Headlines

ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ – Kannada News | Minister Satish Jarkiholi clarify about distance maintained from Siddaramaiah

ಬೆಂಗಳೂರು, (ಜುಲೈ 08): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡುವಿನ ಸಂಬಂಧ ಹಳಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಮತ್ತು ಸತೀಶ್ ಜಾರಕಿಹೊಳಿ ನಡುವೆ ಆತ್ಮೀಯತೆ ಇಲ್ಲ. ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎನ್ನವ ಗುಸು ಗುಸು ರಾಜ್ಯ ರಾಜಖಾರಣದಲ್ಲಿ ಹರಿದಾಡುತ್ತಿದೆ.  ಸಿದ್ದರಾಮಯ್ಯನವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹಿಸಿದ್ದರು ಎನ್ನುವ ಆರೋಪ ಕೇಳಿಬಂದಿದ್ದವು. ಇದು ಇಬ್ಬರು ನಾಯಕರ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ…

Read More

Vastu Tips: ರಾತ್ರಿ ಮಲಗುವಾಗ ದಿಂಬಿನ ಬಳಿ ಈ ವಸ್ತುಗಳನ್ನು ಇಡಲೇಬೇಡಿ – Kannada News | Vastu Tips for Sound Sleep: What Not to Keep Near Your Bed for Peace

ಪ್ರತಿಯೊಬ್ಬರೂ ದಿನವಿಡೀ ಕೆಲಸ ಮಾಡಿ ರಾತ್ರಿ ನೆಮ್ಮದಿಯ ನಿದ್ರೆ ಬಯಸುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ನಾವು ತಿಳಿಯದೆ ಮಾಡುವ ಕೆಲವು ಸಣ್ಣ ತಪ್ಪುಗಳು ನಮ್ಮ ಮನಸ್ಸಿನ ಶಾಂತಿ ಮತ್ತು ನಿದ್ರೆಯ ಮೇಲೆ ತೀವ್ರ ಪರಿಣಾಮ ಬೀರುತ್ತವೆ. ರಾತ್ರಿಯಲ್ಲಿ ನಮ್ಮ ಮನಸ್ಸು ಮತ್ತು ದೇಹವು ವಿಶ್ರಾಂತಿ ಸ್ಥಿತಿಯಲ್ಲಿರುವುದರಿಂದ, ನಮ್ಮ ಸುತ್ತಮುತ್ತಲಿರುವ ವಸ್ತುಗಳ ಶಕ್ತಿಯು (Energy) ಸಕಾರಾತ್ಮಕ ಅಥವಾ ನಕಾರಾತ್ಮಕ ಪ್ರಭಾವ ಬೀರಲು ಪ್ರಾರಂಭಿಸುತ್ತದೆ. ವಿಶೇಷವಾಗಿ, ಮಲಗುವಾಗ ದಿಂಬಿನ ಬಳಿ ಅಥವಾ ಹಾಸಿಗೆಯ ಹತ್ತಿರ ಕೆಲವು ಸಾಮಾನ್ಯ ವಸ್ತುಗಳನ್ನು…

Read More

TET Mandatory: ಶಿಕ್ಷಕರ ಉದ್ಯೋಗ ಮತ್ತು ಬಡ್ತಿಗೆ TET ಕಡ್ಡಾಯ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುImage Credit source: Pinterest ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ತೀರ್ಪು ದೇಶಾದ್ಯಂತ ಲಕ್ಷಾಂತರ ಶಿಕ್ಷಕರಲ್ಲಿ ತೀವ್ರ ಕಳವಳ ಮತ್ತು ಆತಂಕವನ್ನು ಹುಟ್ಟುಹಾಕಿದೆ. ಶಾಲಾ ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ, ಶಿಕ್ಷಕರ ಸೇವೆಯನ್ನು ಮುಂದುವರಿಸಲು ಮತ್ತು ಅವರಿಗೆ ಬಡ್ತಿ (Promotion) ನೀಡಲು ಟಿಇಟಿ (TET) ಪರೀಕ್ಷೆಯು ಕಡ್ಡಾಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆದರೆ, ಈಗಾಗಲೇ ಸೇವೆಯಲ್ಲಿರುವ ಟಿಇಟಿ ಅಲ್ಲದ ಶಿಕ್ಷಕರಿಗೆ ಸಮಾಧಾನಕರ ಸುದ್ದಿಯೊಂದನ್ನು ನೀಡಿರುವ ಕೋರ್ಟ್,…

Read More

Ranji Trophy 2025-26: ಹುಬ್ಬಳ್ಳಿಯಲ್ಲಿ ರಣಜಿ ಫೈನಲ್​​ ಪಂದ್ಯ; ರಾಜ್ ನಗರ ಸ್ಟೇಡಿಯಂ ಬಗ್ಗೆ ನಿಮಗೆಷ್ಟು ಗೊತ್ತು? – Kannada News | Historic Ranji Final in Hubballi: KSCA Stadium Prepares for Karnataka vs Jammu and Kashmir Battle

ರಣಜಿ ಫೈನಲ್​​ ಪಂದ್ಯಕ್ಕೆ ನಡೆಯುತ್ತಿರುವ ತಯಾರಿImage Credit source: Tv9 Kannada ಹುಬ್ಬಳ್ಳಿ, ಫೆಬ್ರವರಿ 20: ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವೆ ರಣಜಿ ಪೈನಲ್ ಪಂದ್ಯ ರಾಜ್ಯದಲ್ಲಿ ನಡೆಯಲಿದ್ದು, ಫೆ. 24ರಂದು ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿರೋ KSCA ಮೈದಾನದಲ್ಲಿ ಉಭಯ ತಂಡಗಳು ಸೆಣೆಸಾಡಲಿವೆ. ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಮಾದರಿಯಲ್ಲೇ ಹುಬ್ಬಳ್ಳಿ ನಗರದ ರಾಜ್ ನಗರದಲ್ಲಿ ಕೆಎಸ್​​ಸಿಎ ಅಂತಾರಾಷ್ಟ್ರೀಯ ಮಟ್ಟದ ಸ್ಟೇಡಿಯಂ ಹೊಂದಿದ್ದು, 2012ರಲ್ಲಿ ಇದರ ಉದ್ಘಾಟನೆ ಆಗಿದೆ. ಜಹೀರ್ ಖಾನ್, ಚೇತೇಶ್ವರ ಪೂಜಾರ್…

Read More

ದುಬಾರೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆ ಸಾವು – Kannada News | Dubare Elephant Camp Tragedy: Tourist Killed in Kodagu as Elephants Fight

ಸಾಕಾನೆಗಳ ಕಾದಾಟದ ವೇಳೆ ಮಹಿಳೆ ಸಾವು ಮಡಿಕೇರಿ, ಮೇ 18: ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಶಿಬಿರದಲ್ಲಿ ನಡೆದಿದೆ. ಒಂದು ಆನೆ ಕೊಂಬಿನಿಂದ ತಿವಿದ ಪರಿಣಾಮ ಮತ್ತೊಂದು ಆನೆ ನೆಲಕ್ಕುರಿಳಿದೆ. ಈ ವೇಳೆ ಅಲ್ಲೇ ಇದ್ದ ಮಹಿಳೆ ಆನೆಯಡಿ ಸಿಲುಕಿದ್ದಾರೆ. ಗಂಭೀರ ಗಾಯಗೊಂಡಿದ್ದ ಆಕೆಯನ್ನು ಕುಶಾಲನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಮೃತರನ್ನು ಚೆನ್ನೈ ಮೂಲದ ಜಿನ್ಶು(33)…

Read More

T20 World Cup: 0,0,0,0.. 5 ಪಂದ್ಯಗಳಲ್ಲಿ 4 ಸೊನ್ನೆ ಸುತ್ತಿದ ಭಾರತದ ಆರಂಭಿಕರು

2026 ರ ಟಿ20 ವಿಶ್ವಕಪ್​ನ ಗುಂಪು ಹಂತದಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದ ಟೀಂ ಇಂಡಿಯಾ ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಲೀಗ್ ಹಂತದಲ್ಲಿ ಆರಂಭವಾದ ಭಾರತದ ಆರಂಭಿಕರ ಸೊನ್ನೆ ಸುತ್ತುವ ಸಮಸ್ಯೆಗೆ ಸೂಪರ್ 8 ಸುತ್ತಿನಲ್ಲೂ ಪರಿಹಾರ ಸಿಕ್ಕಿಲ್ಲ. ಈ ಸುತ್ತಿನಲ್ಲೂ ಭಾರತದ ಆರಂಭಿಕ ಸೊನ್ನೆ ಸುತ್ತಿದ್ದಾನೆ. ಲೀಗ್ ಹಂತದಲ್ಲಿ ಭಾರತ ಆಡಿದ 4 ಪಂದ್ಯಗಳಲ್ಲಿ ಆರಂಭಿಕ ಅಭಿಷೇಕ್ ಶರ್ಮಾ ತಂಡದ ಪರ ಮೂರು ಪಂದ್ಯಗಳಲ್ಲಿ ಇನ್ನಿಂಗ್ಸ್ ಆರಂಭಿಸಿದರು. ಆದರೆ…

Read More

ರಾಜಮೌಳಿಗೆ ಅತ್ಯಂತ ಪ್ರಿಯವಾದ ವಿಲನ್ ಸುದೀಪ್: ಏಕೆ ಗೊತ್ತೆ?

ರಾಜಮೌಳಿ (Rajamouli) ನಿರ್ದೇಶನ ಮಾಡುತ್ತಿರುವ ‘ವಾರಣಾಸಿ’ ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವರ್ಷವಿದೆ. ಆದರೆ ಈಗಲೇ ಸಿನಿಮಾದ ಹೈಪ್ ಆಕಾಶಕ್ಕೇರಿದೆ. ಸಿನಿಮಾನಲ್ಲಿ ಮಹೇಶ್ ಬಾಬು ನಾಯಕ, ಪ್ರಿಯಾಂಕಾ ಚೋಪ್ರಾ ನಾಯಕಿ. ಪೃಥ್ವಿರಾಜ್ ಸುಕುಮಾರನ್ ವಿಲನ್. ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡಿದ್ದ ಮಹೇಶ್ ಬಾಬು, ರಾಜಮೌಳಿಗೆ ತಮ್ಮ ಹೀರೋಗಳಿಗಿಂತಲೂ ವಿಲನ್​​ಗಳೇ ಬಹಳ ಇಷ್ಟ ಎಂದಿದ್ದರು. ‘ವಾರಣಾಸಿ’ಯ ಪೃಥ್ವಿರಾಜ್ ಸುಕುಮಾರ್ ಪಾತ್ರವೇ ರಾಜಮೌಳಿಗೆ ಇಷ್ಟ ಎಂಬುದು ಅವರ ಮಾತಿನ ಉದ್ದೇಶವಾಗಿತ್ತು. ರಾಜಮೌಳಿಯ ಸಿನಿಮಾಗಳಲ್ಲಿ ನಾಯಕರಷ್ಟೆ ವಿಲನ್​​ಗಳು ಸಹ ಬಹಳ ಪವರ್​ಫುಲ್ ಆಗಿರುತ್ತಾರೆ….

Read More

Mark Mobius: ಎಮರ್ಜಿಂಗ್ ಮಾರ್ಕೆಟ್ಸ್ ಕ್ಷೇತ್ರದ ದಂತಕಥೆ ಮಾರ್ಕ್ ಮೋಬಿಯಸ್ ನಿಧನ – Kannada News | Mark Mobius, “Father of Emerging Markets” & Investment Legend, Dies at 89 in Singapore

ಸಿಂಗಾಪುರ್, ಏಪ್ರಿಲ್ 16: ಖ್ಯಾತ ಹೂಡಿಕೆದಾರ ಮತ್ತು ‘ಎಮರ್ಜಿಂಗ್ ಮಾರ್ಕೆಟ್ಸ್’ (ಉದಯೋನ್ಮುಖ ಮಾರುಕಟ್ಟೆ) ಕ್ಷೇತ್ರದ ಪಿತಾಮಹ ಎಂದು ಕರೆಯಲ್ಪಡುವ ಮಾರ್ಕ್ ಮೋಬಿಯಸ್ (89) ಅವರು ಏಪ್ರಿಲ್ 15, ಬುಧವಾರದಂದು ಸಿಂಗಾಪುರದಲ್ಲಿ ನಿಧನರಾಗಿದ್ದಾರೆ. ಅವರ ನಿಧನವನ್ನು ಅವರ ಹೂಡಿಕೆ ಸಂಸ್ಥೆಯಾದ ‘ಮೋಬಿಯಸ್ ಇನ್ವೆಸ್ಟ್‌ಮೆಂಟ್ಸ್’ ಅಧಿಕೃತವಾಗಿ ದೃಢಪಡಿಸಿದೆ. ಭಾರತದ ಮಾರುಕಟ್ಟೆ ಮತ್ತು ಆರ್ಥಿಕತೆಯ ಸಾಮರ್ಥ್ಯದ ಬಗ್ಗೆ ಅತಿಹೆಚ್ಚು ನಂಬಿಕೆ ಇರಿಸಿದ ಕೆಲ ಜಾಗತಿಕ ಹೂಡಿಕೆದಾರರಲ್ಲಿ ಮೋಬಿಯಸ್ (Mark Mobius) ಕೂಡ ಒಬ್ಬರು. ‘ಇಂಡಿಯಾನಾ ಜೋನ್ಸ್’ ಎಂಬ ಖ್ಯಾತರಾಗಿದ್ದ ಮೋಬಿಯಸ್ ಸಾಮಾನ್ಯವಾಗಿ…

Read More

ಪ್ರೇಯಸಿ ಮದ್ವೆ ಮಂಟಪಕ್ಕೆ ಬರುವಷ್ಟರಲ್ಲೇ ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್ – Kannada News | Man Arrested For Cheating His Girlfriend And Marrying Other Woman In Chikkamagaluru

ಚಿಕ್ಕಮಗಳೂರು, (ಡಿಸೆಂಬರ್ 23): ಪ್ರೇಯಸಿಗೆ ವಂಚಿಸಿ ಬೇರೆ ಯುವತಿ ಜತೆ ಮದುವೆಯಾಗಿದ್ದ ಶರತ್​ ಎನ್ನುವಾತನ್ನು ಪೊಲೀಸರು ಬಂಧಿಸಿದ್ದು, ಸದ್ಯ ಕೋರ್ಟ್​ ನವವಿವಾಹಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಚಿಕ್ಕಮಗಳೂರಿನ (Chikkamagaluru) ಶರತ್ ಎನ್ನುವಾತ ಯುವತಿಯನ್ನು ಪ್ರೀತಿಸಿದ್ದ. ಅಲ್ಲದೇ ಮದುವೆಯಾಗುವುದಾಗಿ ಆಕೆಯನ್ನು ಲೈಂಗಿಕವಾಗಿ ಸಹ ಬಳಿಸಿಕೊಂಡಿದ್ದ. ಆದ್ರೆ, ಏಕಾಏಕಿ ಶರತ್ ಇದೇ ಡಿಸೆಂಬರ್ 14ರಂದು ಚಿಕ್ಕಮಗಳೂರಿನ ದೊಡ್ಡೇಗೌಡ ಕಲ್ಯಾಣಮಂಟಪದಲ್ಲಿ ಬೇರೊಂದು ಯುವತಿ ಜತೆ ಮದುವೆಯಾಗಿದ್ದ. ಪ್ರಿಯಕರನ ಮದುವೆ ವಿಚಾರ ತಿಳಿಯುತ್ತಿದ್ದಂತೆಯೇ ಪ್ರೇಯಸಿ ಮದುವೆ ಮಂಟಪಕ್ಕೆ ಬಂದು ವಿರೋಧ ವ್ಯಕ್ತಪಡಿಸಿದ್ದಳು. ಆದ್ರೆ,…

Read More

Bengaluru: ಟ್ರಾಫಿಕ್​​ ನಿಯಮ ಉಲ್ಲಂಘಿಸುವ ಮುನ್ನ ಜೋಕೆ: ಇನ್ಮುಂದೆ ದಾಖಲಾಗುತ್ತೆ FIR – Kannada News | Bengaluru Traffic Police Begin Registering FIRs for Traffic Violations

ಬೆಂಗಳೂರು, ಜನವರಿ 13: ರಸ್ತೆಯಲ್ಲಿ ಸಂಚಾರ ಪೊಲೀಸರು ಇಲ್ಲ, ಕ್ಯಾಮರಾಗಳ ಕಣ್ಣಿಗೆ ಕಾಣಿಸಲ್ಲ ಎಂದು ಮೊಂಡತನ ಮಾಡಿ ಟ್ರಾಫಿಕ್​​ ನಿಯಮಗಳನ್ನು ಉಲ್ಲಂಘಿಸಿ ವಾಹನಗಳ ಚಾಲನೆ ಮಾಡ್ತಿದ್ದೀರಾ? ಹಾಗಿದ್ರೆ ಸಂಕಷ್ಟ ಎದುರಿಸೋಕೆ ಸಿದ್ಧರಾಗಿ. ಸಂಚಾರ ನಿಯಮಗಳ ಪಾಲನೆ ಮಾಡದಿದ್ರೆ ಇನ್ಮುಂದೆ ದಂಡ ಒಂದೇ ಬೀಳಲ್ಲ, ಕೇಸ್​​ ಕೂಡ ದಾಖಲಾಗುತ್ತೆ. ಟ್ರಾಫಿಕ್​​ ರೂಲ್ಸ್​​ ಬ್ರೇಕ್​​ ಮಾಡೋರ ವಿರುದ್ಧ ಬೆಂಗಳೂರಲ್ಲಿ ಪೊಲೀಸರು ಈಗಾಗಲೇ ಎಫ್​ಐಆರ್​​ ದಾಖಲಿಸಲು ಆರಂಭಿಸಿದ್ದಾರೆ. ಹೌದು, ಸಿಗ್ನಲ್ ಜಂಪ್ ಮಾಡುವುದು, ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವುದು…

Read More