Headlines

‘3 ಇಡಿಯಟ್ಸ್’ಗೂ ಸೋನಮ್ ವಾಂಗ್‌ಚುಕ್ ಸಂಬಂಧವಿಲ್ಲ: ಆಮೀರ್ ಖಾನ್ – Kannada News | Aamir Khan says 3 Idiots movie is not based on Sonam Wangchuk

ಆಮಿರ್ ಖಾನ್ (Aamir Khan), ಮಾಧವನ್, ಶರ್ಮನ್ ಜೋಶಿ, ಕರೀನಾ ನಟಿಸಿ ರಾಜ್​​ಕುಮಾರ್ ಹಿರಾನಿ ನಿರ್ದೇಶನ ಮಾಡಿದ್ದ ‘3 ಇಡಿಯಟ್ಸ್’ ಸಿನಿಮಾ ಬ್ಲಾಕ್ ಬಸ್ಟರ್ ಸಿನಿಮಾ. ಅದ್ಭುತವಾದ ಸಂದೇಶ ಹೊಂದಿದ್ದ ಆ ಸಿನಿಮಾ ಭಾರತೀಯ ಚಿತ್ರರಂಗದ ಕಲ್ಟ್ ಸಿನಿಮಾ ಎನಿಸಿಕೊಂಡಿದೆ. ಆ ಸಿನಿಮಾ, ಭಾರತದ ಹೆಮ್ಮೆಯ ವಿಜ್ಞಾನಿ ಮತ್ತು ಈಗ ವಿದ್ಯಾರ್ಥಿಗಳ ಪರವಾಗಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಸೋನಂ ವಾಂಗ್ಚುಕ್ ಅವರ ಜೀವನ ಆಧರಿಸಿದೆ ಎನ್ನಲಾಗಿತ್ತು. ಈ ಕುರಿತು ಹಲವಾರು ಪೋಸ್ಟ್​​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇರುತ್ತವೆ….

Read More

Video: ‘ದಿನಕ್ಕೆ 17 ಗಂಟೆ ಓದು, ನಿದ್ದೆಯನ್ನೂ ತ್ಯಜಿಸಿದ್ದೆ’; NEET UG ಟಾಪರ್ ಆರ್ಯನ್ ಗುಪ್ತಾ ಯಶಸ್ಸಿನ ಗುಟ್ಟು – Kannada News | NEET UG 2026 AIR 1: Aryan Gupta’s Success Story, 715 Marks and Oncologist Dream

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ‘ನೀಟ್ ಯುಜಿ 2026’ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ 720ಕ್ಕೆ 715 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್ (AIR 1) ಸಾಧಿಸಿರುವ ಪಂಜಾಬ್‌ನ ಲುಧಿಯಾನದ ಆರ್ಯನ್ ಗುಪ್ತಾ ತಮ್ಮ ಯಶಸ್ಸಿನ ಬಗ್ಗೆ PTI ಜೊತೆ ಹಂಚಿಕೊಂಡಿದ್ದಾರೆ. “ನನ್ನ ತಂದೆ ಮತ್ತು ತಾಯಿ ಇಬ್ಬರೂ ವೈದ್ಯರಾಗಿದ್ದಾರೆ. ನಾನು ಈ ಸಾಧನೆಗಾಗಿ ದಿನಕ್ಕೆ 16 ರಿಂದ 17 ಗಂಟೆಗಳ ಕಾಲ ಅತ್ಯಂತ ಕಷ್ಟಪಟ್ಟು ಅಭ್ಯಾಸ ಮಾಡುತ್ತಿದ್ದೆ, ಕೆಲವೊಮ್ಮೆ ಸರಿಯಾಗಿ…

Read More

ಬೆಂಗಳೂರಿನಲ್ಲಿ ಝಗಮಗಿಸಲಿದೆ ವೀಕೆಂಡ್! ಭಾನುವಾರ ಮುಂಜಾನೆ 5 ರ ವರೆಗೂ ಪಬ್, ಬಾರ್, ರೆಸ್ಟೋರೆಂಟ್ ಓಪನ್ ಸಾಧ್ಯತೆ – Kannada News | Bengaluru Weekend Buzz: Pubs, Bars and Restaurants Likely to Stay Open Till 5 AM for Football World Cup Screenings

ಬೆಂಗಳೂರು, ಜುಲೈ 17: ಈ ವಾರಾಂತ್ಯ ಐಟಿ ನಗರಿ ಬೆಂಗಳೂರಿನಲ್ಲಿ (Bengaluru) ಫುಟ್‌ಬಾಲ್ ಅಭಿಮಾನಿಗಳ ಸಂಭ್ರಮ ಜೋರಾಗುವ ಲಕ್ಷಣಗಳು ಗೋಚರಿಸುತ್ತಿವೆ. ಫುಟ್‌ಬಾಲ್ ವಿಶ್ವಕಪ್‌ನ ಮೂರನೇ ಸ್ಥಾನಕ್ಕಾಗಿ ನಡೆಯಲಿರುವ ಫ್ರಾನ್ಸ್–ಇಂಗ್ಲೆಂಡ್ ಪಂದ್ಯ ಹಾಗೂ ಫೈನಲ್ ಪಂದ್ಯವನ್ನು ಅಭಿಮಾನಿಗಳು ಒಟ್ಟಾಗಿ ವೀಕ್ಷಿಸಲು ನಗರದ ಪಬ್‌ಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳು ವಿಶೇಷ ಸಿದ್ಧತೆ ಆರಂಭಿಸಿವೆ. ಪಂದ್ಯಗಳ ಸಮಯ ಮುಂಜಾನೆ ಇರುವುದರಿಂದ, ಭಾನುವಾರ ಬೆಳಗ್ಗೆ 5 ಗಂಟೆಯವರೆಗೆ ವ್ಯಾಪಾರ ನಡೆಸಲು ಅನುಮತಿ ನೀಡುವಂತೆ ಉದ್ಯಮಿಗಳು ಸರ್ಕಾರ ಹಾಗೂ ಬೆಂಗಳೂರು ನಗರ ಪೊಲೀಸರನ್ನು ಕೋರಿದ್ದಾರೆ….

Read More

ಮೊದಲ ಬಾರಿಗೆ ಇರಾನ್ ಮೇಲೆ ದಾಳಿ ನಡೆಸಿದ ಯುಎಇ – Kannada News | US Escalates Attacks on Irans Infrastructure, UAE Joins Conflict and Red Sea Threat Looms

ಟೆಹ್ರಾನ್, ಜುಲೈ 17: ಅಮೆರಿಕ ಇರಾನ್ ಮೇಲೆ ತನ್ನ ಭೀಕರ ದಾಳಿಗಳನ್ನು ಮುಂದುವರೆಸಿದೆ. ಆದರೆ ಮೊದಲ ಬಾರಿಗೆ ಇರಾನ್ ಮೇಲೆ ಯುಎಇ ದಾಳಿ ನಡೆಸಿ ಅಚ್ಚರಿ ಮೂಡಿಸಿದೆ. ಇರಾನ್ ರಾಜಧಾನಿ ಟೆಹ್ರಾನ್ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಭಯಾನಕ ದಾಳಿಗಳನ್ನು ನಡೆಸಿದೆ. ಚಬಹಾರ್ ಬಂದರು, ಬುಶೆಹರ್ ಪರಮಾಣು ಸಂಕೀರ್ಣ, ಇರಾನಿಶಾಹರ್ ವಿಮಾನ ನಿಲ್ದಾಣದಲ್ಲಿ ಪ್ರಬಲ ಸ್ಫೋಟಗಳು ಸಂಭವಿಸಿವೆ. ರೈಲ್ವೆ ಸೇತುವೆಗಳು ಮತ್ತು ರಸ್ತೆಗಳು ಸೇರಿದಂತೆ ಇರಾನ್‌ನ ಮೂಲಸೌಕರ್ಯಗಳನ್ನು ಅಮೆರಿಕ ಪ್ರಮುಖ ಗುರಿಯಾಗಿಸಿಕೊಂಡಿದೆ. ಈ ದಾಳಿಗಳಿಂದ ರೈಲ್ವೆ ಮತ್ತು…

Read More

ಪದೇ ಪದೇ ಗ್ಯಾಸ್‌, ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದರೆ ಪುದೀನಾ ಎಲೆಗಳನ್ನು ಈ ರೀತಿ ಸೇವಿಸಿ – Kannada News | Top Health Benefits Of Mint Leaves You Should Know

ಇತ್ತೀಚಿನ ದಿನಗಳಲ್ಲಿ ಊಟ ಸರಿಯಾಗಿ ಮಾಡದಿರುವುದು, ಜಂಕ್ ಫುಡ್‌, ಒತ್ತಡದ ಜೀವನಶೈಲಿ ಮತ್ತು ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡುವುದು ಗ್ಯಾಸ್‌, ಅಸಿಡಿಟಿ, ಹೊಟ್ಟೆ ಉಬ್ಬರ ಹಾಗೂ ಅಜೀರ್ಣ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ರೀತಿಯಾದಾಗ ಅಡುಗೆ ಮನೆಯಲ್ಲೇ ಸುಲಭವಾಗಿ ಸಿಗುವ ಪುದೀನಾ (Mint) ಪರಿಹಾರ ನೀಡಬಹುದು. ಇದು ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಆಯುರ್ವೇದದಲ್ಲೂ ಶತಮಾನಗಳಿಂದ ಬಳಸಲಾಗುತ್ತಿರುವ ಪುದೀನಾ ಕೇವಲ ಆಹಾರದ ರುಚಿ ಹೆಚ್ಚಿಸುವುದಲ್ಲ, ಜೀರ್ಣಕ್ರಿಯೆ ಸುಧಾರಿಸಲು, ಬಾಯಿಯ ಆರೋಗ್ಯ ಕಾಪಾಡಲು ಹಾಗೂ ದೇಹದ ರೋಗನಿರೋಧಕ ಶಕ್ತಿಯನ್ನು ಕಾಪಾಡಲು…

Read More

ಅಂಕೋಲ: ಕುಸಿದು ಬೀಳುವ ಸ್ಥಿತಿಯಲ್ಲಿದೆ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ – Kannada News | 141 Year Old Harawada Government School in Ankola on Verge of Collapse, Parents Fear for Students’ Safety

ಕಾರವಾರ, ಜುಲೈ 17: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡದಲ್ಲಿರುವ 141 ವರ್ಷಗಳ ಇತಿಹಾಸವಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಈ ಶಾಲೆ ಯಾವಾಗ ಬೇಕಾದರೂ ಕುಸಿದು ಬೀಳುವ ಅಪಾಯದಲ್ಲಿದ್ದು, ಮಕ್ಕಳು ಪ್ರತಿದಿನ ಜೀವ ಭಯದಲ್ಲಿಯೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಯ ಮೇಲ್ಚಾವಣಿ ಗೆದ್ದಲು ಹಿಡಿದಿದ್ದು, ಮಣ್ಣಿನ ಗೋಡೆಗಳು ಬೀಳುವ ಹಂತದಲ್ಲಿವೆ. ಮಳೆಗಾಲದಲ್ಲಿ ಕಟ್ಟಡದ ಒಳಗಡೆ ನೀರು ಸೋರಿ, ಹುಳಗಳು ಕಾಣಿಸಿಕೊಳ್ಳುತ್ತವೆ. ಇದು ವಿದ್ಯಾರ್ಥಿಗಳ ಸುರಕ್ಷತೆಗೆ ದೊಡ್ಡ ಆತಂಕವನ್ನು ಸೃಷ್ಟಿಸಿದೆ….

Read More

Video: ನಾಗಲಕ್ಷ್ಮಿ ಅವತಾರದಲ್ಲಿ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಲಂಕಾರ ಹೇಗಿದೆ ನೋಡಿ – Kannada News | Mysore Chamundeshwari Temple Shines on Ashadas First Friday with Nagalakshmi Alankara

ಆಷಾಢ ಮಾಸದ ಮೊದಲ ಶುಕ್ರವಾರದಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆಗಳು ಮತ್ತು ಆಚರಣೆಗಳು ಜರುಗಿದವು. ಈ ಪುಣ್ಯ ದಿನದಂದು ತಾಯಿ ಚಾಮುಂಡೇಶ್ವರಿಗೆ ನಾಗಲಕ್ಷ್ಮಿ ಅಲಂಕಾರವನ್ನು ಮಾಡಲಾಗಿತ್ತು. ಇದರಿಂದ ಉತ್ಸವಮೂರ್ತಿಯು ಹಸಿರು ಮತ್ತು ಗುಲಾಬಿ ಬಣ್ಣದ ಸೀರೆಯಲ್ಲಿ ಕಂಗೊಳಿಸಿತು. ದೇವಸ್ಥಾನದ ಗರ್ಭಗುಡಿ, ಗೋಪುರ ಮತ್ತು ದೇವಾಲಯದ ಆವರಣವನ್ನು ವಿವಿಧ ಬಗೆಯ ಸುಂದರ ಹೂಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿತ್ತು. ಆಷಾಢ ಶುಕ್ರವಾರದ ಮಹತ್ವದಿಂದಾಗಿ, ಸಾವಿರಾರು ಭಕ್ತರು ಬೆಳಗಿನಿಂದಲೇ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ, ದೇವಿಯ…

Read More

ಡಿಕೆ ಶಿವಕುಮಾರ್ ಸಂಪುಟದ ಸಚಿವರ ಪಟ್ಟಿ ಫೈನಲ್: ಅಳೆದು ತೂಗಿ ಲಿಸ್ಟ್ ಅಂತಿಮಗೊಳಿಸಿದ ರಾಹುಲ್ ಗಾಂಧಿ – Kannada News | Karnataka Cabinet Expansion: Rahul Gandhi Holds Key Meetings with DK Shivakumar, Siddaramaiah and others

ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಡಿಕೆ ಶಿವಕುಮಾರ್ ಸಭೆImage Credit source: @kcvenugopalmp ನವದೆಹಲಿ, ಜುಲೈ 17: ಮೊದಲ ಹಂತದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರೊಂದಿಗೆ 13 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, ಒಂದೂವರೆ ತಿಂಗಳು ಕಳೆದರೂ ಸಚಿವ ಸಂಪುಟ ವಿಸ್ತರಣೆ (Cabinet Expansion) ಆಗದಿರುವುದು ಕಾಂಗ್ರೆಸ್ (Congress) ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿತ್ತು. ಖಾಲಿ ಇರುವ 20 ಸಚಿವ ಸ್ಥಾನಗಳಿಗೆ 50ಕ್ಕೂ ಹೆಚ್ಚು ಶಾಸಕರು ಮತ್ತು…

Read More

ಬಂಗಾಳದ ರಥಯಾತ್ರೆಯಲ್ಲಿ ದುರಂತ: ವಿದ್ಯುತ್ ತಂತಿಗೆ ತಗುಲಿದ ರಥ, 15 ಭಕ್ತರಿಗೆ ವಿದ್ಯುತ್ ಆಘಾತ, ಹಲವರ ಸ್ಥಿತಿ ಗಂಭೀರ – Kannada News | West Bengal Rath Yatra Tragedy: 15 Electrocuted in Nandigram, Chariot Hits Power Line

ನಂದಿಗ್ರಾಮ, ಜುಲೈ 17: ದೇಶಾದ್ಯಂತ ಜಗನ್ನಾಥ ರಥಯಾತ್ರೆ(Jagannath Rath Yatra) ಆಚರಿಸಲಾಗುತ್ತಿದೆ, ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಗುರುವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ರಥಯಾತ್ರೆ ಮೆರವಣಿಗೆ ಸಾಗುತ್ತಿದ್ದಾಗ ಭಾರಿ ಗಾತ್ರದ ರಥದ ಮೇಲ್ಭಾಗವು ರಸ್ತೆಯ ಮೇಲಿದ್ದ 11,000 ವೋಲ್ಟ್ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ, ರಥದ ಹಗ್ಗ ಎಳೆಯುತ್ತಿದ್ದ ಕನಿಷ್ಠ 15 ಭಕ್ತರು ತೀವ್ರವಾಗಿ ವಿದ್ಯುತ್ ಆಘಾತಕ್ಕೊಳಗಾಗಿದ್ದಾರೆ. ನಂದಿಗ್ರಾಮದ ತೆಖಲಿ ರಥಯಾತ್ರೆ ಉತ್ಸವ ಸಮಿತಿ ಆಯೋಜಿಸಿದ್ದ ಮೆರವಣಿಗೆಯಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರ ಪೈಕಿ 10…

Read More

TV9 Kannada News Live: ಎಲ್ಲೆಡೆ ಬರಗಾಲದ ತೀವ್ರತೆ, ಕಂಗಾಲಾದ ಅನ್ನದಾತ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 17 July 2026 CM DK Shivakumar, Karnataka Cabinet Expansion, Weather, Rain, SIR Latest Updates in Kannada

Breaking News Today Live Updates in Kannada: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಡ್ಯದಲ್ಲಿ ಕಾವೇರಿ ನೀರಿಗಾಗಿ ರೈತರು ಹಾಗೂ ಕರಾವೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸರ್ಕಾರ ಕೇವಲ ಕುಡಿಯುವ ನೀರು ಬಿಡುಗಡೆ ಮಾಡಿದೆ. ಇತ್ತ ಯಾದಗಿರಿಯಲ್ಲಿ ಒಣಗುತ್ತಿರುವ ಬೆಳೆಗಳು, ಚಿತ್ರದುರ್ಗದಲ್ಲಿ ಬತ್ತಿದ ಬೋರ್‌ವೆಲ್‌ಗಳು ಹಾಗೂ ವಿಜಯನಗರದ ಮಳೆ ಅಭಾವ ರೈತರನ್ನು ಕಂಗಾಲುಗೊಳಿಸಿದೆ. ಬರ ಪರಿಹಾರಕ್ಕಾಗಿ ಡಿಸಿಎಂ ಪರಮೇಶ್ವರ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಇನ್ನು ಕೊಪ್ಪಳದಲ್ಲಿ ಮಳೆಗಾಗಿ ಹರಕೆ ಹೊತ್ತ…

Read More