Headlines

ಪೆನ್ನು ಹಿಡಿದ ಸ್ಟೈಲ್ ಕಿಂಗ್ ರಜನೀಕಾಂತ್: ಬರೆಯುತ್ತಿರುವುದು ಯಾವ ಪುಸ್ತಕ? – Kannada News | Rajinikanth writing his auto biography confirms his daughter

ರಜನೀಕಾಂತ್ (Rajinikantha) ಭಾರತದ ನಂಬರ್ 1 ಸೂಪರ್ ಸ್ಟಾರ್. ಹಲವು ದಶಕಗಳಿಂದಲೂ ರಜನೀಕಾಂತ್ ಅವರು ಸೂಪರ್ ಸ್ಟಾರ್ ಸ್ಥಾನದಲ್ಲಿ ತಮ್ಮನ್ನು ತಾವು ಸ್ಥಾಪಿಸಿಕೊಂಡಿದ್ದಾರೆ. ರಜನೀಕಾಂತ್ ಸಿನಿಮಾ ನಟನಾಗಿ ಅದ್ಭುತ ಕತೆಗಳ ಮೂಲಕ ಹಲವರಿಗೆ ಸ್ಪೂರ್ತಿ ತುಂಬಿದ್ದಾರೆ. ಆದರೆ ಅವರ ವೈಯಕ್ತಿಕ ಜೀವನವೂ ಸಹ ಯಾವುದೇ ಸಿನಿಮಾ ಕತೆಗಿಂತಲೂ ಕಡಿಮೆ ಆಗಿದ್ದಲ್ಲ. ಬೆಂಗಳೂರಿನ ಸಣ್ಣ ಏರಿಯಾದಲ್ಲಿ ಬಡ ಕುಟುಂಬವೊಂದರಲ್ಲಿ ಜನಿಸಿ ರಜನೀ ಏರಿದ ಎತ್ತರ ಅಸಾಧಾರಣವಾದುದು. ಅಷ್ಟು ಎತ್ತರಕ್ಕೆ ಏರಿದ ಬಳಿಕವೂ ರಜನೀ ಕಾಯ್ದುಕೊಂಡ ಸರಳತೆ, ವಿನಮ್ರತೆ ಕೋಟ್ಯಂತರ…

Read More

ನಂದಲ್ಲಾರೀ, ಅಕ್ಷಯ್ ಕುಮಾರ್ ತಪ್ಪು; ‘ಹೇರಾ ಫೇರಿ 3’ ವಿಳಂಬಕ್ಕೆ ಕಾರಣ ಕೊಟ್ಟ ಪರೇಶ್ – Kannada News | Hera Pheri 3 Delays: Paresh Rawal Clarifies, Addresses Akshay Kumar Rumors

‘ಹೇರಾ ಫೇರಿ 3’ ಚಿತ್ರ ಘೋಷಣೆ ಆಗಿ ಬಹಳ ಸಮಯ ಕಳೆದಿದೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್, ಸುನೀಲ್ ಶೆಟ್ಟಿ ಹಾಗೂ ಪರೇಶ್ ರಾವಲ್ ನಟಿಸುತ್ತಿದ್ದಾರೆ. ಆದರೆ, ಮಧ್ಯದಲ್ಲಿ ಪರೇಶ್ ಅವರು ಸಿನಿಮಾದಿಂದ ಹೊರ ನಡೆದಿದ್ದರು. ಈಗ ಅವರು ಚಿತ್ರಕ್ಕೆ ಮರಳಿದ್ದಾರೆ. ಆದಾಗ್ಯೂ ಸಿನಿಮಾ ಸೆಟ್ಟೇರುತ್ತಿಲ್ಲ. ಇದಕ್ಕೆ ಪರೇಶ್ (Paresh Rawal) ಅವರೇ ಕಾರಣ ಎನ್ನಲಾಗಿತ್ತು. ಇದಕ್ಕೆ ಪರೇಶ್ ಉತ್ತರ ನೀಡಿದ್ದಾರೆ. ಪ್ರಕರಣದಲ್ಲಿ ಎಳೆದು ತರಬೇಡಿ ಎಂದು ಅವರು ಹೇಳಿದ್ದಾರೆ. ‘ಹೇರಾ ಫೇರಿ 3’ ಸೆಟ್ಟೇರೋದು ಅನುಮಾನ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ನಿಷ್ಠಾವಂತ ಪ್ರಾಣಿ ಶ್ವಾನವನ್ನು ಕಂಡು ಹಿಡಿಯಬಲ್ಲಿರಾ – Kannada News | Optical illusion: Can you find the loyal animal dog hidden in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಖುಷಿಯೇ ಬೇರೆ. ಇದು ದೃಷ್ಟಿ ಮತ್ತು ಬುದ್ಧಿಗೆ ಸವಾಲು ಎಸೆಯುತ್ತದೆ. ಸಮಯ ಕಳೆಯಲು ಇಂತಹ ಒಗಟುಗಳನ್ನು ಬಿಡಿಸುವುದು ಒಳ್ಳೆಯದು. ಹೆಚ್ಚಿನವರು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವತ್ತ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಎಲ್ಲರಿಗೂ ಉತ್ತರ ಕಂಡು ಕೊಳ್ಳುವುದು ಕಷ್ಟವಾಗಬಹುದು. ಈ ಒಗಟಿನ ಚಿತ್ರದಲ್ಲಿ ಶ್ವಾನವೊಂದು (dog) ಅಡಗಿ ಕುಳಿತಿದೆ. ಈ ನಿಷ್ಠಾವಂತ ಪ್ರಾಣಿಯನ್ನು ನೀವು ಐದು ಸೆಕೆಂಡುಗಳಲ್ಲಿ…

Read More

Rose Plant: ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ – Kannada News | Rose Plant Vastu: Best Directions and Placement for Positive Energy at Home

ಮನೆಯ ಅಂಗಳದಲ್ಲಿ ಬಣ್ಣ ಬಣ್ಣದ ಗುಲಾಬಿ ಗಿಡಗಳನ್ನು ನೆಡುವುದು ಮನೆಯ ಅಂದವವನ್ನು ಹೆಚ್ಚಿಸುತ್ತದೆ. ಆದರೆ ವಾಸ್ತುಶಾಸ್ತ್ರ ಮತ್ತು ಫೆಂಗ್ ಶೂಯಿ ದೃಷ್ಟಿಕೋನದಿಂದ ನೋಡಿದರೆ, ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ವಿಷಯಕ್ಕೆ ವಿಭಿನ್ನ ಅಭಿಪ್ರಾಯಗಳಿವೆ. ಕೆಲವು ನಂಬಿಕೆಗಳು ಇದನ್ನು ಶುಭವೆಂದು ಹೇಳಿದರೆ, ಕೆಲವು ಅಶುಭ ಎಂದು ಸೂಚಿಸುತ್ತವೆ. ಒಟ್ಟಾರೆಯಾಗಿ ಗುಲಾಬಿ ಗಿಡ ನೆಡುವುದು ತಪ್ಪಲ್ಲ, ಆದರೆ ಸ್ಥಳ ಮತ್ತು ದಿಕ್ಕು ಅತ್ಯಂತ ಮುಖ್ಯ ಎಂದು ತಜ್ಞರು ಎಚ್ಚರಿಸುತ್ತಾರೆ. ವಾಸ್ತು ಪ್ರಕಾರ, ಮನೆಯ ಮುಖ್ಯ ಪ್ರವೇಶದ ಬಳಿ ಮುಳ್ಳಿನ…

Read More

Video: ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ – Kannada News | We Have Boarded the Reform Express, Says PM Modi Ahead of Budget

ನವದೆಹಲಿ, ಜನವರಿ 29: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಗುರುವಾರ ಮಾಧ್ಯಮಗಳನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮಾತನಾಡಿದ್ದಾರೆ. ನಮ್ಮ ಸರ್ಕಾರದ ವಿಶಿಷ್ಟ ಲಕ್ಷಣವೆಂದರೆ ಸುಧಾರಣೆ, ಕಾರ್ಯಕ್ಷಮತೆ ಮತ್ತು ಬದಲಾವಣೆ, ಈಗ ನಾವು ಸುಧಾರಣಾ ಎಕ್ಸ್​ಪ್ರೆಸ್​ನಲ್ಲಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.  ರಾಷ್ಟ್ರಪತಿ ಭಾಷಣವನ್ನು ಉಲ್ಲೇಖಿಸಿರುವ ಅವರು, ಭಾಷಣವು 140 ಕೋಟಿ ಭಾರತೀಯರ ವಿಶ್ವಾಸದ ಅಭಿವ್ಯಕ್ತಿಯಾಗಿದೆ. ಅವರ ಸಾಮರ್ಥ್ಯ ಮತ್ತು ಅವರ ಆಕಾಂಕ್ಷೆಗಳ ರೇಖಾಚಿತ್ರವಾಗಿದೆ. ವಿಶೇಷವಾಗಿ ಯುವಕರ ಬಗ್ಗೆ. ಎಲ್ಲಾ ಸಂಸದರಿಗೆ, ರಾಷ್ಟ್ರಪತಿ ಮಾರ್ಗದರ್ಶನ ನೀಡಲು ಹಲವಾರು ವಿಷಯಗಳನ್ನು…

Read More

ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ: ಚಾಕುವಿನಿಂದ ಇರಿದು ಕೊಲೆ – Kannada News | Karnataka Crime: Illicit Affair Leads to Brutal Murder of Contractor in Hassan

ಹಾಸನ, ಜ.29: ರಾಜ್ಯದಲ್ಲಿ ಅನೈತಿಕ ಸಂಬಂಧಗಳ ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣಕ್ಕೆ ಕೊಲೆಗಳು ಕೂಡ ನಡೆಯುತ್ತಿದೆ. ಇದೀಗ ಹಾಸನದಲ್ಲಿ (Hassan) ಅನೈತಿಕ ಸಂಬಂಧದ ವಿಚಾರವಾಗಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ನೆನ್ನೆ (ಜ.28) ತಡರಾತ್ರಿ ಅನೈತಿಕ ಸಂಬಂಧದ ವಿಚಾರವಾಗಿ ಅಡುಗೆ ಕಂಟ್ರಾಕ್ಟರ್​​​ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರ ಆನಂದ್(48) ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ….

Read More

Video: ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ – Kannada News | Driver Killed After Vehicle Catches Fire on National Highway in Andhra Pradesh

ಕಾಕಿನಾಡ, ಜನವರಿ 29: ಆಂಧ್ರಪ್ರದೇಶದ ಕಾಕಿನಾಡದಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸಜೀವದಹನವಾಗಿದ್ದಾರೆ. ಕತಿಪುಡಿ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆಚ್ಚು ವಾಹನಗಳು ಓಡಾಡುವ ಹೆದ್ದಾರಿ, ಪಕ್ಕದ ರಸ್ತೆಯಿಂದ ಟ್ರಕ್​ ಒಂದು ಯೂಟರ್ನ್​ ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ. ಎರಡೂ ವಾಹನಗಳು ಡಿಕ್ಕಿ ಹೊಡೆದ ತಕ್ಷಣ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಹರಡುವ ಮೊದಲೇ ಓರ್ವ ಚಾಲಕ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು. ಆದರೆ ಮತ್ತೊಂದು ಟ್ರಕ್​ನಲ್ಲಿದ್ದ ಚಾಲಕನಿಗೆ ಅದು ಸಾಧ್ಯವಾಗಲಿಲ್ಲ….

Read More

ಪಾಕಿಸ್ತಾನದ್ದು ಬರೀ ನಾಟಕ ಅಷ್ಟೇ: ಮೊಹಮ್ಮದ್ ಕೈಫ್ – Kannada News | Mohammad Kaif Calls Out Pakistan’s World Cup Boycott Drama

ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡ ಹೊರಗುಳಿಯಲಿದೆಯಾ? ಈ ಕುತೂಹಲಕಾರಿ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಅಲ್ಲದೆ ಈ ಪ್ರಶ್ನೆಗೆ ಉತ್ತರ ಕೂಡ ಸಿಗುವುದಿಲ್ಲ. ಏಕೆಂದರೆ ಇವೆಲ್ಲವೂ ಪಾಕಿಸ್ತಾನದ ನಾಟಕ ಅಷ್ಟೇ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಟಿ20 ವಿಶ್ವಕಪ್​ ಅನ್ನು ಬಹಿಷ್ಕರಿಸುವುದಾಗಿ ಬೆದರಿಕೆಯೊಡ್ಡುತ್ತಿದೆ. ಆದರೆ ಅವರು ಹಾಗೆ ಮಾಡುವುದಿಲ್ಲ. ಏಕೆಂದರೆ ಇದೆಲ್ಲಾ ಪಾಕಿಸ್ತಾನದ ನಾಟಕ. ಈ ರೀತಿ ಹೇಳಿಕೆ ನೀಡುವ ಮೂಲಕ ಅವರು ಪ್ರಚಾರಗಿಟ್ಟಿಸಿಕೊಳ್ಳುತ್ತಿದ್ದಾರೆ ಅಷ್ಟೇ….

Read More

‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಕನ್ನಡದ ಮಹಿಳಾ ನಿರ್ದೇಶಕಿ – Kannada News | Yash Is Doing Right Thing Says Priya Hassan Over Toxic Teaser debate

‘ಟಾಕ್ಸಿಕ್’ ಸಿನಿಮಾ ಟೀಸರ್ ವಿಷಯದಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ಈ ವಿಷಯದಲ್ಲಿ ಪರ-ವಿರೋಧ ಚರ್ಚೆ ನಡೆದಿದೆ. ಈಗ ಯಶ್ ಬೆಂಬಲಕ್ಕೆ ಕನ್ನಡದ ಮಹಿಳಾ ನಿರ್ದೇಶಕಿ ನಿಂತಿದ್ದಾರೆ. ಫಿಲ್ಮ್ ಚೇಂಬರ್​ನ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಪ್ರಿಯಾ ಹಾಸನ್ ಟಿವಿ9 ಜೊತೆ ಮಾತನಾಡಿದ್ದಾರೆ. ಈ ವೇಳೆ ಅವರು ಯಶ್ ಬೆಂಬಲಕ್ಕೆ ನಿಂತಿದ್ದಾರೆ. ‘ಸಿನಿಮಾಗೆ ಏನು ಅಗತ್ಯವಿದೆಯೋ ಅವರನ್ನು ಮಾಡುತ್ತಿದ್ದಾರೆ. ಅವರ ಸಿನಿಮಾಗೆ ಎಲ್ಲ ಕಡೆ ಮಾರುಕಟ್ಟೆ ಇರುವುದರಿಂದ ಅವರು ಭಿನ್ನ ಸಿನಿಮಾ ನೀಡುತ್ತಿದ್ದಾರೆ’ ಎಂದಿದ್ದಾರೆ ಅವರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

Indian Press Day 2026: ಡಿಜಿಟಲ್‌ ಯುಗದಲ್ಲೂ ಕಡಿಮೆಯಾಗಿಲ್ಲ ಪತ್ರಿಕೆಗಳ ಮಹತ್ವ – Kannada News | Indian Press Day 2026: What is the purpose behind celebrating Indian Press Day?

ಇಂದಿನ ಈ ಡಿಜಿಟಲ್‌ ಜಗತ್ತಿನಲ್ಲಿ ಪ್ರತಿಯೊಂದು ಸುದ್ದಿಯೂ ಮೊಬೈಲ್ ಪರದೆಯಲ್ಲಿ ಸೆಕೆಂಡುಗಳಲ್ಲಿ ಲಭ್ಯವಿದ್ದರೂ ಸಹ ಪತ್ರಿಕೆಗಳು (Press) ಇನ್ನೂ ತಮ್ಮ ವಿಶ್ವಾಸಾರ್ಹತೆಯನ್ನು ಕಾಯ್ದುಕೊಂಡು ಬಂದಿವೆ ಮತ್ತು ಜನರಿಗೆ ಜಗತ್ತಿನಲ್ಲಿ ನಡೆಯುವ ವಿದ್ಯಾಮಾನಗಳ ಕುರಿತು ಓದುಗರಿಗೆ ವಿಶ್ವಾಸಾರ್ಹ ಮತ್ತು ಸಮತೋಲಿತ ಮಾಹಿತಿಯನ್ನು ಒದಗಿಸುತ್ತವೆ. ಇದೇ ಕಾರಣಕ್ಕಾಗಿ ಈ ಡಿಜಿಟಲ್‌ ಯುಗದಲ್ಲೂ ಲಕ್ಷಾಂತರ ಜನರು ಪತ್ರಿಕೆಯನ್ನು ಓದುತ್ತಿದ್ದಾರೆ. ಪತ್ರಿಕೆಗಳ ಈ ಪ್ರಾಮುಖ್ಯತೆ ಮತ್ತು ಅವುಗಳ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಮಾಧ್ಯಮ ಸ್ವಾತಂತ್ರ್ಯ, ಸಮಗ್ರತೆ ಮತ್ತು ನಿಷ್ಪಕ್ಷಪಾತತೆಯನ್ನು…

Read More