Headlines

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ

ದಾವಣಗೆರೆ, ಜ.29: ಅಡಿಕೆಗೆ ಕೊಳೆ ರೋಗದ ನಡುವೆಯೂ ಬೆಲೆ ಏರಿಕೆ ಆಗಿರುವುದು ಅಚ್ಚರಿ ಸಂಗತಿ, ಆದರೆ ರೈತರಿಗೆ ಇದರ ಬಗ್ಗೆ ಒಂದಲ್ಲ ಒಂದು ತಲೆನೋವು ಇದ್ದೇ ಇದೆ. ಇಷ್ಟು ದಿನ ಕೊಳೆ ರೋಗ ಬಗ್ಗೆ ಚಿಂತೆ ಮಾಡುತ್ತಿದ್ದ ರೈತರು. ಇದೀಗ ಕಳ್ಳರ ಕಾಟಕ್ಕೆ ಕಂಗಾಲಾಗಿದ್ದಾರೆ. ಕೊಳೆ ರೋಗದ ನಡುವೆಯೂ ಅಡಿಕೆ ದರ ಏರಿಕೆ ಆಗಿದೆ. ಈ ಬಗ್ಗೆ ಸ್ವಲ್ಪ ಸಂತೋಷ ಪಡುವ ಸಮಯದಲ್ಲೇ ರೈತರಿಗೆ ಕಳ್ಳರು ಕಾಟ ಎದುರಾಗಿದೆ. ಇದೀಗ ಕಳ್ಳರನ್ನು ಪತ್ತೆ ಮಾಡಲು ಹಾಗೂ ಅಡಿಕೆಗೆ…

Read More

ಎಂಥ ನಿರ್ದೇಶಕನಿಗೆ ಇದೆಂಥ ಗತಿ ಬಂತು ನೋಡಿ – Kannada News | Director Shankar finally gets a producer for his next movie with budget restriction

ಚಿತ್ರರಂಗವೇ ಹಾಗೆ ಇಲ್ಲಿ ಸಾಕಷ್ಟು ಅನಿಶ್ಚಿತತೆಗಳು, ಒಂದೇ ಒಂದು ಸಿನಿಮಾ (Cinema) ಎಂಥಹವರನ್ನು ದೊಡ್ಡ ಸ್ಟಾರ್​ಗಳನ್ನಾಗಿ ಮಾಡಿ ಬಿಡುತ್ತದೆ. ಒಂದೇ ಒಂದು ಸೋಲು ದೊಡ್ಡ ಸ್ಟಾರ್​​ಗಳನ್ನು ನೆಲಕಚ್ಚುವಂತೆ ಮಾಡಿ ಬಿಡುತ್ತದೆ. ಇಂಥಹಾ ಸಾಕಷ್ಟು ಉದಾಹರಣೆಗಳು ಚಿತ್ರರಂಗದಲ್ಲಿ ಈಗಾಗಲೇ ಇವೆ. ಇದೀಗ ಇದಕ್ಕೆ ಹೊಸದೊಂದು ಉದಾಹರಣೆ ಸೇರ್ಪಡೆ ಆಗಲಿಕ್ಕಿದೆ. ಅದುವೇ ಒಂದು ಕಾಲದ ಸೂಪರ್ ಸ್ಟಾರ್ ನಿರ್ದೇಶಕ ಶಂಕರ್ ಅವರದ್ದು. ಭಾರತೀಯ ಚಿತ್ರರಂಗಕ್ಕೆ ಅದ್ಧೂರಿತನ, ಪ್ಯಾನ್ ಇಂಡಿಯಾ ಕಾನ್ಸೆಪ್ಟನ್ನು ಮೊದಲು ಪರಿಚಯಿಸಿದ್ದೇ ನಿರ್ದೇಶಕ ಶಂಕರ್. 100 ಕೋಟಿ ಬಜೆಟ್…

Read More

ಜಸ್​ಪ್ರೀತ್​ ಬುಮ್ರಾರನ್ನು ಚೆಂಡಾಡುತ್ತಿರುವ ಬ್ಯಾಟರ್​ಗಳು..! – Kannada News | Jasprit bumrah bowling under question in t20i

ಪ್ರಸ್ತುತ ಕ್ರಿಕೆಟ್​ನ ಶ್ರೇಷ್ಠ ಬೌಲರ್​ಗಳಲ್ಲಿ ಜಸ್​ಪ್ರೀತ್ ಬುಮ್ರಾ ಕೂಡ ಒಬ್ಬರು. ಅದರಲ್ಲೂ ಬುಮ್ರಾ ಅವರಿಗಿಂತ ನಿಖರವಾಗಿ ಯಾರ್ಕರ್ ದಾಳಿ ಸಂಘಟಿಸುವ ಮತ್ತೋರ್ವ ಬೌಲರ್ ಇಲ್ಲ ಎನ್ನಬಹುದು. ಇದಾಗ್ಯೂ ಕಳೆದ ಕೆಲ ಪಂದ್ಯಗಳಲ್ಲಿ ಟೀಮ್ ಇಂಡಿಯಾ ವೇಗಿಯನ್ನು ಬ್ಯಾಟರ್​ಗಳು ಚೆಂಡಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು. ವಿಶಾಖಪಟ್ಟಣದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಒಂದೇ ಓವರ್​ನಲ್ಲಿ ನೀಡಿದ್ದು ಬರೋಬ್ಬರಿ 19 ರನ್​ಗಳು. 2017ರ ಬಳಿಕ ಬುಮ್ರಾ ಒಮ್ಮೆಯೂ ಟಿ20 ಪಂದ್ಯದ ಓವರ್​ವೊಂದರಲ್ಲಿ…

Read More

ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು ನೋಡಿ – Kannada News | Yathindra Siddaramaiah Interference Issue Debated in Karnataka Assembly: KJ George Rejects Resignation Reports

ಬೆಂಗಳೂರು, ಜನವರಿ 29: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪದಿಂದ ಸಚಿವ ಕೆಜೆ ಜಾರ್ಜ್‌ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ‘ಟಿವಿ9’ ವರದಿ ಉಲ್ಲೇಖಿಸಿ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಪ್ರಶ್ನೆ ಮಾಡಿದೆ. ಈ ವಿಚಾರವಾಗಿ ಸಚಿವ ಜಾರ್ಜ್‌ ಸದನದಲ್ಲೇ ಸ್ಪಷ್ಟನೆ ನೀಡಬೇಕೆಂದು ವಿರೋಧ ಪಕ್ಷದ ನಾಯಕರು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಇಂಧನ ಜಾರ್ಜ್‌, ತಮ್ಮ ರಾಜೀನಾಮೆಯ ಪ್ರಶ್ನೆಯೇ ಉದ್ಭವಿಸಿಲ್ಲ. ಮುಖ್ಯಮಂತ್ರಿಗಳ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದೆ ಮತ್ತು ಅವರಿಗೆ…

Read More

Video: ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ – Kannada News | Cow Smuggling Networks Evolve, Posing New Enforcement Challenges

ಯಾರಿಗೂ ಅನುಮಾನ ಬಾರದಂತೆ ಹಸುಗಳನ್ನು ನೀರಿನ ಬಾಟಲಿಗಳ ನಡುವೆ ತುಂಬಿ ಕಳ್ಳಸಾಗಣೆ ಮಾಡುತ್ತಿದ್ದವರನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಸುಗಳ ಕಳ್ಳಸಾಗಣೆ ಮಾಡುವವರು ಯಾವ್ಯಾವ ರೀತಿಯ ಪ್ಲ್ಯಾನ್​ ಮಾಡುತ್ತಿದ್ದಾರೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಟ್ರಕ್ ತುಂಬಾ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ತುಂಬಿ ಮಧ್ಯದಲ್ಲಿ ಹಸುಗಳನ್ನು ಇರಿಸಲಾಗಿತ್ತು. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ಅರಿಜಿತ್ ಚಿತ್ರರಂಗ ತೊರೆಯಲು ಸಲ್ಮಾನ್ ಖಾನ್ ಕಾರಣ? – Kannada News | Arijit Singh Quits Bollywood Playback: Is Salman Khan Controversy the Real Reason?

ತಮ್ಮ ಮಧುರ ಧ್ವನಿ ಮತ್ತು ಸರಳ ಗಾಯನದಿಂದ ಲಕ್ಷಾಂತರ ಜನರ ಹೃದಯಗಳನ್ನು ಗೆದ್ದ ಗಾಯಕ ಅರಿಜಿತ್ ಸಿಂಗ್, ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದಾರೆ. ಇದು ಎಲ್ಲರಿಗೂ ದೊಡ್ಡ ಆಘಾತ ತಂದಿದೆ. ಅವರ ನಿವೃತ್ತಿಯ ಸುದ್ದಿಯನ್ನು ಚಲನಚಿತ್ರೋದ್ಯಮ ಹಾಗೂ ಅವರ ಅಭಿಮಾನಿಗಳು ಅರಗಿಸಿಕೊಳ್ಳುತ್ತಿಲ್ಲ. ಅರಿಜಿತ್ ಸಂಗೀತ ಕೆಲಸ ನಿಲ್ಲಿಸುವುದಿಲ್ಲವಂತೆ. ಅವರು ಸಿನಿಮಾಗಳಲ್ಲಿ ಹಾಡುವುದನ್ನು ಮಾತ್ರ ನಿಲ್ಲಿಸಿದ್ದಾರೆ. ಅವರು ಚಿತ್ರರಂಗದಿಂದ ದೂರ ಉಳಿಯಲು ಸಲ್ಲು ಕಾರಣ ಎಂದೆಲ್ಲ ಹೇಳಲಾಗುತ್ತಿದೆ. ಸಲ್ಮಾನ್ ಮತ್ತು ಅರಿಜಿತ್ ನಡುವಿನ ವಿವಾದವು ತುಂಬಾ ಹಳೆಯದು. ಇಬ್ಬರೂ…

Read More

Gold Rate Today: 100 ಗ್ರಾಮ್ ಚಿನ್ನದ ಬೆಲೆಯಲ್ಲಿ 12,550 ರೂ ಏರಿಕೆ – Kannada News | Gold Price Today on 29th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 29: ಚಿನ್ನ ಮತ್ತು ಬೆಳ್ಳಿ ಬೆಲೆ ಗುರುವಾರ ಅಕ್ಷರಶಃ ಗಗನ ಮುಟ್ಟಿದೆ. 100 ಗ್ರಾಮ್ ಚಿನ್ನದ ಬೆಲೆಯಲ್ಲಿ (gold rate) ಬರೋಬ್ಬರಿ 12,550 ರೂನಷ್ಟು ಏರಿಕೆ ಆಗಿರುವುದು ಗಮನಾರ್ಹ. ಇತ್ತೀಚಿನ ವರ್ಷಗಳಲ್ಲೇ ಒಂದೇ ದಿನದಲ್ಲಿ ಚಿನ್ನ ಕಂಡ ಅತಿಹೆಚ್ಚು ಏರಿಕೆ ಇದು. ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 16,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ 17,000 ರೂ ಮೈಲಿಗಲ್ಲು ದಾಟಿ 18,000 ರೂನತ್ತ ಸಾಗುತ್ತಿದೆ. ಬೆಳ್ಳಿ ಬೆಲೆ ಇನ್ನೂ ದೊಡ್ಡ…

Read More

ಇಂಧನ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್: ಆಮೇಲಾಗಿದ್ದೇ ಬೇರೆ! – Kannada News | KJ George, Karnataka Energy Minister Decided to resign due to Yathindra Siddaramaiah’s interference in his Department; Here’s exclusive report

ಯತೀಂದ್ರ, ಸಿದ್ದರಾಮಯ್ಯ, ಕೆಜೆ ಜಾರ್ಜ್Image Credit source: Tv9 ಬೆಂಗಳೂರು, ಜನವರಿ 29: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆಜೆ ಜಾರ್ಜ್ (KJ George) ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗವಾಗಿದೆ. ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪದಿಂದ ನಡೆದ ಕೆಲ ಅಧಿಕಾರಿಗಳ ವರ್ಗಾವಣೆ ಹಾಗೂ ಅಮಾನತು ವಿಚಾರ ಸರ್ಕಾರದೊಳಗೆ…

Read More

ಪೆನ್ನು ಹಿಡಿದ ಸ್ಟೈಲ್ ಕಿಂಗ್ ರಜನೀಕಾಂತ್: ಬರೆಯುತ್ತಿರುವುದು ಯಾವ ಪುಸ್ತಕ? – Kannada News | Rajinikanth writing his auto biography confirms his daughter

ರಜನೀಕಾಂತ್ (Rajinikantha) ಭಾರತದ ನಂಬರ್ 1 ಸೂಪರ್ ಸ್ಟಾರ್. ಹಲವು ದಶಕಗಳಿಂದಲೂ ರಜನೀಕಾಂತ್ ಅವರು ಸೂಪರ್ ಸ್ಟಾರ್ ಸ್ಥಾನದಲ್ಲಿ ತಮ್ಮನ್ನು ತಾವು ಸ್ಥಾಪಿಸಿಕೊಂಡಿದ್ದಾರೆ. ರಜನೀಕಾಂತ್ ಸಿನಿಮಾ ನಟನಾಗಿ ಅದ್ಭುತ ಕತೆಗಳ ಮೂಲಕ ಹಲವರಿಗೆ ಸ್ಪೂರ್ತಿ ತುಂಬಿದ್ದಾರೆ. ಆದರೆ ಅವರ ವೈಯಕ್ತಿಕ ಜೀವನವೂ ಸಹ ಯಾವುದೇ ಸಿನಿಮಾ ಕತೆಗಿಂತಲೂ ಕಡಿಮೆ ಆಗಿದ್ದಲ್ಲ. ಬೆಂಗಳೂರಿನ ಸಣ್ಣ ಏರಿಯಾದಲ್ಲಿ ಬಡ ಕುಟುಂಬವೊಂದರಲ್ಲಿ ಜನಿಸಿ ರಜನೀ ಏರಿದ ಎತ್ತರ ಅಸಾಧಾರಣವಾದುದು. ಅಷ್ಟು ಎತ್ತರಕ್ಕೆ ಏರಿದ ಬಳಿಕವೂ ರಜನೀ ಕಾಯ್ದುಕೊಂಡ ಸರಳತೆ, ವಿನಮ್ರತೆ ಕೋಟ್ಯಂತರ…

Read More

ನಂದಲ್ಲಾರೀ, ಅಕ್ಷಯ್ ಕುಮಾರ್ ತಪ್ಪು; ‘ಹೇರಾ ಫೇರಿ 3’ ವಿಳಂಬಕ್ಕೆ ಕಾರಣ ಕೊಟ್ಟ ಪರೇಶ್ – Kannada News | Hera Pheri 3 Delays: Paresh Rawal Clarifies, Addresses Akshay Kumar Rumors

‘ಹೇರಾ ಫೇರಿ 3’ ಚಿತ್ರ ಘೋಷಣೆ ಆಗಿ ಬಹಳ ಸಮಯ ಕಳೆದಿದೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್, ಸುನೀಲ್ ಶೆಟ್ಟಿ ಹಾಗೂ ಪರೇಶ್ ರಾವಲ್ ನಟಿಸುತ್ತಿದ್ದಾರೆ. ಆದರೆ, ಮಧ್ಯದಲ್ಲಿ ಪರೇಶ್ ಅವರು ಸಿನಿಮಾದಿಂದ ಹೊರ ನಡೆದಿದ್ದರು. ಈಗ ಅವರು ಚಿತ್ರಕ್ಕೆ ಮರಳಿದ್ದಾರೆ. ಆದಾಗ್ಯೂ ಸಿನಿಮಾ ಸೆಟ್ಟೇರುತ್ತಿಲ್ಲ. ಇದಕ್ಕೆ ಪರೇಶ್ (Paresh Rawal) ಅವರೇ ಕಾರಣ ಎನ್ನಲಾಗಿತ್ತು. ಇದಕ್ಕೆ ಪರೇಶ್ ಉತ್ತರ ನೀಡಿದ್ದಾರೆ. ಪ್ರಕರಣದಲ್ಲಿ ಎಳೆದು ತರಬೇಡಿ ಎಂದು ಅವರು ಹೇಳಿದ್ದಾರೆ. ‘ಹೇರಾ ಫೇರಿ 3’ ಸೆಟ್ಟೇರೋದು ಅನುಮಾನ…

Read More