Headlines

ನಿಮ್ಮ ಮನೆಯಲ್ಲಿ ದಾಸವಾಳ ಗಿಡ ಇದೆಯೇ? ವಾಸ್ತು ಪ್ರಕಾರ ಈ ದಿಕ್ಕಿನಲ್ಲಿಟ್ಟರೆ ಸಂಪತ್ತು ನಿಮ್ಮದಾಗುತ್ತದೆ! – Kannada News | Hibiscus plant vastu best direction for positive energy and wealth kannada

ಮನೆಯಲ್ಲಿ ಗಿಡಗಳನ್ನು ಬೆಳೆಸುವುದು ಪರಿಸರಕ್ಕೆ ಮಾತ್ರವಲ್ಲ, ಮನೆಯ ಸೌಂದರ್ಯಕ್ಕೂ ಮನಸ್ಸಿನ ನೆಮ್ಮದಿಗೂ ಸಹಕಾರಿ. ವಾಸ್ತು ಶಾಸ್ತ್ರದಲ್ಲಿಯೂ ಕೆಲವು ಗಿಡಗಳಿಗೆ ವಿಶೇಷ ಮಹತ್ವ ನೀಡಲಾಗಿದೆ. ಅವುಗಳಲ್ಲಿ ದಾಸವಾಳ (Hibiscus) ಪ್ರಮುಖವಾದದ್ದು. ಕೆಂಪು ದಾಸವಾಳದ ಹೂವು ದೇವಿ ದುರ್ಗೆ, ಕಾಳಿ ಹಾಗೂ ಗಣಪತಿಗೆ ಅತ್ಯಂತ ಪ್ರಿಯವೆಂದು ನಂಬಲಾಗುತ್ತದೆ. ಆದ್ದರಿಂದ ಈ ಗಿಡವನ್ನು ಮನೆಯ ಸರಿಯಾದ ದಿಕ್ಕಿನಲ್ಲಿ ನೆಟ್ಟರೆ ಸಕಾರಾತ್ಮಕ ಶಕ್ತಿ, ಶಾಂತಿ ಮತ್ತು ಸಮೃದ್ಧಿ ಹೆಚ್ಚುತ್ತದೆ ಎಂಬ ನಂಬಿಕೆ ಇದೆ. ವಾಸ್ತು ಶಾಸ್ತ್ರದ ಪ್ರಕಾರ ದಾಸವಾಳ ಗಿಡವನ್ನು ಪೂರ್ವ ಅಥವಾ…

Read More

ಮೈಸೂರು: ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ – Kannada News | First Ashada Friday: Special Pooja at Chamundi Hills, Mysore

ಮೈಸೂರು, ಜುಲೈ 17: ಮೈಸೂರಿನ ಐತಿಹಾಸಿಕ ಚಾಮುಂಡಿಬೆಟ್ಟದಲ್ಲಿ ಇಂದು ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರ ಅನುಕೂಲಕ್ಕಾಗಿ ಇಂದು ಬೆಳಗ್ಗೆ 6.30ರಿಂದಲೇ ಲಲಿತ್ ಮಹಲ್ ಹೆಲಿಪ್ಯಾಡ್ ಹಾಗೂ ಸಿಟಿ ಬಸ್ ನಿಲ್ದಾಣದಿಂದ ಚಾಮುಂಡಿಬೆಟ್ಟಕ್ಕೆ ವಿಶೇಷ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವ್ಯವಸ್ಥೆಯಿಂದಾಗಿ ಭಕ್ತರಿಗೆ ಯಾವುದೇ ಅನನುಕೂಲವಿಲ್ಲದೆ ದೇವಾಲಯಕ್ಕೆ ತಲುಪಲು ಸಾಧ್ಯವಾಯಿತು. ಭಕ್ತಿಭಾವದಿಂದ ಸಾವಿರಾರು ಭಕ್ತರು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಈ ವರ್ಷ ಜುಲೈ 24, ಜುಲೈ 31 ಮತ್ತು…

Read More

ಸೋನಂ ವಾಗ್​​ಚುಕ್ ಹೋರಾಟಕ್ಕೆ ಸೊನಾಕ್ಷಿ-ಸಮಯ್ ಬೆಂಬಲ – Kannada News | Sonakshi Sinha, Comedian Samay Raina express support to Sonam Wangchuk

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ (Sonam wangchuk) ಅವರು ಕಳೆದ 19 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗುತ್ತಿದೆ. ಬಾಲಿವುಡ್​​ನ ನಟ-ನಟಿಯರು ವಾಂಗ್ಚುಕ್ ಅವರ ಹೋರಾಟದ ಬಗ್ಗೆ ಮೌನವಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆ ಸಹ ವ್ಯಕ್ತವಾಗಿದೆ. ಆದರೆ ಇತ್ತೀಚೆಗೆ ಕೆಲ ಬಾಲಿವುಡ್ ಮಂದಿ ಸೋನಂ ಅವರಿಗೆ ಬಹಿರಂಗ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೀಗ ಖ್ಯಾತ ನಟಿ ಸೋನಾಕ್ಷಿ ಸಿನ್ಹ ಅವರು ಸೋನಂ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ಕೂಡಲೇ ಅವರೊಟ್ಟಿಗೆ ಮಾತುಕತೆ…

Read More

ಜೀ ಟಿವಿಯ ‘ಸರಿಗಮಪ’ ಹೊಸ ಸೀಸನ್ ಆಡಿಷನ್; ಬೆಂಗಳೂರಲ್ಲೂ ನಡೆಯಲಿದೆ ಆಡಿಷನ್ – Kannada News | Zee TV SaReGaMaPa Auditions in Bengaluru Registration Details and Venue Info Inside

ಜೀ ಟಿವಿಯ (ಹಿಂದಿ) ಸಂಗೀತ ರಿಯಾಲಿಟಿ ಶೋ ‘ಸರಿಗಮಪ’ ತನ್ನ ಹೊಸ ಸೀಸನ್‌ಗಾಗಿ ಆಡಿಷನ್‌ಗಳನ್ನು ಆರಂಭಿಸಿದೆ. ಈಗಾಗಲೇ ವಾರಣಾಸಿ, ಲಕ್ನೋ, ದೆಹಲಿ, ಚಂಡೀಗಢ, ಜೈಪುರ ಮತ್ತು ಮುಂಬೈನಲ್ಲಿ ಆಡಿಷನ್‌ಗಳು ಪೂರ್ಣಗೊಂಡಿದ್ದು, ಮುಂದಿನ ಹಂತವಾಗಿ ಬೆಂಗಳೂರು, ನಾಗ್ಪುರ ಹಾಗೂ ಇಂದೋರ್‌ನಲ್ಲಿ ಆಡಿಷನ್‌ಗಳು ನಡೆಯಲಿವೆ. ಈ ಸೀಸನ್‌ನಲ್ಲಿ ಒಟ್ಟು 100ಕ್ಕೂ ಹೆಚ್ಚು ಗಾಯಕರು ಭಾಗವಹಿಸಲಿದ್ದಾರೆ. ಜೀ ಕನ್ನಡ ವೇದಿಕೆ ಮೂಲಕ ಈಗಾಗಲೇ ಅನೇಕರಿಗೆ ತಮ್ಮ ಪ್ರತಿಭೆಗಳನ್ನು ಅನಾವರಣ ಮಾಡಲು ವೇದಿಕೆ ಸಿಕ್ಕಿದೆ. ಅದೇ ರೀತಿ ಬೆಂಗಳೂರಿನಲ್ಲಿ ಇರುವವರಿಗೆ ಜೀ ಟಿವಿ…

Read More

ಸಾರಿಗೆ ಸಚಿವ ಭೈರತಿ ಸುರೇಶ್ ರಿಯಾಲಿಟಿ ಚೆಕ್ ಎಫೆಕ್ಟ್: ಪ್ರಯಾಣಿಕರ ಅನುಕೂಲಕ್ಕೆ ‘ಸ್ಮಾರ್ಟ್ ಕಾರ್ಡ್’ ತರಲು ಮುಂದಾದ ಬಿಎಂಟಿಸಿ! – Kannada News | BMTC Smart Card: Minister Byrathi Suresh Reality Check Brings Big Change

ಪ್ರಯಾಣಿಕರ ಅನುಕೂಲಕ್ಕೆ ‘ಸ್ಮಾರ್ಟ್ ಕಾರ್ಡ್’ ತರಲು ಮುಂದಾದ ಬಿಎಂಟಿಸಿ! ಬೆಂಗಳೂರು, ಜುಲೈ 17: ಇತ್ತೀಚೆಗಷ್ಟೆ ಸಾರಿಗೆ ಸಚಿವ ಭೈರತಿ ಸುರೇಶ್ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸಿದ್ದರು. ಈ ವೇಳೆ ಚಿಲ್ಲರೆ ಇಲ್ಲವೆಂದು ಸಚಿವರನ್ನೇ ಬಸ್​ನಿಂದ ಕೆಳಗೆ ಇಳಿಸಿದ್ದ ಕಂಡಕ್ಟರ್​​​ನನ್ನು ಅಮಾನತುಗೊಳಿಸಿಲಾಗಿದೆ. ಈ ಹಿನ್ನೆಲೆ ಬೆಂಗಳೂರಿನ ಸಾರಿಗೆ ಸಂಸ್ಥೆಯಾದ ಬಿಎಂಟಿಸಿ (BMTC) ಪ್ರಯಾಣಿಕರು ಚಿಲ್ಲರೆ ಹಣದ ಕಿರಿಕಿರಿ ಹಾಗೂ ನೆಟ್‌ವರ್ಕ್ ಸಮಸ್ಯೆಯಿಂದ ಟಿಕೆಟ್ ಸಿಗದೆ ಪರದಾಡುವುದನ್ನು ನಿಲ್ಲಿಸಲು ನಮ್ಮ ಮೆಟ್ರೋ ಮಾದರಿಯಲ್ಲೇ ಬಿಎಂಟಿಸಿ ಬಸ್‌ಗಳಲ್ಲೂ ಶೀಘ್ರದಲ್ಲೇ ‘ಸ್ಮಾರ್ಟ್ ಕಾರ್ಡ್’ ವ್ಯವಸ್ಥೆಯನ್ನು…

Read More

ಜಾಗತಿಕ ರಾಜಕೀಯ ತಲ್ಲಣ: 220 ಮಿಲಿಯನ್ ಅಮೆರಿಕನ್ನರ ವೋಟರ್ ಡೇಟಾ ಚೀನಾ ಪಾಲು, ಶ್ವೇತಭವನದಿಂದ ಟ್ರಂಪ್ ಬಾಂಬ್ – Kannada News | China Hacked 220M US Voter Data, Sparking Global Cyber War Fears

ವಾಷಿಂಗ್ಟನ್, ಜುಲೈ 17:ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಕಮ್ಯುನಿಸ್ಟ್ ರಾಷ್ಟ್ರವಾದ ಚೀನಾ ವಿರುದ್ಧ ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ‘ಸೈಬರ್ ಹ್ಯಾಕಿಂಗ್’ ಆರೋಪವನ್ನು ಹೊರಿಸುವ ಮೂಲಕ ಜಾಗತಿಕ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಚೀನಾವು ಅಮೆರಿಕದ ಚುನಾವಣಾ ವ್ಯವಸ್ಥೆಯನ್ನು ಹ್ಯಾಕ್ ಮಾಡಿ, ಬರೋಬ್ಬರಿ 220 ಮಿಲಿಯನ್ (22 ಕೋಟಿ) ಅಮೆರಿಕದ ಮತದಾರರ ಅತ್ಯಂತ ರಹಸ್ಯ ಫೈಲ್‌ಗಳನ್ನು ಅಕ್ರಮವಾಗಿ ತನ್ನ ವಶಕ್ಕೆ ಪಡೆದುಕೊಂಡಿದೆ ಎಂದು ಶ್ವೇತಭವನದಿಂದ ದೇಶವನ್ನುದ್ದೇಶಿಸಿ ನಡೆಸಿದ ಪ್ರೈಮ್-ಟೈಮ್ ಭಾಷಣದಲ್ಲಿ ಟ್ರಂಪ್ ಗುಡುಗಿದ್ದಾರೆ. ಅಮೆರಿಕದ ಇತಿಹಾಸದಲ್ಲೇ ಇದು…

Read More

ವಿಚಿತ್ರ ಮೂಢನಂಬಿಕೆಗಳು! ಜಗತ್ತಿನ ಈ 6 ನಂಬಿಕೆಗಳ ಬಗ್ಗೆ ಕೇಳಿದರೆ ನಿಮಗೂ ಅಚ್ಚರಿ ಆಗುತ್ತೆ – Kannada News | Strange superstitions from around the world you probably never knew

ಮೂಢನಂಬಿಕೆಗಳು (Superstitions) ಸಾವಿರಾರು ವರ್ಷಗಳಿಂದ ಮಾನವ ಸಮಾಜದ ಒಂದು ಭಾಗವಾಗಿವೆ. ವಿಜ್ಞಾನ ಮತ್ತು ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ, ಇಂದಿಗೂ ಜಗತ್ತಿನ ಹಲವು ದೇಶಗಳಲ್ಲಿ ಕೆಲವು ವಿಚಿತ್ರ ನಂಬಿಕೆಗಳನ್ನು ಜನರು ಪಾಲಿಸುತ್ತಿದ್ದಾರೆ. ಇವುಗಳಲ್ಲಿ ಕೆಲವು ಕೇವಲ ಸಂಪ್ರದಾಯವಾಗಿ ಉಳಿದಿದ್ದರೆ, ಇನ್ನೂ ಕೆಲವು ಕುಟುಂಬದ ಆಚರಣೆ ಅಥವಾ ಅದೃಷ್ಟ-ದುರಾದೃಷ್ಟದ ನಂಬಿಕೆಯಾಗಿ ಮುಂದುವರಿದಿವೆ. ಇವುಗಳಿಗೆ ವೈಜ್ಞಾನಿಕ ಆಧಾರವಿಲ್ಲದಿದ್ದರೂ, ವಿವಿಧ ಸಂಸ್ಕೃತಿಗಳ ನಂಬಿಕೆಗಳನ್ನು ತಿಳಿದುಕೊಳ್ಳಲು ಆಸಕ್ತಿದಾಯಕ ಉದಾಹರಣೆಗಳಾಗಿವೆ. ಹೊಸ ವರ್ಷದ ಮೊದಲ ದಿನ ಮನೆ ಶುಚಿಗೊಳಿಸಬಾರದು ಕೆಲವು ದೇಶಗಳಲ್ಲಿ ಹೊಸ ವರ್ಷದ ಮೊದಲ…

Read More

Puri Jagannath Temple: ಪುರಿ ಜಗನ್ನಾಥ ದೇವಾಲಯಕ್ಕೆ ಅವಿವಾಹಿತ ಜೋಡಿ ಒಟ್ಟಿಗೆ ಭೇಟಿ ನೀಡಬಾರದು ಯಾಕೆ? ಇಲ್ಲಿದೆ ನಿಗೂಢ ರಹಸ್ಯ! – Kannada News | Puri Jagannath Temple: Why Unmarried Couples Face Radha’s Curse? Myth vs Reality Explained

ಪುರಿ ಜಗನ್ನಾಥ ದೇವಸ್ಥಾನImage Credit source: Getty Images ಪುರಿ ಜಗನ್ನಾಥ ದೇವಸ್ಥಾನಕ್ಕೆ ಸಂಬಂಧಿಸಿದ ಜಾನಪದ ಕಥೆಗಳ ಪ್ರಕಾರ, ಅವಿವಾಹಿತ ಜೋಡಿ ಒಟ್ಟಿಗೆ ದೇವಾಲಯದ ಗರ್ಭಗುಡಿಗೆ ಭೇಟಿ ನೀಡಬಾರದು ಎಂಬ ವಿಶಿಷ್ಟ ನಂಬಿಕೆಯಿದೆ. ಒಂದು ವೇಳೆ ಅವಿವಾಹಿತ ಜೋಡಿ ಒಟ್ಟಿಗೆ ಜಗನ್ನಾಥ ಸ್ವಾಮಿಯ ದರ್ಶನ ಪಡೆದರೆ, ಅದು ಅವರ ಪ್ರೇಮ ಸಂಬಂಧದಲ್ಲಿ ಬಿರುಕು ಉಂಟುಮಾಡಬಹುದು ಅಥವಾ ಅವರ ಮದುವೆಗೆ ದೊಡ್ಡ ಅಡೆತಡೆಗಳನ್ನು ತಂದೊಡ್ಡಬಹುದು ಎಂದು ನಂಬಲಾಗಿದೆ. ಈ ನಂಬಿಕೆಯು ತಲೆಮಾರುಗಳಿಂದ ಸ್ಥಳೀಯರಲ್ಲಿ ಪ್ರಚಲಿತದಲ್ಲಿದ್ದು, ಇಂದಿಗೂ ಅನೇಕ ಅವಿವಾಹಿತ…

Read More

Karnataka Weather Forecast: ಮಳೆ ಕೊರತೆ, ಕರ್ನಾಟಕದ ಕೆಲವೆಡೆ ವಾಡಿಕೆಗಿಂತ 3-5 ಡಿಗ್ರಿ ಹೆಚ್ಚಿರಲಿದೆ ಗರಿಷ್ಠ ತಾಪಮಾನ – Kannada News | Karnataka Weather Forecast: Coastal Districts Likely to Receive Rain on July 17 18, temperatures 3–5 degrees above normal

ಬೆಂಗಳೂರು, ಜುಲೈ 17: ಕರ್ನಾಟಕದಲ್ಲಿ ಮುಂಗಾರು (Monsoon Rain) ದುರ್ಬಲವಾಗಿರುವ ನಡುವೆಯೇ, ತಾಪಮಾನ ಏರಿಕೆಯಾಗುತ್ತಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಶಿಯಸ್ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ತಿಳಿಸಿದೆ. ಇಂದು (ಜುಲೈ 17) ಮತ್ತು 18ರಂದು ಕರಾವಳಿ ಕರ್ನಾಟಕ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ…

Read More

ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ! – Kannada News | Koppala Railway Station Leaks Ahead of PM Modi’s Virtual Inauguration

ಕೊಪ್ಪಳ, ಜುಲೈ 17: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಉದ್ಘಾಟಿಸಬೇಕಿದ್ದ ನವೀಕೃತ ಕೊಪ್ಪಳ ರೈಲು ನಿಲ್ದಾಣದಲ್ಲಿ ಉದ್ಘಾಟನೆಗೂ ಮುನ್ನವೇ ಸೋರಿಕೆ ಕಾಣಿಸಿಕೊಂಡಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನಿಲ್ದಾಣದ ಉದ್ಘಾಟನೆಗಾಗಿ ಸಿದ್ಧತೆಗಳು ನಡೆಯುತ್ತಿದ್ದವು. ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆದರೆ, ಮಳೆಯಾದ ಕಾರಣ ನವೀಕೃತಗೊಂಡ ರೈಲು ನಿಲ್ದಾಣದ ಚಾವಣಿಯಿಂದ ನೀರು ಸೋರಿದ್ದು, ಕಾರ್ಯಕ್ರಮಕ್ಕೆ ಅಳವಡಿಸಿದ್ದ ಸೌಂಡ್ ಬಾಕ್ಸ್‌ಗಳು ನೀರಲ್ಲಿ ನೆನೆದು ಹೋಗಿವೆ. ಅಲ್ಲದೆ, ಪೈಪ್‌ಲೈನ್ ಸಹ ಹಾನಿಗೊಳಗಾಗಿ…

Read More