Headlines

ಬುಲೆಟ್ ರೈಲು ಕಾರಿಡಾರ್ ವೇಗದ ಪ್ರಗತಿ; ಜಪಾನ್​ನಿಂದ ಇ10 ಬರುವಷ್ಟರಲ್ಲೇ ಭಾರತ ನಿರ್ಮಿತ ಟ್ರೈನ್ ಬಳಕೆಗೆ ನಿರ್ಧಾರ – Kannada News | Mumbai Ahmedabad bullet train may start fast, as India and Japan agree to begin with Indian made trainsets

ನವದೆಹಲಿ, ಜುಲೈ 17: ಭಾರತದ ಮೊದಲ ಬುಲೆಟ್ ಟ್ರೈನ್ ಯೋಜನೆಯಾದ ಮುಂಬೈ-ಅಹಮದಾಬಾದ್ ಹೈ-ಸ್ಪೀಡ್ ರೈಲು (MAHSR) ಯೋಜನೆಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಜಂಟಿ ನಿರ್ಧಾರವೊಂದನ್ನು ಭಾರತ ಮತ್ತು ಜಪಾನ್ ಸರ್ಕಾರಗಳು ಕೈಗೊಂಡಿವೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ, ಜಪಾನ್‌ನೊಂದಿಗಿನ ದ್ವಿಪಕ್ಷೀಯ ಮಾತುಕತೆಗಳು ಅತ್ಯಂತ ಯಶಸ್ವಿಯಾಗಿ ಮುನ್ನಡೆದಿದ್ದು, ದೇಶದ ಮೊದಲ ಬುಲೆಟ್ ರೈಲನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಓಡಿಸಲು ಇತ್ತೀಚಿನ ಸಭೆಯಲ್ಲಿ ಉಭಯ ದೇಶಗಳು ಸಮ್ಮತಿಸಿವೆ. ಮೊದಲ ಹಂತದ ಕಾರಿಡಾರ್ 2027 ರಲ್ಲೇ ಮುಕ್ತಾಯ ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್…

Read More

ಗಂಭೀರ್- ಕೊಹ್ಲಿ ನಡುವೆ ಮುನಿಸು; ಮೌನ ಮುರಿದ ಬ್ಯಾಟಿಂಗ್‌ ಕೋಚ್ – Kannada News | Team India: Virat Kohli, Gautam Gambhir Rift? Batting Coach Denies All Reports

ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam Gambhir) ಮತ್ತು ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ನಡುವೆ ಬಿರುಕು ಮೂಡಿದೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಇದಕ್ಕೆ ಪೂರಕವಾಗಿ ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಅಭ್ಯಾಸದ ವೇಳೆ ಡಗೌಟ್​ನಲ್ಲಿ ಕುಳಿತಿರುವ ವೇಳೆ ಇವರಿಬ್ಬರ ನಡುವೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ವರದಿಯಾಗಿದೆ. ಅಲ್ಲದೆ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯಕ್ಕೂ ಮುಂಚಿನ ಅಭ್ಯಾಸದ ಸಮಯದಲ್ಲಿ ಇವರಿಬ್ಬರು ಪರಸ್ಪರ ಮಾತನಾಡದೇ…

Read More

Lokayukta Recruitment 2026: ಕರ್ನಾಟಕ ಲೋಕಾಯುಕ್ತ ಇಲಾಖೆಯಲ್ಲಿ ಉದ್ಯೋಗವಕಾಶ; ಪರೀಕ್ಷೆಯಿಲ್ಲದೆ ನೇರ ನೇಮಕಾತಿ, ಪಿಯುಸಿ ಆಗಿದ್ರೆ ಸಾಕು – Kannada News | Karnataka Lokayukta Recruitment 2026: Clerk and Typist Jobs, No Exam! Apply by Aug 17

ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಕರ್ನಾಟಕದ ಯುವಕ-ಯುವತಿಯರಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ಲೋಕಾಯುಕ್ತ ಇಲಾಖೆಯು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಖಾಲಿ ಇರುವ ಕ್ಲರ್ಕ್ (Clerk) ಮತ್ತು ಟೈಪಿಸ್ಟ್ (Typist) ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತರು ತಕ್ಷಣವೇ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆಯಿಲ್ಲದೆ ನೇರ ನೇಮಕಾತಿ, ಒಟ್ಟು 26 ಹುದ್ದೆಗಳು: ಈ ನೇಮಕಾತಿಯ ಅತ್ಯಂತ ಪ್ರಮುಖ ವೈಶಿಷ್ಟ್ಯವೆಂದರೆ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ…

Read More

ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ: ನನ್ನ ಮಗಳು ನನಗೆ ಬೇಕು, ಕೊಲೆಗಡುಕನನ್ನು ನನ್ನ ಮುಂದೇ ನಿಲ್ಲಿಸಿ – Kannada News | Accused Chethan kills Lavanya in Bantwal as Brother in Law Listens

ಮಂಗಳೂರು, ಜು.17: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್‌ನಲ್ಲಿ ನಡೆದ ಯುವತಿ ಲಾವಣ್ಯಳ ಕ್ರೂರ ಹತ್ಯೆ ಇಡೀ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಈ ಅಮಾನವೀಯ ಕೃತ್ಯದಿಂದಾಗಿ ಲಾವಣ್ಯ ಅವರ ಇಡೀ ಕುಟುಂಬ ಇಂದು ತೀವ್ರ ಆಘಾತದಲ್ಲಿದ್ದು, ಸಂತ್ರಸ್ತೆಯ ತಾಯಿಯ ಆಕ್ರಂದನ ನೆರೆದಿದ್ದವರ ಕಣ್ಣುಗಳನ್ನು ಒದ್ದೆಯಾಗಿಸಿದೆ. ಈ ವೇಳೆ ಲಾವಣ್ಯ ಅವರ ತಾಯಿ, ಕೊಲೆಗಡುಕನ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. “ನನ್ನ ಮಗಳು ನನಗೆ ಬೇಕು… ಅವನನ್ನು ನನ್ನೆದುರಿಗೇ ಕರೆದುಕೊಂಡು ಬನ್ನಿ, ನಾನೇ ಅವನನ್ನು…

Read More

ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಶೇ.60ರಷ್ಟು ಹೊಸ ಮುಖಗಳಿಗೆ ಮಣೆಹಾಕಲು ಹೈಕಮಾಂಡ್​​ ನಿರ್ಧಾರ – Kannada News | DK Shivakumar Cabinet Expansion: High Command Likely to Induct 60 Percent New Faces

ಬೆಂಗಳೂರು, ಜುಲೈ 17: ಕರ್ನಾಟಕ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸುಮಾರು ಶೇ.60ರಷ್ಟು ಹೊಸ ಮುಖಗಳಿಗೆ ಅವಕಾಶ ನೀಡಲುಚಿಂತನೆ ನಡೆಸಿದೆ. ಯುವ ಮತ್ತು ಕ್ರಿಯಾಶೀಲ ತಂಡವನ್ನು ರೂಪಿಸುವ ಉದ್ದೇಶವನ್ನು ವರಿಷ್ಠರು ಹೊಂದಿದ್ದಾರೆ ಎನ್ನಲಾಗಿದೆ. ಸಂಪುಟದಲ್ಲಿ ಸ್ಥಾನ ಪಡೆಯುವವರ ಆಯ್ಕೆಗೆ ಹಲವು ಮಾನದಂಡಗಳನ್ನು ಅನುಸರಿಸಲು ನಿರ್ಧರಿಸಲಾಗಿದೆ. ಜಾತಿ, ಸಮಾಜದ ಸ್ಥಿತಿಗತಿಗಳು, ಅಭ್ಯರ್ಥಿಗಳ ಹಿನ್ನೆಲೆ, ಶಿಕ್ಷಣ ಮತ್ತು ಅನುಭವ ಇವುಗಳಲ್ಲಿ ಸೇರಿವೆ. ಹೊಸಬರಿಗೆ ಅವಕಾಶ ನೀಡುವುದರಿಂದ ಪಕ್ಷಕ್ಕೆ ಹೊಸ ನಾಯಕತ್ವ…

Read More

ಹೊಸ ಚಾಲನಾ ಪರವಾನಗಿ ಮಾಡಿಸಬೇಕಾ? ಈ ರಾಜ್ಯದಲ್ಲಿ ಆಗಸ್ಟ್ 1ರಿಂದ ಹೊಸ ನಿಯಮ ಜಾರಿ – Kannada News | Driving Licence New Rules What changes will happen from August 1 in this State

ಮುಂಬೈ, ಜುಲೈ 17: ಮಹಾರಾಷ್ಟ್ರದ ಚಾಲನಾ ಪರವಾನಗಿ ನಿಯಮಗಳು ಆಗಸ್ಟ್ 1ರಿಂದ ಬದಲಾಗಲಿವೆ. ಇನ್ಮುಂದೆ ನಿವಾಸ ಪ್ರಮಾಣಪತ್ರವಿಲ್ಲದೆ ಚಾಲನಾ ಪರವಾನಗಿಯನ್ನು (Driving Licence) ನೀಡಲಾಗುವುದಿಲ್ಲ. ಮುಂದಿನ ತಿಂಗಳಿನಿಂದ ಚಾಲನಾ ಪರವಾನಗಿಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಈ ಪ್ರಮುಖ ಬದಲಾವಣೆಯನ್ನು ಮಾಡಲಿದೆ. ನೀವು ಮಹಾರಾಷ್ಟ್ರದಲ್ಲಿ ವಾಸಿಸುತ್ತಿದ್ದರೆ ಮತ್ತು ಡ್ರೈವಿಂಗ್ ಲೈಸೆನ್ಸ್ ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ ಈ ಹೊಸ ನಿಯಮಗಳನ್ನು ತಿಳಿದುಕೊಳ್ಳುವುದು ಉತ್ತಮ. ಮಹಾರಾಷ್ಟ್ರದಲ್ಲಿ ಚಾಲನಾ ಪರವಾನಗಿ ಪಡೆಯಲು ನಿವಾಸ ಪ್ರಮಾಣಪತ್ರವನ್ನು ಒದಗಿಸುವುದು ಕಡ್ಡಾಯವಾಗಿರುತ್ತದೆ. ಈ ಪ್ರಸ್ತಾವನೆಗೆ ಅಂತಿಮ ಅನುಮೋದನೆ…

Read More

IND vs ENG: ರೋಹಿತ್ ಶರ್ಮಾ ಬದಲಿಗೆ ಏಕದಿನ ತಂಡದಲ್ಲಿ ಯಾರಿಗೆ ಸಿಗಲಿದೆ ಅವಕಾಶ? – Kannada News | Rohit Sharma’s ODI Exit? yashasvi jaiswal Set to Replace Him for 2027 World Cup Preparations

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯೊಂದಿಗೆ ಟೀಂ ಇಂಡಿಯಾದ 2027ರ ಏಕದಿನ ವಿಶ್ವಕಪ್ (2027 World Cup) ತಯಾರಿಯೂ ಶುರುವಾಗಿದೆ. ಈ ಪ್ರವಾಸಕ್ಕೆ ಬಿಸಿಸಿಐ (BCCI) ಯಾವ ತಂಡವನ್ನು ಪ್ರಕಟಿಸಿತ್ತೋ ಭಾಗಶಃ ಆ ತಂಡವೇ 2027 ರ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇಂಗ್ಲೆಂಡ್‌ ಸರಣಿಯ ನಡುವೆ ಸ್ಫೋಟಕ ಮಾಹಿತಿಯೊಂದು ಟೀಂ ಇಂಡಿಯಾ ಪಾಳಯದಿಂದ ಹೊರಬಿದ್ದಿದೆ. ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಏಕದಿನ ಕ್ರಿಕೆಟ್​ಗೂ ವಿದಾಯ ಹೇಳುತ್ತಿದ್ದು, ಲಾರ್ಡ್ಸ್‌ನಲ್ಲಿ ನಡೆಯಲಿರುವ ಕೊನೆಯ…

Read More

Video: ಹೆರಿಗೆ ನೋವಿನಲ್ಲಿದ್ದ ಹೆಂಡ್ತಿ ಮೊಗದಲ್ಲಿ ನಗು ತರಿಸಲು ಡ್ಯಾನ್ಸ್ ಮಾಡಿದ ಗಂಡ – Kannada News | A husband who stood by his wife during labour pain and brought a smile to her face.

ಹೆರಿಗೆ (childbirth) ಅನ್ನೋದು ಹೆಣ್ಣಿಗೆ ಪುನರ್ಜನ್ಮವಿದ್ದಂತೆ. ಈ ಕ್ಷಣದಲ್ಲಿ ಪತಿಯು ತನ್ನ ಜತೆಗೆ ಇರಬೇಕು ಎಂದು ಬಯಸುವುದು ಸಹಜ. ಇಲ್ಲೊಬ್ಬ ವ್ಯಕ್ತಿ ತನ್ನ ಕರ್ತವ್ಯವನ್ನು ಚಾಚು ತಪ್ಪದೆ ಮಾಡಿದ್ದಾನೆ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಆಸ್ಪತ್ರೆಯಲ್ಲಿ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಪತ್ನಿಯ ಮೊಗದಲ್ಲಿ ನಗು ತರಿಸಲು ಡ್ಯಾನ್ಸ್ ಮಾಡಿದ್ದಾನೆ. ಪತಿಯ ಡ್ಯಾನ್ಸ್ ನೋಡಿ ಆಕೆ ಮನಸ್ಸು ತುಂಬಿ ನಕ್ಕಿದ್ದಾಳೆ. ಈ ವಿಡಿಯೋ ಸದ್ಯ ನೆಟ್ಟಿಗರ ಗಮನ ಸೆಳೆದಿದೆ. ದೀಪಿಕಾ ವಿಎಸ್‌ ರಾವ್‌ (Deepika vsrao) ಹೆಸರಿನ ಇನ್ಸ್ಟಾಗ್ರಾಮ್…

Read More

ಡಿಸಿಆರ್‌ಇ ಘಟಕದ ಪೊಲೀಸ್​ ಸಿಬ್ಬಂದಿಗೆ ಗುಡ್​ನ್ಯೂಸ್​​: ವಾರದಲ್ಲಿ ಒಂದು ದಿನ ಕಡ್ಡಾಯ ರಜೆ – Kannada News | Good News for DCRE Police Personnel: Mandatory Weekly Day Off Announced

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯImage Credit source: google ಬೆಂಗಳೂರು, ಜುಲೈ 17: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (DCRE) ಘಟಕದ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಹುದ್ದೆಯ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ (holiday) ನೀಡಿ ಮಹತ್ವದ ಆದೇಶ ಹೊರಡಿಸಲಾಗಿದೆ. ಆ ಮೂಲಕ ಪೊಲೀಸ್ ಕಾನ್ಸ್‌ಟೇಬಲ್​​ ಹಾಗೂ ಹೆಡ್ ಕಾನ್ಸ್‌ಟೇಬಲ್​​ಗಳಿಗೆ ಗುಡ್​ನ್ಯೂಸ್​​ ನೀಡಲಾಗಿದೆ. ಆದೇಶದಲ್ಲಿ ಏನಿದೆ? 2021 ಆಗಸ್ಟ್​​​ 03ರಂದು ಪೊಲೀಸ್ ಪ್ರಧಾನ ಕಚೇರಿಯ ಸುತ್ತೋಲೆ…

Read More

ರಾಮ ಮಂದಿರ ದೇಣಿಗೆ ಹಗರಣ: ಜುಲೈ 20 ರಂದು ಸುಪ್ರೀಂಗೆ ಮಧ್ಯಂತರ ವರದಿ ಸಿಲ್ಲಿಸಲಿದೆ ಎಸ್​ಐಟಿ – Kannada News | Ayodhya Ram Mandir Fraud: SIT to Submit Interim Report to Supreme Court on July 20

ಅಯೋಧ್ಯೆ, ಜುಲೈ 17: ಅಯೋಧ್ಯೆಯ ರಾಮ ಮಂದಿರ(Ram Mandir)ದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಬಂದಿರುವ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅಕ್ರಮಗಳ ತನಿಖೆ ಈಗ ಅಂತಿಮ ಹಂತ ತಲುಪಿದೆ. ಈ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಜುಲೈ 20ರಂದು ಸುಪ್ರೀಂ ಕೋರ್ಟ್‌ಗೆ ತನ್ನ ಮೊದಲ ಮಧ್ಯಂತರ ವರದಿಯನ್ನು ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ. ನ್ಯಾಯಾಲಯದ ಆದೇಶದಂತೆ ಎಸ್‌ಐಟಿ ತನ್ನ ಶೋಧನೆಗಳನ್ನು ನೇರವಾಗಿ ಸುಪ್ರೀಂ ಕೋರ್ಟ್‌ಗೆ ಒಪ್ಪಿಸಲಿದ್ದು, ಈ ವರದಿಯ ಆಧಾರದ…

Read More