Headlines

ಬಿಗ್ ಬಾಸ್ ಹೋಸ್ಟ್ ಆದ ಸೌರವ್ ಗಂಗೂಲಿ; ಹೊಸ ಕ್ಷೇತ್ರಕ್ಕೆ ಕಾಲಿಟ್ಟ ದಾದ

ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿ ಅವರು ಈಗ ಹೊಸ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಅವರು ಬಣ್ಣದ ಲೋಕದಲ್ಲಿ ಮಿಂಚಲು ರೆಡಿ ಆಗಿದ್ದಾರೆ. ಬಿಗ್ ಬಾಸ್​ನ (Bigg Boss) ಬೆಂಗಾಲಿ ವರ್ಷನ್​​ಗೆ ಹೋಸ್ಟ್ ಆಗಿ ಆಯ್ಕೆ ಆಗಿದ್ದಾರೆ. ಈ ಮೂಲಕ ಭಾರತದ ಜನಪ್ರಿಯ ಶೋನ ಭಾಗವಾಗಲು ರೆಡಿ ಆಗಿದ್ದಾರೆ. ಶೀಘ್ರವೇ ಸ್ಟಾರ್ ಜಲ್ಶಾದಲ್ಲಿ ಈ ಶೋ ಪ್ರಸಾರ ಕಾಣಲಿದೆ. ‘ಬಿಗ್ ಬಾಸ್​​’ಗೆ ಭಾರತದಲ್ಲಿ ದೊಡ್ಡ ಮಾರುಕಟ್ಟೆ ಇದೆ. ಕಿಚ್ಚ ಸುದೀಪ್, ಸಲ್ಮಾನ್ ಖಾನ್, ಕಮಲ್ ಹಾಸನ್,…

Read More

Horoscope Today 08 January: ಇಂದು ಈ ರಾಶಿಯವರ ಮನಸ್ಸಿಗೆ ಆಪ್ತರಿಂದ ಘಾಸಿಯಾಗಲಿದೆ

ಮೇಷ ರಾಶಿ: ಸ್ತ್ರೀಯರಿಗೆ ಮಾತುಗಾರಿಕೆಯಿಂದ ಪ್ರಶಂಸೆ ಸಿಗಲಿದೆ. ನಯವಾದ ಮಾತಿನಿಂದ ನಿಮ್ಮನ್ನು ಕಾರ್ಯಕ್ಕೆ ಒಲಿಸಿಬಹುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಅವರ ಜೊತೆ ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿಯು ಹೆಚ್ಚುವುದು. ಕೆಲವು ವಿಚಾರವನ್ನು ನೀವೇ ದೊಡ್ಡ ಮಾಡಿಕೊಂಡು ತಲೆಯನ್ನು ಹಾಳು ಮಾಡಿಕೊಳ್ಳುವಿರಿ. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ. ಸಾಹಸದಿಂದ ಯಶಸ್ಸು ಸಿಗುತ್ತದೆ…

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 140 ರೂ ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 10: ಚಿನ್ನ, ಬೆಳ್ಳಿ ಬೆಲೆಗಳ ಏರಿಳಿತದ ಟ್ರೆಂಡ್ ಮುಂದುವರಿಯುತ್ತಿದೆ. ಚಿನ್ನದ ಬೆಲೆ (Gold Rates) ಮೊನ್ನೆ ಏರಿತ್ತು, ನಿನ್ನೆ ಕುಸಿದಿತ್ತು, ಇವತ್ತು ಮತ್ತೆ ಏರಿದೆ. ಶುಕ್ರವಾರ ಇದರ ಬೆಲೆ ಗ್ರಾಮ್​ಗೆ 140 ರೂಗಳಷ್ಟು ಹೆಚ್ಚಿದೆ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಅಲ್ಪ ಏರಿಳಿತಗಳಾಗಿವೆ. ಬೆಳ್ಳಿ ಬೆಲೆಯಲ್ಲೂ ಇದೇ ಟ್ರೆಂಡ್ ಇದೆ. ನಿನ್ನೆ ಇಳಿದಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,250 ರುಪಾಯಿ…

Read More

ಜಗದ್ಗುರು ಶಿವಾನಂದ ಮಠ ಕಟ್ಟಿದ್ದ ಶಿಕ್ಷಕ ಕಮ್ ಸ್ವಾಮೀಜಿ ಆತ್ಮಹತ್ಯೆ, ಕಾರಣ ನಿಗೂಢ

ರಾಯಚೂರು, (ಮಾರ್ಚ್ 19): ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವಾಗಲೇ, ಜೀವನದಲ್ಲಿ ವೈರಾಗ್ಯ ಕಂಡು ದೀಕ್ಷೆ ಪಡೆದು ಜಗದ್ಗುರು ಶಿವಾನಂದ ಮಠ ಕಟ್ಟಿದ್ದ ಸ್ವಾಮೀಜಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು (Raichur) ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿ ನಡೆದಿದೆ. ದೇವೇಂದ್ರಪ್ಪ (58) ಎಂಬವರೇ ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡವರು. ಇವರು ಮುಳ್ಳೂರು (ಇಜೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವಾಗಲೇ ದೀಕ್ಷೆ ಪಡೆದು ಜಗದ್ಗುರು ಶಿವಾನಂದ ಮಠ ಕಟ್ಟಿ…

Read More

ಹೆಡ್ ಕೋಚ್ ಹುದ್ದೆಯಿಂದ ಗಂಭೀರ್ ತಲೆದಂಡ? ಸ್ಪಷ್ಟನೆ ನೀಡಿದ ಬಿಸಿಸಿಐ – Kannada News | Gautam Gambhir Test Coach Future: BCCI Denies Laxman Rumors Amidst Poor Performance

ಗೌತಮ್ ಗಂಭೀರ್ (Gautam Gambhir) ಟೀಂ ಇಂಡಿಯಾ ಮುಖ್ಯ ಕೋಚ್ ಆದ ಬಳಿಕ ತಂಡದ ಪ್ರದರ್ಶನದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಟಿ20 ಹಾಗೂ ಏಕದಿನ ಮಾದರಿಯಲ್ಲಿ ತಂಡದ ಪ್ರದರ್ಶನ ಉತ್ತಮವಾಗಿದ್ದರೂ, ಟೆಸ್ಟ್​ನಲ್ಲಿ ಮಾತ್ರ ತಂಡದ ಪ್ರದರ್ಶನ ಕಳಪೆಯಾಗಿದೆ. ಅದರಲ್ಲೂ ತವರಿನಲ್ಲೇ ಕ್ಲೀನ್ ಸ್ವೀಪ್ ಮುಜುಗರಕ್ಕೆ ಒಳಗಾಗುವಷ್ಟು ಮಟ್ಟಕ್ಕೆ ತಂಡದ ಪ್ರದರ್ಶನ ಕುಸಿದಿದೆ. ಹೀಗಾಗಿ ಗಂಭೀರ್ ಅವರನ್ನು ಟೆಸ್ಟ್ ತಂಡದಿಂದ ಮುಖ್ಯ ಕೋಚ್ ಹುದ್ದೆಯಿಂದ ಹೊರಗಿಡಬೇಕು ಎಂಬ ಕೂಗು ಜೋರಾಗಿದೆ. ಇದೆಲ್ಲದರ ನಡುವೆ, ಗಂಭೀರ್ ಅವರನ್ನು ಟೆಸ್ಟ್…

Read More

‘ಜನ ನಾಯಗನ್’​ ರಿಲೀಸ್​​​ಗೂ ಮೊದಲು ಒಟಿಟಿಯಲ್ಲಿ ಟ್ರೆಂಡ್ ಆಯ್ತು ‘ಭಗವಂತ ಕೇಸರಿ’ – Kannada News | Thalapathy Vijay’s Jan Nayagan: Bhagavanth Kesari Remake Details

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್​​ಗೆ ರೆಡಿ ಇರೋದು ಗೊತ್ತೇ ಇದೆ. ಈ ಸಿನಿಮಾ ಬಾಲಯ್ಯ ನಟನೆಯ ‘ಭಗವಂತ ಕೇಸರಿ’ ಚಿತ್ರದ ರಿಮೇಕ್ ಆಗಿದೆ. ಮೂಲತಃ ತೆಲುಗಿನಲ್ಲಿ ನಿರ್ಮಿಸಲಾದ ‘ಭಗವಂತ ಕೇಸರಿ’ ಈ ಚಿತ್ರವು ಐಎಂಡಿಬಿಯಲ್ಲಿ ಕೇವಲ 5.8 ರೇಟಿಂಗ್ ಪಡೆದಿದೆ. ಈ ಚಿತ್ರವನ್ನು ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ. ಜಿಯೋ ಹಾಟ್​​ಸ್ಟಾರ್​ ಅಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದಲ್ಲಿ ಕಾಜಲ್ ಅಗರ್ವಾಲ್, ‘ಪುಷ್ಪ 2’ ಖ್ಯಾತಿಯ ಶ್ರೀಲೀಲಾ ಮತ್ತು ಅರ್ಜುನ್ ರಾಂಪಾಲ್…

Read More

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ! ಸಿಎಂ ಹೆಸರಲ್ಲಿ ಬರೆದ ಪತ್ರ ವೈರಲ್​​ – Kannada News | CM Siddaramaiah’s Letter over transfer of Health Officer to Excise creates political row in karnataka

ಡಿಎಚ್‌ಓ ಮೋಹನ್ ಮತ್ತು ವೈರಲ್​​ ಆಗಿರುವ ಪತ್ರImage Credit source: Tv9 Kannada ಬೆಂಗಳೂರು, ಫೆಬ್ರವರಿ 13: ಮಂಡ್ಯ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರನ್ನು ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ  ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಬರೆದಿರುವ ಪತ್ರ ವೈರಲ್​​ ಆಗಿರೋದು ಈಗ ವಿವಾದವಾಗಿ ಮಾರ್ಪಟ್ಟಿದೆ. ನಿಯಮಾವಳಿಗಳನ್ನು ಗಾಳಿಗೆ ತೂರಿ, ಆರೋಗ್ಯ ಇಲಾಖೆಯ ಡಿಎಚ್‌ಓ ಮೋಹನ್ ಅವರನ್ನು ಅಬಕಾರಿ ಉಪ ಆಯುಕ್ತರನ್ನಾಗಿ ನೇಮಿಸಲು ಶಿಫಾರಸ್ಸು ಮಾಡಿರುವ ಪತ್ರದ ಬಗ್ಗೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಸಿಎಂ ಸ್ಪಷ್ಟನೆಗೆ…

Read More

‘ರಾಜ ಶಿವಾಜಿ’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅಬ್ಬರ: ಜೀವಾ ಮಹಾಲಾ ಪಾತ್ರ ಕಂಡು ಫ್ಯಾನ್ಸ್ ಫಿದಾ – Kannada News | Salman Khan cameo as Jiva Mahala in Raja Shivaji movie fans reaction

ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಮತ್ತೊಮ್ಮೆ ದೊಡ್ಡ ಪರದೆ ಮೇಲೆ ಮಿಂಚಿದ್ದಾರೆ. ರಿತೇಶ್ ದೇಶ್ಮುಖ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ರಾಜ ಶಿವಾಜಿ’ (Raja Shivaji) ಬಿಡುಗಡೆ ಆಗಿದ್ದು, ಇದರಲ್ಲಿ ಸಲ್ಮಾನ್ ಖಾನ್ ಅವರ ಸರ್ಪ್ರೈಸ್ ಎಂಟ್ರಿ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಐತಿಹಾಸಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ಜೀವಾ ಮಹಾಲಾ ಎಂಬ ವೀರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಫೋಟೋ ಮತ್ತು ವಿಡಿಯೋಗಳು ಎಕ್ಸ್ (ಟ್ವಿಟರ್) ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ…

Read More

ಭೀಕರ ಅಪಘಾತ: ವಿಧಿಯಾಟಕ್ಕೆ ಮದುವೆಯಾಗಿ 6 ತಿಂಗಳಲ್ಲೇ ನವ ದಂಪತಿ ದುರ್ಮರಣ

ಶಿವಮೊಗ್ಗ/ನೆಲಮಂಗಲ, ಮಾರ್ಚ್​​ 30: ಲಾರಿಗೆ ಬೈಕ್​ ಡಿಕ್ಕಿಯಾಗಿ ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಬಿಆರ್​ಪಿ ಬಳಿ ನಡೆದಿದೆ. ಬೈಕ್​ನಲ್ಲಿದ್ದ ಬಾಬು(30), ಸಾವಿತ್ರಿ(26) ಮೃತ ದುರ್ದೈವಿಗಳಾಗಿದ್ದು, ಹೋಟೆಲ್ ಕೆಲಸ ಮುಗಿಸಿ ಊರಿಗೆ ಹೋಗ್ತಿದ್ದಾಗ ಅಪಘಾತ ನಡೆದಿದೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ತರಿಕೇರಿ ಮೂಲದವರಾಗಿದ್ದು, ಇವರ ಮುದುವೆ ಆಗಿ ಕೇವಲ ಆರು ತಿಂಗಳಾಗಿತ್ತು. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ದೇಗುಲಕ್ಕೆ ತೆರಳಿ ಹಿಂದಿರುಗುವಾಗ…

Read More

Video: ಹೆಣ್ಣು ಮಗು ಹುಟ್ಟಿತ್ತೆಂದು ಖುಷಿಯಿಂದ ಆಸ್ಪತ್ರೆಯಲ್ಲೇ ಕುಣಿದಾಡಿದ ತಂದೆ – Kannada News | Father dances upon hearing news of baby girl’s arrival

ಪುಣ್ಯವಂತರಿಗೆ ಮಾತ್ರ ಹೆಣ್ಣು ಮಗು (girl baby) ಹುಟ್ಟೋದು. ಹೆಣ್ಣು ಮಕ್ಕಳನ್ನು ಪಡೆಯಲು ನೂರು ಜನ್ಮದ ಪುಣ್ಯ ಮಾಡಿರಬೇಕು, ಹೀಗೆ ನಾನಾ ರೀತಿಯ ಮಾತುಗಳನ್ನು ಹೇಳುವುದನ್ನು ನೀವು ಕೇಳಿರುತ್ತೀರಿ. ಹೀಗಾಗಿ ಮನೆಗೆ ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಮನೆ ಮಂದಿಯೆಲ್ಲಾ ಖುಷಿಯಿಂದಲೇ ಕುಣಿದು ಸಂಭ್ರಮಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಆದರೆ ಇಲ್ಲೊಬ್ಬ ಅಪ್ಪನ (father) ಖುಷಿಯೂ ಎಲ್ಲೇ ಮೀರಿದೆ. ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆಯಲ್ಲೇ ತಂದೆಯೂ ಡ್ಯಾನ್ಸ್ ಮಾಡಿರುವ ವಿಡಿಯೋ…

Read More