ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ – Kannada News | Minister Satish Jarkiholi clarify about distance maintained from Siddaramaiah
ಬೆಂಗಳೂರು, (ಜುಲೈ 08): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡುವಿನ ಸಂಬಂಧ ಹಳಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಮತ್ತು ಸತೀಶ್ ಜಾರಕಿಹೊಳಿ ನಡುವೆ ಆತ್ಮೀಯತೆ ಇಲ್ಲ. ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎನ್ನವ ಗುಸು ಗುಸು ರಾಜ್ಯ ರಾಜಖಾರಣದಲ್ಲಿ ಹರಿದಾಡುತ್ತಿದೆ. ಸಿದ್ದರಾಮಯ್ಯನವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹಿಸಿದ್ದರು ಎನ್ನುವ ಆರೋಪ ಕೇಳಿಬಂದಿದ್ದವು. ಇದು ಇಬ್ಬರು ನಾಯಕರ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ…