Headlines

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಚುನಾವಣಾಧಿಕಾರಿ ಅನ್ಬುಕುಮಾರ್ – Kannada News | Karnataka Voter List Revision: Election Officer Anbukumar Shares Important Updates

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್Image Credit source: tv9 kannada ಬೆಂಗಳೂರು, ಮೇ 15: ರಾಜ್ಯದಲ್ಲಿ (Karnataka) ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ (Voter List Revision) ಚುನಾವಣಾ ಆಯೋಗ ಈಗಾಗಲೇ ದಿನಾಂಕ ಘೋಷಿಸಿದೆ. ಜೂನ್​​ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30ರಿಂದ ಜು.29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ಕರ್ನಾಟಕ ಮುಖ್ಯ…

Read More

Guru Pushya Yoga 2026: ಗುರು ಪುಷ್ಯ ಯೋಗ; ಈ ಮೂರು ರಾಶಿಗೆ ಒಲಿದು ಬರಲಿದೆ ಅನಿರೀಕ್ಷಿತ ಅದೃಷ್ಟ! – Kannada News | Guru Pushya Yoga 2026: Top 3 Lucky Zodiac Signs to Expect Wealth, Career and Happiness

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗತಿಗಳ ಬದಲಾವಣೆಯು ಮಾನವನ ಜೀವನದ ಮೇಲೆ ಅಪಾರ ಪ್ರಭಾವ ಬೀರುತ್ತದೆ. ಅದರಲ್ಲಿಯೂ ಗುರುವಾರ ಮತ್ತು ಪುಷ್ಯ ನಕ್ಷತ್ರದ ಸಮ್ಮಿಲನದಿಂದ ಉಂಟಾಗುವ ‘ಗುರು ಪುಷ್ಯ ಯೋಗ’ ಅತ್ಯಂತ ಶ್ರೇಷ್ಠವಾದುದು. ಈ ಯೋಗವು ರೂಪುಗೊಂಡಾಗ ಕೆಲವು ರಾಶಿಗಳ ಜೀವನದಲ್ಲಿ ಆರ್ಥಿಕ ಚೇತರಿಕೆ, ವೃತ್ತಿಜೀವನದಲ್ಲಿ ಪ್ರಗತಿ ಮತ್ತು ಕೌಟುಂಬಿಕ ಸುಖ ಲಭಿಸಲಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂಬ ಮಾಹಿತಿ ಇಲ್ಲಿದೆ. ಧನು ರಾಶಿ: ಧನು ರಾಶಿಯವರಿಗೆ ಗುರು ಪುಷ್ಯ ಯೋಗವು ವರದಾನವಾಗಲಿದೆ. ಈ ರಾಶಿಯ ಅಧಿಪತಿ…

Read More

ಹಸೆಮಣೆ ಏರಲಿದ್ದಾರೆ ಶರ್ಮಿಳಾ ಮಾಂಡ್ರೆ, ವರ ತಮಿಳು ಸಿನಿಮಾ ನಿರ್ಮಾಪಕ – Kannada News | Sharmila Mandre getting married to Tamil movie producer Sudhan

ಕನ್ನಡದ ಜನಪ್ರಿಯ ನಟಿ ಶರ್ಮಿಳಾ ಮಾಂಡ್ರೆ (Sharmila Mandre) ಮದುವೆ ಆಗಲಿದ್ದಾರೆ. ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ನಟಿಸಿರುವ ಶರ್ಮಿಳಾ ಮಾಂಡ್ರೆ ಇದೀಗ ತಮಿಳುನಾಡಿನ ಸೊಸೆ ಆಗಲಿದ್ದಾರೆ. ಶರ್ಮಿಳಾ ಮಾಂಡ್ರೆ ಅವರ ನಿಶ್ಚಿತಾರ್ಥ ನಿಶ್ಚಯವಾಗಿದ್ದು, ಇದೇ ತಿಂಗಳ 25ನೇ ತಾರೀಖಿನಂದು ಕುಟುಂಬಸ್ಥರ ಸಮ್ಮುಖದಲ್ಲಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ನಡೆಯಲಿದೆ. ಶರ್ಮಿಳಾ ಮಾಂಡ್ರೆ ಅವರು ತಮಿಳುನಾಡಿನ ಸೊಸೆಯಾಗಿ ಹೋಗಲಿದ್ದು, ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂಧರಮ್ ಅವರ ಕೈ ಹಿಡಿಯಲಿದ್ದಾರೆ. ಸುಧನ್ ಅವರು ಕೆಲ ವರ್ಷಗಳ ಹಿಂದೆ ಬಿಡುಗಡೆ…

Read More

ಕಾಮಗಾರಿ ವಿಚಾರವಾಗಿ ಹೈಡ್ರಾಮ: ಆಣೆ ಪ್ರಮಾಣ ಹಂತಕ್ಕೆ ತಲುಪಿದ ಸಿ.ಟಿ ರವಿ, ತಮ್ಮಯ್ಯ ಫೈಟ್! – Kannada News | Chikkamagaluru Politics: High Drama as MLC CT Ravi Challenges MLA Thammaiah for Temple Oath Over Road Work

ಆಣೆ-ಪ್ರಮಾಣ ಹಂತಕ್ಕೆ ತಲುಪಿದ ಸಿ.ಟಿ ರವಿ, ತಮ್ಮಯ್ಯ ಫೈಟ್! ಚಿಕ್ಕಮಗಳೂರು, ಮೇ 22: ನಗರದ ರಾಂಪುರ ಗ್ರಾಮದಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಪರಿಷತ್​​ ಸದಸ್ಯ ಸಿ.ಟಿ ರವಿ ವಿರುದ್ಧ ಗೋಬ್ಯಾಕ್​​ ಘೋಷಣೆ ಕೂಗಿದ ಪರಿಣಾಮ, ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಕಿತ್ತಾಟ ನಡೆದಿದೆ. ಚಿಕ್ಕಮಗಳೂರು (Chikkamagaluru) ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ಈ ಕೇಸ್ ಭಾರಿ ಚರ್ಚೆಗೆ ಕಾರಣವಾಗಿದ್ದು, ಸಿ,ಟಿ ರವಿ ಈ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿಗೆ ಕಾರಣ ನಾನೇ, ಯಾವ ದೇವಸ್ಥಾನಕ್ಕೆ…

Read More

Vastu Plants: ಮನೆಯ ಮುಖ್ಯ ದ್ವಾರದ ಬಳಿ ಈ ಗಿಡಗಳನ್ನು ಇಡಲೇಬೇಡಿ; ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Vastu Plants for Main Door: Attract Wealth and Positive Energy to Your Home

ಮನೆಯ ಮುಖ್ಯ ದ್ವಾರವು ಕೇವಲ ನಾವು ಒಳಗೆ ಹೋಗುವ ದಾರಿಯಲ್ಲ, ಬದಲಿಗೆ ಅದು ಮನೆಗೆ ಸಕಾರಾತ್ಮಕ ಶಕ್ತಿ ಮತ್ತು ಲಕ್ಷ್ಮಿ ದೇವಿಯು ಪ್ರವೇಶಿಸುವ ಪ್ರಮುಖ ಜಾಗವಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಮುಖ್ಯ ದ್ವಾರದ ಸುತ್ತಮುತ್ತಲಿನ ವಾತಾವರಣವು ಶುದ್ಧ ಹಾಗೂ ಮಂಗಳಕರವಾಗಿರುವುದು ಅತ್ಯಗತ್ಯ. ಅನೇಕರು ಮನೆಯ ಮುಂಭಾಗವನ್ನು ಸುಂದರಗೊಳಿಸಲು ವಿವಿಧ ರೀತಿಯ ಗಿಡ-ಮರಗಳನ್ನು ನೆಡುತ್ತಾರೆ. ಆದರೆ, ವಾಸ್ತು ನಿಯಮಗಳ ಪ್ರಕಾರ, ಮುಖ್ಯ ದ್ವಾರದಲ್ಲಿ ಕೆಲವು ಗಿಡಗಳನ್ನು ಇಡುವುದು ಮನೆಗೆ ಅದೃಷ್ಟ ತಂದರೆ, ಇನ್ನು ಕೆಲವು ಗಿಡಗಳನ್ನು ಇಡುವುದು ವಾಸ್ತು…

Read More

Viral: ತಿಂಗಳ ಸಂಬಳ 3.5 ಲಕ್ಷ ರೂಯಿದ್ರೂ ಉಳಿತಾಯ ಮಾತ್ರ ಶೂನ್ಯ; ಬೆಂಗಳೂರಿನ ವ್ಯಕ್ತಿ ಹೀಗೆಂದಿದ್ದೇಕೆ? – Kannada News | Bengaluru: A Bengaluru techie reveals the reality of city life, including expenses

ಬೆಂಗಳೂರು, ಜೂನ್ 22: ಬೆಂಗಳೂರು (Bengaluru) ಅಂದ್ರೆ ದುಬಾರಿ, ಜೇಬಲ್ಲಿ ದುಡ್ಡಿದ್ರೆ ಮಾತ್ರ ಇಲ್ಲಿ ಆರಾಮಾಗಿ ಜೀವನ ನಡೆಸಬಹುದು. ಗಂಡ ಹೆಂಡತಿ ಇಬ್ಬರೂ ದುಡಿದ್ರೂ ಜೀವನ ನಿರ್ವಹಣೆಗೆ ದುಡ್ಡೇ ಸಾಕಾಗಲ್ಲ. ಇನ್ನು ಒಬ್ಬರು ದುಡಿದು ಇಡೀ ಕುಟುಂಬವನ್ನು ನಡೆಸಿಕೊಂಡು ಹೋಗುತ್ತೇವೆ ಅಂದ್ರೆ ಅಷ್ಟು ಸುಲಭವಲ್ಲ. ಇದೀಗ ಬೆಂಗಳೂರಿನ ಇಂಜಿನಿಯರ್ ಒಬ್ಬರು ತಿಂಗಳಿಗೆ 3.5 ಲಕ್ಷ ರೂ ದುಡಿಯುತ್ತಿದ್ದಾರೆ. ಆದರೆ ತಿಂಗಳಿಗೆ 50,000 ರೂ ಉಳಿಸಲು ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಆದಾಯವಿದ್ದರೂ ಹೆಚ್ಚಿನ ಖರ್ಚು ಉಳಿತಾಯವನ್ನೇ ಕಸಿದುಕೊಂಡಿದೆ. ಈ ಬಗ್ಗೆ…

Read More

ಮೈತುಂಬಾ ಒಡವೆ ಹಾಕೊಂಡಿರೋ ಫೋಟೊನಾ ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್ ಮಾಡಿದ ಮಹಿಳೆ, ಎಲ್ಲವನ್ನೂ ಕದ್ದೊಯ್ದ ಕಳ್ಳರು – Kannada News

ಶಿವಪುರಿ, ಜೂನ್ 08: ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ವೈಯಕ್ತಿಕ ಸಂಪತ್ತು, ಐಷಾರಾಮಿ ಜೀವನಶೈಲಿ ಮತ್ತು ಆಭರಣ(Jewellery)ಗಳನ್ನು ಅತಿಯಾಗಿ ಪ್ರದರ್ಶಿಸುವುದು ಎಷ್ಟು ದೊಡ್ಡ ಅಪಾಯವನ್ನು ತಂದೊಡ್ಡಬಹುದು ಎಂಬುದಕ್ಕೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದ ಭೀಕರ ಕಳ್ಳತನದ ಘಟನೆಯೇ ಸಾಕ್ಷಿಯಾಗಿದೆ. ಜಿಲ್ಲೆಯ ನರವರ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋಹಾನಿ ಗ್ರಾಮದಲ್ಲಿ ವಾಸಿಸುವ ಪ್ರಸಿದ್ಧ ಮಹಿಳಾ ಯೂಟ್ಯೂಬರ್ ರಚನಾ ಗುರ್ಜರ್ ಅವರ ಮನೆಗೆ ಶನಿವಾರ ಬೆಳಗಿನ ಜಾವ ನುಗ್ಗಿದ ಮುಸುಕುಧಾರಿ ಕಳ್ಳರ ಗುಂಪೊಂದು ಸುಮಾರು 8 ರಿಂದ 10 ಲಕ್ಷ ರೂಪಾಯಿ…

Read More

Karnataka 2nd PUC Exam 2026: ದ್ವಿತೀಯ ಪಿಯುಸಿ ಪರೀಕ್ಷೆ ಯಾವಾಗ? ವೇಳಾಪಟ್ಟಿ, ಕೇಂದ್ರಗಳು, ನಿಯಮಗಳ ಮಾಹಿತಿ ಇಲ್ಲಿದೆ – Kannada News | Karnataka 2nd PUC Exam 2026 Dates Announced? Practical and Main Exam Schedule, Centres and Rules details here

ಬೆಂಗಳೂರು, ಜನವರಿ 5: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2026 ರ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳ (Second PU Exam) ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವರ್ಷ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳು ಜನವರಿ 27 ರಿಂದ ಪ್ರಾರಂಭವಾಗಿ ಫೆಬ್ರವರಿ 2 ರವರೆಗೆ ನಡೆಯುವ ನಿರೀಕ್ಷೆಯಿದೆ. 2026 ರ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳು ಒಟ್ಟಾರೆಯಾಗಿ ಒಂದು ವಾರದ ಅವಧಿಯಲ್ಲಿ ನಡೆಯಲಿದೆ. ಈ ಬಗ್ಗೆ ಕೆಎಸ್ಇಎಬಿ ಅಧಿಕೃತ ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳು 2026…

Read More

ಜಬಲ್ಪುರ ದೋಣಿ ದುರಂತ, ಸಾವು ಬಂದ್ರೂ, ತಬ್ಬಿಕೊಂಡ ಮಗನನ್ನು ಬಿಡದ ತಾಯಿ – Kannada News | Jabalpur Boat Tragedy: Mother and Child Found Embraced After Bargi Dam Capsize

ಜಬಲ್ಪುರ, ಮೇ 1: ಮಧ್ಯಪ್ರದೇಶದ ಬಾರ್ಗಿ ಅಣೆಕಟ್ಟಿನಲ್ಲಿ ಕ್ರೂಸ್‌‍ ದೋಣಿ ಮುಳುಗಿ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನರ್ಮದಾ ನದಿಯ ಶಾಂತ ಅಲೆಗಳ ಮೇಲೆ ಸಾಗುತ್ತಿದ್ದ ಆ ಕ್ರೂಸ್ ದೋಣಿಯೇ ಅಲ್ಲಿದ್ದವರ ಪಾಲಿಗೆ ಯಮನಾಗಬಹುದು ಎನ್ನುವ ಕಲ್ಪನೆಯೂ ಇರಲಿಲ್ಲ. 30 ಜನರನ್ನು ಹೊತ್ತು ಹೊರಟಿದ್ದ ದೋಣಿ ಬಲವಾದ ಗಾಳಿ, ಅಲೆಯಿಂದಾಗಿ ಮಗುಚಿತ್ತು. ರಕ್ಷಣಾ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ನೀರಿನ ಆಳದಲ್ಲಿ ಮೃತದೇಹಗಳನ್ನು ಹುಡುಕುತ್ತಿದ್ದಾಗ ಕಂಡ ದೃಶ್ಯ ಅವರ ಕಣ್ಣಾಲಿಗಳನ್ನು ಒದ್ದೆ ಮಾಡಿತು. ನಾಲ್ಕು ವರ್ಷದ ಪುಟ್ಟ ಮಗುವನ್ನು…

Read More