Headlines

ಒಟಿಟಿಯಲ್ಲಿ ‘ಧುರಂಧರ್’ ಸಿನಿಮಾ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ‘ಇಂಡಿಯಾಸ್ ಗಾಟ್ ಲೇಟೆಂಟ್ 2’ – Kannada News | Samay Raina Indias Got Latent 2 beats Ranveer Singh Dhurandhar Ormax OTT Rankings 2026

ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿ, ಭಾರಿ ನಿರೀಕ್ಷೆಯೊಂದಿಗೆ ಒಟಿಟಿಗೆ ಲಗ್ಗೆ ಇಟ್ಟಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ನಟನೆಯ ಸೂಪರ್ ಹಿಟ್ ಆ್ಯಕ್ಷನ್ ಸಿನಿಮಾ ‘ಧುರಂಧರ್’ ಒಟಿಟಿ ಚಾರ್ಟ್‌ನಲ್ಲೂ ಅಧಿಪತ್ಯ ಸಾಧಿಸಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಈಗ ಹೊರಬಿದ್ದಿರುವ ವರದಿಯೊಂದು ಎಲ್ಲರ ಲೆಕ್ಕಾಚಾರವನ್ನೂ ಉಲ್ಟಾ ಮಾಡಿದೆ. ಖ್ಯಾತ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಸಮಯ್ ರೈನಾ (Samay Raina) ಅವರ ವಿವಾದಾತ್ಮಕ ‘ಇಂಡಿಯಾಸ್ ಗಾಟ್ ಲೇಟೆಂಟ್ 2’ (India’s Got Latent 2) ರಿಯಾಲಿಟಿ ಶೋ ‘ಧುರಂಧರ್’ ಚಿತ್ರವನ್ನು…

Read More

ಜೋರ್ಡಾನ್‌ ವಾಯುನೆಲೆಯಲ್ಲಿ ಇರಾನ್​ನಿಂದ ಅಮೆರಿಕದ ಹಲವು ಯುದ್ಧ ವಿಮಾನಗಳು ಧ್ವಂಸ – Kannada News | Iran claims it Destroyed US fighter jets in Jordan

ಟೆಹ್ರಾನ್, ಜುಲೈ 17: ಜೋರ್ಡಾನ್‌ನಲ್ಲಿ ಅಮೆರಿಕದ (United States) ಯುದ್ಧ ವಿಮಾನಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ ಪ್ರತಿಪಾದಿಸಿದೆ. ಮಧ್ಯಪ್ರಾಚ್ಯದಲ್ಲಿ ತೀವ್ರಗೊಳ್ಳುತ್ತಿರುವ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಮಧ್ಯೆ, ಜೋರ್ಡಾನ್‌ನಲ್ಲಿ ಬೀಡುಬಿಟ್ಟಿರುವ ಅಮೆರಿಕದ ಯುದ್ಧ ವಿಮಾನಗಳು ಮತ್ತು ಇಂಧನ ಮರುಪೂರಣ ವಿಮಾನಗಳ ಮೇಲೆ ಭಾರಿ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ (Iran) ಅಧಿಕೃತವಾಗಿ ಘೋಷಿಸಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಈ ಕುರಿತು ಪ್ರಕಟಣೆ ಹೊರಡಿಸಿದ್ದು,…

Read More

ರಾಜಕೀಯವಾಗಿ ನಾವು ಸಿದ್ಧರಿದ್ದೇವೆ: SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ – Kannada News | We Are Politically Prepared: Krishna Byre Gowda Says GBA Elections Will Be Held Immediately After SIR

ದೆಹಲಿ, ಜುಲೈ 17: ‘‘ಸರ್ಕಾರಕ್ಕೆ ಸಮಯ ಕೇಳುವ ಉದ್ದೇಶವಿಲ್ಲ. ನಾವು ಜಿಬಿಎ ಚುನಾವಣೆ ಮಾಡಲಿಕೆ ರಾಜಕೀಯವಾಗಿ ಸಿದ್ಧವಾಗಿದ್ದೇವೆ. ಎಸ್​ಐಆರ್ ನಡೆಯುವಾಗ ಚುನಾವಣೆ ಮಾಡಿದರೆ ಸರಿಯಾಗಿರಲ್ಲ, ಹೀಗಾಗಿ‌‌ ಎಸ್​ಐಆರ್​ ಮುಗಿದ ಬಳಿಕ ಚುನಾವಣೆ ನಡೆಯಲಿದ್ದು, ಇದರಲ್ಲಿ ಯಾವ ರಾಜಕೀಯ ಉದ್ದೆಶ ಇಲ್ಲ’’ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಡಿಸೆಂಬರೊಳಗೆ ಜಿಬಿಎ ಎಲೆಕ್ಷನ್​​​ ವಿಚಾರವಾಗಿ ಮಾತನಾಡಿದ ಅವರು, ‘‘ಪ್ರಸ್ತುತ SIR ಪ್ರಕ್ರಿಯೆಯಲ್ಲಿ ಅಧಿಕಾರಿಗಳು ತೊಡಗಿಸಿಕೊಂಡಿದ್ದು, ಇದು ಸಂಪೂರ್ಣಗೊಳ್ಳಲು ಸಮಯ ತೆಗೆದುಕೊಳ್ಳುತ್ತಿದೆ. ಆಗಸ್ಟ್ 8ರ ನಂತರ ಆಕ್ಷೇಪಣೆಗಳನ್ನು ಆಹ್ವಾನಿಸಿ, ಅಂತಿಮ ಮತದಾರರ…

Read More

ಅಮೃತ್​​ ಯೋಜನೆಯಡಿ ನವೀಕೃತಗೊಂಡ ಕರ್ನಾಟಕದ 4 ರೈಲ್ವೇ ನಿಲ್ದಾಣಗಳನ್ನು ವರ್ಚುವಲ್​​ ಮೂಲಕ ಉದ್ಘಾಟಿಸಿದ ಮೋದಿ – Kannada News | PM Modi Inaugurates 4 Redeveloped High Tech Railway Stations in Karnataka Under Amrit Bharat Scheme

ನವೀಕೃತಗೊಂಡ ರೈಲ್ವೇ ನಿಲ್ದಾಣಗಳನ್ನು ವರ್ಚುವಲ್​​ ಮೂಲಕ ಉದ್ಘಾಟಿಸಿದ ಮೋದಿ Image Credit source: Narendra Modi X Account ಬೆಂಗಳೂರು, ಜುಲೈ 17: ಕೇಂದ್ರ ಬಿಜೆಪಿ ಸರ್ಕಾರದ ಅಮೃತ ಭಾರತ್‌ ಯೋಜನೆಯಡಿಯಲ್ಲಿ ನವೀಕೃತಗೊಂಡಿರುವ ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳು ಸೇರಿ ದೇಶಾದ್ಯಂತ ಒಟ್ಟು 75 ರೈಲ್ವೇ ಸ್ಟೇಷನ್​​ಗಳನ್ನು ಪ್ರಧಾನಿ ನರೇಂದ್ರ ಮೋದಿ ಪಂಜಾಬ್​ನ ಜಲಂಧರ್​ ಕಂಟೋನ್ಮೆಂಟ್​​ ರೈಲು ನಿಲ್ದಾಣದಿಂದ​ ವರ್ಚುವಲ್​​ ಮೂಲಕ ಇಂದು (ಜುಲೈ 17) ಉದ್ಘಾಟಿಸಿದ್ದಾರೆ. ಸ್ಥಳೀಯ ಸಂಸ್ಕೃತಿ ಮತ್ತು ವಾಸ್ತುಶಿಲ್ಪದಿಂದ ಪ್ರೇರಿತವಾಗಿ ನಿಲ್ದಾಣಗಳ ಕಟ್ಟದ…

Read More

ಬೇರ್ಪಡುವ ಮುನ್ನ ಮತ್ತೊಂದು ಇತಿಹಾಸ ಸೃಷ್ಟಿಸಿದ ರೋ-ಕೊ ಜೋಡಿ..! – Kannada News | Virat Kohli and Rohit Sharma Record: Third Indian Duo to Cross 8K Runs, Retirement Looms

ಭಾರತ ತನ್ನ ಮೊದಲ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು 1932 ರಲ್ಲಿ ಆಡಿತು. ಅಂದಿನಿಂದ, ಕಳೆದ 94 ವರ್ಷಗಳಲ್ಲಿ ಭಾರತೀಯ ಜೋಡಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 8,000 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳನ್ನು ಸೇರಿಸಿದ್ದು ಇದು ಮೂರನೇ ಬಾರಿಯಾಗಿದೆ. ಇವರಿಬ್ಬರಿಗೂ ಮುನ್ನ ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ 12,400 ರನ್‌ಗಳನ್ನು ಕಲೆಹಾಕಿದ್ದರು. ಎರಡನೇ ಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ಒಟ್ಟಾಗಿ 11,037 ರನ್‌ಗಳನ್ನು ಬಾರಿಸಿದ್ದರು(PC-PTI). Source link

Read More

ಕರಾವಳಿ ಕಂಬಳ ಆಯೋಜಕರಿಗೆ ಸರ್ಕಾರ ಗುಡ್​ನ್ಯೂಸ್​​! 1.15 ಕೋಟಿ ರೂ ಅನುದಾನ ಘೋಷಣೆ – Kannada News | Good News for Coastal Kambala Organizers: Government Announces 1.15 Crore Grant

ಉಡುಪಿ, ಜುಲೈ 17: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ (Kambala) ಆಚರಣೆ ಕುರಿತು ಪರ-ವಿರೋಧ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲೇ ರಾಜ್ಯ ಸರ್ಕಾರ ಕಂಬಳ ಆಯೋಜಕರಿಗೆ ಸಿಹಿ ಸುದ್ದಿ ನೀಡಿದೆ. 2025-26ನೇ ಸಾಲಿನ ಕರಾವಳಿಯಲ್ಲಿ ನಡೆಯುವ 23 ಕಂಬಳಗಳಿಗೆ ತಲಾ 5 ಲಕ್ಷ ರೂ ಅಂತೆ ಒಟ್ಟು 1 ಕೋಟಿ 15 ಲಕ್ಷ ರೂ ಅನುದಾನ (Grant) ಘೋಷಣೆ ಮಾಡಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು, ಸರ್ಕಾರದ ಈ ನಿರ್ಧಾರವನ್ನು ಕಂಬಳ ಸಂಘಟಕರು ಸ್ವಾಗತಿಸಿದ್ದಾರೆ. ರಾಜ್ಯ ಸರ್ಕಾರ…

Read More

ಪ್ರತ್ಯೇಕ ರಸ್ತೆ ಅಪಘಾತ: ನವ ವಿವಾಹಿತೆ ಸೇರಿ ಮೂವರು ದಾರುಣ ಸಾವು; ಹಲವರಿಗೆ ಗಂಭೀರ ಗಾಯ – Kannada News | Tragic Accidents in Karnataka: Newlywed Woman Among Three Killed in Separate Road Mishaps

ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿImage Credit source: Tv9 Kannada ತುಮಕೂರು/ಮೈಸೂರು, ಜುಲೈ 17: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಟ್ರ್ಯಾಕ್ಟರ್​​ನಲ್ಲಿದ್ದ ಛತ್ತೀಸ್‌ಗಢದ ಬಾರಿ ಲಾಲ್(30) ಮತ್ತು ಗೋಲು(35) ಮೃತ ದುರ್ದೈವಿಗಳಾಗಿದ್ದಾರೆ. ಬೆಂಗಳೂರು ಕಡೆ ಬರುತ್ತಿದ್ದ ಟ್ರ್ಯಾಕ್ಟರ್‌ಗೆ ಬೆಳಿಗ್ಗಿನ ಜಾವ 3 ಗಂಟೆ ಸುಮಾರಿಗೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್​​ನಲ್ಲಿ ಕೂಲಿಗೆಂದು ಬಂದಿದ್ದ ಹಲವರು ಇದ್ದರು…

Read More

Indian law Privacy: ನಿಮ್ಮ ಒಪ್ಪಿಗೆ ಇಲ್ಲದೆ ಸಂಗಾತಿ ನಿಮ್ಮ ಫೋನ್ ಮುಟ್ಟುವುದು ಅಪರಾಧವೇ? ಕಾನೂನು ಹೇಳುವುದೇನು ಗೊತ್ತಾ? – Kannada News | Is Checking Spouse’s Phone Legal in India? Right to Privacy and Indian Law Explained

ಪತಿ-ಪತ್ನಿ ಪರಸ್ಪರ ಮೊಬೈಲ್ ಚೆಕ್ ಮಾಡಬಹುದೇ?Image Credit source: Getty Images ಮದುವೆ ಎಂಬುದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಪವಿತ್ರ ಬಂಧ ಮಾತ್ರವಲ್ಲ, ಎರಡು ಕುಟುಂಬಗಳ ನಡುವಿನ ಮಹತ್ವದ ಸಂಬಂಧವೂ ಹೌದು. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೇಲೆ ಪ್ರೀತಿ, ವಿಶ್ವಾಸದ ಜೊತೆಗೆ ಕೆಲವೊಮ್ಮೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು, ಅನುಮಾನಗಳು ಸಹಜವಾಗಿ ಮೂಡುತ್ತವೆ. ಇಂತಹ ಸಂದರ್ಭಗಳಲ್ಲಿ ಸಂಗಾತಿಯ ನಡವಳಿಕೆಯ ಮೇಲೆ ಸಂಶಯಗೊಂಡು ಅವರ ಮೊಬೈಲ್ ಫೋನ್ ಪರಿಶೀಲಿಸುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಆದರೆ, ಗಂಡ ಹೆಂಡತಿಯ ಮೊಬೈಲ್ ಅಥವಾ…

Read More

ಮುರುಡೇಶ್ವರ ದೇವಸ್ಥಾನದ ಹೆಸರಲ್ಲಿ ನಕಲಿ ಲಾಟರಿ ದಂಧೆ: ಬೀದರ್ ಮೂಲದ ವ್ಯಕ್ತಿ ಅರೆಸ್ಟ್ – Kannada News | Murdeshwar Temple Name Misused: Fake Lucky Draw Scammer Arrested by Police

ಉತ್ತರ ಕನ್ನಡ, ಜು.17: ವಿಶ್ವಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರವಾದ ಮುರುಡೇಶ್ವರ ದೇವಸ್ಥಾನದ (Murdeshwar Temple) ಹೆಸರನ್ನು ದುರುಪಯೋಗಪಡಿಸಿಕೊಂಡು, ಸೋಷಿಯಲ್ ಮೀಡಿಯಾದಲ್ಲಿ ನಕಲಿ ಅದೃಷ್ಟ ಡ್ರಾ (Lucky Draw) ನಡೆಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಜಾಲವನ್ನು ಮುರುಡೇಶ್ವರ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಪ್ರಮುಖ ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಲಖನಗಾಂವ್ ನಿವಾಸಿ ನರಸಿಂಗ್ ವೆಂಕಟರಾವ್ ತಗರಖೇಡೆ (32) ಎಂದು ಗುರುತಿಸಲಾಗಿದೆ. ಈತ ದೇವಸ್ಥಾನದ ಹೆಸರನ್ನು ಬಳಸಿಕೊಂಡು ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ…

Read More

Budget EV Car: ಮೈಲೇಜ್ ಬಗ್ಗೆ ಚಿಂತೆಯೇ? ಭಾರತದಲ್ಲಿ ಸಿಗುವ ಅಗ್ಗದ 5 ಎಲೆಕ್ಟ್ರಿಕ್ ಕಾರುಗಳು ಇಲ್ಲಿವೆ – Kannada News | Cheapest electric cars in india best budget evs with high range

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅನೇಕರು ಈಗ ಎಲೆಕ್ಟ್ರಿಕ್ ಕಾರುಗಳತ್ತ (Electric Car) ಮುಖ ಮಾಡುತ್ತಿದ್ದಾರೆ. ಇಂಧನ ವೆಚ್ಚವನ್ನು ಕಡಿಮೆ ಮಾಡಬೇಕೆಂದು ಬಯಸುವವರಿಗೆ ಕಡಿಮೆ ಬೆಲೆಯ EVಗಳು ಉತ್ತಮ ಆಯ್ಕೆಯಾಗಿವೆ. ಭಾರತದಲ್ಲಿ ₹10 ಲಕ್ಷದೊಳಗೆ ಮತ್ತು ಅದರ ಸಮೀಪದಲ್ಲಿ ದೊರೆಯುವ ಕೆಲವು ಎಲೆಕ್ಟ್ರಿಕ್ ಕಾರುಗಳು ನಗರ ಬಳಕೆಗೆ ಸಾಕಷ್ಟು ಸೂಕ್ತವಾಗಿದ್ದು, ನಿರ್ವಹಣಾ ವೆಚ್ಚವೂ ಕಡಿಮೆ. Tata Tiago EV ಟಾಟಾ ಟಿಯಾಗೋ EV ಭಾರತದಲ್ಲಿ ದೊರೆಯುವ ಅತ್ಯಂತ ಅಗ್ಗದ ಎಲೆಕ್ಟ್ರಿಕ್ ಕಾರುಗಳಲ್ಲಿ ಒಂದಾಗಿದೆ….

Read More