Headlines

ಸೆಟ್ಟೇರಿತೆ ಅಲ್ಲು ಅರ್ಜುನ್-ಬಾಸಿಲ್ ಜೋಸೆಫ್ ಸಿನಿಮಾ? ‘ಐಕಾನ್’ ಸೂಚನೆ ಏನು? – Kannada News | Allu Arjun and Basil Joseph movie begains shooting

ಅಲ್ಲು ಅರ್ಜುನ್ (Allu Arjun) ಜೊತೆ ಸಿನಿಮಾ ಮಾಡಲು ಬರೋಬ್ಬರಿ ಐವರು ಸ್ಟಾರ್ ನಿರ್ದೇಶಕರು ಕಾದು ಕೂತಿದ್ದಾರೆ. ಪ್ರಸ್ತುತ ಅಟ್ಲಿ ನಿರ್ದೇಶನದ ‘ರಾಕಾ’ ಸಿನಿಮಾನಲ್ಲಿ ಅಲ್ಲು ಅರ್ಜುನ್ ನಟಿಸುತ್ತಿದ್ದಾರೆ. ಇದರ ಜೊತೆಗೆ ಇದೀಗ ಮತ್ತೊಂದು ಸಿನಿಮಾದ ಚಿತ್ರೀಕರಣದಲ್ಲೂ ಸಹ ಅಲ್ಲು ಅರ್ಜುನ್ ತೊಡಗಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಲಯಾಳಂ ಚಿತ್ರರಂಗದ ಸ್ಟಾರ್ ಹೀರೋ ಮತ್ತು ನಿರ್ದೇಶಕರೂ ಆಗಿರುವ ಬಾಸಿಲ್ ಜೋಸೆಫ್ ನಿರ್ದೇಶನದ ಸಿನಿಮಾನಲ್ಲಿ ಅಲ್ಲು ಅರ್ಜುನ್ ನಟಿಸುತ್ತಾರೆ ಎಂಬ ಸುದ್ದಿ ಕಳೆದ ಕೆಲ ತಿಂಗಳಿನಿಂದಲೂ ಹರಿದಾಡುತ್ತಿದ್ದು, ಇದೀಗ ಆ ಸಿನಿಮಾದ…

Read More

RSS ಬಗ್ಗೆ ಅವಹೇಳನಕಾರಿ ಮಾತು: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಿಡಿದೆದ್ದ ಬಿಜೆಪಿ, ದೂರು ದಾಖಲು

ಬೆಂಗಳೂರು, (ಏಪ್ರಿಲ್ 07): ಅಸ್ಸಾಂ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಆರ್​​ಎಸ್​ಎಸ್ (RSS)​ ಹಾಗೂ ಬಿಜೆಪಿ ವಿರುದ್ಧ ವಿವದಾತ್ಮಕ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President mallikarjun kharge) ವಿರುದ್ಧ ಕರ್ನಾಟಕ ಬಿಜೆಪಿ ದೂರು ನೀಡಿದೆ. ಶಾಸಕರಾದ ಸಿ.ಕೆ.ರಾಮಮೂರ್ತಿ, ಮುನಿರಾಜು ನೇತೃತ್ವದ ಬಿಜೆಪಿ (BJP) ಇಂದು (ಏಪ್ರಿಲ್ 07) ಬೆಂಗಳೂರಿನ (Bengaluru) ಡಿಜಿ & ಐಜಿಪಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ನೀಡಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ಬಹಿರಂಗವಾಗಿ…

Read More

ಚಿಯಾ ಬೆಳೆಗಾರರಿಗೆ ತಟ್ಟಿದ ಯುದ್ಧದ ಬಿಸಿ: ಸರ್ರನೆ ಕುಸಿದ ದರ; ಬೀದರ್​​ ರೈತರು ಕಂಗಾಲು

ಬೀದರ್​, ಮಾರ್ಚ್​ 29: ಗಲ್ಫ್​​ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಚಿಯಾ (Chia) ಬೆಳೆಗಾರರಿಗೆ ತಟ್ಟಿದೆ. ಚಿಯಾ ಬೀಜದ ದರ ಅರ್ಧದಷ್ಟು ಇಳಿಕೆಯಾಗಿದ್ದು, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಯುದ್ಧ ಮುಂದುವರೆದ ಹಿನ್ನಲೆ ರಫ್ತು ಮಾಡಲಾಗದೇ ಸಮಸ್ಯೆ ಉಂಟಾಗಿದ್ದು, ಚಿಯಾ ದರದಲ್ಲಿ (Rate) ಭಾರೀ ‌ಕುಸಿತವಾಗಿದೆ. ಸದ್ಯ ಇದು ರೈತರನ್ನ ಕಂಗಾಲು ಮಾಡಿದೆ. ಒಂದೇ ತಿಂಗಳಲ್ಲಿ 10 ಸಾವಿರ ರೂ. ಇಳಿಕೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಚಿಯಾ ಬೆಳೆಗಾರರು ಸಂಕಷ್ಟಕ್ಕೆ ಸಿಲಿಕಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಚಿಯಾ ಬೆಳೆಗಾರರು ಗಂಭೀರ…

Read More

LSG vs CSK: 3 ವಿಕೆಟ್ ಉರುಳಿಸಿ ಚೀಟಿ ಹೊರ ತೆಗೆದು ಸಂಭ್ರಮಿಸಿದ ಲಕ್ನೋ ವೇಗಿ – Kannada News | Akash Singh’s IPL 2026 Heroics: LSG Pacer Shines vs CSK with 3 Wicket Haul

ಐಪಿಎಲ್ 2026 ರ 59 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ವೇಗಿ ಆಕಾಶ್ ಸಿಂಗ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಅದ್ಭುತ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದರು. ಈ ಸೀಸನ್​ನಲ್ಲಿ ಮೊದಲ ಪಂದ್ಯವನ್ನಾಡಿದ ಆಕಾಶ್ ಸಿಕ್ಕ ಅವಕಾಶವನ್ನು ಸ್ಮರಣೀಯವಾಗಿಸಿದರು. ಆಕಾಶ್ ಸಿಂಗ್ ತಮ್ಮ ಮೊದಲ ಓವರ್‌ನಲ್ಲಿ ಕೇವಲ 7 ರನ್‌ಗಳನ್ನು ಬಿಟ್ಟುಕೊಟ್ಟು ಉತ್ತಮ ಆರಂಭ ಪಡೆದರು. ನಂತರ, ತಮ್ಮ ಎರಡನೇ ಓವರ್‌ನಲ್ಲಿ, ಚೆನ್ನೈ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ಔಟ್ ಮಾಡಿ, ಸೀಸನ್​ನ ಮೊದಲ…

Read More

ಗಿಲ್ಲಿ ಫ್ಯಾನ್ಸ್ ಹೊಡೆದು ಸಾಯಿಸ್ತೀನಿ ಅಂತ ಬೆದರಿಕೆ ಹಾಕ್ತಿದ್ದಾರೆ ಎಂದ ಸತೀಶ್ – Kannada News | Gilli Fans Giving Me a Death Threat Says Dog Satish

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾದ ಗಿಲ್ಲಿ ನಟ ಹಾಗೂ ಸತೀಶ್ ಮಧ್ಯೆ ಕಿರಿಕ್​​ಗಳು ಆಗಿವೆ. ಬಿಗ್ ಬಾಸ್ ಮುಗಿದರೂ ಕಿರಿಕ್​​ಗಳು ಮುಂದುವರಿದಿವೆ. ಸತೀಶ್ ಅವರು ಒಂದು ಗಂಭೀರ ಆರೋಪ ಮಾಡಿದ್ದಾರೆ. ‘ನನ್ನ ಸಾಯಿಸೋದಾಗಿ ಗಿಲ್ಲಿ ಅಭಿಮಾನಿಗಳು ಬೆದರಿಕೆ ಹಾಕುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

3 ವರ್ಷಗಳಿಂದ ಅವಕಾಶಗಳಿಲ್ಲ; ವಿದೇಶಿ ತಂಡದ ಪರ ಅದೃಷ್ಟ ಪರೀಕ್ಷೆಗಿಳಿದ ಚಾಹಲ್ – Kannada News | Yuzvendra Chahal’s County Cricket Comeback: Targeting India Team Return with Northamptonshire

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ (Yuzvendra Chahal) ತಂಡದಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದಿವೆ. ಒಂದು ಸಮಯದಲ್ಲಿ ಭಾರತ ತಂಡದ ಪ್ರಮುಖ ಸ್ಪಿನ್ನರ್ ಎನಿಸಿಕೊಂಡಿದ್ದ ಚಾಹಲ್​ರನ್ನು ನಿರ್ಲಕ್ಷಿಸಲಾಗುತ್ತಿದೆ. ಚಾಹಲ್ ಕೊನೆಯ ಬಾರಿಗೆ 2023 ರಲ್ಲಿ ಭಾರತೀಯ ಜೆರ್ಸಿಯಲ್ಲಿ ಆಡಿದ್ದರು. 2024 ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತೀಯ ತಂಡದ ಭಾಗವಾಗಿದ್ದರೂ, ಇಡೀ ಪಂದ್ಯಾವಳಿಯಲ್ಲಿ ಅವರಿಗೆ ಒಂದೇ ಒಂದು ಪಂದ್ಯದಲ್ಲಿ ಆಡುವ ಅವಕಾಶ ಸಿಗಲಿಲ್ಲ. ಆದರೂ ಸೋಲೊಪ್ಪಿಕ್ಕೊಳ್ಳದ ಚಾಹಲ್ ಮತ್ತೆ ಪುಟಿದೇಳಲು ನಿರ್ಧರಿಸಿ ವಿದೇಶಿ…

Read More

Home Positivity: ಮನೆಯಲ್ಲಿ ಅಲೋವೆರಾ ಗಿಡ ಇಡುವ ಮುನ್ನ ಈ ವಾಸ್ತು ನಿಯಮ ತಿಳಿಯಿರಿ – Kannada News | Aloe Vera and Vastu: Enhancing Home Positivity and Prosperity

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಅಲೋವೆರಾ ಗಿಡದ ಮಹತ್ವದ ಬಗ್ಗೆ ವಿವರಿಸಿದ್ದಾರೆ. ಅಲೋವೆರಾ ಒಂದು ವಿಶಿಷ್ಟವಾದ ಗಿಡವಾಗಿದ್ದು, ಇದನ್ನು ಮನೆಯಲ್ಲಿ ಅಥವಾ ಕಚೇರಿಯಲ್ಲಿ ಇಟ್ಟುಕೊಳ್ಳುವುದು ಶುಭಕರವೇ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ವಾಸ್ತುಶಾಸ್ತ್ರದ ಪ್ರಕಾರ, ಅಲೋವೆರಾವನ್ನು ಸರಿಯಾದ ರೀತಿಯಲ್ಲಿ ಇರಿಸಿದಾಗ, ಅದು ವೃತ್ತಿ ಜೀವನ, ಆರ್ಥಿಕ ಸ್ಥಿತಿ ಮತ್ತು ಆರೋಗ್ಯ – ಈ ಮೂರು ಪ್ರಮುಖ ಅಂಶಗಳ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರುತ್ತದೆ. ಈ ಗಿಡವನ್ನು ಸಾಮಾನ್ಯವಾಗಿ…

Read More

ಮಹತ್ವದ ಘಟ್ಟದಲ್ಲಿ ‘ಆಸೆ’ ಧಾರಾವಾಹಿ; ರೋಹಿಣಿಯೇ ಕ್ರಿಶ್ ತಾಯಿ ಅಂತ ಎಲ್ಲರಿಗೂ ತಿಳಿಯುವ ಸಮಯ

ಸ್ಟಾರ್ ಸುವರ್ಣದ ‘ಆಸೆ’ ಧಾರಾವಾಹಿ ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಈ ಧಾರಾವಾಗೆ ದೊಡ್ಡ ಅಭಿಮಾನಿ ಬಳಗ ಇದ್ದಿರೋದು ಗೊತ್ತೇ ಇದೆ. ಈಗ ‘ಆಸೆ’ ಧಾರಾವಾಹಿಯು ಒಂದು ಮಹತ್ವದ ಘಟ್ಟ ತಲುಪಿದೆ. ಈ ಧಾರಾವಾಹಿಯಲ್ಲಿ ಕ್ರಿಶ್ ಸೂರ್ಯನ ಮಗ ಎಂಬುದು ನಾಯಕಿ ಮೀನಾಗೆ ಗೊತ್ತಾಗಿ ಹೋಗಿದೆ. ಈ ವಿಷಯವನ್ನು ಮನೆಯ ಎಲ್ಲರಿಗೂ ಹೇಳುವಂತೆ ಆಕೆ ಒತ್ತಡ ಹೇರುವುದನ್ನು ನೀವು ಧಾರಾವಾಹಿಯಲ್ಲಿ ಕಾಣಬಹುದು. ‘ಆಸೆ’ ಧಾರಾವಾಹಿಯಲ್ಲಿ ರೋಹಿಣಿ ಪತಿಗೆ ಹಾಗೂ ಕುಟುಂಬಕ್ಕೆ ಮೋಸ ಮಾಡುತ್ತಲೇ ಬರುತ್ತಿದ್ದಾಳೆ. ಈ ವಿಷಯದಲ್ಲಿ…

Read More

ಹುಬ್ಬಳ್ಳಿ ಕಿಮ್ಸ್‌ನಲ್ಲಿ ರೋಗಿಗಳಿಗೆ ಓಪಿಡಿ ಸಂಕಷ್ಟ: ಚಿಕಿತ್ಸೆಗೂ ಮುನ್ನ ಚೀಟಿಗಾಗಿ ಗಂಟೆಗಟ್ಟಲೆ ಕ್ಯೂ! – Kannada News | Hubballi KIMS Crisis: Patients Wait for Hours in Long Queues for OPD Slips Due to Server Issues

ಓಪಿಡಿ ಚೀಟಿ ಮಾಡಿಸಿಕೊಳ್ಳಲು ಸರದಿಯಲ್ಲಿ ಕಾಯುತ್ತಿರುವ ಜನImage Credit source: tv9 ಹುಬ್ಬಳ್ಳಿ, ಏಪ್ರಿಲ್ 24: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಖ್ಯಾತಿಯಾಗಿರುವ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ರೋಗಿಗಳು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಚಿಕಿತ್ಸೆ ಪಡೆಯುವ ಮೊದಲು ಓಪಿಡಿ (OPD) ಚೀಟಿ ಮಾಡಿಸಿಕೊಳ್ಳುವುದೇ ರೋಗಿಗಳಿಗೆ ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಸರ್ವರ್ ಸಮಸ್ಯೆಯಿಂದಾಗಿ ರೋಗಿಗಳು ಮತ್ತು ಅವರ ಕುಟುಂಬದವರು ನರಕಯಾತನೆ ಅನುಭವಿಸುವಂತಾಗಿದೆ. ಚೀಟಿ ಪಡೆಯಲು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲುವಂಥ ಪರಿಸ್ಥಿತಿ…

Read More

ಎನ್ಪಿಎಸ್ ಸ್ವಾಸ್ಥ್ಯ, ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದ ಈ ಹೆಲ್ತ್ ಸ್ಕೀಮ್ ಯಾವುದು?

ಪೆನ್ಷನ್ ಫಂಡ್​ಗಳ ಪ್ರಾಧಿಕಾರವಾದ ಪಿಎಫ್​ಆರ್​ಡಿಎ ಮೊನ್ನೆಯಷ್ಟೆ (ಏಪ್ರಿಲ್ 7) ಎನ್​ಪಿಎಸ್ ಸ್ವಾಸ್ಥ್ಯ ಸ್ಕೀಮ್​ನ (NPS Swasthya) ಎರಡನೇ ಪ್ರೂಫ್ ಆಫ್ ಕಾನ್ಸೆಪ್ಟ್ (PoC- Proof of Concept) ಅನ್ನು ಅನಾವರಣಗೊಳಿಸಿತು. ನ್ಯಾಷನಲ್ ಪೆನ್ಷನ್ ಸಿಸ್ಟಂನ ಗ್ರಾಹಕರಿಗೆ ರಿಟೈರ್ಮೆಂಟ್ ಸೇವಿಂಗ್ಸ್ ಹಣವನ್ನು ಹೆಲ್ತ್​ಕೇರ್ ವೆಚ್ಚಕ್ಕೆ ಬಳಸಲು ಅವಕಾಶ ಕೊಡುವ ಕೆಲ ನಿಯಮಗಳನ್ನು ಹಾಕಿದೆ. ನ್ಯಾಷನಲ್ ಪೆನ್ಷನ್ ಸಿಸ್ಟಂ ಅಡಿಯಲ್ಲಿ ಈ ಸ್ವಾಸ್ಥ್ಯ ಯೋಜನೆ 18ರಿಂದ 85 ವರ್ಷ ವಯೋಮಾನದವರಿಗೆ ಮುಕ್ತವಾಗಿ ಲಭ್ಯ ಇರುತ್ತದೆ. ಈ ಸ್ಕೀಮ್ ಪಡೆಯುವಾಗ ಸಬ್​ಸ್ಕ್ರೈಬರ್​ಗಳು…

Read More