ದಿನ ಭವಿಷ್ಯ : ಇಂದು ಈ ರಾಶಿಯವರಿಗೆ ತಮ್ಮ ವ್ಯವಹಾರದ ಆಳ ಸ್ಪಷ್ಟವಾಗಿ ಅರ್ಥವಾಗಲಿದೆ
ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ದ್ವಿತೀಯಾ ತಿಥಿಯ ಶನಿವಾರದಂದು ವ್ಯಕ್ತಿತ್ವದ ಪರೀಕ್ಷೆ, ಕಾರ್ಯಕ್ಕೆ ಕೃತಜ್ಞತೆ, ಹಣಕಾಸಿನ ಶಿಸ್ತು, ಪರರ ನಿಂದನೆ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ :…