Headlines

Breaking News Today Live: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲೋಕಾರ್ಪಣೆಗೆ ಕ್ಷಣಗಣನೆ, ಇಂದಿನ ಪ್ರಮುಖ ಸುದ್ದಿಗಳು ಇಲ್ಲಿದೆ – Kannada News | TV9 Kannada News Live 25 June 2026 Tungabhadra Dam’s New Crest Gates Inauguration Bidadi Township Row Politics Cinema Latest News

ಬೆಂಗಳೂರು, ಜೂ.25: ವಿಜಯನಗರ ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಇತಿಹಾಸದಲ್ಲೇ ಇಂದು ಅತ್ಯಂತ ಮಹತ್ವದ ದಿನ. ಕಳೆದ ವರ್ಷ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿಹೋಗಿ ಆತಂಕ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ, ಈಗ ಡ್ಯಾಂನ ಎಲ್ಲಾ 33 ಕ್ರಸ್ಟ್ ಗೇಟ್‌ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದ್ದು, ಅವುಗಳ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆದಿವೆ. ಇದರ ನಡುವೆ ದಕ್ಷಿಣ ಅಮೆರಿಕದ ದೇಶವಾದ ವೆನೆಜುವೆಲಾದಲ್ಲಿ ಬ್ಯಾಕ್-ಟು-ಬ್ಯಾಕ್ ಎರಡು ಭೀಕರ ಹಾಗೂ ಪ್ರಬಲ ಭೂಕಂಪಗಳು ಸಂಭವಿಸಿದ್ದು, ಇಡೀ ದೇಶವೇ ನಡುಗಿದೆ. ಯುಎಸ್ ಜಿಯೋಲಾಜಿಕಲ್…

Read More

ಮಹಿಳಾ ಮೀಸಲಾತಿಗೆ ವೇದಿಕೆ ಸಜ್ಜು; ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಏರಿಸಲು ಮೋದಿ ಸರ್ಕಾರ ಪ್ರಸ್ತಾಪ – Kannada News | Modi Government proposes increase of Lok Sabha seats from 543 to 850 setting stage for womens reservation

ನವದೆಹಲಿ, ಏಪ್ರಿಲ್ 14: ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಜಾರಿಗೆ ತರಲು ವೇದಿಕೆ ಸಿದ್ಧವಾಗಿದೆ. ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಸ್ಥಾನಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ. ಈ ವಿಸ್ತರಣೆಯು ನಾರಿ ಶಕ್ತಿ ವಂದನ (Nari Shakti Vandana) ಅಧಿನಿಯಮ (ಮಹಿಳಾ ಮೀಸಲಾತಿ ಕಾಯ್ದೆ) ಅನುಷ್ಠಾನವನ್ನು ಜಾರಿಗೊಳಿಸುವ ಯೋಜನೆಯ ಭಾಗವಾಗಿದೆ. ಇದು ಕೆಳಮನೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಗುರಿಯನ್ನು ಹೊಂದಿದೆ. ಈ ಕಾಯ್ದೆ ಸದನದ ಸುಮಾರು ಮೂರನೇ ಒಂದು…

Read More

ಸಾಕಷ್ಟು ಭಿನ್ನವಾಗಿ ‘ಮೋಡ ಕವಿದ ವಾತಾವರಣ’ ಸಿನಿಮಾದ ಪ್ರಚಾರ ಮಾಡಿದ ಸಿಂಪಲ್ ಸುನಿ – Kannada News | Simple Suni Moda Kavida Vatavarana Movie deferent level of promotion

ಸಿಂಪಲ್ ಸುನಿ ಅವರು ಹೊಸ ಪ್ರತಿಭೆಗಳಿಗೆ ಹೆಚ್ಚು ಮಣೆ ಹಾಕುತ್ತಾರೆ. ಇದಕ್ಕೆ ಹೊಸ ಸೇರ್ಪಡೆ ‘ಮೋಡ ಕವಿದ ವಾತಾವರಣ’ ಸಿನಿಮಾ. ಈ ಚಿತ್ರದಲ್ಲಿ ಸುತನ್ ದಿಲೀಪ್, ಐಶ್ ಆರಾಧ್ಯ, ತೇಜಸ್ ರಾಜ್, ಸುಷ್ಮಾಶ್ರೀ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾದ ಟೀಸರ್ ಜೂನ್ 16ರಂದು ರಿಲೀಸ್ ಆಗಲಿದೆ. ಇದರ ಪ್ರೋಮೋನ ಸುನಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋ ಸಾಕಷ್ಟು ಗಮನ ಸೆಳೆಯುವ ರೀತಿಯಲ್ಲಿ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಗಿಲ್ಲಿ ಮೇಲೆ ರಕ್ಷಿತಾಗೆ ನಿಜಕ್ಕೂ ಆಗಿದೆ ಪ್ರೀತಿ? ಈ ಘಟನೆಗಳೇ ಸಾಕ್ಷಿ – Kannada News | Rakshita Shetty’s Gilli Love in Bigg Boss Kannada: Is it True

ಗಿಲ್ಲಿ ರೀತಿಯ ಹುಡುಗ ಬೇಕು ಎಂದು ರಕ್ಷಿತಾ ಶೆಟ್ಟಿ ಆಗಾಗ ಹೇಳುತ್ತಾ ಇರುತ್ತಾರೆ. ಬಿಗ್ ಬಾಸ್ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಅವರಿಗೆ ಗಿಲ್ಲಿ ಮೇಲಿನ ಒಲವು ಹೆಚ್ಚಿದಂತೆ ಕಾಣಿಸುತ್ತಿದೆ. ಅವರು ಸದಾ ಗಿಲ್ಲಿ ಜೊತೆ ಇರುತ್ತಾರೆ. ಗಿಲ್ಲಿಗೆ ಪ್ರೀತಿ ವಿಷಯದಲ್ಲಿ ಕೆಲವು ಸಲಹೆಗಳನ್ನು ಕೂಡ ನೀಡಿದ್ದಾರೆ. ಇವುಗಳನ್ನು ನೋಡಿದರೆ ಗಿಲ್ಲಿ ಮೇಲೆ ರಕ್ಷಿತಾಗೆ ನಿಜಕ್ಕೂ ಲವ್ ಆಗಿದೆಯೇ ಎಂಬ ಪ್ರಶ್ನೆ ಮೂಡುವಂತೆ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ. ಗಿಲ್ಲಿ ನಟ ಹಾಗೂ ಕಾವ್ಯಾ ಮಧ್ಯೆ ಒಳ್ಳೆಯ ಬಾಂಡಿಂಗ್…

Read More

Bengaluru Air Quality: ಅಬ್ಬಬ್ಬಾ! ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಎಲ್ಲದಕ್ಕಿಂತ ಉತ್ತಮ! – Kannada News | Bangalore Air Pollution Crisis: Bengaluru Air quality gets better along with all places

ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಎಲ್ಲದಕ್ಕಿಂತ ಉತ್ತಮ! ಬೆಂಗಳೂರು, ಮೇ 04: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ  (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More

Optical Illusion: ಈ ಚಿತ್ರದಲ್ಲಿ ಮರೆಮಾಡಲಾಗಿರುವ ತೆಂಗಿನಕಾಯಿಯನ್ನು ಗುರುತಿಸಿ ನೋಡೋಣ – Kannada News | Optical Illusion: Can you find the hidden coconut in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್ ಟೀಸರ್ ಸೇರಿದಂತೆ ಒಗಟಿನ ಚಿತ್ರಗಳೇ ಹಾಗೆ, ಒಂದು ಕ್ಷಣ ನಿಮ್ಮ ಕಣ್ಣನ್ನು ಮೋಸಗೊಳಿಸುತ್ತದೆ. ಈ ಚಿತ್ರಗಳು ನಿಮ್ಮ ಮೆದುಳಿಗೆ ಕೆಲಸ ನೀಡುವುದರ ಜತೆಗೆ ನಿಮ್ಮನ್ನು ರಿಲ್ಯಾಕ್ಸ್ ಆಗಿಸುತ್ತದೆ. ಆದರೆ, ಬುದ್ಧಿವಂತರು ಮಾತ್ರ ಕಡಿಮೆ ಸಮಯದಲ್ಲಿ ಉತ್ತರ ಕಂಡುಹಿಡಿಯುತ್ತಾರೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿನ ಈ ಒಗಟನ್ನು ಬಿಡಿಸಲು ಸಾಧ್ಯವೇ ಎಂದು ನೋಡಿ.  ನೀವು ಈ ಚಿತ್ರದಲ್ಲಿ ತೆಂಗಿನಕಾಯಿ ಎಲ್ಲಿದೆ ಎಂದು…

Read More

ಪದೇ ಪದೇ ಆತ್ಮಹತ್ಯೆ ಯತ್ನಿಸಿದ 8ನೇ ತರಗತಿ ವಿದ್ಯಾರ್ಥಿನಿ: ಅಸಲಿ ಕಾರಣ ಇಲ್ಲಿದೆ – Kannada News | Child Protection Lapses: Karwar Children’s Home Fails Girl, Exposing Systemic Failures

ಕಾರವಾರ, ಫೆ.7: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆಯೊಂದು ನಡೆದಿದೆ. ಘೋರ ದೌರ್ಜನ್ಯಕ್ಕೆ ಒಳಗಾಗಿ ಈಗಾಗಲೇ ನೊಂದಿದ್ದ ಬಾಲಕಿಗೆ ರಕ್ಷಣೆ ಸಿಗಬೇಕಾದ ಜಾಗದಲ್ಲಿಯೇ ಇಂತಹ ನಿರ್ಧಾರ ಮಾಡಿರುವುದು ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಈ ಬಾಲಕಿ ಮೂಲತಃ ಹಳಿಯಾಳ ತಾಲೂಕಿನವಳು. ಕಳೆದ ಆಗಸ್ಟ್‌ನಲ್ಲಿ ಪೋಕ್ಸೋ ಪ್ರಕರಣವೊಂದರ ಅಡಿಯಲ್ಲಿ ಈಕೆಯನ್ನು ರಕ್ಷಿಸಿ ಕಾರವಾರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಬಾಲಮಂದಿರಕ್ಕೆ ದಾಖಲಿಸಲಾಗಿತ್ತು. ಈಕೆ ಕಾರವಾರದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಆದರೆ, ಮಾನಸಿಕ…

Read More

ವಿಜಯ್ ನಗುವನ್ನು ಕಿತ್ತುಕೊಂಡಿತು ಆ ಸಾವು; ಸಂಪೂರ್ಣವಾಗಿ ಬದಲಾದ ದಳಪತಿ – Kannada News | Thalapathy Vijay CM: Sister’s Tragic Death Shaped His Silent Childhood

ತಮಿಳುನಾಡಿನ ನೂತನ ಮುಖ್ಯಮಂತ್ರಿ ದಳಪತಿ ವಿಜಯ್ ಈಗ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ತಮಿಳಗ ವೆಟ್ರಿ ಕಳಗಂ ಪಕ್ಷದ ಮೂಲಕ ಭರ್ಜರಿ ಜಯ ಸಾಧಿಸಿ ಅವರು ಇತ್ತೀಚೆಗಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ತಮ್ಮ ಮಗನ ಬಾಲ್ಯದ ಒಂದು ಭಾವುಕ ಕಥೆಯನ್ನು ಹಂಚಿಕೊಂಡಿದ್ದಾರೆ. ತಂಗಿಯ ಸಾವು ವಿಜಯ್ ಅವರನ್ನು ಹೇಗೆ ಬದಲಿಸಿತು ಎಂಬುದನ್ನು ಅವರು ನೆನಪಿಸಿಕೊಂಡಿದ್ದಾರೆ. ವಿಜಯ್ ಅವರ ತಂಗಿ ವಿದ್ಯಾ 1984ರಲ್ಲಿ ತಮ್ಮ 2ನೇ ವಯಸ್ಸಿನಲ್ಲಿ…

Read More

‘ಹಸಿಬಿಸಿ ಸೀನ್ ಬಗ್ಗೆ ಪತ್ನಿಗೆ ಆಮೇಲೆ ಗೊತ್ತಾಗಿದ್ದರೆ ಸಂಕಷ್ಟಕ್ಕೆ ಸಿಲುಕುತ್ತಿದ್ದೆ’: ಬಾಬಿ ಡಿಯೋಲ್

ಬಾಲಿವುಡ್ ನಟ ಬಾಬಿ ಡಿಯೋಲ್ (Bobby Deol) ಸೆಕೆಂಡ್ ಇನ್ನಿಂಗ್ಸ್‌ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದ್ದಾರೆ. ‘ಅನಿಮಲ್’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಅವರ ಸ್ಟಾರ್ಡಮ್ ಮತ್ತಷ್ಟು ಹೆಚ್ಚಾಗಿದೆ. ಆದರೆ, ಅದಕ್ಕೂ ಮುನ್ನ ಅವರ ವೃತ್ತಿಜೀವನಕ್ಕೆ ದೊಡ್ಡ ಬ್ರೇಕ್ ನೀಡಿದ್ದು ಪ್ರಕಾಶ್ ಝಾ ನಿರ್ದೇಶನದ ‘ಆಶ್ರಮ್’ (Aashram) ವೆಬ್ ಸೀರೀಸ್. ಇದೀಗ ಬಾಬಿ ಡಿಯೋಲ್ ಈ ಸೀರೀಸ್‌ನಲ್ಲಿದ್ದ ಹಸಿಬಿಸಿ ದೃಶ್ಯಗಳ ಬಗ್ಗೆ ಮತ್ತು ಅದನ್ನು ತಮ್ಮ ಪತ್ನಿ ತನ್ಯಾ ಡಿಯೋಲ್ ಬಳಿ ಮೊದಲು ಒಪ್ಪಿಕೊಂಡಿದ್ದರ ಹಿಂದಿನ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ….

Read More

ಬಿಟ್‌ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್‌ ಹಣ ಪಡೆದ ಬಗ್ಗೆ SIT ಚಾರ್ಜ್​ಶೀಟ್​ನಲ್ಲಿ ಉಲ್ಲೇಖ – Kannada News

ಬೆಂಗಳೂರು, ಜೂನ್ 9: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಬಿಟ್‌ಕಾಯಿನ್ (Bitcoin) ಹಗರಣದ ತನಿಖೆ ತೀವ್ರಗೊಂಡಿದ್ದು, ಯುವ ಕಾಂಗ್ರೆಸ್ ಪ್ರಮುಖ ಮೊಹಮ್ಮದ್ ನಲಪಾಡ್ (Mohammed Nalapad) ಅವರಿಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT) ನ್ಯಾಯಾಲಯಕ್ಕೆ ಸುದೀರ್ಘ ಚಾರ್ಜ್‌ಶೀಟ್ (ದೋಷಾರೋಪ ಪಟ್ಟಿ) ಸಲ್ಲಿಸಿದ್ದು, ಇದರಲ್ಲಿ ನಲಪಾಡ್ ಅವರಿಗೆ ಕೋಟ್ಯಂತರ ರೂಪಾಯಿ ಹಣ ಸಂದಾಯವಾಗಿರುವ ಬಗ್ಗೆ ಆಘಾತಕಾರಿ ವಿಚಾರ ಉಲ್ಲೇಖ ಮಾಡಲಾಗಿದೆ. ಹ್ಯಾಕರ್ ಶ್ರೀಕಿ ಜೊತೆಗಿನ ನಲಪಾಡ್ ಹಣಕಾಸು ವ್ಯವಹಾರಗಳು…

Read More