ಮನೆಯ ಹಿಂದೆ ಸೆಪ್ಟಿಕ್ ಟ್ಯಾಂಕ್​​ನಲ್ಲಿ ತಲೆಬುರುಡೆ ಸಿಕ್ಕಾಗಲೇ ಪ್ರೀತಿ, ಮದುವೆ, ದ್ರೋಹದ ಕಥೆ ಬಯಲಾಗಿದ್ದು – Kannada News | Sagar Septic Tank Murder: Love, Betrayal and Prince’s Disappearance Unravels

ಪ್ರಿನ್ಸ್​, ಶೋಯೆಬ್ ಹಾಗೂ ತುಳಸಿImage Credit source: NDTV ಸಾಗರ್, ಫೆಬ್ರವರಿ 13: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದ ಘಟನೆ ಇದು. ಆಗಸ್ಟ್​ 20ರಂದು ಪ್ರಿನ್ಸ್​ ಎಂಬುವವರು ಏಕಾಏಕಿ ನಾಪತ್ತೆ(Missing)ಯಾಗಿದ್ದರು. ಅವರು ಕಾಣೆಯಾಗಿದ್ದಾರೆಂದು ಪತ್ನಿ ತುಳಸಿ ದೂರು ನೀಡಿದ್ದರು. ಆರಂಭದಲ್ಲಿ ಪೊಲೀಸರಿಗೆ ಯಾವುದೇ ಸುಳಿವು ಸಿಗದ ಕಾರಣ ಸದ್ದಿಲ್ಲದೆ ಪ್ರಕರಣದ ವಿಚಾರಣೆ ಅಂತ್ಯ ಕಂಡಿತ್ತು. ಆದರೆ ಕುಟುಂಬದವರಿಗೆ ಮಾತ್ರ ಅನುಮಾನ ಹಾಗೇ ಮುಂದುವರೆದಿತ್ತು. ಸೆಪ್ಟಿಕ್ ಟ್ಯಾಂಕ್​​ನಲ್ಲಿ ಸಿಕ್ಕ ತಲೆ ಬುರುಡೆ, ಮೂಳೆಗಳು ಬೇರೆಯದೇ ಕಥೆಯನ್ನು ಹೇಳಿವೆ. ಪ್ರೇಮ,…

Read More

ಬೆಳೆಗಾರರ ಪಾಲಿಗೆ ಹಣ್ಣಿನ ರಾಜ ಈಗ ಕಹಿ! ಮಾವಿನ ಹಣ್ಣಿನ ಬೆಲೆ ದಿಢೀರ್ ಬೆಲೆ ಕುಸಿತ, ರೈತರು ಕಂಗಾಲು – Kannada News | Gadag Mango Market Crisis: Prices Plummets from Rs 3000 to Rs 600 per Tray; Farmers Face Huge Lossess

ಮಾವಿನ ಹಣ್ಣಿನ ಬೆಲೆ ಕುಸಿತ (ಸಾಂದರ್ಭಿಕ ಚಿತ್ರ)Image Credit source: tv9 ಗದಗ, ಏಪ್ರಿಲ್ 30: ಹಣ್ಣಿನ ರಾಜ ಎಂದೇ ಖ್ಯಾತಿ ಪಡೆದಿರುವ ಮಾವು (Mango) ಈ ಬಾರಿ ಬೆಳೆಗಾರರ ಪಾಲಿಗೆ ಕಹಿಯಾಗಿದೆ. ಒಂದು ಕಡೆ ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ವಿದೇಶಕ್ಕೆ ರಫ್ತು ಸ್ಥಗಿತಗೊಂಡಿದ್ದರೆ, ಇನ್ನೊಂದು ಕಡೆ ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ (Mango Price) ದಿಢೀರ್ ಕುಸಿತ ಕಂಡಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗದೆ ಗದಗ (Gadag) ಮಾರುಕಟ್ಟೆಗೆ ಬಂದ…

Read More

Video: ಮೊಮ್ಮಗನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ

ಫಾರೂಕಾಬಾದ್, ಮಾರ್ಚ್​ 05: ಮೊಮ್ಮನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫಾರೂಕಾಬಾದ್​ನಲ್ಲಿ ನಡೆದಿದೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆತ ಕಾರಿನ ಒಳಗೆ ಕುಳಿತ ಬಳಿಕ ಆಕೆ ಮನೆಯ ಗೇಟ್ ಮುಚ್ಚಲು ಹೋಗಿದ್ದರು. ಆಗ ಚಾಲಕ ನಿಯಂತ್ರಣ ಕಳೆದುಕೊಂಡ ಕಾರಣ ಕಾರು ಹಿಂದಕ್ಕೆ ಚಲಿಸಿತ್ತು. ಇಳಿಜಾರಿದ್ದ ಕಾರಣ ವೇಗವಾಗಿ ಹಿಂದೆ ಬಂದಿದ್ದು, ಮಹಿಳೆ ಕಾರು ಹಾಗೂ ಕಾಂಪೌಂಡ್ ನಡುವೆ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ. ಥಾರ್ ಸದ್ದು ಮಾಡುತ್ತಾ ಕೆಳಗೆ…

Read More

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ – Kannada News | India A enters final of ACC Women’s Asia Cup Rising Stars

ಬ್ಯಾಂಕಾಕ್​ನಲ್ಲಿ ನಡೆಯುತ್ತಿರುವ ರೈಸಿಂಗ್ ಸ್ಟಾರ್ಸ್ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಎ ತಂಡ ಫೈನಲ್​ಗೇರಿದೆ. ಟೆರ್ಡ್‌ಥೈ ಕ್ರಿಕೆಟ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಎ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿದ್ದರು. ಆದರೆ ನಾಯಕಿ ರಾಧಾ ಯಾದವ್ ಅವರ ಸ್ಪಿನ್ ಮೋಡಿಗೆ ತತ್ತರಿಸಿದ ಶ್ರೀಲಂಕಾ ಎ ತಂಡವು 19.4 ಓವರ್​ಗಳಲ್ಲಿ 118 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಟೀಮ್ ಇಂಡಿಯಾ 13.3 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ…

Read More

‘ಹೀರೋಗಳು ಲೇಡಿ ಡೈರೆಕ್ಟರ್ ಮಾತು ಕೇಳಲ್ಲ, ಆದ್ರೆ ಯಶ್ ಹಾಗಲ್ಲ’; ಹುಮಾ ಖುರೇಷಿ – Kannada News | Yash Toxic Huma Qureshi Praises Geetu Mohandas, Calls Film Unique Teaser Out

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ (Toxic Movie) ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ‘ಲೇಡಿಸ್ ಆ್ಯಂಡ್ ಲೇಡಿಸ್’ ಅನ್ನೋದು ಟೀಸರ್ ಟೈಟಲ್. ಈ ಟೀಸರ್ ಮೂಲಕ ಎಲ್ಲಾ ಮಹಿಳಾ ಪಾತ್ರಗಳನ್ನು ಪರಿಚಯಿಸಲಾಗಿದೆ. ಈ ಗ್ಯಾಂಗ್‌ಸ್ಟರ್ ಸಿನಿಮಾವನ್ನು ನೋಡಲು ಅಭಿಮಾನಿಗಳು ಸಖತ್ ಕಾತರರಾಗಿದ್ದಾರೆ. ಚಿತ್ರದ ದೊಡ್ಡ ತಾರಾಗಣವೇ ಈ ಕುತೂಹಲಕ್ಕೆ ಮುಖ್ಯ ಕಾರಣ. ಇದೀಗ ಚಿತ್ರದಲ್ಲಿ ‘ಎಲಿಜಬೆತ್’ ಎಂಬ ಪಾತ್ರದಲ್ಲಿ ನಟಿಸುತ್ತಿರುವ ಬಾಲಿವುಡ್ ನಟಿ ಹುಮಾ ಖುರೇಷಿ ಸಿನಿಮಾದ ಬಗ್ಗೆ ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ…

Read More

ನಾಲಗೆ ಹರಿಬಿಟ್ಟ ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ ಪ್ರೇಮ್ – Kannada News | Director Prem gave complaint against Kanakapura Srinivas

ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakpura Srinivas) ಕೆಲ ದಿನಗಳ ಹಿಂದಷ್ಟೆ ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲಿ ವೀರಾವೇಷದಿಂದ ಮಾತನಾಡಿದ್ದರು. ಚಿತ್ರರಂಗದಲ್ಲಿ ಇರುವವರೆಲ್ಲರೂ ತಮಗೆ ಮೋಸ ಮಾಡಿದ್ದಾರೆ, ತಮ್ಮನ್ನು ಹೊರತಾಗಿ ಚಿತ್ರರಂಗದಲ್ಲಿರುವವರೆಲ್ಲ ದುರುಳರು ಎಂಬ ರೀತಿ ಮಾತನಾಡಿದ್ದರು. ಪ್ರೇಮ್, ಅರ್ಜುನ್ ಜನ್ಯಾ ಇನ್ನೂ ಕೆಲವರ ಹೆಸರು ಹೇಳಿ ಕೆಲವು ಆರೋಪಗಳನ್ನು ನಿರ್ಮಾಪಕ ಕನಕಪುರ ಶ್ರೀನಿವಾಸ್ ಮಾಡಿದ್ದರು. ಇದೀಗ ನಿರ್ದೇಶಕ ಪ್ರೇಮ್ ಅವರು ತಮ್ಮ ವಿರುದ್ಧ ಆರೋಪ ಮಾಡಿರುವ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ. ಖುದ್ದಾಗಿ ಫಿಲಂ ಚೇಂಬರ್​​ಗೆ…

Read More

10 ನಿಮಿಷದ ಡೆಲಿವರಿ ಆಯ್ಕೆ ರದ್ದುಗೊಳಿಸಿ; ಗಿಗ್ ಕಾರ್ಮಿಕರಿಂದ ಬೃಹತ್ ಪ್ರತಿಭಟನೆ – Kannada News | Remove 10 minute delivery option Swiggy, Zomato and other Workers demanding

ನವದೆಹಲಿ, ಡಿಸೆಂಬರ್ 31: ಹೊಸ ವರ್ಷದ ಮುನ್ನಾದಿನವಾದ ಇಂದು ಡೆಲಿವರಿ ಏಜೆಂಟ್​​ಗಳು ಮುಷ್ಕರ ನಡೆಸುತ್ತಿದ್ದಾರೆ. ದೇಶಾದ್ಯಂತ ಮುಷ್ಕರದ ನಡುವೆ ಸ್ವಿಗ್ಗಿ (Swiggy), ಜೊಮಾಟೊ ವಿತರಣಾ ಪ್ರೋತ್ಸಾಹವನ್ನು ಹೆಚ್ಚಿಸಿವೆ. ಫುಡ್, ದಿನಸಿ ಮುಂತಾದ ವಿತರಣಾ ಅಪ್ಲಿಕೇಶನ್‌ಗಳ ಗಿಗ್ ಕಾರ್ಮಿಕರು ಇಂದು ದೇಶಾದ್ಯಂತ ಮುಷ್ಕರ ಘೋಷಿಸಿದ್ದಾರೆ. “10 ನಿಮಿಷದ ಡೆಲಿವರಿ ಆಯ್ಕೆಯನ್ನು ತೆಗೆದುಹಾಕಿ” ಎಂದು ಅವರು ಒತ್ತಾಯಿಸಿದ್ದಾರೆ. ಕಡಿಮೆ ವೇತನ, ಅಸುರಕ್ಷಿತ ಪರಿಸ್ಥಿತಿಗಳು ಮತ್ತು ಕಳಪೆ ಕೆಲಸದ ಭದ್ರತೆಯ ವಿರುದ್ಧ ಗಿಗ್ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. 10 ನಿಮಿಷದಲ್ಲಿ ಡೆಲಿವರಿ…

Read More

ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆ ಬಳಿ ಕಣ್ಣೀರು ಹಾಕಿದ ದೇವೇಗೌಡ; ಇನ್ನು ಆ ದೇವರೇ ಕಾಪಾಡಬೇಕು ಎಂದ ಹೆಚ್‌ಡಿಕೆ – Kannada News | Deve Gowda’s Wife Chennamma’s Health Critical; Family Prays at Bengaluru Manipal

ದೇವೇಗೌಡರ ಪತ್ನಿ,ಕುಮಾರಸ್ವಾಮಿ ಕಣ್ಣೀರು ಬೆಂಗಳೂರು, ಜು.17 : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿ ಹೊರಬಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಗದ್ಗದಿತರಾಗಿ ಕಣ್ಣೀರು ಹಾಕಿರುವ ಹೃದಯವಿದ್ರಾವಕ ದೃಶ್ಯ ಕಂಡುಬಂದಿದೆ. ಆಸ್ಪತ್ರೆಯಿಂದ ಹೊರಬರುವಾಗ ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಲೇ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು…

Read More

ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ – Kannada News | Chethan Ahimsa announced new political party watch video

ನಟ ಚೇತನ್ ಅಹಿಂಸ (Chetan Ahimsa) ಅವರು ತಾವು ಹೊಸ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸುತ್ತಿರುವುದಾಗಿ ಘೋಷಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿರುವ ಚೇತನ್ ಅಹಿಂಸ ಅವರು ಇದೇ ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಹೊಸ ಪಕ್ಷವನ್ನು ಹುಬ್ಬಳ್ಳಿಯಲ್ಲಿ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ. ರಾಜ್ಯದೆಲ್ಲೆಡೆ ವಿವಿಧ ಸಮಾಜ ಪರ ಕೆಲಸ ಮಾಡುವ ಸಂಘಟನೆಗಳು, ದಲಿತ ಸಂಘಟನೆಗಳು, ಬಹುಜನ ಸಂಘಟನೆಗಳು ಸೇರಿದಂತೆ ಎಲ್ಲ ಸಂಘಟನೆಗಳನ್ನು ಒಗ್ಗಟ್ಟಾಗಿಸಿ ಹೊಸ ಪಕ್ಷ ಕಟ್ಟುತ್ತೇವೆ ಎಂದು ಚೇತನ್ ಹೇಳಿದ್ದಾರೆ. ತಮ್ಮ ಪಕ್ಷದ ಪ್ರಣಾಳಿಕೆಯ 10 ಅಂಶಗಳನ್ನು ಸಹ ಚೇತನ್ ಘೋಷಿಸಿದ್ದಾರೆ….

Read More

U19 Asia Cup 2025: ಪಾಕಿಸ್ತಾನದ ವಿರುದ್ಧ ಏಷ್ಯಾಕಪ್ ಫೈನಲ್ ಸೋತ ಟೀಂ ಇಂಡಿಯಾ – Kannada News | 2025 U19 Asia Cup Final: Pakistan Crushes India by 191 Runs in Dubai

2025 ರ ಅಂಡರ್-19 ಏಷ್ಯಾಕಪ್ ಟ್ರೋಫಿ ಪಾಕಿಸ್ತಾನದ ಪಾಲಾಗಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದ ಟೀಂ ಇಂಡಿಯಾ ಕೇವಲ 156 ರನ್​ಗಳಿಗೆ ಆಲೌಟ್ ಆಗುವ ಮೂಲಕ 191 ರನ್‌ಗಳ ಭಾರಿ ಅಂತರದ ಸೋಲು ಅನುಭವಿಸಿತು. ಇತ್ತ ಟೀಂ ಇಂಡಿಯಾವನ್ನು ಮಣಿಸಿದ ಪಾಕಿಸ್ತಾನ ಮೊಟ್ಟ ಮೊದಲ ಅಂಡರ್-19 ಏಷ್ಯಾಕಪ್ ಟ್ರೋಫಿಯನ್ನು ಪ್ರಶಸ್ತಿಯನ್ನು ಎತ್ತಿಹಿಡಿದಿದೆ. ವಾಸ್ತವವಾಗಿ 2012 ರಲ್ಲಿ ನಡೆದಿದ್ದ ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇದೇ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಆದರೆ…

Read More