Headlines

ಜಸ್ಟ್‌ ಐಸ್‌ಕ್ಯೂಬ್‌ನಿಂದ ಟಾಯ್ಲೆಟ್‌ ಕಲೆ, ವಾಸನೆಯನ್ನು ಹೋಗಲಾಡಿಸಬಹುದು; ಅದು ಹೇಗೆ ಗೊತ್ತಾ? – Kannada News

ಮನೆಯ ವಾತಾವರಣ ಆರೋಗ್ಯಕರವಾಗಿರಬೇಕೆಂದರೆ ಬಾತ್‌ರೂಮ್‌ ಮತ್ತು ಟಾಯ್ಲೆಟ್‌ ತುಂಬಾನೇ ಕ್ಲೀನ್‌ ಆಗಿರಬೇಕು. ಅದರಲ್ಲೂ ಶೌಚಾಲಯದ (toilet) ನೈರ್ಮಲ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು ಇಲ್ಲದಿದ್ದರೆ ರೋಗಾಣುಗಳು ಹರಡುವ ಸಾಧ್ಯತೆ ಇರುತ್ತದೆ. ಇದಕ್ಕಾಗಿಯೇ ಪ್ರತಿಯೊಬ್ಬರೂ ಪ್ರತಿನಿತ್ಯ ಶೌಚಾಲಯವನ್ನು ಕ್ಲೀನ್‌ ಮಾಡುತ್ತಾರೆ. ಟಾಯ್ಲೆಟ್‌ ಅನ್ನು ನಿತ್ಯ ಕ್ಲೀನ್‌ ಮಾಡಿದರೂ, ದುಬಾರಿ ಕ್ಲೀನರ್‌ಗಳನ್ನು ಬಳಸಿ ತಿಕ್ಕಿ ತೊಳೆದರೂ ಹಳದಿ ಕಲೆ, ವಾಸನೆ ಹೋಗೋದೆ ಇಲ್ಲ. ಹೀಗಿರುವಾಗ ಶೌಚಾಲಯವನ್ನು ಐಸ್ ಕ್ಯೂಬ್‌ಗಳಿಂದ ಬಹಳ ಸುಲಭವಾಗಿ ಸ್ವಚ್ಛಗೊಳಿಸಬಹುದು. ಈ ಐಸ್‌ಕ್ಯೂಬ್‌ ಟ್ರಿಕ್ಸ್‌ ಟಾಯ್ಲೆಟ್‌ನ…

Read More

Tarun Tejpal: ತರುಣ್ ತೇಜ್‌ಪಾಲ್‌ಗೆ ಭಾರಿ ಆಘಾತ: 2013ರ ಅತ್ಯಾಚಾರ ಪ್ರಕರಣದಲ್ಲಿ ತೇಜ್‌ಪಾಲ್ ದೋಷಿ, ಹೈಕೋರ್ಟ್ ತೀರ್ಪು – Kannada News | Bombay High Court Overturns Acquittal, Holds Tarun Tejpal Guilty in 2013 Case

ಪಣಜಿ, ಆಗಸ್ಟ್ 06: ತೆಹಲ್ಕಾ  ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ (Tarun Tejpal) ವಿರುದ್ಧದ 2013ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌(High Court)ನ ಗೋವಾ ಪೀಠವು ಮಹತ್ವದ ಹಾಗೂ ಐತಿಹಾಸಿಕ ತೀರ್ಪು ಪ್ರಕಟಿಸಿದೆ. 2021ರಲ್ಲಿ ಗೋವಾ ವಿಚಾರಣಾ ನ್ಯಾಯಾಲಯ ನೀಡಿದ್ದ ಖುಲಾಸೆ ಆದೇಶವನ್ನು ಬದಿಗೊತ್ತಿರುವ ಹೈಕೋರ್ಟ್, ತರುಣ್ ತೇಜ್‌ಪಾಲ್ ಅವರನ್ನು ದೋಷಿ ಎಂದು ಘೋಷಿಸಿದೆ. ನ್ಯಾಯಮೂರ್ತಿ ನೀಲಾ ಗೋಖಲೆ ಮತ್ತು ನ್ಯಾಯಮೂರ್ತಿ ಅಮಿತ್ ಜಮ್ಸಂದೇಕರ್ ಅವರಿದ್ದ ವಿಭಾಗೀಯ ಪೀಠವು ಈ ಆದೇಶವನ್ನು…

Read More

ಜಪಾನ್‌ನಲ್ಲಿರುವ ಬೆಂಗಳೂರಿನ ಟೆಕ್ಕಿಗಳಿಗೆ ತಿಂಗಳಿಗೆ 17 ಲಕ್ಷ ರೂ. ಸಂಬಳ: ಸರ್ಕಾರಕ್ಕೆ 3 ಲಕ್ಷ ರೂ. ತೆರಿಗೆ ನೀಡಬೇಕು – Kannada News | Japan Tech Salary Shock: Why Bangalore Engineers Earn More After Tax and Costs

ಯೂಟ್ಯೂಬ್​​​​​​ ಕಂಟೆಂಟ್​​​​ ಕ್ರಿಯೆಟರ್ ಒಬ್ಬರು ಜಪಾನ್​​ ಹಾಗೂ ಬೆಂಗಳೂರು ಸಂಬಳದ ಬಗ್ಗೆ ಹೊಲಿಕೆ ಮಾಡಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೀ ಭಾರೀ ವೈರಲ್​ ಆಗಿದೆ. ಜಪಾನ್‌ನಲ್ಲಿ ನೆಲೆಸಿರುವ ಭಾರತೀಯ ಸಾಫ್ಟ್‌ವೇರ್ ಎಂಜಿನಿಯರ್‌ಗಳ ಆರ್ಥಿಕ ಜೀವನದ ಕುರಿತು ಯೂಟ್ಯೂಬರ್ ಡೋಲೇಶ್ (Dolesh) ಹಂಚಿಕೊಂಡಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಬೆಂಗಳೂರಿನ ಇಬ್ಬರು ಟೆಕ್ಕಿಗಳು ಜಪಾನ್‌ನ ವಾಸ್ತವ ಸ್ಥಿತಿಯನ್ನು ಈ ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ. ಜಪಾನ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ವೃತ್ತಿ ಆರಂಭಿಸುವವರಿಗೆ ವರ್ಷಕ್ಕೆ ಸುಮಾರು…

Read More

Video: ಇನೋವಾ ಕಾರಿನಲ್ಲಿ ಬಂದು 7 ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್!

ಒಡಿಶಾ: ಅನುಗುಲ್ ಜಿಲ್ಲೆಯ ಪ್ರಸಿದ್ಧ ‘ಬಯಾನಿಕಾ’ ಸೀರೆ ಶೋರೂಮ್‌ಗೆ ಗ್ರಾಹಕರಂತೆ ಐಷಾರಾಮಿ ಟೊಯೋಟಾ ಇನೋವಾ ಕಾರಿನಲ್ಲಿ ಬಂದ ಆರು ಮಹಿಳೆಯರ ತಂಡವೊಂದು, ಸಿಬ್ಬಂದಿಯ ಗಮನ ಬೇರೆಡೆ ಸೆಳೆದು ಸುಮಾರು 25 ದುಬಾರಿ ಬೆಲೆಯ ಸಿಲ್ಕ್ ಸೀರೆಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಂತೆ, ಈ ಮಹಿಳೆಯರು ಅತ್ಯಂತ ಚಾಣಾಕ್ಷತನದಿಂದ ಸೀರೆಗಳನ್ನು ತಮ್ಮ ಉಡುಪಿನೊಳಗೆ ಅಡಗಿಸಿಟ್ಟುಕೊಂಡು ಸಲೀಸಾಗಿ ಪರಾರಿಯಾಗಿದ್ದು, ಕಳುವಾದ ಸೀರೆಗಳ ಒಟ್ಟು ಮೌಲ್ಯ ಸುಮಾರು 7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದನ್ನೂ…

Read More

ಎಲೆಕ್ಟ್ರಿಕ್ ಆಟೋಗಳಿಗೂ ಪರ್ಮಿಟ್ ಕಡ್ಡಾಯ: ಅಕ್ರಮಗಳಿಗೆ ಬ್ರೇಕ್ ಹಾಕಲು ಕ್ರಮ, ಉಚಿತವಾಗಿಯೇ ಸಿಗಲಿದೆ ಪರ್ಮಿಟ್ – Kannada News | Bengaluru Electric Auto Update: Transport Department Makes Auto Permit Mandatory for EV Autos for Insurance Claim

ಬೆಂಗಳೂರು, ಜುಲೈ 10: ಬೆಂಗಳೂರಿನಲ್ಲಿ (Bengaluru) ಎಲೆಕ್ಟ್ರಿಕ್ ಆಟೋರಿಕ್ಷಾಗಳ (E-Autos) ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಸಾರಿಗೆ ಇಲಾಖೆಯು, ಇನ್ಮುಂದೆ ಎಲೆಕ್ಟ್ರಿಕ್ ಆಟೋಗಳಿಗೂ ಆಟೋ ಪರ್ಮಿಟ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಕೇವಲ ಸಿಎನ್‌ಜಿ, ಎಲ್‌ಪಿಜಿ ಮತ್ತು ಪೆಟ್ರೋಲ್ ಆಟೋಗಳಿಗೆ ಮಾತ್ರ ಪರ್ಮಿಟ್ ಹೊಂದುವುದು ಕಡ್ಡಾಯವಾಗಿತ್ತು. ಆದರೆ, ಇವಿ ಆಟೋಗಳ ಹೆಚ್ಚಳ ಮತ್ತು ಅದರಿಂದಾಗುತ್ತಿರುವ ಕಾನೂನು ತೊಡಕುಗಳನ್ನು ಗಮನಿಸಿ ಸಾರಿಗೆ ಇಲಾಖೆ ಈ ಹೊಸ ನಿಯಮವನ್ನು ಜಾರಿಗೆ ತಂದಿದೆ. ಹೊಸ ನಿಯಮದ ಪ್ರಕಾರ, ಇನ್ಮುಂದೆ…

Read More

Horoscope Today 24 March: ಇಂದು ಈ ರಾಶಿಯವರ ಸಣ್ಣ ತಪ್ಪೂ ದೊಡ್ಡದಾಗಿ ಬಿಂಬಿತವಾಗಲಿದೆ

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಷಷ್ಠೀ ತಿಥಿಯ ಮಂಗಳವಾರ ಪ್ರಚೋದನೆ, ಉತ್ತಮರ ಸಂಗ, ಸಾಮಾಜಿಕ ಕಾರ್ಯಕ್ಕೆ ಯತ್ನ, ಪ್ರೋತ್ಸಹ, ಧಾರ್ಮಿಕ ಕಾರ್ಯ, ಅನ್ಯಾಯ, ಗೆಲುವಿನ ಸಂಭ್ರಮ ಇದೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ :…

Read More

Car Vastu Tips: ಸುರಕ್ಷಿತ ಪ್ರಯಾಣಕ್ಕಾಗಿ ಕಾರಿನಲ್ಲಿ ಯಾವ ದೇವರ ವಿಗ್ರಹ ಇಡಬೇಕು? ಇಲ್ಲಿದೆ ವಾಸ್ತು ಸಲಹೆಗಳು! – Kannada News | Car Vastu Tips: Best God Idols for Safety and Positive Energy in Your Vehicle

ಕಾರಿನಲ್ಲಿ ದೇವರ ಮೂರ್ತಿ ಇಡಬಹುದೇ?Image Credit source: Pinterest ವಾಸ್ತು ಶಾಸ್ತ್ರವು ದೈನಂದಿನ ಜೀವನದೊಂದಿಗೆ ಆಳವಾದ ಸಂಬಂಧವನ್ನು ಹೊಂದಿದೆ. ಮನೆ, ಕಚೇರಿ ಅಥವಾ ವ್ಯಾಪಾರ ಸ್ಥಳ ಮಾತ್ರವಲ್ಲದೆ, ನಾವು ದಿನನಿತ್ಯ ಪ್ರಯಾಣಿಸುವ ಕಾರಿನಲ್ಲಿಯೂ ವಾಸ್ತು ನಿಯಮಗಳು ಅನ್ವಯಿಸುತ್ತವೆ ಎಂಬುದು ನಿಮಗೆ ತಿಳಿದಿದೆಯೇ? ಕಾರು ನಮ್ಮ ಎರಡನೇ ಮನೆಯಂತಿದ್ದಾಗ, ಅಲ್ಲಿ ಸಕಾರಾತ್ಮಕ ಶಕ್ತಿ ನೆಲೆಸುವಂತೆ ಮಾಡುವುದು ಮುಖ್ಯ. ಹಿಂದೂ ಧರ್ಮದ ಪ್ರಕಾರ ದೇವರು ಸರ್ವವ್ಯಾಪಿಯಾಗಿದ್ದಾನೆ, ಆದ್ದರಿಂದ ಕಾರಿನಲ್ಲಿ ದೇವರ ವಿಗ್ರಹವನ್ನು ಇಡುವುದು ತಪ್ಪಲ್ಲ. ಮನಸ್ಸಿನಲ್ಲಿ ಭಕ್ತಿ ಇದ್ದರೆ, ಆ…

Read More

ಆಡಿದ್ದು ಸಾಕು, ಮೂವರಿಗೆ ಗೇಟ್ ಪಾಸ್ ನೀಡಿ: ಅಫ್ರಿದಿ ಆಗ್ರಹ – Kannada News | Drop Babar Azam, Shaheen afridi, Shadab Khan: Shahid Afridi

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಮತ್ತೊಮ್ಮೆ ಮುಗ್ಗರಿಸಿದೆ. ಅದು ಸಹ ತನ್ನ ಬದ್ಧವೈರಿ ಭಾರತದ ವಿರುದ್ಧ. ಇತ್ತ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ 8ನೇ ಬಾರಿ ಗೆಲುವಿನ ನಗೆ ಬೀರಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ…

Read More

ನಿರ್ಮಲಾ ಸೀತಾರಾಮನ್​ಗಿದು 9ನೇ ಬಜೆಟ್; ಅವರ ಹಿಂದಿನ ಬಜೆಟ್​ಗಳ ವಿಶೇಷತೆಯೇನು? – Kannada News | From 2019 to 2025, Nirmala Sitharaman’s previous 8 budgets and highlights

2019-20ರ ಬಜೆಟ್: ಮೋದಿ 3.0 ಸರ್ಕಾರದಲ್ಲಿ ಹಣಕಾಸು ಮಂತ್ರಿ ಹೊಣೆ ಪಡೆದ ನಿರ್ಮಲಾ ಸೀತಾರಾಮನ್ ಅವರಿಗೆ ಮೊದಲ ಬಜೆಟ್ ಮಂಡನೆ. ಕುಂಠಿತ ಆರ್ಥಿಕ ಪ್ರಗತಿ, ಅಧಿಕ ನಿರುದ್ಯೋಗ, ಅನುಭೋಗದಲ್ಲಿ ಇಳಿಕೆ ಇತ್ಯಾದಿ ಆರ್ಥಿಕ ಸವಾಲುಗಳ ಸಂದರ್ಭದಲ್ಲಿ ಬಜೆಟ್ ರೂಪಿಸುವ ಸವಾಲು ಅವರದ್ದಾಗಿತ್ತು. ಬಂಡವಾಳ ಹಿಂತೆಗೆತ, ಅಧಿಕ ಟ್ಯಾಕ್ಸ್ ಸರ್ಚಾರ್ಜ್ ಇತ್ಯಾದಿ ಕ್ರಮಗಳಿಂದ ಆದಾಯ ಹೆಚ್ಚಳಕ್ಕೆ ಕ್ರಮ ತೆಗೆದುಕೊಂಡರು. ಮುಂದಿನ ಐದು ವರ್ಷಕ್ಕೆ ಹಲವು ಲಕ್ಷ ಕೋಟಿ ರೂಗಳ ಹೂಡಿಕೆ ಯೋಜನೆ ಪ್ರಕಟಿಸಿದರು. ಬಜೆಟ್ ಪತ್ರವನ್ನು ಸೂಟ್​ಕೇಸ್​ನಲ್ಲಿ ಕೊಂಡೊಯ್ಯುವ…

Read More

ಸರಿಯಾಗೇ ಮಾಡುತ್ತಿದೆ; ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ!

ನವದೆಹಲಿ, ಮಾರ್ಚ್ 19: ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಇಂದು ಪಶ್ಚಿಮ ಏಷ್ಯಾದ ಸಂಘರ್ಷದ ಬಗ್ಗೆ ಕೇಂದ್ರ ಸರ್ಕಾರದ ಮೌನದ ಮತ್ತು ತಟಸ್ಥ ನಿಲುವನ್ನು ಬೆಂಬಲಿಸಿದ್ದಾರೆ. ಒಂದೆಡೆ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯ (PM Modi) ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದರೆ ಇನ್ನೊಂದೆಡೆ ಅದೇ ಪಕ್ಷದ ಸಂಸದ ಮನೀಶ್ ತಿವಾರಿ ಬಿಜೆಪಿ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ! ಭಾರತವು ಇತಿಹಾಸದಿಂದಲೂ ಇಸ್ರೇಲ್ ಮತ್ತು ಇರಾನ್ ಪ್ರದೇಶದಲ್ಲಿ ಸೀಮಿತ ಪಾತ್ರವನ್ನು ವಹಿಸಿದೆ. ಅದು ನಮ್ಮ ಯುದ್ಧವಲ್ಲ ಹೀಗಾಗಿ ಅದರಲ್ಲಿ ನಾವು ಮೂಗು…

Read More