Headlines

ವಿಚಿತ್ರ ಮೂಢನಂಬಿಕೆಗಳು! ಜಗತ್ತಿನ ಈ 6 ನಂಬಿಕೆಗಳ ಬಗ್ಗೆ ಕೇಳಿದರೆ ನಿಮಗೂ ಅಚ್ಚರಿ ಆಗುತ್ತೆ – Kannada News | Strange superstitions from around the world you probably never knew

ಮೂಢನಂಬಿಕೆಗಳು (Superstitions) ಸಾವಿರಾರು ವರ್ಷಗಳಿಂದ ಮಾನವ ಸಮಾಜದ ಒಂದು ಭಾಗವಾಗಿವೆ. ವಿಜ್ಞಾನ ಮತ್ತು ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ, ಇಂದಿಗೂ ಜಗತ್ತಿನ ಹಲವು ದೇಶಗಳಲ್ಲಿ ಕೆಲವು ವಿಚಿತ್ರ ನಂಬಿಕೆಗಳನ್ನು ಜನರು ಪಾಲಿಸುತ್ತಿದ್ದಾರೆ. ಇವುಗಳಲ್ಲಿ ಕೆಲವು ಕೇವಲ ಸಂಪ್ರದಾಯವಾಗಿ ಉಳಿದಿದ್ದರೆ, ಇನ್ನೂ ಕೆಲವು ಕುಟುಂಬದ ಆಚರಣೆ ಅಥವಾ ಅದೃಷ್ಟ-ದುರಾದೃಷ್ಟದ ನಂಬಿಕೆಯಾಗಿ ಮುಂದುವರಿದಿವೆ. ಇವುಗಳಿಗೆ ವೈಜ್ಞಾನಿಕ ಆಧಾರವಿಲ್ಲದಿದ್ದರೂ, ವಿವಿಧ ಸಂಸ್ಕೃತಿಗಳ ನಂಬಿಕೆಗಳನ್ನು ತಿಳಿದುಕೊಳ್ಳಲು ಆಸಕ್ತಿದಾಯಕ ಉದಾಹರಣೆಗಳಾಗಿವೆ. ಹೊಸ ವರ್ಷದ ಮೊದಲ ದಿನ ಮನೆ ಶುಚಿಗೊಳಿಸಬಾರದು ಕೆಲವು ದೇಶಗಳಲ್ಲಿ ಹೊಸ ವರ್ಷದ ಮೊದಲ…

Read More

Puri Jagannath Temple: ಪುರಿ ಜಗನ್ನಾಥ ದೇವಾಲಯಕ್ಕೆ ಅವಿವಾಹಿತ ಜೋಡಿ ಒಟ್ಟಿಗೆ ಭೇಟಿ ನೀಡಬಾರದು ಯಾಕೆ? ಇಲ್ಲಿದೆ ನಿಗೂಢ ರಹಸ್ಯ! – Kannada News | Puri Jagannath Temple: Why Unmarried Couples Face Radha’s Curse? Myth vs Reality Explained

ಪುರಿ ಜಗನ್ನಾಥ ದೇವಸ್ಥಾನImage Credit source: Getty Images ಪುರಿ ಜಗನ್ನಾಥ ದೇವಸ್ಥಾನಕ್ಕೆ ಸಂಬಂಧಿಸಿದ ಜಾನಪದ ಕಥೆಗಳ ಪ್ರಕಾರ, ಅವಿವಾಹಿತ ಜೋಡಿ ಒಟ್ಟಿಗೆ ದೇವಾಲಯದ ಗರ್ಭಗುಡಿಗೆ ಭೇಟಿ ನೀಡಬಾರದು ಎಂಬ ವಿಶಿಷ್ಟ ನಂಬಿಕೆಯಿದೆ. ಒಂದು ವೇಳೆ ಅವಿವಾಹಿತ ಜೋಡಿ ಒಟ್ಟಿಗೆ ಜಗನ್ನಾಥ ಸ್ವಾಮಿಯ ದರ್ಶನ ಪಡೆದರೆ, ಅದು ಅವರ ಪ್ರೇಮ ಸಂಬಂಧದಲ್ಲಿ ಬಿರುಕು ಉಂಟುಮಾಡಬಹುದು ಅಥವಾ ಅವರ ಮದುವೆಗೆ ದೊಡ್ಡ ಅಡೆತಡೆಗಳನ್ನು ತಂದೊಡ್ಡಬಹುದು ಎಂದು ನಂಬಲಾಗಿದೆ. ಈ ನಂಬಿಕೆಯು ತಲೆಮಾರುಗಳಿಂದ ಸ್ಥಳೀಯರಲ್ಲಿ ಪ್ರಚಲಿತದಲ್ಲಿದ್ದು, ಇಂದಿಗೂ ಅನೇಕ ಅವಿವಾಹಿತ…

Read More

Karnataka Weather Forecast: ಮಳೆ ಕೊರತೆ, ಕರ್ನಾಟಕದ ಕೆಲವೆಡೆ ವಾಡಿಕೆಗಿಂತ 3-5 ಡಿಗ್ರಿ ಹೆಚ್ಚಿರಲಿದೆ ಗರಿಷ್ಠ ತಾಪಮಾನ – Kannada News | Karnataka Weather Forecast: Coastal Districts Likely to Receive Rain on July 17 18, temperatures 3–5 degrees above normal

ಬೆಂಗಳೂರು, ಜುಲೈ 17: ಕರ್ನಾಟಕದಲ್ಲಿ ಮುಂಗಾರು (Monsoon Rain) ದುರ್ಬಲವಾಗಿರುವ ನಡುವೆಯೇ, ತಾಪಮಾನ ಏರಿಕೆಯಾಗುತ್ತಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಶಿಯಸ್ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ತಿಳಿಸಿದೆ. ಇಂದು (ಜುಲೈ 17) ಮತ್ತು 18ರಂದು ಕರಾವಳಿ ಕರ್ನಾಟಕ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ…

Read More

ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ! – Kannada News | Koppala Railway Station Leaks Ahead of PM Modi’s Virtual Inauguration

ಕೊಪ್ಪಳ, ಜುಲೈ 17: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಉದ್ಘಾಟಿಸಬೇಕಿದ್ದ ನವೀಕೃತ ಕೊಪ್ಪಳ ರೈಲು ನಿಲ್ದಾಣದಲ್ಲಿ ಉದ್ಘಾಟನೆಗೂ ಮುನ್ನವೇ ಸೋರಿಕೆ ಕಾಣಿಸಿಕೊಂಡಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನಿಲ್ದಾಣದ ಉದ್ಘಾಟನೆಗಾಗಿ ಸಿದ್ಧತೆಗಳು ನಡೆಯುತ್ತಿದ್ದವು. ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆದರೆ, ಮಳೆಯಾದ ಕಾರಣ ನವೀಕೃತಗೊಂಡ ರೈಲು ನಿಲ್ದಾಣದ ಚಾವಣಿಯಿಂದ ನೀರು ಸೋರಿದ್ದು, ಕಾರ್ಯಕ್ರಮಕ್ಕೆ ಅಳವಡಿಸಿದ್ದ ಸೌಂಡ್ ಬಾಕ್ಸ್‌ಗಳು ನೀರಲ್ಲಿ ನೆನೆದು ಹೋಗಿವೆ. ಅಲ್ಲದೆ, ಪೈಪ್‌ಲೈನ್ ಸಹ ಹಾನಿಗೊಳಗಾಗಿ…

Read More

Bengaluru Air Quality: ಬೆಂಗಳೂರಿನ ವಾಯು ಗುಣಮಟ್ಟ ಉತ್ತಮ; ಚಿಕ್ಕಮಗಳೂರು, ಬೆಳಗಾವಿ ಟಾಪ್ – Kannada News | Karnataka AQI Report Today: Clean Air in Bengaluru and Major Cities

ಬೆಂಗಳೂರಿನ ವಾಯು ಗುಣಮಟ್ಟ ಉತ್ತಮ; ಚಿಕ್ಕಮಗಳೂರು, ಬೆಳಗಾವಿ ಟಾಪ್ ಬೆಂಗಳೂರು, ಜುಲೈ 17: ರಾಜ್ಯದಲ್ಲಿ ಸಕ್ರಿಯವಾಗಿರುವ ಮುಂಗಾರು ಮಳೆಯ ಪ್ರಭಾವದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕದ (AQI) ಪ್ರಕಾರ, ರಾಜ್ಯದ ಬಹುತೇಕ ನಗರಗಳಲ್ಲಿ ಜನತೆ ನಿರಾಳವಾಗಿ ಉಸಿರಾಡುವಂತಹ ಪರಿಸರ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ‘ಸಾಧಾರಣ’ ವಾಯು ಗುಣಮಟ್ಟ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನ ಸರಾಸರಿ AQI ಪ್ರಮಾಣವು 60 ರಿಂದ 75ರ ಆಸುಪಾಸಿನಲ್ಲಿ…

Read More

ಇಂದು ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashada Friday 2026: July 17 Horoscope for All 12 Zodiac Signs, Dakshinayana Begins with Karka Sankranti

ಇಂದು ಜುಲೈ 17, 2026 ರಂದು ಶುಕ್ರವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಆಷಾಢ ಶುಕ್ರವಾರ, ಕಟಕ ಸಂಕ್ರಮಣ ಇದ್ದು, ಅಮ್ಮನ ಆರಾಧನೆಗೆ ಅತ್ಯಂತ ಪ್ರಾಶಸ್ತ್ಯವಾದ ದಿನವಾಗಿದೆ. ಚಾಮುಂಡೇಶ್ವರಿ, ಮಹಾಲಕ್ಷ್ಮಿ ಅಥವಾ ಮಹಾಕಾಳಿ ದೇವಸ್ಥಾನಗಳಲ್ಲಿ ಕುಂಕುಮಾರ್ಚನೆ, ದರ್ಶನ ಮತ್ತು ಪುಷ್ಪ ಸಮರ್ಪಣೆ ಮಾಡುವುದರಿಂದ ತಾಯಿಯ ಪರಿಪೂರ್ಣ ಅನುಗ್ರಹ ಪ್ರಾಪ್ತವಾಗುತ್ತದೆ ಎಂದು ‘ಟಿವಿ9 ಕನ್ನಡ ಡಿಜಿಟಲ್​’ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ….

Read More

IND vs ENG: ರೂಟ್ ಅಜೇಯ 99 ರನ್; 2ನೇ ಏಕದಿನ ಗೆದ್ದ ಇಂಗ್ಲೆಂಡ್ – Kannada News | England Beats India in 2nd ODI: Joe Root’s 99* Levels Series 1 1 in Cardiff

ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ (India vs England ODI) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ಗೆಲುವು ಸಾಧಿಸಿದೆ. ಇಂಗ್ಲೆಂಡ್‌ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅನುಭವಿ ಜೋ ರೂಟ್ ಅಜೇಯ 99 ರನ್ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪೂರ್ಣ 50 ಓವರ್​ಗಳನ್ನು ಆಡಲು ಸಾಧ್ಯವಾಗದೆ 44 ಓವರ್‌ಗಳಲ್ಲಿ ತನ್ನೇಲ್ಲ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರ‌ಮೇಲೆ ಹೇರುವರು… – Kannada News | Daily Horoscope for July 17, 2026: Uttarayan Greeshma season, Ashada Masa shukla Paksha Friday astrology Prediction

ಮೇಷ ರಾಶಿ: ವ್ಯಾಪಾರ ಲಾಭದಲ್ಲಿ ಏರುಪೇರು ಕಂಡುಬರಬಹುದು. ಆತ್ಮಸ್ಥೆರ್ಯ ಕಾಪಾಡಿಕೊಳ್ಳಿ. ಕೆಲಸದ ಒತ್ತಡ ಜಾಸ್ತಿಯಾಗಬಹುದು. ಕುಟುಂಬದಲ್ಲಿ ಹಿರಿಯರ ಮಾತಿಗೆ ಕಿವಿಗೊಡಿ. ಹಣದ ನಿರ್ವಹಣೆ ಸಾವಧಾನದಿಂದ ಮಾಡಿ. ಅಪರಿಚಿತರನ್ನು ನಂಬಿ ಹಣವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ವೃಷಭ ರಾಶಿ: ನಿಮ್ಮ ಕೆಲಸದ ಬಗ್ಗೆ ಹೆಚ್ಚು ತಿಳಿದಿರುವುದು ಒಳ್ಳೆಯದು. ನಿಮ್ಮ ಪರೀಕ್ಷೆಗಳೂ ಆಗಬಹುದು. ಆಪ್ತರೇ ನಿಮ್ಮನ್ನು ಎಲ್ಲರೆದುರು ಟೀಕಿಸಿಯಾರು. ಯಾರನ್ನೂ ಹೆಚ್ಚು…

Read More

ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ – Kannada News | Wild elephant facing jcb for protecting forest watch viral video

ಅಸ್ಸಾಂನ, ಜುಲೈ 16: ಅರಣ್ಯವನ್ನು ರಕ್ಷಿಸಲು ಜೆಸಿಬಿ ಮುಂದೆ ನಿಂತಿರುವ ಆನೆಯ ವಿಡಿಯೋವೊಂದು ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗುತ್ತಿದೆ. ಅಸ್ಸಾಂನಲ್ಲಿ ನಡೆದಿದೆ ಎನ್ನಲಾದ ಈ ಘಟನೆಯ ವಿಡಿಯೋದಲ್ಲಿ ಒಂದು ದೊಡ್ಡ ಆನೆ ಮತ್ತು ಜೆಸಿಬಿ ಯಂತ್ರ ಪರಸ್ಪರ ಎದುರಾಗಿ ಕಾಣಿಸಿಕೊಂಡಿವೆ. ಇದು ನೆಟ್ಟಿಗರ ಗಮನ ಸೆಳೆಯುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋವನ್ನು FalconUpdatesHQ ಎಂಬ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಆನೆಯೊಂದು ಹಸಿರು ಪ್ರದೇಶದ ಮಧ್ಯದಲ್ಲಿ ನಿಂತಿದೆ. ಅದರ ಮುಂದೆ…

Read More

IND vs ENG: 4,4,4,6..! ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ಜಸ್ಪ್ರೀತ್ ಬುಮ್ರಾ – Kannada News | Jasprit Bumrah’s Explosive Batting Shocks England in ODI! Unexpected Runs Highlight Skills

ಜಸ್ಪ್ರೀತ್ ಬುಮ್ರಾ (Jasprit Bumrah) ಎಂದೊಡನೆ ನಮಗೆಲ್ಲ ನೆನಪಾಗುವುದು ಅವರ ಕರಾರುವಕ್ಕಾದ ಬೌಲಿಂಗ್. ವಿಶ್ವ ಕ್ರಿಕೆಟ್​ನ ಅಗ್ರಗಣ್ಯ ಬೌಲರ್​ಗಳ ಪಟ್ಟಿಯಲ್ಲಿ ಬುಮ್ರಾ ಕೂಡ ಸ್ಥಾನ ಪಡೆದಿದ್ದಾರೆ. ಬೌಲಿಂಗ್‌ನಲ್ಲಿ ವಿಶ್ವದರ್ಜೆಯ ಬೌಲರ್ ಎನಿಸಿಕೊಂಡಿರುವ ಬುಮ್ರಾಗೆ ಬ್ಯಾಟಿಂಗ್​ನಲ್ಲಿ ಮಾತ್ರ ಛಾಪು ಮೂಡಿಸಲು ಸಾಧ್ಯವಾಗಿಲ್ಲ. ಆದಾಗ್ಯೂ ಬುಮ್ರಾ ಆಗಾಗ್ಗ ತಮ್ಮ ಬ್ಯಾಟಿಂಗ್‌ ಮೂಲಕ ಕೆಲವು ಚಮತ್ಕಾರಿ ಇನ್ನಿಂಗ್ಸ್​ಗಳನ್ನು ಆಡುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಇಂದು ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲೂ ಬುಮ್ರಾ ಸ್ಫೋಟಕ ಬ್ಯಾಟಿಂಗ್‌ ಮೂಲಕ ಇಂಗ್ಲೆಂಡ್‌ ಬೌಲರ್​ನ…

Read More