Headlines

ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ – Kannada News | Tabala Nani talks about what problems he faced while shooting Life Today movie

‘ಲೈಫ್ ಟುಡೆ’ (Life Today) ಹೆಸರಿನ ಸಿನಿಮಾ (Cinema) ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾನಲ್ಲಿ ತಬಲಾ ನಾಣಿ, ನಾಯಕಿಯ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಸುದ್ದಿಗೋಷ್ಠಿಗೆ ಆಗಮಿಸಿದ್ದ ನಟ ತಬಲಾ ನಾಣಿ ಸಿನಿಮಾನಲ್ಲಿ ತಾವು ಸೇರಿದಂತೆ ಇತರೆ ಕೆಲವು ಕಲಾವಿದರು ಅನುಭವಿಸಿದ ಕಷ್ಟಗಳ ಬಗ್ಗೆ ಮಾತನಾಡಿದರು. ಚಿತ್ರೀಕರಣ ಸೆಟ್​​ನಲ್ಲಿ ತಾವು ವಿಪರೀತ ಜ್ವರದಿಂದ ಬಳಲಿದ್ದು, ಆಹಾರದಲ್ಲಿ ಸಮಸ್ಯೆ ಆಗಿದ್ದು ಇನ್ನೂ ಹಲವು ವಿಷಯಗಳ ಬಗ್ಗೆ ನಟ ತಬಲಾ ನಾಣಿ ಮಾತನಾಡಿದರು. ಈ ಸಿನಿಮಾದಿಂದ ತಾವು ಸಾಕಷ್ಟು ಕಲಿತಿದ್ದಾಗಿಯೂ ಸಹ ಅವರು…

Read More

Rice Price Hike: ತುಂಗಭದ್ರಾ ನೀರಿನ ಅಭಾವ, ಬರದ ಪರಿಣಾಮ ಕುಸಿದ ಭತ್ತ ಬೆಳೆ; ಅಕ್ಕಿ ಬೆಲೆ ಭಾರೀ ಏರಿಕೆ – Kannada News | Gangavathi Rice Industry Hit by Drought: Sona Masuri Rice Price Rises Sharply in Just 15 Days in Karnataka

ಅಕ್ಕಿ ಬೆಲೆ ಭಾರೀ ಏರಿಕೆImage Credit source: tv9 ಕೊಪ್ಪಳ, ಜುಲೈ 17: ಭತ್ತದ ನಾಡು ಎಂದೇ ಖ್ಯಾತಿ ಪಡೆದಿರುವ ಕೊಪ್ಪಳ (Koppal) ಜಿಲ್ಲೆಯ ಗಂಗಾವತಿಯಲ್ಲಿ ಅಕ್ಕಿ ಉದ್ಯಮದ ಮೇಲೆ ಬರಗಾಲದ ಬಿಸಿ ತಟ್ಟಿದೆ. ಕಳೆದ ವರ್ಷ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕೊಚ್ಚಿಹೋದ ಪರಿಣಾಮ, ನೀರಿನ ಅಭಾವದಿಂದ ಭತ್ತದ ಉತ್ಪಾದನೆ ಗಣನೀಯವಾಗಿ ಕುಸಿದಿದೆ. ಇದರ ನೇರ ಪರಿಣಾಮವಾಗಿ ಸೋನಾ ಮಸೂರಿ ಸೇರಿದಂತೆ ಪ್ರಮುಖ ಅಕ್ಕಿ ತಳಿಗಳ ದರ ಕೇವಲ 15 ದಿನಗಳಲ್ಲೇ ಏರಿಕೆಯಾಗಿದೆ. ಕಳೆದ ವರ್ಷ…

Read More

ನಮ್ಮ ಮೆಟ್ರೋದಲ್ಲಿ ಹುಚ್ಚಾಟಕ್ಕೆ ಬೀಳಲಿದೆ ಬ್ರೇಕ್: ದಂಡದ ಮೊತ್ತ 25,000 ರೂ.ವರೆಗೆ ಏರಿಕೆ – Kannada News | Bengaluru Metro: New Strict Rules and Higher Fines for Passengers from July 17

ಬೆಂಗಳೂರು, ಜು.17: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ, ಇನ್ಮುಂದೆ ಮೆಟ್ರೋ ನಿಲ್ದಾಣ ಮತ್ತು ರೈಲಿನಲ್ಲಿ ನಿಯಮ ಮೀರಿ ಹುಚ್ಚಾಟ ಆಡಿದರೆ ನಿಮ್ಮ ಜೇಬಿಗೆ ಕತ್ತರಿ ಬೀಳಲಿದೆ. ಮೆಟ್ರೋ ನಿಯಮಗಳನ್ನು ಉಲ್ಲಂಘಿಸುವವರಿಗೆ ಬಿಸಿ ಮುಟ್ಟಿಸಲು ಬಿಎಂಆರ್‌ಸಿಎಲ್ (BMRCL) ದಂಡದ ಪ್ರಮಾಣವನ್ನು ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ನಮ್ಮ ಮೆಟ್ರೋದಲ್ಲಿ ಜಾರಿಗೆ ತರಲಾಗಿರುವ ಈ ಕಠಿಣ ನಿಯಮಗಳು ಮತ್ತು ಪರಿಷ್ಕೃತ ದಂಡವನ್ನು ವಿಧಿಸಲಾಗಿದೆ. ಮೆಟ್ರೋ ರೈಲು ಹಾಗೂ ನಿಲ್ದಾಣಗಳಲ್ಲಿ ಸಾರ್ವಜನಿಕರ ಸುರಕ್ಷತೆ ಕಾಯ್ದುಕೊಳ್ಳಲು ಮತ್ತು ಪ್ರಯಾಣಿಕರಿಗೆ…

Read More

ಭಾರತದ ಷೇರುಬಜಾರು ಕಳೆದ 30 ವರ್ಷದಲ್ಲಿ ಎಷ್ಟು ಬಾರಿ ಬಿದ್ದಿದೆ? ಒಟ್ಟಾರೆ ತಂದಿರುವ ಲಾಭವೆಷ್ಟು? ಇಲ್ಲಿದೆ ಡೀಟೇಲ್ಸ್ – Kannada News | Stock Market of India great for long term investment, details of profit and loss in last 30 years

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ (Stock Market Investment) ಮಾಡಿದರೆ ಸಖತ್ ಲಾಭ ಮಾಡಬಹುದು ಎಂದು ಬಹಳ ಜನರು ಹೇಳುತ್ತಿರುತ್ತಾರೆ. ಹೊಸಬರಾದವರು ಈ ಮಾತುಗಳನ್ನು ನಂಬಿ ಷೇರುಗಳಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಾರೆ. ನೀವು ಹೊಸಬರಾಗಿದ್ದು ಮಾರುಕಟ್ಟೆಯನ್ನು ಗಮನಿಸಿದರೆ ಈ ವರ್ಷದಲ್ಲಿ (2026) ಇದು ನಷ್ಟ ತಂದಿದೆ. ಅಯ್ಯೋ, ಇಲ್ಲಿ ಹಣ ಹಾಕಿ ಕೆಟ್ಟನಲ್ಲ ಎಂದು ಓಡಿ ಹೋದರೆ ಅದು ನೀವು ಮಾಡುವ ತಪ್ಪು. ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವುದು ಒಂದು ದಿನ ಅಥವಾ ಒಂದು ವರ್ಷದ ಆಟವಲ್ಲ, ಅದು…

Read More

‘ಜನ್ ನಾಯಗನ್’ ಸಿನಿಮಾ: ಅಂಬೇಡ್ಕರ್ ಕುರಿತ ಸಂಭಾಷಣೆಗೆ ಕತ್ತರಿ ಏಕೆ? – Kannada News | Why Ambedkar related dialogue removed from Jana Nayagan movie

ತಮಿಳುನಾಡು ಸಿಎಂ, ನಟ ವಿಜಯ್ (Thalapathy Vijay) ಅವರ ‘ಜನ್ ನಾಯಕನ್’ ಸಿನಿಮಾ ಕೊನೆಗೂ ಬಿಡುಗಡೆ ಕಾಣುತ್ತಿದೆ. ಜನವರಿ ತಿಂಗಳಲ್ಲಿ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈಗ ಏಳು ತಿಂಗಳ ಬಳಿಕ ಜುಲೈ 23ರಂದು ತೆರೆಗೆ ಬರುತ್ತಿದೆ. ಸಿನಿಮಾಕ್ಕೆ ಸೆನ್ಸಾರ್ ಮಂಡಳಿಯಿಂದ ಭಾರಿ ಸಮಸ್ಯೆ ಎದುರಾಗಿತ್ತು. ಸೆನ್ಸಾರ್ ಮಂಡಳಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡುವುದನ್ನೇ ನಿರಾಕರಿಸಿ, ವಿಶೇಷ ಸಮಿತಿಗೆ ಸಿನಿಮಾವನ್ನು ಕಳಿಸಿತ್ತು. ನ್ಯಾಯಾಲಯದಲ್ಲಿ ಹೋರಾಟಗಳನ್ನು ಮಾಡಿ, ಕೊನೆಗೂ ಇದೀಗ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಆದರೆ ಸಿನಿಮಾದ ಹಲವು…

Read More

ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿಸೆಂಬರ್ 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ ಕೋರ್ಟ್ – Kannada News | Supreme Court Defers GBA Bengaluru Municipal Corporation Elections to December 2026 Over Karnataka SIR Exercise

ನವದೆಹಲಿ, ಜುಲೈ 18: ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಡಿಸೆಂಬರ್‌ 31ರ ಒಳಗೆ ನಡೆಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. ಕರ್ನಾಟಕದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನವೆಂಬರ್ ವೇಳೆಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಚುನಾವಣೆ ನಡೆಸಲು ಡಿಸೆಂಬರ್ 31ರ ಡೆಡ್​ಲೈನ್ ನಿಗದಿಪಡಿಸಲಾಗಿದೆ. ಎಸ್​ಐಆರ್ ಹಿನ್ನೆಲೆ ಚುನಾವಣೆ ಮುಂದೂಡಲು ಅವಕಾಶ ನೀಡಬೇಕೆಂಬ ಸರ್ಕಾರದ ಮನವಿಯ ಅರ್ಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ…

Read More

ಅರೆಬರೆ ಬಟ್ಟೆ ತೊಟ್ಟು, ಮನೆಗಳಿಗೆ ನುಗ್ಗಿ, ಜನರನ್ನು ಕಚ್ಚಿ ವಾರಾಣಸಿಯಲ್ಲಿ ವಿದೇಶಿ ಪ್ರಜೆಯ ಹೈಡ್ರಾಮಾ – Kannada News | Varanasi: Semi Clothed Foreigner Bites Residents, Suspected Drug Influence Rampag

ವಾರಾಣಸಿ, ಜುಲೈ 17: ಉತ್ತರ ಪ್ರದೇಶದ ವಾರಾಣಸಿ(Varanasi)ಯಲ್ಲಿ ವಿದೇಶ ಪ್ರಜೆಯ ದಾಂಧಲೆ ಹೆಚ್ಚಾಗಿತ್ತು. ಅರೆಬರೆ ಬಟ್ಟೆ ತೊಟ್ಟಿದ್ದ ಆತ, ಸುಮಾರು ಮನೆಗಳಿಗೆ ನುಗ್ಗಿ, ಜನರ ಜತೆ ಜಗಳವಾಡಿದ್ದಲ್ಲದೆ ಅವರನ್ನು ಕಚ್ಚಿರುವ ಕುರಿತು ದೂರುಗಳು ಕೇಳಿಬಂದಿದೆ. ವೈರಲ್ ಆದ ವಿಡಿಯೋದಲ್ಲಿ ಹುಚ್ಚನಂತೆ ಜನರ ಮುಂದೆ ನಿಂತು ಬಾಯಿಗೆ ಬಂದಂತೆ ಮಾತನಾಡುವುದನ್ನು ಕಾಣಬಹುದು. ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ‘ಸಪ್ತಸಾಗರ ಔಷಧ ಮಾರುಕಟ್ಟೆ’ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮನೆಗಳಿಗೆ ನುಗ್ಗಿ ವಸ್ತುಗಳನ್ನು ಧ್ವಂಸಗೊಳಿಸಿದ ವಿದೇಶಿಗ, ಸ್ಥಳೀಯ ನಿವಾಸಿಯೊಬ್ಬರ ಕೈಯನ್ನು…

Read More

Parliament Monsoon Session: ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ, ತೆರಿಗೆ, ಉದ್ಯಮ ಸುಧಾರಣೆ ಸೇರಿ 5 ಹೊಸ ಮಸೂದೆ ಮಂಡನೆಗೆ ಸಜ್ಜು – Kannada News | Parliament Monsoon Session: 5 New Bills on Tax, MSME, NEET Battle Begins July 20

ನವದೆಹಲಿ, ಜುಲೈ 17: ದೇಶದ ರಾಜಕೀಯ ವಲಯದಲ್ಲಿ ಈಗ  ಮುಂಗಾರು ಅಧಿವೇಶನದ ಕಾವು ಜೋರಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನ(Parliament Monsoon Session)ವು ಜುಲೈ 20 ರಿಂದ ಆರಂಭವಾಗಲಿದ್ದು, ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ಒಕ್ಕೂಟದ ನಡುವೆ ಭೀಕರ ರಾಜಕೀಯ ಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಒಂದು ಕಡೆ ನಿರುದ್ಯೋಗ, ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆ ಅಕ್ರಮಗಳ ಮೂಲಕ ಸರ್ಕಾರಕ್ಕೆ ಮುತ್ತಿಗೆ ಹಾಕಲು ವಿರೋಧ ಪಕ್ಷಗಳು ತಂತ್ರ ರೂಪಿಸುತ್ತಿದ್ದರೆ, ಮತ್ತೊಂದೆಡೆ ಪ್ರಮುಖ ಕಾಯ್ದೆಗಳನ್ನು ಅಂಗೀಕರಿಸಿಕೊಳ್ಳಲು ಕೇಂದ್ರ ಸರ್ಕಾರ…

Read More

ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾ, ಇಂದೇ ಬಿಡುಗಡೆ ಆಗಲಿದೆ ‘ಬಾಸ್’ ಸಿನಿಮಾ – Kannada News | High Court Clears Legal Hurdles, Darshan’s Plea Dismissed BOSS Kannada Film releasing

ಕನ್ನಡದ ‘ಬಾಸ್’ (Boss) ಸಿನಿಮಾ ಬಿಡುಗಡೆ ತಡೆ ಕೋರಿ ನಟ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ಸಿನಿಮಾದ ಬಿಡುಗಡೆ ಇದ್ದ ಅಡೆ-ತಡೆಗಳು ನಿವಾರಣೆ ಆದಂತಾಗಿದ್ದು, ಇಂದೇ (ಜುಲೈ 17) ಸಿನಿಮಾ ಅನ್ನು ರಾಜ್ಯದಾದ್ಯಂತ ಬಿಡುಗಡೆ ಮಾಡುತ್ತಿದೆ ಚಿತ್ರತಂಡ. ಈ ಕುರಿತು ತುರ್ತು ಪತ್ರಿಕಾ ಹೇಳಿಕೆ ಹೊರಡಿಸಿ ಚಿತ್ರತಂಡ ಪ್ರಕಟಣೆ ಮಾಡಿದೆ. ಸುಮಾರು ಒಂದೂವರೆ ತಿಂಗಳಿನಿಂದಲೂ ಸಿನಿಮಾ ಬಿಡುಗಡೆಗೆ ಸಂಬಂಧಿಸಿದಂತೆ ನಡೆದಿದ್ದ ಹೊರಾಟದಲ್ಲಿ ಕೊನೆಗೆ ಚಿತ್ರತಂಡಕ್ಕೆ ಗೆಲುವಾಗಿದೆ….

Read More

Laxmi Puja on Friday: ಶುಕ್ರವಾರ ಈ ಒಂದು ಕೆಲಸ ಮಾಡಿ; ನಿಮ್ಮ ಮನೆಗೆ ಹುಡುಕಿಕೊಂಡು ಬರುತ್ತೆ ಅದೃಷ್ಟ! – Kannada News | Friday Lakshmi Wealth Remedy: Boost Prosperity with Ghee and Jaggery for Cow

ಹಿಂದೂ ಧರ್ಮ ಮತ್ತು ಸಂಪ್ರದಾಯದಲ್ಲಿ, ಶುಕ್ರವಾರವನ್ನು ಲಕ್ಷ್ಮಿ ದೇವಿಗೆ ಅತ್ಯಂತ ಶುಭ ಮತ್ತು ಪ್ರಿಯವಾದ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು ಮಾಡುವ ಪೂಜೆಗಳು ಮತ್ತು ಪರಿಹಾರಗಳು ಆರ್ಥಿಕ ಅಭಿವೃದ್ಧಿ ಹಾಗೂ ಸಂಪತ್ತಿನ ಬೆಳವಣಿಗೆಗೆ ನೇರವಾಗಿ ಕೊಡುಗೆ ನೀಡುತ್ತವೆ ಎಂಬ ಬಲವಾದ ನಂಬಿಕೆಯಿದೆ. ಶುಕ್ರವಾರದಂದು ದೇವರ ಕೋಣೆಯನ್ನು ಸ್ವಚ್ಛಗೊಳಿಸುವುದು, ಮನೆಯನ್ನು ಶುದ್ಧೀಕರಿಸುವುದು ಮತ್ತು ವಿಶೇಷ ಪೂಜೆಗಳನ್ನು ಮಾಡುವುದು ಎಷ್ಟು ಮುಖ್ಯವೋ, ಅದರೊಂದಿಗೆ ಜ್ಯೋತಿಷಿಗಳು ಸೂಚಿಸುವ ಈ ಒಂದು ಪುಟ್ಟ ಪರಿಹಾರವೂ ಅಷ್ಟೇ ಅದ್ಭುತ ಫಲಿತಾಂಶ ನೀಡುತ್ತದೆ ಎಂದು ನಂಬಲಾಗಿದೆ….

Read More