Headlines

IndiGo Crisis: ಡಿಸೆಂಬರ್​ನಲ್ಲಿ ಉಂಟಾದ ವಿಮಾನಗಳ ಹಾರಾಟದ ತೊಂದರೆಗೆ ಇಂಡಿಗೋಗೆ 22 ಕೋಟಿ ರೂ. ದಂಡ! – Kannada News | IndiGo Airlines fined Rs 22 crore by DGCA for flight disruptions in December 2025

ನವದೆಹಲಿ, ಜನವರಿ 17: 2025ರ ಡಿಸೆಂಬರ್​ನಲ್ಲಿ ಇಂಡಿಗೋ (IndiGo) ಪ್ರಯಾಣಿಕರಿಗೆ ಭಾರೀ ತೊಂದರೆ ಉಂಟಾಗಿತ್ತು. ಡಿಸೆಂಬರ್ 3ರಿಂದ 5ರವರೆಗೆ ಇಂಡಿಗೋ ಸಾವಿರಾರು ವಿಮಾನಗಳ ಹಾರಾಟವನ್ನು ರದ್ದುಮಾಡಿತ್ತು. ವಿಮಾನಗಳ ರದ್ದತಿ ಮತ್ತು ವಿಳಂಬಗಳಿಗೆ ಪ್ರತಿಕ್ರಿಯೆಯಾಗಿ ಭಾರತದ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ಸಂಸ್ಥೆಗೆ 22.2 ಕೋಟಿ ರೂ. ದಂಡ ವಿಧಿಸಿದೆ. ಇದರ ಜೊತೆಗೆ ಇಂಡಿಗೋ ವಿಮಾನಯಾನ ಸಂಸ್ಥೆಗೆ 50 ಕೋಟಿ ರೂ. ಬ್ಯಾಂಕ್ ಗ್ಯಾರಂಟಿ ನೀಡುವಂತೆ ಆದೇಶಿಸಿದೆ. ಡಿಸೆಂಬರ್ ಮೊದಲ ವಾರ ಇಂಡಿಗೋ 2,507 ವಿಮಾನಗಳನ್ನು ರದ್ದುಗೊಳಿಸಿತ್ತು….

Read More

National Vaccination Day 2026: ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುವು ಹಿಂದಿನ ಉದ್ದೇಶವೇನು ತಿಳಿಯಿರಿ

ಲಸಿಕೆಗಳು (Vaccines) ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ COVID-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಅವು ಸಹಾಯ ಮಾಡುತ್ತವೆ. COVID-19 ಸಾಂಕ್ರಾಮಿಕ ಸಮಯದಲ್ಲಿ ನಾವೆಲ್ಲರೂ ಅದರ ಮಹತ್ವವನ್ನು ನೋಡಿದ್ದೇವೆ. ವಿಶ್ವಾದ್ಯಂತ ಮಾರಕ ರೋಗಗಳ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಅಸ್ತ್ರವಾಗಿ ಕಾರ್ಯನಿರ್ವಹಿಸಿದೆ. ಲಸಿಕೆಯ ಈ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್‌ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ…

Read More

ಆಟವಾಡುತ್ತಿದ್ದ ಮಗುವನ್ನು ಎತ್ತಿ ನೆಲಕ್ಕೆ ಕುಕ್ಕಿದ ಯುವಕ; ಶಾಕಿಂಗ್ ವಿಡಿಯೋ ಇಲ್ಲಿದೆ

ಲಕ್ನೋ, ಫೆಬ್ರವರಿ 25: ಮನೆಯ ಹೊರಗೆ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ಒಬ್ಬ ವ್ಯಕ್ತಿ ತನ್ನ ತಲೆಯ ಎತ್ತರಕ್ಕೆ ಎತ್ತಿ, ನಂತರ ಜೋರಾಗಿ ತಲೆಕೆಳಗಾಗಿ ರಸ್ತೆಗೆ ಎಸೆದಿದ್ದಾನೆ. ನಂತರ ಮಗುವನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ಯಾಕೆ ಆ ರೀತಿ ಮಗುವಿನ ಜೊತೆ ಮೃಗದಂತೆ ವರ್ತಿಸಿದ್ದಾನೆ, ಆ ಮಗುವಿಗೂ ಆತನಿಗೂ ಏನು ಸಂಬಂಧ ಎಂಬುದು ಇನ್ನೂ ಗೊತ್ತಾಗಿಲ್ಲ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘ಜನ ನಾಯಗನ್’ ನೋಡಿ ಸಂಭ್ರಮಿಸಿದ ನಟ ರವಿ ಮೋಹನ್: ತಮಿಳುನಾಡು ಸಚಿವರ ಕಣ್ಣೀರು – Kannada News | Ravi Mohan Cheers for CM Vijay starrer Jana Nayagan in Theatre TN Minister Cries

ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ ವಿಜಯ್ (CM Vijay) ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾ ಜುಲೈ 23ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ವಿಮರ್ಶಕರಿಂದ ಈ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಪ್ರೇಕ್ಷಕರು ಹಾಗೂ ವಿಜಯ್ ಅಭಿಮಾನಿಗಳು ಚಿತ್ರಮಂದಿರಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದೀಗ ಖ್ಯಾತ ನಟ ರವಿ ಮೋಹನ್ (Ravi Mohan) ಸಹ ಥಿಯೇಟರ್‌ಗೆ ತೆರಳಿ ಸಿನಿಮಾ ವೀಕ್ಷಿಸಿದ್ದು, ವಿಜಯ್ ಅವರ ಎಂಟ್ರಿ ಸೀನ್‌ಗೆ ಶಿಳ್ಳೆ ಹೊಡೆದು ಸಂಭ್ರಮಿಸಿದ್ದಾರೆ. ಚೆನ್ನೈನ ಖ್ಯಾತ ವೆಟ್ರಿ ಥಿಯೇಟರ್​ನ ಕೊನೆಯ…

Read More

ಎಮಿಷನ್ ಸರ್ಟಿಫಿಕೇಟ್‌ ಇಲ್ಲ, ಪರ್ಮಿಟ್ ಇಲ್ಲ! ಪರಿವಾಹನ್ ದೋಷದಿಂದ ವಾಹನ ಮಾಲೀಕರ ಪರದಾಟ – Kannada News | Karnataka VAHAN 4 Crisis: Emission Certificate Delays Hit Vehicle Owners Hard

ಪರಿವಾಹನ್ ದೋಷದಿಂದ ವಾಹನ ಮಾಲೀಕರ ಪರದಾಟ ಬೆಂಗಳೂರು, ಡಿಸೆಂಬರ್ 24: ಕೇಂದ್ರ ಸರ್ಕಾರದ ವಾಹನ್–4 (Parivahan Portal) ಪೋರ್ಟಲ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ರಾಜ್ಯದ ವಾಹನಗಳ ಎಮಿಷನ್ ಸರ್ಟಿಫಿಕೇಟ್‌ಗಳು ಅಪ್ಡೇಟ್ ಆಗುತ್ತಿಲ್ಲ. ಈ ಸಮಸ್ಯೆಯಿಂದ ವೈಟ್ ಬೋರ್ಡ್ (ಖಾಸಗಿ) ಹಾಗೂ ಯೆಲ್ಲೋ ಬೋರ್ಡ್ (ವಾಣಿಜ್ಯ) ವಾಹನ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಎಮಿಷನ್ ಸರ್ಟಿಫಿಕೇಟ್ ಇಲ್ಲದೆ ಬಾಡಿಗೆಗೆ ಹೋಗುವವರ ಪರದಾಟ ವಾಹನ್–4 ನಲ್ಲಿ ಎಮಿಷನ್ ಸರ್ಟಿಫಿಕೇಟ್ ಅಪ್ಡೇಟ್ ಆಗದ ಕಾರಣ ಸಾವಿರಾರು ಟೂರ್ಸ್…

Read More

ಒಣಗಿದ ದಾಸವಾಳ ಹೂ ನುಂಗಿದ ಪರಿಣಾಮ ಉಸಿರುಗಟ್ಟಿ 6 ತಿಂಗಳ ಮಗು ಸಾವು

ಮೈಸೂರು, ಮಾರ್ಚ್​​ 30: ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದ ದುರಂತ ಘಟನೆಯಲ್ಲಿ ಆರುವರೆ ತಿಂಗಳ ಮಗು ಸಾವನ್ನಪ್ಪಿದೆ. ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳ ಹೂವನ್ನು ಮಗು ಚಿನ್ಮಯಿಗೌಡ ಆಟವಾಡುತ್ತಾ ನುಂಗಿದೆ. ಇದರಿಂದ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಪೋಷಕರು ಇದನ್ನು ಗಮನಿಸಿದ ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ವೈದ್ಯರ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಮಗುವಿನ ಗಂಟಲಿನಲ್ಲಿ ಒಣಗಿದ ದಾಸವಾಳ ಹೂವು ಸಿಲುಕಿಕೊಂಡಿದ್ದು ಉಸಿರುಗಟ್ಟುವಿಕೆಗೆ ಕಾರಣವಾಗಿದೆ ಎಂದು ನಂತರ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಾರ್ಯ ವೈಫಲ್ಯ, ಅತಿಯಾದ ಹತಾಶೆ – Kannada News | Horoscope May 13 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಪ್ರಾಮಾಣಿಕತೆ ಇತರರ ಗಮನ ಸೆಳೆಯುತ್ತದೆ. ಕೆಲಸದಲ್ಲಿ ಚಿಕ್ಕ ವಿಳಂಬ ಸಂಭವಿಸಬಹುದು, ತಾಳ್ಮೆಯಿಂದಿರಿ. ನಿಮ್ಮ ಯೋಜನೆಗಳಿಗೆ ಪೂರಕವಾದ ಅವಕಾಶಗಳು ಎದುರಾಗಬಹುದು. ಮನೆಯ ಕೆಲಸವನ್ನು ಬೇರೆಯವರಿಗೆ ಹೇಳಿದರೂ ನೀವೇ ಮಾಡಬೇಕಾಗುವುದು. ಇಂದು ಹೊಸ ಕಲಿಕೆಯ ಹಂಬಲವಿರಬಹುದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ. ವೃಷಭ ರಾಶಿ: ಆದಷ್ಟು ನೆಮ್ಮದಿ ನೀಡುವ ಕೆಲಸಗಳಲ್ಲಿ ತೊಡಗಿಕೊಳ್ಳಿ. ಹಣಕಾಸು ಪರಿಸ್ಥಿತಿ ಸ್ಥಿರವಾಗಿರುತ್ತದೆ. ನಿಮ್ಮ ಆದರ್ಶಗಳ ಬಗ್ಗೆ ಯೋಚನೆ ಮಾಡುವ ದಿನ. ಸ್ನೇಹಿತರಿಂದ ಪ್ರೇರಣಾ…

Read More

IPL 2026: ಐಪಿಎಲ್​​ನಿಂದ 9 ಆಟಗಾರರು ಔಟ್..!

IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಇಂದಿನಿಂದ (ಮಾ.28) ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಕ್ರಿಕೆಟ್​​ ಕದನದಿಂದ ಕೆಲ ಆಟಗಾರರು ಹಿಂದೆ ಸರಿದಿದ್ದಾರೆ. ಹೀಗೆ ಐಪಿಎಲ್​ಗೆ ಆಯ್ಕೆಯಾಗಿ ಟೂರ್ನಿಯಿಂದ ಹೊರಬಿದ್ದ ಹಾಗೂ ಹಿಂದೆ ಸರಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ಆಕಾಶ್ ದೀಪ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಬಲಗೈ ವೇಗಿ ಆಕಾಶ್ ದೀಪ್ ಐಪಿಎಲ್ 2026 ರಿಂದ ಹೊರಗುಳಿದಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಅವರು ಟೂರ್ನಿಯಿಂದ ಹಿಂದೆ…

Read More

India Post Recruitment 2026: 10th ಪಾಸಾದವರಿಗೆ ಲಿಖಿತ ಪರೀಕ್ಷೆಯಿಲ್ಲದೇ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ – Kannada News | India Post GDS Recruitment 2026: 28,740 Posts for 10th Pass, No Exam! Apply Now

ಇಂಡಿಯಾ ಪೋಸ್ಟ್ ಜಿಡಿಎಸ್ ನೇಮಕಾತಿ ದೇಶಾದ್ಯಂತ ಸರ್ಕಾರಿ ಉದ್ಯೋಗದ ಅವಕಾಶಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಂಡಿಯಾ ಪೋಸ್ಟ್ ದೊಡ್ಡ ಸುವರ್ಣಾವಕಾಶವನ್ನು ಘೋಷಿಸಿದೆ. ವಿವಿಧ ಅಂಚೆ ವೃತ್ತಗಳಲ್ಲಿ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳ ನೇಮಕಾತಿಗಾಗಿ ಒಟ್ಟು 28,740 ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಈ ನೇಮಕಾತಿಯ ವಿಶೇಷತೆ ಎಂದರೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ, ಕೇವಲ 10ನೇ ತರಗತಿಯ ಅಂಕಗಳ ಆಧಾರದ ಮೇಲೆ ಮಾತ್ರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ (BPM), ಅಸಿಸ್ಟೆಂಟ್…

Read More

ಉಚಿತ ಹೆಲ್ಮೆಟ್ ಪಡೆಯಲು ಪ್ರವಾಹದಂತೆ ಮುಗಿಬಿದ್ದ ಜನ: ಲಾರಿಯನ್ನೇ ಏರಿ ಹೇಗೆ ದೋಚುತ್ತಿದ್ದಾರೆ ನೋಡಿ! – Kannada News | Chaos at Free Helmet Distribution in Mulabagilu: Crowd Storms Lorry, Video Goes Viral

ಉಚಿತ ಹೆಲ್ಮೆಟ್ ಪಡೆಯಲು ಮುಗಿಬಿದ್ದ ಜನImage Credit source: tv9 ಕೋಲಾರ, ಫೆಬ್ರವರಿ 5: ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ ಕಡ್ಡಾಯ ರೂಲ್ಸ್ ಜಾರಿಮಾಡಲಾಗಿದೆ. ಹೀಗಾಗಿ ಮುಳಬಾಗಿಲು (Mulabagilu) ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷ, ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಆದಿನಾರಾಯಣ ನೇತೃತ್ವದಲ್ಲಿ ಬುಧವಾರ 25 ಸಾವಿರ ಉಚಿತ ಹೆಲ್ಮೆಟ್​ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೀವಸಂಜೀವಿನಿ ಕಾರ್ಯಕ್ರಮಕ್ಕೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್​ ಚಾಲನೆ…

Read More