Headlines

ನಿತೀಶ್ ರಾಣಾ ‘ಔಟ್’ ಗೊಂದಲ: ಐಪಿಎಲ್ ನಿಯಮ ಏನು ಹೇಳುತ್ತೆ? – Kannada News | IPL 2026: Nitish rana out controversy

IPL 2026: ಮೇ 5 ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ಚೆನ್ನೈ ಸೂಪರ್ ಕಿಂಗ್ಸ್​ ನಡುವಿನ ರೋಚಕ ಹಣಾಹಣಿ ಕೇವಲ ಆಟದಿಂದ ಮಾತ್ರವಲ್ಲದೆ, ಮೈದಾನದಲ್ಲಿ ನಡೆದ ಅನಿರೀಕ್ಷಿತ ಘಟನೆಗಳಿಂದಲೂ ಸುದ್ದಿಯಲ್ಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಮ್ಯಾಚ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ನಿತೀಶ್ ರಾಣಾ ಅವರ ‘ವಿಚಿತ್ರ ಔಟ್’ ಪ್ರಮುಖ ಚರ್ಚೆಯ ವಿಷಯವಾಯಿತು. ನಿತೀಶ್ ರಾಣಾ ಔಟ್ ಗೊಂದಲ: ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ 10ನೇ ಓವರ್‌ನಲ್ಲಿ ನಿತೀಶ್ ರಾಣಾ ಅವರ ವಿಕೆಟ್…

Read More

ಸಂಕಷ್ಟದಲ್ಲಿ ಹೋಟೆಲ್ ಉದ್ಯಮ: ಜಿಎಸ್​ಟಿ ವಿನಾಯಿತಿ ಕೋರಿ ನಿರ್ಮಲಾ ಸೀತಾರಾಮನ್ ಮೊರೆ ಹೋದ ಬೆಂಗಳೂರು ಹೋಟೆಲ್ ಮಾಲೀಕರ ಸಂಘ – Kannada News | Bengaluru Hotel Association Urges Nirmala Sitharaman to Reduce GST on Restaurants and Hotel Rooms

ಬೆಂಗಳೂರು, ಮೇ 12: ಹೆಚ್ಚುತ್ತಿರುವ ಕಚ್ಚಾ ವಸ್ತುಗಳ (ಗ್ಯಾಸ್, ತರಕಾರಿ ಮತ್ತಿತರ ವಸ್ತುಗಳು) ಬೆಲೆ ಮತ್ತು ನಿರ್ವಹಣಾ ವೆಚ್ಚದಿಂದ ಕಂಗಾಲಾಗಿರುವ ಬೆಂಗಳೂರಿನ ಹೋಟೆಲ್ ಉದ್ಯಮವು ಈಗ ಕೇಂದ್ರ ಸರ್ಕಾರದ ಮೊರೆ ಹೋಗಿದೆ. ಹೋಟೆಲ್ ಕೊಠಡಿಗಳು ಮತ್ತು ರೆಸ್ಟೋರೆಂಟ್ ಸೇವೆಗಳ ಮೇಲಿನ ಜಿಎಸ್‌ಟಿ (GST) ದರವನ್ನು ತರ್ಕಬದ್ಧಗೊಳಿಸುವಂತೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಮನವಿ ಮಾಡಿದೆ. ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಸೌಲಭ್ಯದ ಕೊರತೆಯಿಂದಾಗಿ ಹೋಟೆಲ್ ಉದ್ಯಮವು…

Read More

‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ – Kannada News | Arjun Janya talks about singer Pruthvi Bhatt singing

ಸತೀಶ್ ನೀನಾಸಂ, ರಚಿತಾ ರಾಮ್ (Rachita Ram) ನಟನೆಯ ‘ಅಯೋಗ್ಯ’ ಸಿನಿಮಾದ ಎರಡನೇ ಭಾಗ ‘ಅಯೋಗ್ಯ 2’ ಎಂಟು ವರ್ಷಗಳ ಬಳಿಕ ಬರಲು ಸಜ್ಜಾಗಿದೆ. ‘ಅಯೋಗ್ಯ’ ಸಿನಿಮಾ ರೀತಿಯಲ್ಲೇ ಹಾಸ್ಯಮಯ ಪ್ರೇಮಕತೆಯನ್ನು ಸಿನಿಮಾ ಒಳಗೊಂಡಿರಲಿದೆ. ಇಂದು (ಜೂನ್ 20) ‘ಅಯೋಗ್ಯ 2’ ಸಿನಿಮಾದ ಹಾಡು ಬಿಡುಗಡೆ ಆಯ್ತು. ಈ ವಿಶೇಷ ಹಾಡನ್ನು ಖ್ಯಾತ ಗಾಯಕ ಸಿದ್ ಶ್ರೀರಾಮ್ ಮತ್ತು ಯುವ ಗಾಯಕಿ ಪೃಥ್ವಿ ಭಟ್ ಹಾಡಿದ್ದಾರೆ. ಹಾಡು ಬಿಡುಗಡೆ ಮಾಡಿದ ಅರ್ಜುನ್ ಜನ್ಯ ಅವರು ಪೃಥ್ವಿ ಭಟ್…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 8th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 8: ಈ ವಾರ ಹೆಚ್ಚಿನ ದಿನ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ (Gold Rate) ಗ್ರಾಮ್​ಗೆ ಮುನ್ನೂರಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,550…

Read More

ಸಂಸತ್ತಿನಲ್ಲಿ ರಾಜಕೀಯ ಸಮರ, ಮಾರ್ಚ್​ 9ರಂದು ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ – Kannada News | Lok Sabha Speaker Om Birla No Confidence Motion: March 9 Vote Likely, Key Details here

ನವದೆಹಲಿ, ಫೆಬ್ರವರಿ 11: ಲೋಕಸಭಾ ಸ್ಪೀಕರ್ ಓಂ ಬಿರ್ಲಾ(Om Birla) ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಮಾರ್ಚ್ 9 ರಂದು ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ. ಓಂ ಬಿರ್ಲಾ ಅವರನ್ನು ಲೋಕಸಭಾ ಸ್ಪೀಕರ್ ಹುದ್ದೆಯಿಂದ ಪದಚ್ಯುತಗೊಳಿಸುವ ಪ್ರಕ್ರಿಯೆಯನ್ನು ವಿರೋಧ ಪಕ್ಷಗಳು ಆರಂಭಿಸಿರುವಂತೆಯೇ ಈ ಬೆಳವಣಿಗೆ ಸಂಭವಿಸಿದೆ. ಕಾಂಗ್ರೆಸ್(Congress) ಪಕ್ಷವು ಇತರೆ ವಿರೋಧ ಪಕ್ಷಗಳೊಂದಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿಯ ನೋಟಿಸ್​ ಅನ್ನು ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್…

Read More

ಹುಡುಗಿ ಸಿಕ್ಕರೆ ಮದುವೆ ಆಗ್ತೀನಿ: 67ನೇ ವಯಸ್ಸಿನಲ್ಲಿ ಆಸೆ ತಿಳಿಸಿದ ‘ಶಕ್ತಿಮಾನ್’ ನಟ ಮುಕೇಶ್ ಖನ್ನಾ – Kannada News | Shaktimaan Mukesh Khanna open to marriage at 67 talks about destiny and relationships

ಭಾರತೀಯ ಕಿರುತೆರೆಯ ಐಕಾನಿಕ್ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಖ್ಯಾತಿಯ ಹಿರಿಯ ನಟ ಮುಖೇಶ್ ಖನ್ನಾ ಅವರಿಗೆ ಈಗ 67 ವರ್ಷ. ಈ ವಯಸ್ಸಿನಲ್ಲೂ ಅವರು ಅವಿವಾಹಿತರಾಗಿಯೇ ಉಳಿದಿದ್ದಾರೆ. ಆದರೆ, ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಮದುವೆ, ಸಂಬಂಧಗಳು ಮತ್ತು ಜೀವನದ ಬಗ್ಗೆ ಮುಖೇಶ್ ಖನ್ನಾ (Mukesh Khanna) ಅವರು ಅತ್ಯಂತ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಹಣೆಯಲ್ಲಿ ಬರೆದಿರುವ ಹುಡುಗಿ ಸಿಕ್ಕಿರೆ ಮದುವೆ (Marriage) ಆಗುವುದಾಗಿ ಮುಖೇಶ್ ಖನ್ನಾ ಅವರು ಹೇಳಿದ್ದಾರೆ. ‘ದಿ ಫಿಲ್ಮಿ ಚರ್ಚಾ’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ ಬಸವರಾಜ ಗುರೂಜಿಯವರು 2026ರ ಪರಾಭವನಾಮ ಸಂವತ್ಸರದ ಯುಗಾದಿ ವರ್ಷದ ಧನುಸ್ಸು ರಾಶಿಯ ಫಲಾಫಲಗಳನ್ನು ವಿವರಿಸಿದ್ದಾರೆ. ಈ ರಾಶಿಯವರಿಗೆ ಗುರು ಏಳರಿಂದ ಎಂಟರಲ್ಲಿ, ಶನಿ ನಾಲ್ಕನೇ ಮನೆಯಲ್ಲಿ, ರಾಹು ಮೂರರಿಂದ ಎರಡರಲ್ಲಿ ಹಾಗೂ ಕೇತು ಒಂಬತ್ತರಿಂದ ಎಂಟನೇ ಮನೆಯಲ್ಲಿ ಸಂಚಾರ ಮಾಡಲಿದೆ. ಧನುಸ್ಸು ರಾಶಿಯವರಿಗೆ ಭಯಪಡಬೇಕಾದ ಅಗತ್ಯವಿಲ್ಲ. 2026ರಲ್ಲಿ ಆದಾಯವು ಹೆಚ್ಚಿದ್ದು (14 ಪಟ್ಟು) ಖರ್ಚು ಕಡಿಮೆಯಿರಲಿದೆ. ಆರೋಗ್ಯ ಚೆನ್ನಾಗಿರಲಿದ್ದು, ಸುಖ-ದುಃಖಗಳು 8:3 ಅನುಪಾತದಲ್ಲಿ ಇರಲಿವೆ. ಆರ್ಥಿಕ ಪ್ರಗತಿ ಕಂಡುಬಂದರೂ,…

Read More

WITT Summit 2026: WITT ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯಿಂದ ಭಾರತದ ಅಭಿವೃದ್ಧಿಯ ದಿಕ್ಕಿನ ಕುರಿತು ಮಹತ್ವದ ಚರ್ಚೆ

ನವದೆಹಲಿ, ಮಾರ್ಚ್ 19: ಟಿವಿ9 ನೆಟ್​ವರ್ಕ್ ಆಯೋಜಿಸುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆ ತನ್ನ ನಾಲ್ಕನೇ ಆವೃತ್ತಿಯೊಂದಿಗೆ ಶೀಘ್ರದಲ್ಲೇ ಶುರುವಾಗಲು ಸಜ್ಜಾಗಿದೆ. ಮಾರ್ಚ್ 23 ಮತ್ತು 24ರಂದು ದೆಹಲಿಯಲ್ಲಿ ಈ ಶೃಂಗಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮುಖ್ಯ ಭಾಷಣ ಮಾಡಲಿದ್ದಾರೆ. ಸತತ ಮೂರನೇ ಬಾರಿಗೆ ಈ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ಪ್ರಧಾನಿ ಮೋದಿ ಭಾರತದ ಅಭಿವೃದ್ಧಿಯ ದಿಕ್ಕಿನ ಕುರಿತು ಮಾತನಾಡಲಿದ್ದಾರೆ. ಈ ಶೃಂಗಸಭೆಯು ದೇಶದ…

Read More

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ – Kannada News | Salman Khan and Nayantara movie shooting begins

ಸಲ್ಮಾನ್ ಖಾನ್ (Salman Khan) ಇದೀಗ ಮತ್ತೊಬ್ಬ ದಕ್ಷಿಣದ ನಿರ್ದೇಶಕನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಮಹರ್ಷಿ’, ‘ವಾರಿಸು’ ಇನ್ನೂ ಕೆಲವು ಹಿಟ್ ಸಿನಿಮಾಗಳನ್ನು ನೀಡಿರುವ ವಂಶಿ ಪೈಡಪಲ್ಲಿ ನಿರ್ದೇಶನದ ಬಾಲಿವುಡ್ ಸಿನಿಮಾನಲ್ಲಿ ಸಲ್ಮಾನ್ ಖಾನ್ ನಟಿಸುತ್ತಿದ್ದು, ನಯನತಾರಾ ಈ ಸಿನಿಮಾದ ನಾಯಕಿ. ಸಿನಿಮಾ ನಿರ್ಮಾಣ ಮಾಡುತ್ತಿರುವುದು ತೆಲುಗು ಸ್ಟಾರ್ ನಿರ್ಮಾಪಕ ದಿಲ್ ರಾಜು. ಇದೀಗ ಸಿನಿಮಾದ ಮುಹೂರ್ತ ನೆರವೇರಿದ್ದು, ಸಿನಿಮಾದ ಚಿತ್ರೀಕರಣವೂ ಶುರುವಾಗಿದೆ. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು: ಎಕ್ಸ್ ಕ್ಲೂಸಿವ್​ ದೃಶ್ಯ

ಬೆಂಗಳೂರು, ಫೆಬ್ರವರಿ 12: ಬಿಕ್ಲು ಶಿವ ಮರ್ಡರ್‌ ಕೇಸ್‌ನ ಬಲೆಯಲ್ಲಿ ಸಿಲುಕಿದ್ದ ಶಾಸಕ ಭೈರತಿ ಬಸವರಾಜ್ ಲಾಕ್ ಆಗಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ನಿರಾಕರಣೆಯಾಗ್ತಿದ್ದಂತೆ ಬೇರೆ ದಾರಿಯಿಲ್ಲದೇ ಶರಣಾಗಲು ಬರ್ತಿದ್ದ ಬಿಜೆಪಿ ಶಾಸಕನನ್ನ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಶಕ್ಕೆ ಪಡೆಯಲಾಗಿದೆ. ಸದ್ಯ ದೇವನಹಳ್ಳಿ ಪೊಲೀಸರು ಭೈರತಿ ಬಸವರಾಜ್​ರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಬಂದಿದ್ದು, ಅರೆಸ್ಟ್​ ಪ್ರಕ್ರಿಯೆಗಳು ನಡೆದಿವೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More