Headlines

ಗಾಯತ್ರಿ ಶಾಂತೇಗೌಡಗೆ ಮಂತ್ರಿಗಿರಿ ಕೈತಪ್ಪಿದ್ದೇಕೆ? ಡಿಕೆ ಶಿವಕುಮಾರ್​​​ ಸ್ಫೋಟಕ ಹೇಳಿಕೆ

ಬೆಂಗಳೂರು, ಆ.3: ನೂತನ ಸಚಿವರ ಪಟ್ಟಿ ಅಂತಿಮಗೊಳಿಸುವ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಘೋಷಿಸಿದ್ದಾರೆ. ಸದ್ಯಕ್ಕೆ ಹರಿದಾಡುತ್ತಿರುವ ಯಾವುದೇ ಪಟ್ಟಿಗಳು ಅನಧಿಕೃತವಾಗಿದ್ದು, ರಾಜ್ಯಪಾಲರಿಗೆ ಸಲ್ಲಿಸುವ ಸಹಿ ಮಾಡಿದ ಪಟ್ಟಿಯೇ ಅಂತಿಮವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿವೆ ಎಂದಿರುವ ಡಿಕೆ ಶಿವಕುಮಾರ್, ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ಇಪ್ಪತ್ತು ದಿನಗಳಿಂದ ನಾಲ್ಕು ಕ್ಯಾಬಿನೆಟ್ ಪಟ್ಟಿಗಳನ್ನು ತೋರಿಸಿರುವುದನ್ನು ಉಲ್ಲೇಖಿಸಿದ…

Read More

ವಿಜಯಪುರ PSI ಜೊತೆಗೆ ವಿವಾಹಿತ ಮಹಿಳೆ ಪರಾರಿ ಕೇಸ್​ಗೆ ಟ್ವಿಸ್ಟ್: ಸತ್ಯ ಬಿಚ್ಚಿಟ್ಟ ಸಂತ್ರಸ್ತೆ – Kannada News | Vijayapura Police Officer Illicit Affair Case: Victim Clarifies Rumours

ವಿಜಯಪುರ, ಡಿಸೆಂಬರ್​​ 30: ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದವಳ ಜೊತೆ ಪೊಲೀಸ್ ಅಧಿಕಾರಿ ಸಂಬಂಧ ಆರೋಪ ವಿಚಾರವಾಗಿ ಸ್ವತಃ ಮಹಿಳೆಯೇ ಟವಿ9 ಕನ್ನಡದ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಭೀಮಾಶಂಕರ ಪತ್ನಿ ಅನುರಾಧಾ ತನಗಾದ ಸಮಸ್ಯೆಗಳ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದು, ಗಂಡನ ಕಿರುಕುಳದಿಂದ ನಾನು ಆತನಿಂದ ದೂರವಾಗಿದ್ದೇನೆ. ಕುಡಿದು ಬಂದು ಹಲ್ಲೆ ಜೊತೆಗೆ ಕೊಲೆಗೂ ಆತ ಯತ್ನಿಸಿದ್ದ. ಹೀಗಾಗಿ ಗಂಡನಿಂದ ದೂರವಾಗಿ 4 ವರ್ಷಗಳು ಕಳೆದಿವೆ ಎಂದು ತಿಳಿಸಿದ್ದಾರೆ. ಊರಲ್ಲಿದ್ದ ಜಮೀನು ಮಾರಿ ಬೆಂಗಳೂರಿನಲ್ಲಿ ನಿವೇಶನ ಖರೀದಿ…

Read More

Chikkaballapur: ಕುಡಿದ ಅಮಲಿನಲ್ಲಿ ಕದಿಯಲು ಹೋದ ಮನೆಯಲ್ಲೇ ಬೆಚ್ಚಗೆ ಮಲಗಿದ ಕಳ್ಳ! – Kannada News | Drunk Thief Naps in Stolen House: Chikkaballapur’s Bizarre Burglary

ಚಿಕ್ಕಬಳ್ಳಾಪುರ, ಫೆಬ್ರವರಿ 09: ಕಳ್ಳತನಕ್ಕೆ ಹೋಗೋ ಖದೀಮರು ಪಕ್ಕಾ ಪ್ಲ್ಯಾನ್​​ ಮಾಡಿಕೊಂಡೇ ಅಖಾಡಕ್ಕಿಳಿಯುತ್ತಾರೆ. ಮನೆಯಲ್ಲಿ ಯಾರಿದ್ದಾರಾ? ಇಲ್ಲವಾ? ಎನ್ನುವ ಮಾಹಿತಿಗಳ ಸಂಗ್ರಹದ ಜೊತೆ ಯಾವ ಸಮಯ ಕಳ್ಳತನಕ್ಕೆ ಸೂಕ್ತ ಎಂಬಿತ್ಯಾದಿ ತಮ್ಮದೇ ಲೆಕ್ಕಾಚಾರಗಳನ್ನು ಹಾಕಿಕೊಂಡು ರಾಬರಿ ನಡೆಸುವ ಅದೆಷ್ಟೋ ಪ್ರಕರಣಗಳ ಬಗ್ಗೆ ನಾವು ಕೇಳಿದ್ದೇವೆ. ಒಂದೇ ಒಂದು ಸಾಕ್ಷಿಯೂ ಪೊಲೀಸರಿಗೆ ಸಿಗದಂತೆ ಎಸ್ಕೇಪ್​​ ಆಗುವ ಘಟನೆಗಳ ಬಗ್ಗೆಯೂ ತಿಳಿದಿದ್ದೇವೆ. ಆದ್ರೆ ಇಲ್ಲೊಬ್ಬ ಖದೀಮ ಎಣ್ಣೆ ನಶೆಯಲ್ಲಿ ಕಳ್ಳತನಕ್ಕೆಂದು ಮನೆಗೆ ನುಗ್ಗಿದ್ದ ವೇಳೆ ನಿದ್ದೆ ಬಂದ ಕಾರಣ ಅಲ್ಲೇ…

Read More

ಕೇವಲ 2,500 ರೂಗೆ ಲವ್ ಇನ್ಷೂರೆನ್ಸ್; ಮದುವೆ ಬಳಿಕ ಬಂತು 1.2 ಲಕ್ಷ ರೂ ಹಣ – Kannada News | Love Insurance, Chinese woman claims over big money after marriage, here is the story details

ಲವ್ ಇನ್ಷೂರೆನ್ಸ್ (Love Insurance) ಪಾಲಿಸಿಯಿಂದ ಮಹಿಳೆಯೊಬ್ಬಳು ಭರ್ಜರಿ ಹಣ ಕ್ಲೇಮ್ ಮಾಡಿ ಗಳಿಸಿದ್ದಾಳೆ. ಹತ್ತು ವರ್ಷದ ಹಿಂದೆ ಈ ಮಹಿಳೆ ಕೇವಲ 2,500 ರೂಗೆ ಲವ್ ಇನ್ಷೂರೆನ್ಸ್ ಪಡೆದಿದ್ದಳು. ಇದೀಗ ವಿವಾಹದ ಬಳಿಕ ಇನ್ಷೂರೆನ್ಸ್ ಹಣ ಕ್ಲೇಮ್ ಮಾಡಿದ್ದಾಳೆ. ಇನ್ಷೂರೆನ್ಸ್ ಕಂಪನಿ ಈ ಮಹಿಳೆಗೆ 1.2 ಲಕ್ಷ ರೂ ಪಾವತಿಸಿದೆ. ಅಂದಹಾಗೆ ಈ ಘಟನೆ ನಡೆದಿರುವುದು ಚೀನಾದಲ್ಲಿ. ಈ ಲವ್ ಇನ್ಷೂರೆನ್ಸ್ ಕೂಡ ಈಗ ಚಾಲ್ತಿಯಲ್ಲಿಲ್ಲ. ಆದರೂ ಈ ಲವ್ ಇನ್ಷೂರೆನ್ಸ್ ಸ್ಟೋರಿ ಇಂಟರೆಸ್ಟಿಂಗ್ ಆಗಿದೆ….

Read More

ಟೀಕೆಗಳ ಬೆನ್ನಲ್ಲೇ ಟೀಮ್ ಇಂಡಿಯಾಗೆ ನಬಿ ಎಂಟ್ರಿ..! – Kannada News

ದೇಶಿಯ ಕ್ರಿಕೆಟ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ ಭಾರತ ತಂಡಕ್ಕೆ ಆಯ್ಕೆಯಾಗದ ಜಮ್ಮು ಮತ್ತು ಕಾಶ್ಮೀರದ ಸ್ಟಾರ್ ವೇಗಿ ಆಖಿಬ್ ನಬಿ ಅವರಿಗೆ ಕೊನೆಗೂ ಟೀಮ್ ಇಂಡಿಯಾದಿಂದ ಬುಲಾವ್ ಬಂದಿದೆ. ಆದರೆ ಆಟಗಾರನಾಗಿ ಅಲ್ಲ. ಬದಲಾಗಿ ಟೀಮ್ ಇಂಡಿಯಾದ ನೆಟ್​ ಬೌಲರ್ ಆಗಿ ಎಂಬುದು ವಿಶೇಷ. ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಸಿದ್ಧತೆಗಾಗಿ ಬಿಸಿಸಿಐ ಆಖಿಬ್ ನಬಿ ಅವರನ್ನು ಅಧಿಕೃತ ನೆಟ್ ಬೌಲರ್ ಹಾಗೂ ಸ್ಟ್ಯಾಂಡ್‌ಬೈ ಆಟಗಾರನಾಗಿ ಆಯ್ಕೆ ಮಾಡಿದೆ. ಅದರಂತೆ ಇದೀಗ ಅವರು ಮುಲ್ಲನ್‌ಪುರದಲ್ಲಿ ಟೀಮ್ ಇಂಡಿಯಾ…

Read More

Pure Honey Test: ಜೇನುತುಪ್ಪ ಅಸಲಿಯೋ ಅಥವಾ ನಕಲಿಯೋ? ಮನೆಯಲ್ಲೇ ಪರೀಕ್ಷಿಸಲು ಇಲ್ಲಿದೆ 5 ಸುಲಭ ಮಾರ್ಗ! – Kannada News | Pure Honey Test: Simple Home Methods to Identify Real Honey and Avoid Fakes

ಆರೋಗ್ಯಕ್ಕೆ ಜೇನುತುಪ್ಪದ ಮಹತ್ವ ಅಪಾರ. ತೂಕ ಇಳಿಸುವುದರಿಂದ ಹಿಡಿದು ರೋಗನಿರೋಧಕ ಶಕ್ತಿ ಹೆಚ್ಚಿಸುವವರೆಗೆ ಜೇನುತುಪ್ಪ ರಾಮಬಾಣವಾಗಿ ಕೆಲಸ ಮಾಡುತ್ತದೆ. ಆದರೆ, ಇಂದು ಮಾರುಕಟ್ಟೆಯಲ್ಲಿ ಸಿಗುವ ಜೇನುತುಪ್ಪದಲ್ಲಿ ಸಕ್ಕರೆ ಪಾಕ ಅಥವಾ ಸಿರಪ್‌ಗಳನ್ನು ಬೆರೆಸಿ ಕಲಬೆರಕೆ ಮಾಡಲಾಗುತ್ತಿದೆ. ಹಾಗಾದರೆ ನೀವು ಕೊಂಡುಕೊಂಡ ಜೇನುತುಪ್ಪ ನಿಜವೋ ಅಥವಾ ನಕಲಿಯೋ ಎಂದು ಪತ್ತೆ ಹಚ್ಚುವುದು ಹೇಗೆ? ಅದಕ್ಕಾಗಿ ನೀವು ಯಾವುದೇ ಪ್ರಯೋಗಾಲಯಕ್ಕೆ (Lab) ಹೋಗಬೇಕಾಗಿಲ್ಲ. ಮನೆಯಲ್ಲಿಯೇ ಕೆಲವು ನಿಮಿಷಗಳಲ್ಲಿ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಬಹುದು. ಅದಕ್ಕೆ ಬೇಕಾದ ಸರಳ ಪರೀಕ್ಷೆಗಳು ಇಲ್ಲಿವೆ: ನೀರಿನ…

Read More

ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!

ಬೆಂಗಳೂರು, ಮಾರ್ಚ್​ 24: ನಗರವು ಪ್ರಸ್ತುತ ಗೃಹಬಳಕೆ LPG ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿದೆ. ರಾಜಧಾನಿಯ ಲಿಂಗರಾಜಪುರದಲ್ಲಿರುವ ವಿನಯ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್‌ಗಳಿಗಾಗಿ ಜನರು ಅರ್ಧ ಕಿಲೋಮೀಟರ್‌ಗೂ ಹೆಚ್ಚು ದೂರ ಕ್ಯೂ ನಿಂತಿರುವುದು ಕಂಡುಬಂದಿದೆ. ಖಾಲಿ ಸಿಲಿಂಡರ್‌ಗಳನ್ನು ರಸ್ತೆಯಲ್ಲಿ ಸಾಲಾಗಿ ಇಟ್ಟ ಗ್ರಾಹಕರು ಬೆಳಿಗ್ಗೆ 8:30 ರಿಂದಲೇ ಕಾಯುತ್ತಿದ್ದಾರೆ. ಕಳೆದ ಒಂದು ವಾರದಿಂದ ಸಪ್ಲೈ ಆಗಿಲ್ಲ ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರು 10 ರಿಂದ 24 ದಿನಗಳವರೆಗೆ ಸಿಲಿಂಡರ್ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಆಹಾರ…

Read More

ಬಿಕ್ಲು ಶಿವ ಕೊಲೆ ಕೇಸ್​​ನಲ್ಲಿ BJP ಶಾಸಕ  ಭೈರತಿ ಬಸವರಾಜ್​​ಗೆ ಮತ್ತಷ್ಟು ಸಂಕಷ್ಟ?

ಬೆಂಗಳೂರು, ಡಿಸೆಂಬರ್​​ 24: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಭೈರತಿ ಬಸವರಾಜ್​ ಸೇರಿ ಉಳಿದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೋಕಾ ಕಾಯ್ದೆಯನ್ನು ತಿರಸ್ಕರಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​​ ಮೊರೆ ಹೋಗಲು ಅನುಮತಿ ಕೇಳಿ ಸಿಐಡಿ ಮಾಡಿದ್ದ ಮನವಿಗೆ ಗೃಹ ಇಲಾಖೆ ಹಸಿರು ನಿಶಾನೆ ತೋರಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಕೋಕಾ ಕಾಯ್ದೆ ಅನ್ವಯಿಸುತ್ತದೆ ಎಂದು ತೀರ್ಪು ನೀಡಿದರೆ, ಭೈರತಿ ಬಸವರಾಜ್ ಸೇರಿದಂತೆ ಇತರ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಕಟ್ಟಿಟ್ಟ…

Read More

ಉತ್ತರ ಕನ್ನಡದ 439 ಪ್ರದೇಶಗಳಲ್ಲಿ ಗುಡ್ಡ ಕುಸಿತದ ಭೀತಿ: 100 ಕೋಟಿ ರೂ. ಬಿಡುಗಡೆಯಾದ್ರೂ ಕಾಮಗಾರಿ ನಡೆಸಲಾಗದೆ ಸಂಕಷ್ಟ! – Kannada News

ಗುಡ್ಡ ಕುಸಿತ ತಡೆಗೋಡೆ ನಿರ್ಮಾಣ ಕಾಮಗಾರಿImage Credit source: tv9 ಕಾರವಾರ, ಜೂನ್ 10: ‘ಯುದ್ಧ ಕಾಲೇ ಶಸ್ತ್ರಾಭ್ಯಾಸ’ ಎಂಬ ಗಾದೆಯಂತೆ ಮುಂಗಾರು ಮಳೆ ಆರಂಭವಾದ ಬೆನ್ನಲ್ಲೇ ರಾಜ್ಯ ಸರ್ಕಾರ, ಗುಡ್ಡ ಕುಸಿತ ತಡೆಗೋಡೆ ನಿರ್ಮಾಣಕ್ಕಾಗಿ ಉತ್ತರ ಕನ್ನಡ (Uttara Kannada) ಜಿಲ್ಲೆಗೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಆದರೆ, ಜಿಲ್ಲೆಯಲ್ಲಿ ಈಗಾಗಲೇ ವರುಣಾರ್ಭಟ ತೀವ್ರಗೊಂಡಿರುವುದರಿಂದ ಹಣ ಕೈಯಲ್ಲಿದ್ದರೂ ಯಾವುದೇ ಪ್ರಮುಖ ಕಾಮಗಾರಿಗಳನ್ನು ನಡೆಸಲಾಗದ ಜಿಲ್ಲಾಡಳಿತ ಇಕ್ಕಟ್ಟಿಗೆ ಸಿಲುಕಿದೆ. ಮುಖ್ಯಾಂಶಗಳು ತಡೆಗೋಡೆ ನಿರ್ಮಾಣಕ್ಕೆ 100…

Read More

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ; ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ – Kannada News | TMC Going To Supreme Court for Protect Illegal Immigrants PM Modi Attacks Mamata Banerjee in Rajya Sabha

ನವದೆಹಲಿ, ಫೆಬ್ರವರಿ 5: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದ ಮಂಡಿಸಿದ ಕುರಿತು ಪ್ರಧಾನಿ ನರೇಂದ್ರ ಮೋದಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿ ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ (PM Modi) ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಆಡಳಿತವನ್ನು “ಕ್ರೂರ ಸರ್ಕಾರ”…

Read More