Headlines

ಒಡಿಐನಿಂದಲೂ ರೋಹಿತ್​​ ಶರ್ಮಾ ನಿವೃತ್ತಿ? ಜುಲೈ 19ರಂದು ಲಾರ್ಡ್ಸ್‌ನಲ್ಲಿ ಹಿಟ್​​ಮ್ಯಾನ್​​ ಕೊನೆಯ ಪಂದ್ಯ? – Kannada News | Rohit Sharma Retirement? Reports Suggest July 19 Match Could Be Hitman’s Final ODI

ಭಾರತ-ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯಕ್ಕೂ ಮುನ್ನ ಭಾರತ ತಂಡದ ಹಿರಿಯ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಅವರ ಭವಿಷ್ಯ ಕುರಿತು ಭಾರೀ ಚರ್ಚೆ ಆರಂಭವಾಗಿದೆ. ವರದಿಗಳ ಪ್ರಕಾರ, ಜುಲೈ 19ರಂದು ಲಾರ್ಡ್ಸ್‌ನಲ್ಲಿ ನಡೆಯಲಿರುವ ಪಂದ್ಯವೇ ರೋಹಿತ್ ಅವರ ಕೊನೆಯ ಏಕದಿನ ಪಂದ್ಯವಾಗಬಹುದು ಎಂಬ ಮಾತುಗಳು ಕೇಳಿಬಂದಿವೆ. ಏಕದಿನ ತಂಡಕ್ಕೆ ಆಯ್ಕೆ ಮಾಡದಿರಲು ನಿರ್ಧಾರ? ಬಿಸಿಸಿಐ ಆಯ್ಕೆ ಸಮಿತಿ ಹಾಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ರೋಹಿತ್ ಶರ್ಮಾ…

Read More

ಗ್ರಾಮಸ್ಥರ ಅಲೆದಾಟ ತಪ್ಪಿಸಲು ಮನೆಬಾಗಿಲಿಗೇ ಬರಲಿದೆ ಇ-ಸ್ವತ್ತು! ತೊಡಕು ನಿವಾರಣೆಗೆ ಪಂಚ ಸದಸ್ಯರ ಸಮಿತಿ – Kannada News | Karnataka e Khata: E Swathu to Reach Villagers Doorstep, Minister Eshwar Khandre Orders Panel to Resolve Issues

ಸಚಿವ ಈಶ್ವರ್ ಖಂಡ್ರೆ (ಎಡ ಚಿತ್ರ) ಹಾಗೂ ಸಾಂದರ್ಭಿಕ ಚಿತ್ರImage Credit source: tv9 ಬೆಂಗಳೂರು, ಜುಲೈ 18: ಗ್ರಾಮೀಣ ಪ್ರದೇಶದ ಜನರು ಇ-ಸ್ವತ್ತು (E-Swathu) ಪಡೆಯಲು ಪಂಚಾಯಿತಿ ಕಚೇರಿಗಳಿಗೆ ಅಲೆದಾಡುವ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದೆ. ಗ್ರಾಮಸ್ಥರ ಮನೆಬಾಗಿಲಿಗೇ ಇ-ಸ್ವತ್ತು ತಲುಪಿಸುವ ವ್ಯವಸ್ಥೆ ರೂಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ. ಇ-ಸ್ವತ್ತು ಪ್ರಕ್ರಿಯೆಯಲ್ಲಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಪಂಚ…

Read More

ಬೃಹತ್ ಬ್ಯಾಟರಿಗಳನ್ನು ನಿರ್ಮಿಸಲು ಸರ್ಕಾರ ಯೋಜನೆ; 500 ಗಿ.ವ್ಯಾ. ನವೀಕರಣ ಇಂಧನ ಉತ್ಪಾದನೆ ಗುರಿ ಮುಟ್ಟಲು ಈ ಕ್ರಮ – Kannada News | India plans for big batteries to store energy, invites bids from across the world

ಇಂಧನ ಸಂಗ್ರಹ ವ್ಯವಸ್ಥೆಯ ಸಾಂದರ್ಭಿಕ ಚಿತ್ರImage Credit source: dan/Moment/Getty Images ನವದೆಹಲಿ, ಜುಲೈ 17: ದೇಶದ ಇಂಧನ ಅಗತ್ಯಗಳನ್ನು ಪೂರೈಸಲು ಮತ್ತು ಪರಿಸರ ಸ್ನೇಹಿ ಇಂಧನ ಬಳಕೆಯನ್ನು ಹೆಚ್ಚಿಸಲು ಸರ್ಕಾರ ಒಂದು ಬೃಹತ್ ಬ್ಯಾಟರಿ ಯೋಜನೆಯನ್ನು ಜಾರಿಗೆ ತರುತ್ತಿದೆ. ವಿದ್ಯುತ್ ಗ್ರಿಡ್‌ಗಳಲ್ಲಿ ಇಂಧನವನ್ನು ಸಮರ್ಥವಾಗಿ ಶೇಖರಿಸಿಡಲು (Grid Energy Storage) ಗಿಗಾ-ಸ್ಕೇಲ್ ಬ್ಯಾಟರಿ ಉತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದ್ದು, ಇದಕ್ಕಾಗಿ ಸರ್ಕಾರ ಬೃಹತ್ ಸಬ್ಸಿಡಿಗಳನ್ನು ಘೋಷಿಸಿದೆ. ಭಾರತವು 2030 ರ ವೇಳೆಗೆ 500 ಗಿಗಾವ್ಯಾಟ್ (GW) ನವೀಕರಿಸಬಹುದಾದ…

Read More

ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆಗೆ ಬಿಎಂಆರ್‌ಸಿಎಲ್ ಮಹತ್ವದ ಹೆಜ್ಜೆ: ಇನ್ನು ಮುಂದೆ 191 ಸ್ಟೇಷನ್‌ಗಳಲ್ಲೂ ಬರಲಿದೆ ‘ಪಿಎಸ್ಡಿ’ ಡೋರ್! – Kannada News | Namma Metro PSD Doors: BMRCL to Install Platform Screen Doors in 191 Stations

ಬೆಂಗಳೂರು, ಜುಲೈ 17: ನಗರದ ನಮ್ಮ ಮೆಟ್ರೋ (Namma Metro) ನಿಲ್ದಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ಆತ್ಮಹತ್ಯೆ ಯತ್ನ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL), ಪ್ರಯಾಣಿಕರ ಸುರಕ್ಷತೆಗಾಗಿ ನಗರದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ (PSD) ಅಳವಡಿಸಲು ಬೃಹತ್ ಯೋಜನೆಯೊಂದನ್ನು ಸಿದ್ಧಪಡಿಸಿದೆ. ಕಳೆದ ಎರಡು ವರ್ಷಗಳಲ್ಲಿ ಹತ್ತಕ್ಕೂ ಹೆಚ್ಚು ಬಾರಿ ಪ್ರಯಾಣಿಕರು ಮೆಟ್ರೋ ಟ್ರ್ಯಾಕ್‌ಗೆ ಹಾರಿ ಪ್ರಾಣ ಕಳೆದುಕೊಳ್ಳಲು…

Read More

ಮನೆ ಕೆಲಸದಾಕೆ ಮೇಲಿನ ದೌರ್ಜನ್ಯ ಪ್ರಕರಣ: ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​ – Kannada News | House Help Abuse Case: Revanna Reacts for the First Time to Supreme Court Notice

ಮೈಸೂರು, ಜುಲೈ 17: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಆಷಾಢ ಮಾಸದ ಮೊದಲ ಶುಕ್ರವಾರದಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ, ಮನೆ ಕೆಲಸದಾಕೆ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ್ದಾರೆ. ನ್ಯಾಯಾಲಯದ ಬಗ್ಗೆ ನನಗೆ ನಂಬಿಕೆ ಇದೆ. ನಾನು ಯಾವುದೇ ವಿಷಯಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಕೆಲವು ಟಿವಿ ವಾಹಿನಿಗಳು ತಮ್ಮನ್ನು ಸಂಕಷ್ಟದಲ್ಲಿದ್ದಾರೆ ಎಂದು…

Read More

ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ – Kannada News | Darshan’s wife Vijayalakshmi Darshan visited Chamundeshwari Temple

ನಟ ದರ್ಶನ್ (Darshan) ಪ್ರತಿ ಆಷಾಡ ಶುಕ್ರವಾರಕ್ಕೆ ತಪ್ಪದೆ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಮಾಡಿಸುತ್ತಿದ್ದರು. ಹಲವು ವರ್ಷಗಳಿಂದಲೂ ಈ ಪದ್ಧತಿಯನ್ನು ಅವರು ಮುರಿದಿರಲಿಲ್ಲ. ಆದರೆ ರೇಣುಕಾ ಸ್ವಾಮಿ ಪ್ರಕರಣದ ಬಳಿಕ ಆಷಾಡ ಶುಕ್ರವಾರಕ್ಕೆ ದೇವಾಲಯಕ್ಕೆ ಭೇಟಿ ಮಾಡಲು ಆಗಿಲ್ಲ. ಆದರೆ ಇಂದು ಮೊದಲ ಆಷಾಢ ಶುಕ್ರವಾರಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ಸಲ್ಲಿಸಿದ್ದರು. ವಿವಿಐಪಿ ಸಾಲಿನಲ್ಲಿ ನಿಂತು ದೇವಾಲಯಕ್ಕೆ ಆಗಮಿಸಿದ ವಿಜಯಲಕ್ಷ್ಮಿ ಅವರು ಪತಿ ದರ್ಶನ್ ಮತ್ತು ಪುತ್ರ ವಿನೀಶ್…

Read More

Video: ಕಣ್ಣೀರು ಹಾಕುತ್ತಿದ್ದ ಯುವಕನನ್ನು ತಬ್ಬಿಕೊಂಡು ಸಮಾಧಾನ ಪಡಿಸಿದ ಗೋಮಾತೆ – Kannada News | A cow comforted young man who was shedding tears

ಮೂಕ ಪ್ರಾಣಿಗಳು (dumb animal) ತಮ್ಮ ಮೇಲೆ ಪ್ರೀತಿ ತೋರುವ, ಕಾಳಜಿ ವಹಿಸುವವರ ಮೇಲೆ ವಿಶೇಷ ಬಾಂಧವ್ಯವನ್ನು ಬೆಳೆಸಿಕೊಳ್ಳುತ್ತವೆ. ತನ್ನವರ ನೋವಿನಲ್ಲಿ ಜತೆಯಾಗುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಯುವಕನೊಬ್ಬ ಹಸುವಿನ ಎದುರು ಕಣ್ಣೀರು ಹಾಕುತ್ತಾ ಕುಳಿತಿದ್ದಾನೆ. ಇದನ್ನರಿತ ಹಸುವು ಆತನನ್ನು ತಬ್ಬಿಕೊಂಡು ಸಮಾಧಾನ ಪಡಿಸುವಂತಿದೆ ಈ ದೃಶ್ಯ. ಈ ಭಾವನಾತ್ಮಕ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ. ತನ್ಮಯ ಪಾಂಡೆ (Tanmay Pande) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ…

Read More

ಪಾಕಿಸ್ತಾನ ಸೇನೆಗೆ ಆಘಾತ: ಮಿಲಿಟರಿ ಬೆಂಗಾವಲು ಪಡೆ ಮೇಲೆ ಪ್ರತ್ಯೇಕತಾವಾದಿಗಳ ದಾಳಿ, 45 ಸೈನಿಕರು ಸಾವು – Kannada News | Balochistan Attack: BLA Claims 45 plus Pakistani Soldiers Killed in Mastung Convoy Ambush

ಬಲೂಚಿಸ್ತಾನ, ಜುಲೈ 17: ಪಾಕಿಸ್ತಾನ(Pakistan)ದ ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆಯಲ್ಲಿ ಪಾಕಿಸ್ತಾನಿ ಮಿಲಿಟರಿ ಬೆಂಗಾವಲು ಪಡೆಯ ಮೇಲೆ ಭೀಕರ ಶಸ್ತ್ರಸಜ್ಜಿತ ದಾಳಿ ನಡೆದಿದೆ. ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ (BLA) ಉಗ್ರಗಾಮಿ ಸಂಘಟನೆಯು ಈ ಸಂಘಟಿತ ದಾಳಿಯ ಹೊಣೆ ಹೊತ್ತುಕೊಂಡಿದ್ದು, ತನ್ನ ಗಣ್ಯ ‘ಫತಾಹ್ ಸ್ಕ್ವಾಡ್’ ನಡೆಸಿದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 45 ಕ್ಕೂ ಹೆಚ್ಚು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ . ಖಾದ್ ಕೂಚಾ ಎಂಬ ಪ್ರದೇಶದ ಹೆದ್ದಾರಿಯಲ್ಲಿ ರಜೆಯಲ್ಲಿದ್ದ ಮಿಲಿಟರಿ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್‌ಗಳನ್ನು ಗುರಿಯಾಗಿಸಿಕೊಂಡು ಡಜನ್‌ಗಟ್ಟಲೆ ಶಸ್ತ್ರಸಜ್ಜಿತ…

Read More

ಉತ್ತರ ಕನ್ನಡದ ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ, ಅಂಗನವಾಡಿ-ಶಾಲೆಗಳಿಗೆ ರಜೆ – Kannada News | Heavy Rain in Uttara Kannada: Holiday Declared for Schools in Ankola, Landslide on Gokarna Tadadi Road

ಕಾರವಾರ, ಜುಲೈ 17: ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುತ್ತಿದ್ದು, ಅಂಕೋಲಾ ತಾಲೂಕಿನಲ್ಲಿ ವರ್ಷಧಾರೆ ಸುರಿಯುತ್ತಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಕೋಲಾ ತಹಶೀಲ್ದಾರ್ ಅವರು ಹೊರಡಿಸಿರುವ ಆದೇಶದ ಪ್ರಕಾರ, ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಮತ್ತೊಂದೆಡೆ, ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ-ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿ ಸಂಚಾರಕ್ಕೆ ಅಡ್ಡಿಯಾಗಿದೆ. ಸದ್ಯ ರಸ್ತೆಯಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು…

Read More

ಪ್ರಭಾಸ್ ಜೊತೆಗಿರುವ ಆ ಒಬ್ಬರನ್ನು ಕದಿಯುವಾಸೆ ನಟಿ ಪೂಜಾ ಹೆಗ್ಡೆಗೆ – Kannada News | Pooja Hegde said she like to steal Prabhas’s cook

ಪೂಜಾ ಹೆಗ್ಡೆ (Pooja Hegde), ಪ್ಯಾನ್ ಇಂಡಿಯಾ ನಟಿ. ಕೆಲ ವರ್ಷಗಳ ಹಿಂದಿನ ವರೆಗೆ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿದ್ದ ಪೂಜಾ ಹೆಗ್ಡೆ ಅಲ್ಲು ಅರ್ಜುನ್, ಪ್ರಭಾಸ್, ರಾಮ್ ಚರಣ್, ಜೂ ಎನ್​​ಟಿಆರ್ ಇನ್ನೂ ಕೆಲವು ಸೂಪರ್ ಸ್ಟಾರ್ ನಟರುಗಳೊಟ್ಟಿಗೆ ನಟಿಸಿದರು. ಆದರೆ ಅಚಾನಕ್ಕಾಗಿ ತೆಲುಗು ಚಿತ್ರರಂಗದಿಂದ ಕಾಣೆ ಆಗಿಬಿಟ್ಟರು. ಆದರೆ ಸತತ ನಾಲ್ಕು ವರ್ಷಗಳ ಗ್ಯಾಪ್ ಬಳಿಕ ಇದೀಗ ಮತ್ತೆ ತೆಲುಗು ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ ನಟಿ ಪೂಜಾ ಹೆಗ್ಡೆ. ಇತ್ತೀಚೆಗಿನ ಸಂದರ್ಶನವೊಂದರಲ್ಲಿ ತೆಲುಗು ಚಿತ್ರರಂಗದ ಬಗ್ಗೆ…

Read More