ಇರಾನ್ ಮತ್ತೆ ಮಾತುಕತೆಗೆ ಬರಲಿ, ಬರ್ದೇ ಇರ್ಲಿ ಡೋಂಟ್ ಕೇರ್: ಡೊನಾಲ್ಡ್​ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 13: ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಅಮೆರಿಕ-ಇರಾನ್ ಶಾಂತಿ ಮಾತುಕತೆಗಳು ಯಾವುದೇ ಒಪ್ಪಂದವಿಲ್ಲದೆ ಮುಕ್ತಾಯಗೊಂಡ ಬೆನ್ನಲ್ಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತೆ ಗುಡುಗಿದ್ದಾರೆ. ಇರಾನ್ ಮಾತುಕತೆಗೆ ಮರಳುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನನಗೆ ಕಿಂಚಿತ್ತೂ ಕಳವಳವಿಲ್ಲ ಎಂದು ಹೇಳಿದ್ದಾರೆ. ಫ್ಲೋರಿಡಾದಿಂದ ಹಿಂದಿರುಗಿದ ನಂತರ ಜಂಟಿ ಬೇಸ್ ಆಂಡ್ರ್ಯೂಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಅಮೆರಿಕದ ಹಿತಾಸಕ್ತಿಯೇ ತಮಗೆ ಮುಖ್ಯ ಎಂದು ಸ್ಪಷ್ಟಪಡಿಸಿದರು. ಇರಾನ್ ಮಾತುಕತೆಯ ಮೇಜಿಗೆ ಮರಳುತ್ತದೆಯೋ ಇಲ್ಲವೋ ಎಂಬುದು ನನಗೆ ಮುಖ್ಯವಲ್ಲ. ಅವರು…

Read More

Hindu Rituals: ಜನಿವಾರವನ್ನು ಎಲ್ಲೆಂದರಲ್ಲಿ ತೆಗೆಯಬಾರದು ಏಕೆ? ಯಜ್ಞೋಪವೀತ ಧಾರಣೆ ಮಹತ್ವ ಇಲ್ಲಿ ತಿಳಿಯಿರಿ – Kannada News | Yagnopaveetha: Sacred Janivara Rules, Significance and When to Change

ಯಜ್ಞೋಪವೀತ ಅಥವಾ ಜನಿವಾರImage Credit source: Pinterest ಹಿಂದೂ ಸಂಪ್ರದಾಯದಲ್ಲಿ ಯಜ್ಞೋಪವೀತ ಅಥವಾ ಜನಿವಾರಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಇದನ್ನು ಬ್ರಾಹ್ಮಣ, ಕ್ಷತ್ರಿಯ ಮತ್ತು ವೈಶ್ಯ ಸಮುದಾಯದವರು ಉಪನಯನ ಸಂಸ್ಕಾರದ ನಂತರ ಧರಿಸುತ್ತಾರೆ. ಯಜ್ಞೋಪವೀತವು ಕೇವಲ ದಾರವಲ್ಲ, ಅದು ಧರಿಸಿದವನಿಗೆ ತನ್ನ ಕರ್ತವ್ಯ ಮತ್ತು ಶಿಸ್ತಿನ ನೆನಪು ಮಾಡಿಕೊಡುವ ಒಂದು ದೈವಿಕ ಸಾಧನವಾಗಿದೆ. ಎಲ್ಲೆಂದರಲ್ಲಿ ಜನಿವಾರ ತೆಗೆಯಬಾರದು ಯಾಕೆ? ಸಾಮಾನ್ಯವಾಗಿ ಯಜ್ಞೋಪವೀತ(ಜನಿವಾರ) ವನ್ನು ಒಮ್ಮೆ ಧರಿಸಿದ ನಂತರ ದೇಹದಿಂದ ಬೇರ್ಪಡಿಸಬಾರದು. ಆದರೆ ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ಹಳೆಯದನ್ನು…

Read More

ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ಭಾರತಕ್ಕೆ ಶಾಕ್​​: ಕಚ್ಚಾ ತೈಲ ದರ ಏರಿಕೆ ಸಾಧ್ಯತೆ? – Kannada News | Crude Oil Price Hike: How Israel Iran Tensions Impact India’s Economy and Fuel Strategy

ದೆಹಲಿ, ಫೆ.28: ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಉಲ್ಬಣಿಸಿರುವ ಸಂಘರ್ಷವು ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ. ಈ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಇಂಧನ ಬೆಲೆಗಳು (Petrol-Diesel Prices) ಏರಿಕೆಯಾಗಲಿವೆಯೇ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿದೆ. ಇರಾನ್ ವಿಶ್ವದ ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳಲ್ಲಿ ಒಂದಾಗಿದೆ. ಯುದ್ಧದ ಕಾರಣದಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿಯಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆ ಪ್ರತಿ ಬ್ಯಾರೆಲ್‌ಗೆ ಏರಿಕೆಯಾಗುತ್ತಿದೆ. ಭಾರತವು ತನ್ನ ತೈಲದ ಅಗತ್ಯದ ಶೇ….

Read More

‘ಸ್ಪಿರಿಟ್’ ಚಿತ್ರಕ್ಕಾಗಿ ಶರ್ಟ್​​ಲೆಸ್ ಆದ ಪ್ರಭಾಸ್; ಸಖತ್ ರಾ ಆಗಿದೆ ಪೋಸ್ಟರ್ – Kannada News | Prabhas’s ‘Spirit’ Poster Ignites Buzz: Sandeep Vanga’s Pan India Police Thriller

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಾಯಕನಾಗಿ ನಟಿಸಿರುವ ‘ರಾಜಾ ಸಾಬ್’ ಟ್ರೇಲರ್ ಮೂಲಕ ಗಮನ ಸೆಳೆದಿದೆ. ಮಾರುತಿ ನಿರ್ದೇಶನದ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರ ಹಾರರ್ ಕಾಮಿಡಿ ಹಿನ್ನೆಲೆಯಲ್ಲಿ ಸಿದ್ಧವಾಗಿದೆ. ಈ ಚಿತ್ರ ಸಂಕ್ರಾತಿ ಸಂದರ್ಭದಲ್ಲಿ ತೆರೆಗೆ ಬರುತ್ತಿದೆ. ಈ ವೇಳೆ ಪ್ರಭಾಸ್ ನಟನೆಯ ಮುಂದಿನ ಸಿನಿಮಾ ‘ಸ್ಪಿರಿಟ್’ (Spirit Movie) ಲುಕ್ ವೈರಲ್ ಆಗಿದೆ. ಈ ಪೋಸ್ಟರ್ ಸಂಚಲನ ಸೃಷ್ಟಿಸಿದೆ. ರಾ ಸಿನಿಮಾಗಳನ್ನು ಮಾಡೋ ಕಲೆ ಸಂದೀಪ್ ರೆಡ್ಡಿ ವಂಗಗೆ…

Read More

ಶಾಸಕರ ನಕಲಿ ಬೆಂಬಲದ ಪತ್ರ ನೀಡಿದ್ದಕ್ಕೆ ಟಿವಿಕೆ ನಾಯಕ ವಿಜಯ್ ವಿರುದ್ಧ ದೂರು ದಾಖಲು – Kannada News | TTV chief files police complaint against Vijays TVK over fake MLA letter

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ಸರ್ಕಾರ ರಚನೆಯಲ್ಲಿ ಎಎಂಎಂಕೆ ಬೆಂಬಲವನ್ನು ಸುಳ್ಳು ಎಂದು ಬಿಂಬಿಸಲು ವಿಜಯ್ (Vijay) ನೇತೃತ್ವದ ಪಕ್ಷವು ನಕಲಿ ಬೆಂಬಲ ಪತ್ರವನ್ನು ಬಳಸುತ್ತಿದೆ ಎಂದು ಆರೋಪಿಸಿ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ತಮಿಳಗ ವೆಟ್ರಿ ಕಳಗಂ (ಟಿವಿಕೆ) ವಿರುದ್ಧ ಪೊಲೀಸ್ ದೂರು ದಾಖಲಿಸಿದೆ. ಇದರಿಂದ ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕುರಿತಾದ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಎಎಂಎಂಕೆಯ ಏಕೈಕ ಶಾಸಕ ಎಸ್. ಕಾಮರಾಜ್ ಅವರ ಬೆಂಬಲದ ಕುರಿತು ಎರಡೂ ಪಕ್ಷಗಳ ನಡುವೆ ರಾಜಕೀಯ ಘರ್ಷಣೆ…

Read More

ಕಾಂಗ್ರೆಸ್ ಮುಖಂಡನ ಕೊಲೆಗೆ ಯತ್ನ: ತನಿಖೆ ಚುರುಕು, ನಾಲ್ವರ ಬಂಧನ

ಕಾರವಾರ, ಮಾರ್ಚ್​ 26: ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ (Gopalakrishna Naik) ಹತ್ಯೆ ಯತ್ನ ಘಟನೆಗೆ ಸಂಬಂಧಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈಗಾಗಲೇ ಬಂಧಿತ ನಾಲ್ವರ ವಿಚಾರಣೆ ತೀವ್ರಗೊಂಡಿದೆ. ಈ ನಡುವೆ ಬಂಧಿತರ ಫೋಟೋ ಮತ್ತು ಓಡಾಡುವ ದೃಶ್ಯ ವೈರಲ್ ಆಗಿದ್ದು, ಎಲ್ಲರೂ ಗೋವಾ ಮೂಲದವರಾಗಿದ್ದಾರೆ. ಆದರೆ ಯಾವ ಕಾರಣಕ್ಕೆ ದಾಳಿ ಮಾಡಿದ್ದಾರೆ ಎಂಬುದನ್ನ ತಿಳಿದುಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಕೊಲೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ…

Read More

ಮಾವು ಬೇಕೇ ಮಾವು! ಒಂದೇ ಸೂರಿನಡಿ ಬಗೆಬಗೆಯ ಮಾವಿನ ಹಣ್ಣುಗಳ ಮಾರಾಟ ಹೇಗಿದೆ ನೋಡಿ – Kannada News | Dharwad Mango Mela: Farmers Direct Sale to End Broker Menace and Offer Chemical Free Mangoes

ಸಾಮಾನ್ಯವಾಗಿ ದಲ್ಲಾಳಿಗಳು ರೈತರಿಂದ ಕಡಿಮೆ ಬೆಲೆಗೆ ಹಣ್ಣುಗಳನ್ನು ಖರೀದಿಸಿ, ಗ್ರಾಹಕರಿಗೆ ದುಬಾರಿ ದರಕ್ಕೆ ಮಾರಾಟ ಮಾಡುತ್ತಾರೆ. ಇದರಿಂದ ರೈತರಿಗೆ ಲಾಭ ಸಿಗುತ್ತಿರಲಿಲ್ಲ. ಈಗ ಧಾರವಾಡದ ಮಾವು ಬೆಳೆಗಾರರ ಬಳಗವು ನೇರವಾಗಿ ಗ್ರಾಹಕರಿಗೆ ಹಣ್ಣು ತಲುಪಿಸುವ ಮೂಲಕ ಈ ಮಧ್ಯವರ್ತಿಗಳ ವ್ಯವಸ್ಥೆಯನ್ನು ತಪ್ಪಿಸಿದೆ. ಇದರಿಂದ ಲಾಭಾಂಶವು ನೇರವಾಗಿ ರೈತರ ಕೈ ಸೇರುತ್ತಿದೆ. Source link

Read More

ಪಶ್ಚಿಮ ಬಂಗಾಳದಲ್ಲಿ ಜೈಶ್ ಉಗ್ರ ಹಮೀದ್ ಮಂಡಲ್ ಬಂಧನ: ಸಿಎಂ ಸುವೇಂದು ಕಾರ್ಯಕ್ರಮಗಳ ಮೇಲೆ ಕಣ್ಣು – Kannada News | West Bengal: JeM Terrorist Hamid Mondal Arrested, Monitored CM, Huge Explosives Seized

ಕೋಲ್ಕತ್ತಾ, ಜುಲೈ 31: ಪಶ್ಚಿಮ ಬಂಗಾಳದ ಬರ್ಧಮಾನ್‌ನಲ್ಲಿ ಭಯೋತ್ಪಾದನಾ ವಿರೋಧಿ ಪಡೆ (STF) ನಡೆಸಿದ ಕಾರ್ಯಾಚರಣೆಯಲ್ಲಿ ‘ಜೈಶ್-ಎ-ಮೊಹಮ್ಮದ್’ (JeM) ಉಗ್ರ ಸಂಘಟನೆಯ ಸಕ್ರಿಯ ಸದಸ್ಯ ಹಮೀದ್ ಮಂಡಲ್ ಎಂಬುವವನನ್ನು ಶುಕ್ರವಾರ ಬಂಧಿಸಲಾಗಿದೆ. ಬಂಧಿತ ಉಗ್ರನಿಂದ ವಶಪಡಿಸಿಕೊಂಡ ಮೊಬೈಲ್ ಫೋನ್ ಮತ್ತು ಪ್ರಮುಖ ದಾಖಲೆಗಳನ್ನು ವಿಶ್ಲೇಷಿಸಿರುವ ಎಸ್‌ಟಿಎಫ್ ಪಡೆಗಳು, ಆತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳ ಕಾರ್ಯಕ್ರಮಗಳನ್ನು ಲಕ್ಷ್ಯವಿಟ್ಟು ವಿಐಪಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಎಂಬ ಭಾರಿ ಶಂಕೆ ವ್ಯಕ್ತಪಡಿಸಿವೆ. ಬರ್ಧಮಾನ್‌ನ ನವೋದಯ ಟೌನ್‌ಶಿಪ್ ಪ್ರದೇಶದ ಬಾಡಿಗೆ…

Read More

ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್, ಕೈ ನೋಡುತ್ತಾ 2 ಗಂಟೆ ನಿಂತಲ್ಲೇ ನಿಂತ ಬ್ಲಿಂಕಿಟ್ ಡೆಲಿವರಿ ಏಜೆಂಟ್

ಚಂಡೀಗಢ, ಮಾರ್ಚ್​ 26: ಬ್ಲಿಂಕಿಟ್ ಡೆಲಿವರಿ ಏಜೆಂಟ್ ಡ್ರೆಗ್ ಮತ್ತಿನಲ್ಲಿ ಎರಡು ಗಂಟೆಗಳ ಕಾಲ ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ ಹಾಕಿಕೊಂಡು ಕೈ ನೋಡುತ್ತಾ ನಿಂತಲ್ಲೇ ನಿಂತಿದ್ದ. ನಿವಾಸಿಗಳು ಆತನನ್ನು ಗಮನಿಸಿ ಆತಂಕಗೊಂಡಿದ್ದರು. ಬಳಿಕ ಪೊಲೀಸರಿಗೆ ಕರೆ ಮಾಡಿದ್ದರು. ಸುತ್ತಲು ಏನು ನಡೆಯುತ್ತಿದೆ ಎನ್ನುವ ಪರಿವೇ ಆತನಿಗಿರಲಿಲ್ಲ. ಬಳಿಕ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಗಡಿಯಿಂದ ಝೊಂಬಿ ಡ್ರಗ್ ಬಂದಿರಬಹುದು ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.ಭಾರತದ ವೇಗವಾಗಿ ಬೆಳೆಯುತ್ತಿರುವ ಗಿಗ್ ಆರ್ಥಿಕತೆಯಲ್ಲಿ ವಿತರಣಾ ಕಾರ್ಮಿಕರು ಎದುರಿಸುತ್ತಿರುವ ಒತ್ತಡಗಳ ಕುರಿತು…

Read More

ಒಳನುಸುಳುವಿಕೆ, ಜನಸಂಖ್ಯೆ ಬದಲಾವಣೆ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ; ಅಮಿತ್ ಶಾ ಘೋಷಣೆ – Kannada News | Amit Shah announced high level committee to examine demographic change in India

ನವದೆಹಲಿ, ಮೇ 26: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ದೇಶದ ಜನಸಂಖ್ಯೆಯಲ್ಲಿ ಆಗುತ್ತಿರುವ ಆತಂಕಕಾರಿ ಬದಲಾವಣೆಗಳು ಮತ್ತು ಒಳನುಸುಳುವಿಕೆ (Infiltration) ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಈ ಸಮಸ್ಯೆಯನ್ನು ಎದುರಿಸಲು ವಿಶೇಷ ಸಮಿತಿಯೊಂದನ್ನು ರಚಿಸಿರುವುದಾಗಿ ಘೋಷಿಸಿದ್ದಾರೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಭದ್ರತಾ ಸಭೆಯೊಂದರಲ್ಲಿ ಮಾತನಾಡಿದ ಅಮಿತ್ ಶಾ, ಭಾರತದ ಗಡಿಭಾಗದ ಮೂಲಕ ನಡೆಯುತ್ತಿರುವ ಅಕ್ರಮ ಒಳನುಸುಳುವಿಕೆ ದೇಶದ ಆಂತರಿಕ ಭದ್ರತೆಗೆ ಮತ್ತು ಸಾಮಾಜಿಕ ಸಮತೋಲನಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು…

Read More