Headlines

ಟಿಕೆಟ್ ಬೆಲೆ ನಿರ್ಧರಿಸುವ ಹಕ್ಕು ನಿರ್ಮಾಪಕರಿಗೆ: ತೆಲುಗು ರಾಜ್ಯಗಳಲ್ಲಿ ಹೊಸ ಬೇಡಿಕೆ – Kannada News | Flexible pricing for movie ticket in Andhra and Telangana

ಸಿನಿಮಾ (Cinema) ಟಿಕೆಟ್ ಬೆಲೆ, ಶೋ ಟೈಮಿಂಗ್ಸ್, ಶೋ ಸಂಖ್ಯೆ, ಲಾಭ ಹಂಚಿಕೆ ಇನ್ನಿತರೆಗಳ ಕುರಿತಾಗಿ ಆಂಧ್ರ ಮತ್ತು ತೆಲಂಗಾಣ ಹಾಗೂ ಆಂಧ್ರ ಪ್ರದೇಶದಲ್ಲಿ ತಿಂಗಳುಗಳಿಂದಲೂ ಚರ್ಚೆ, ವಾಗ್​ವಾದ ನಡೆಯುತ್ತಲೇ ಇದೆ. ಈಗ ಪ್ರತಿ ಬಾರಿ ಸಿನಿಮಾ ಬಿಡುಗಡೆ ಆಗುವಾಗಲೂ ನಿರ್ಮಾಪಕರು, ವಿತರಕರು ಸರ್ಕಾರ ಬಳಿ ಅರ್ಜಿ ಹಾಕಿಕೊಳ್ಳಬೇಕಿದೆ. ಸರ್ಕಾರಗಳು ಆದೇಶದಂತೆ ನಿಗದಿತ ದಿನಗಳ ಮಟ್ಟಿಗೆ ಟಿಕೆಟ್ ಬೆಲೆ ಹೆಚ್ಚು ಮಾಡಿಕೊಳ್ಳಬಹುದಾಗಿದೆ. ಈ ಅವಕಾಶ ಎಲ್ಲ ಸಿನಿಮಾಗಳಿಗೂ ಇರುವುದಿಲ್ಲ ಬದಲಿಗೆ ಕೆಲ ದೊಡ್ಡ ಸಿನಿಮಾಗಳಿಗೆ ಮಾತ್ರವೇ ಇದರ…

Read More

ಶಾಲೆಗಳಲ್ಲಿ ದೈಹಿಕ ಶಿಕ್ಷೆಗೆ ಸಂಪೂರ್ಣ ಬ್ರೇಕ್? ಕಟ್ಟುನಿಟ್ಟಿನ ಆದೇಶ ಹೊರಡಿಸಲು ಶಿಕ್ಷಣ ಇಲಾಖೆಗೆ ತಜ್ಞರ ಒತ್ತಾಯ – Kannada News | Ban Corporal Punishment in Karnataka Schools: Experts Urge Education Department to Issue Strict Guidelines

ಬೆಂಗಳೂರು, ಜುಲೈ 17: ಕರ್ನಾಟಕದ (Karnataka) ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ದೈಹಿಕ ಶಿಕ್ಷೆ ಮತ್ತು ಮಾನಸಿಕ ಕಿರುಕುಳದ ಪ್ರಕರಣಗಳು ಹೆಚ್ಚುತ್ತಿರುವ ಆರೋಪಗಳು ಕೇಳಿಬಂದಿದ್ದು, ಇದರ ತಡೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೆ ಒತ್ತಾಯ ಕೇಳಿಬಂದಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಅಧ್ಯಕ್ಷ ಶಶಿಧರ್ ಕೊಸುಂಬೆ ಅವರು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದು, ಶಾಲೆಗಳಲ್ಲಿ ಯಾವುದೇ ರೀತಿಯ ದೈಹಿಕ ಶಿಕ್ಷೆ, ಅವಮಾನಕಾರಿ ಶಿಕ್ಷೆ ಅಥವಾ ಮಾನಸಿಕ ಕಿರುಕುಳವನ್ನು ಸಂಪೂರ್ಣವಾಗಿ…

Read More

ಡೊನಾಲ್ಡ್​ ಟ್ರಂಪ್ ಕೊಂದವರಿಗೆ 84 ಕೋಟಿ ರೂ. ಕೊಡುತ್ತೇವೆ ಎಂದು ಬಹುಮಾನ ಘೋಷಿಸಿದ ಇರಾಕಿ ಉಗ್ರ ಸಂಘಟನೆ – Kannada News | Iraqi Militant Group Offers 10M Dollar Bounty for Donald Trump Assassination Amid US Iran Tensions

ಇರಾಕ್, ಜುಲೈ 17: ಅಮೆರಿಕ ಮತ್ತು ಮಧ್ಯಪ್ರಾಚ್ಯದ ನಡುವಿನ ಯುದ್ಧದ ಜ್ಚಾಲೆಗಳು ಈಗ ಅತ್ಯಂತ ವಿಕೋಪಕ್ಕೆ ತಿರುಗಿದೆ. ಇರಾಕ್(Iraq)​ನಲ್ಲಿ ಸಕ್ರಿಯವಾಗಿರುವ ಇರಾನ್ ಬೆಂಬಲಿತ ಪ್ರಬಲ ಸಶಸ್ತ್ರ ಸಂಘಟನೆ ‘ಇಸ್ಲಾಮಿಕ್ ರೆಸಿಸ್ಟೆನ್ಸ್’ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೊಂದವರಿಗೆ ಬರೋಬ್ಬರಿ 10 ಮಿಲಿಯನ್ ಯುಎಸ್ ಡಾಲರ್ ಅಂದರೆ ಸುಮಾರು 84 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ತಮ್ಮ ಸಂಘಟನೆಯ ಅಧಿಕೃತ ಸಾಮಾಜಿಕ ಮಾಧ್ಯಮ ಮತ್ತು ಟೆಲಿಗ್ರಾಮ್ ಚಾನೆಲ್‌ಗಳಲ್ಲಿ ಬಿಡುಗಡೆ ಮಾಡಿರುವ ಆಘಾತಕಾರಿ ಹೇಳಿಕೆಯಲ್ಲಿ ಇದನ್ನು ಘೋಷಿಸಲಾಗಿದೆ. ಇಸ್ಲಾಮಿಕ್…

Read More

ಜಹೀರ್ ಇಕ್ಬಾಲ್ನ ಪ್ರೀತಿಸಿ ಸಲ್ಮಾನ್ ಖಾನ್ ಎದುರು ರೆಡ್​ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದ ಸೋನಾಕ್ಷಿ ಸಿನ್ಹಾ

ಬಾಲಿವುಡ್ ಜೋಡಿ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಪ್ರೇಮಕಥೆ ಈಗ ಎಲ್ಲರಿಗೂ ಗೊತ್ತು. ಇತ್ತೀಚೆಗೆ ನೇಹಾ ಧೂಪಿಯಾ ಅವರ ಟಾಕ್ ಶೋನಲ್ಲಿ ಭಾಗವಹಿಸಿದ್ದ ಈ ದಂಪತಿ, ತಮ್ಮ ಪ್ರೀತಿಯ ವಿಷಯವನ್ನು ಸಲ್ಮಾನ್ ಖಾನ್ ಹೇಗೆ ಪತ್ತೆಹಚ್ಚಿದ್ದರು ಎಂಬುದನ್ನು ಹಂಚಿಕೊಂಡಿದ್ದಾರೆ. ಸೋನಾಕ್ಷಿ ಮತ್ತು ಜಹೀರ್ ತಮ್ಮ ನಡುವೆ ಏನೂ ಇಲ್ಲ ಎಂದು ಎಷ್ಟು ಸುಳ್ಳು ಹೇಳಿದರೂ ಸಲ್ಮಾನ್ ಖಾನ್ ನಂಬಿರಲಿಲ್ಲ. ಇಬ್ಬರ ನಡುವಿನ ಒಡನಾಟವನ್ನು ನೋಡಿ ಸಲ್ಮಾನ್ ಮೊದಲೇ ಸತ್ಯ ತಿಳಿದುಕೊಂಡಿದ್ದರು. ಬ್ರೇಕಪ್ ಬಗ್ಗೆ ಸಲ್ಮಾನ್ ತಮಾಷೆ…

Read More

ನಿಮ್ಮ ಮನೆಯಲ್ಲಿ ದಾಸವಾಳ ಗಿಡ ಇದೆಯೇ? ವಾಸ್ತು ಪ್ರಕಾರ ಈ ದಿಕ್ಕಿನಲ್ಲಿಟ್ಟರೆ ಸಂಪತ್ತು ನಿಮ್ಮದಾಗುತ್ತದೆ! – Kannada News | Hibiscus plant vastu best direction for positive energy and wealth kannada

ಮನೆಯಲ್ಲಿ ಗಿಡಗಳನ್ನು ಬೆಳೆಸುವುದು ಪರಿಸರಕ್ಕೆ ಮಾತ್ರವಲ್ಲ, ಮನೆಯ ಸೌಂದರ್ಯಕ್ಕೂ ಮನಸ್ಸಿನ ನೆಮ್ಮದಿಗೂ ಸಹಕಾರಿ. ವಾಸ್ತು ಶಾಸ್ತ್ರದಲ್ಲಿಯೂ ಕೆಲವು ಗಿಡಗಳಿಗೆ ವಿಶೇಷ ಮಹತ್ವ ನೀಡಲಾಗಿದೆ. ಅವುಗಳಲ್ಲಿ ದಾಸವಾಳ (Hibiscus) ಪ್ರಮುಖವಾದದ್ದು. ಕೆಂಪು ದಾಸವಾಳದ ಹೂವು ದೇವಿ ದುರ್ಗೆ, ಕಾಳಿ ಹಾಗೂ ಗಣಪತಿಗೆ ಅತ್ಯಂತ ಪ್ರಿಯವೆಂದು ನಂಬಲಾಗುತ್ತದೆ. ಆದ್ದರಿಂದ ಈ ಗಿಡವನ್ನು ಮನೆಯ ಸರಿಯಾದ ದಿಕ್ಕಿನಲ್ಲಿ ನೆಟ್ಟರೆ ಸಕಾರಾತ್ಮಕ ಶಕ್ತಿ, ಶಾಂತಿ ಮತ್ತು ಸಮೃದ್ಧಿ ಹೆಚ್ಚುತ್ತದೆ ಎಂಬ ನಂಬಿಕೆ ಇದೆ. ವಾಸ್ತು ಶಾಸ್ತ್ರದ ಪ್ರಕಾರ ದಾಸವಾಳ ಗಿಡವನ್ನು ಪೂರ್ವ ಅಥವಾ…

Read More

ಮೈಸೂರು: ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ – Kannada News | First Ashada Friday: Special Pooja at Chamundi Hills, Mysore

ಮೈಸೂರು, ಜುಲೈ 17: ಮೈಸೂರಿನ ಐತಿಹಾಸಿಕ ಚಾಮುಂಡಿಬೆಟ್ಟದಲ್ಲಿ ಇಂದು ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರ ಅನುಕೂಲಕ್ಕಾಗಿ ಇಂದು ಬೆಳಗ್ಗೆ 6.30ರಿಂದಲೇ ಲಲಿತ್ ಮಹಲ್ ಹೆಲಿಪ್ಯಾಡ್ ಹಾಗೂ ಸಿಟಿ ಬಸ್ ನಿಲ್ದಾಣದಿಂದ ಚಾಮುಂಡಿಬೆಟ್ಟಕ್ಕೆ ವಿಶೇಷ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವ್ಯವಸ್ಥೆಯಿಂದಾಗಿ ಭಕ್ತರಿಗೆ ಯಾವುದೇ ಅನನುಕೂಲವಿಲ್ಲದೆ ದೇವಾಲಯಕ್ಕೆ ತಲುಪಲು ಸಾಧ್ಯವಾಯಿತು. ಭಕ್ತಿಭಾವದಿಂದ ಸಾವಿರಾರು ಭಕ್ತರು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಈ ವರ್ಷ ಜುಲೈ 24, ಜುಲೈ 31 ಮತ್ತು…

Read More

ಸೋನಂ ವಾಗ್​​ಚುಕ್ ಹೋರಾಟಕ್ಕೆ ಸೊನಾಕ್ಷಿ-ಸಮಯ್ ಬೆಂಬಲ – Kannada News | Sonakshi Sinha, Comedian Samay Raina express support to Sonam Wangchuk

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ (Sonam wangchuk) ಅವರು ಕಳೆದ 19 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗುತ್ತಿದೆ. ಬಾಲಿವುಡ್​​ನ ನಟ-ನಟಿಯರು ವಾಂಗ್ಚುಕ್ ಅವರ ಹೋರಾಟದ ಬಗ್ಗೆ ಮೌನವಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆ ಸಹ ವ್ಯಕ್ತವಾಗಿದೆ. ಆದರೆ ಇತ್ತೀಚೆಗೆ ಕೆಲ ಬಾಲಿವುಡ್ ಮಂದಿ ಸೋನಂ ಅವರಿಗೆ ಬಹಿರಂಗ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೀಗ ಖ್ಯಾತ ನಟಿ ಸೋನಾಕ್ಷಿ ಸಿನ್ಹ ಅವರು ಸೋನಂ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ಕೂಡಲೇ ಅವರೊಟ್ಟಿಗೆ ಮಾತುಕತೆ…

Read More

ಜೀ ಟಿವಿಯ ‘ಸರಿಗಮಪ’ ಹೊಸ ಸೀಸನ್ ಆಡಿಷನ್; ಬೆಂಗಳೂರಲ್ಲೂ ನಡೆಯಲಿದೆ ಆಡಿಷನ್ – Kannada News | Zee TV SaReGaMaPa Auditions in Bengaluru Registration Details and Venue Info Inside

ಜೀ ಟಿವಿಯ (ಹಿಂದಿ) ಸಂಗೀತ ರಿಯಾಲಿಟಿ ಶೋ ‘ಸರಿಗಮಪ’ ತನ್ನ ಹೊಸ ಸೀಸನ್‌ಗಾಗಿ ಆಡಿಷನ್‌ಗಳನ್ನು ಆರಂಭಿಸಿದೆ. ಈಗಾಗಲೇ ವಾರಣಾಸಿ, ಲಕ್ನೋ, ದೆಹಲಿ, ಚಂಡೀಗಢ, ಜೈಪುರ ಮತ್ತು ಮುಂಬೈನಲ್ಲಿ ಆಡಿಷನ್‌ಗಳು ಪೂರ್ಣಗೊಂಡಿದ್ದು, ಮುಂದಿನ ಹಂತವಾಗಿ ಬೆಂಗಳೂರು, ನಾಗ್ಪುರ ಹಾಗೂ ಇಂದೋರ್‌ನಲ್ಲಿ ಆಡಿಷನ್‌ಗಳು ನಡೆಯಲಿವೆ. ಈ ಸೀಸನ್‌ನಲ್ಲಿ ಒಟ್ಟು 100ಕ್ಕೂ ಹೆಚ್ಚು ಗಾಯಕರು ಭಾಗವಹಿಸಲಿದ್ದಾರೆ. ಜೀ ಕನ್ನಡ ವೇದಿಕೆ ಮೂಲಕ ಈಗಾಗಲೇ ಅನೇಕರಿಗೆ ತಮ್ಮ ಪ್ರತಿಭೆಗಳನ್ನು ಅನಾವರಣ ಮಾಡಲು ವೇದಿಕೆ ಸಿಕ್ಕಿದೆ. ಅದೇ ರೀತಿ ಬೆಂಗಳೂರಿನಲ್ಲಿ ಇರುವವರಿಗೆ ಜೀ ಟಿವಿ…

Read More

ಸಾರಿಗೆ ಸಚಿವ ಭೈರತಿ ಸುರೇಶ್ ರಿಯಾಲಿಟಿ ಚೆಕ್ ಎಫೆಕ್ಟ್: ಪ್ರಯಾಣಿಕರ ಅನುಕೂಲಕ್ಕೆ ‘ಸ್ಮಾರ್ಟ್ ಕಾರ್ಡ್’ ತರಲು ಮುಂದಾದ ಬಿಎಂಟಿಸಿ! – Kannada News | BMTC Smart Card: Minister Byrathi Suresh Reality Check Brings Big Change

ಪ್ರಯಾಣಿಕರ ಅನುಕೂಲಕ್ಕೆ ‘ಸ್ಮಾರ್ಟ್ ಕಾರ್ಡ್’ ತರಲು ಮುಂದಾದ ಬಿಎಂಟಿಸಿ! ಬೆಂಗಳೂರು, ಜುಲೈ 17: ಇತ್ತೀಚೆಗಷ್ಟೆ ಸಾರಿಗೆ ಸಚಿವ ಭೈರತಿ ಸುರೇಶ್ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸಿದ್ದರು. ಈ ವೇಳೆ ಚಿಲ್ಲರೆ ಇಲ್ಲವೆಂದು ಸಚಿವರನ್ನೇ ಬಸ್​ನಿಂದ ಕೆಳಗೆ ಇಳಿಸಿದ್ದ ಕಂಡಕ್ಟರ್​​​ನನ್ನು ಅಮಾನತುಗೊಳಿಸಿಲಾಗಿದೆ. ಈ ಹಿನ್ನೆಲೆ ಬೆಂಗಳೂರಿನ ಸಾರಿಗೆ ಸಂಸ್ಥೆಯಾದ ಬಿಎಂಟಿಸಿ (BMTC) ಪ್ರಯಾಣಿಕರು ಚಿಲ್ಲರೆ ಹಣದ ಕಿರಿಕಿರಿ ಹಾಗೂ ನೆಟ್‌ವರ್ಕ್ ಸಮಸ್ಯೆಯಿಂದ ಟಿಕೆಟ್ ಸಿಗದೆ ಪರದಾಡುವುದನ್ನು ನಿಲ್ಲಿಸಲು ನಮ್ಮ ಮೆಟ್ರೋ ಮಾದರಿಯಲ್ಲೇ ಬಿಎಂಟಿಸಿ ಬಸ್‌ಗಳಲ್ಲೂ ಶೀಘ್ರದಲ್ಲೇ ‘ಸ್ಮಾರ್ಟ್ ಕಾರ್ಡ್’ ವ್ಯವಸ್ಥೆಯನ್ನು…

Read More

ಜಾಗತಿಕ ರಾಜಕೀಯ ತಲ್ಲಣ: 220 ಮಿಲಿಯನ್ ಅಮೆರಿಕನ್ನರ ವೋಟರ್ ಡೇಟಾ ಚೀನಾ ಪಾಲು, ಶ್ವೇತಭವನದಿಂದ ಟ್ರಂಪ್ ಬಾಂಬ್ – Kannada News | China Hacked 220M US Voter Data, Sparking Global Cyber War Fears

ವಾಷಿಂಗ್ಟನ್, ಜುಲೈ 17:ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಕಮ್ಯುನಿಸ್ಟ್ ರಾಷ್ಟ್ರವಾದ ಚೀನಾ ವಿರುದ್ಧ ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ‘ಸೈಬರ್ ಹ್ಯಾಕಿಂಗ್’ ಆರೋಪವನ್ನು ಹೊರಿಸುವ ಮೂಲಕ ಜಾಗತಿಕ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಚೀನಾವು ಅಮೆರಿಕದ ಚುನಾವಣಾ ವ್ಯವಸ್ಥೆಯನ್ನು ಹ್ಯಾಕ್ ಮಾಡಿ, ಬರೋಬ್ಬರಿ 220 ಮಿಲಿಯನ್ (22 ಕೋಟಿ) ಅಮೆರಿಕದ ಮತದಾರರ ಅತ್ಯಂತ ರಹಸ್ಯ ಫೈಲ್‌ಗಳನ್ನು ಅಕ್ರಮವಾಗಿ ತನ್ನ ವಶಕ್ಕೆ ಪಡೆದುಕೊಂಡಿದೆ ಎಂದು ಶ್ವೇತಭವನದಿಂದ ದೇಶವನ್ನುದ್ದೇಶಿಸಿ ನಡೆಸಿದ ಪ್ರೈಮ್-ಟೈಮ್ ಭಾಷಣದಲ್ಲಿ ಟ್ರಂಪ್ ಗುಡುಗಿದ್ದಾರೆ. ಅಮೆರಿಕದ ಇತಿಹಾಸದಲ್ಲೇ ಇದು…

Read More