Headlines

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಪುದುಚೇರಿ, ಏಪ್ರಿಲ್ 3: ಏಪ್ರಿಲ್ 9ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೂ (Assembly Elections 2026) ಮುನ್ನ ಎನ್​ಡಿಎ (NDA)ಗೆ ಬೆಂಬಲ ಕೋರಿ ಪ್ರಧಾನಿ ನರೇಂದ್ರ ಮೋದಿ ಇಂದು ಪುದುಚೇರಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಪ್ರಧಾನಿ ಮೋದಿಯೊಂದಿಗೆ ಮುಖ್ಯಮಂತ್ರಿ ಎನ್. ರಂಗಸಾಮಿ ಮತ್ತು ಕೇಂದ್ರಾಡಳಿತ ಪ್ರದೇಶದ ಗೃಹ ಸಚಿವ ಎ ನಮಶ್ಶಿವಾಯಂ ಕೂಡ ಭಾಗವಹಿಸಿದ್ದರು. ಸುಮಾರು 2 ಕಿಲೋಮೀಟರ್ ದೂರ ಭವ್ಯ ರೋಡ್ ಶೋ ನಡೆಯಿತು. ಭಾರತೀಯ ಜನತಾ ಪಕ್ಷ (BJP) ಮತ್ತು ಅಖಿಲ ಭಾರತ ಎನ್​ಆರ್​…

Read More

ಕರ್ತವ್ಯ ನಿರತ ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಬಳ್ಳಾರಿ, ಏಪ್ರಿಲ್​ 03: ಕರ್ತವ್ಯ ನಿರತ ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಫುಟ್ಪಾತ್ ಮೇಲೆ ಇದ್ದ ಶೆಡ್ ತೆರವು ವಿಳಂಬ‌ ಹಿನ್ನೆಲೆ ಬಳ್ಳಾರಿ ಪಾಲಿಕೆಯ 39ನೇ ವಾರ್ಡ್​ನ ಕಾಂಗ್ರೆಸ್ ಸದಸ್ಯ ವಿ. ಕುಬೇರ, ಪಾಲಿಕೆಯ ಎಇಇ ವೀರೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಕಮಿಷನರ್​ ಮಾತನಾಡಿದ್ದು, ಸಾರ್ವಜನಿಕ ಪ್ರತಿನಿಧಿಗಳು ಗೌರವ ಕಾಪಾಡಿಕೊಳ್ಳದೆ ಇಂತಹ ಅಮಾನವೀಯ ಕೃತ್ಯ ನಡೆಸಿರುವುದು ಖಂಡನೀಯ ಎಂದಿದ್ದಾರೆ. ಘಟನೆ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು…

Read More

ಬಿಡುಗಡೆಗೆ ಸಿದ್ಧವಾಯ್ತು ‘ಮೃತ್ಯುದೇವತೆ’ ಸಿನಿಮಾ: ಏನು ಈ ಚಿತ್ರದ ಥೀಮ್?

ಶೀಘ್ರದಲ್ಲೇ ಬಿಡುಗಡೆ ಆಗಲಿರುವ ‘ಮೃತ್ಯದೇವತೆ’ (Mruthyu Devathe) ಸಿನಿಮಾದಲ್ಲಿ ಸಾರಿಕಾ, ವಿನಯಾ ಪ್ರಸಾದ್‍, ನವೀನ್‍ ಮಹದೇವ, ಹಿಮಶ್ರೀ, ಡಯಾನಾ, ಸೂರ್ಯ, ಪವನ್‍, ವರ್ಷಿತಾ, ಮಾಹಿನ್‍ ಕುಬೇರ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ಛಾಯಾಗ್ರಹಣ, ಶಿವಪ್ರಸಾದ್‍ ಸಂಗೀತ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು. ‘ಮೃತ್ಯದೇವತೆ’ ಚಿತ್ರಕ್ಕೆ ನವೀನ್‍ ಮಹದೇವ ಅವರು ನಿರ್ದೇಶನ ಮಾಡಿದ್ದಾರೆ. ಅವರೇ ಕಥೆ-ಚಿತ್ರಕಥೆ ಬರೆದು ಮುಖ್ಯ ಪಾತ್ರದಲ್ಲೂ ನಟಿಸಿದ್ದಾರೆ. ರಘು ಅವರ ನೃತ್ಯ ನಿರ್ದೇಶನ, ಅಲ್ಟಿಮೇಟ್‍ ಶಿವು ಮತ್ತು…

Read More

CSK vs PBKS: ಏಳರಿಂದ ಮೇಲೇಳದ ಸಂಜು ಸ್ಯಾಮ್ಸನ್

ರಾಜಸ್ಥಾನ್ ರಾಯಲ್ಸ್ ವಿರುದ್ಧದ ತನ್ನ ಮೊದಲ ಪಂದ್ಯವನ್ನು ಹೀನಾಯವಾಗಿ ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ತನ್ನ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತ ಸಿಎಸ್​ಕೆ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ಎಂದಿನಂತೆ ಈ ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ಹಾಗೂ ರುತುರಾಜ್ ಗಾಯಕ್ವಾಡ್ ಸಿಎಸ್​ಕೆ ಪರ ಇನ್ನಿಂಗ್ಸ್ ಆರಂಭಿಸಿದರು. ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ 7 ಎಸೆತಗಳನ್ನು ಎದುರಿಸಿ ಕೇವಲ…

Read More

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಜೈಪುರ, ಏಪ್ರಿಲ್ 3: ರಾಜಸ್ಥಾನದ ಜೈಪುರದ ಹಲವಾರು ಭಾಗಗಳಲ್ಲಿ ಭಾರೀ ಮಳೆ (Rain Updates) ಮತ್ತು ಆಲಿಕಲ್ಲು ಮಳೆಯಾಗಿದ್ದು, ಹಠಾತ್ ಹವಾಮಾನ ವೈಪರೀತ್ಯ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆಯು ಈ ಪ್ರದೇಶದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಗಳ ಎಚ್ಚರಿಕೆಯನ್ನು ಹಳದಿ ಅಲರ್ಟ್ ನೀಡಿದೆ. ಮುಂದಿನ 2 ದಿನಗಳವರೆಗೆ ಬಿರುಗಾಳಿ ಮತ್ತು ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮುಂದಿನ 2 ದಿನಗಳವರೆಗೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಬಲವಾದ ಗಾಳಿ, ಮಳೆ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಇಂದು…

Read More

ದೇಹದಲ್ಲಿ ಪ್ಲೇಟ್‌ಲೆಟ್‌ಗಳು ಕಡಿಮೆಯಾಗುವುದಕ್ಕೆ ಈ ರೋಗಗಳೇ ಕಾರಣ ಎಂಬುದು ತಿಳಿದಿದೆಯೇ?

ನಿಮಗೆ ತಿಳಿದಿರಬಹುದು, ಪ್ಲೇಟ್‌ಲೆಟ್‌ಗಳು (Low Platelet) ನಮ್ಮ ದೇಹದ ರಕ್ತದಲ್ಲಿ ಇರುವ ಸಣ್ಣ ಕೋಶಗಳಾಗಿದ್ದು, ರಕ್ತಸ್ರಾವವನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ದೇಹದಲ್ಲಿ ಗಾಯವಾದಾಗ, ಈ ಪ್ಲೇಟ್‌ಲೆಟ್‌ಗಳು ಆ ಸ್ಥಳದಲ್ಲಿ ಸೇರಿ ರಕ್ತದ ಗಡ್ಡೆ (clot) ರೂಪಿಸಿ ರಕ್ತಸ್ರಾವವನ್ನು ನಿಲ್ಲಿಸುತ್ತವೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಪ್ರತಿ ಮೈಕ್ರೋಲೀಟರ್ ರಕ್ತದಲ್ಲಿ 1.5 ಲಕ್ಷದಿಂದ 4.5 ಲಕ್ಷದವರೆಗೆ ಇರುತ್ತದೆ. ಇದು 1.5 ಲಕ್ಷಕ್ಕಿಂತ ಕಡಿಮೆಯಾದರೆ ಅದು ಅಪಾಯದ ಸೂಚನೆ. 50 ಸಾವಿರಕ್ಕಿಂತ ಕಡಿಮೆಯಾದರೆ ಗಂಭೀರ ಎಂದು ಪರಿಗಣಿಸಲಾಗುತ್ತದೆ….

Read More

ಲಿಫ್ಟ್​ನಲ್ಲಿ ಸಿಲುಕಿದ್ದ ವ್ಯಕ್ತಿ, 2 ಶ್ವಾನಗಳನ್ನ ರಕ್ಷಿಸಿದ ಪೊಲೀಸರು: ಸಾರ್ವಜನಿಕರಿಂದ ಮೆಚ್ಚುಗೆ

ಬೆಂಗಳೂರು, ಏಪ್ರಿಲ್​ 03: ಲಿಫ್ಟ್‌ನಲ್ಲಿ ಸಿಲುಕಿದ್ದ (Lift Rescues) ವ್ಯಕ್ತಿ ಮತ್ತು ಎರಡು ಶ್ವಾನಗಳನ್ನು ಪೊಲೀಸರು ಯಶಸ್ವಿಯಾಗಿ ರಕ್ಷಣೆ ಮಾಡಿರುವಂತಹ ಘಟನೆ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಸಮಯದಲ್ಲಿ ಲಿಫ್ಟ್​ನಲ್ಲಿ ವ್ಯಕ್ತಿ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದ. ಕೇವಲ 8 ನಿಮಿಷದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ವ್ಯಕ್ತಿ ಹಾಗೂ ಶ್ವಾನಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ನಡೆದಿದ್ದೇನು? ನಗರದ ಆರ್​.ಜಿಎಸ್ ಕಾಲೇಜು ಸಮೀಪದ ಕಟ್ಟಡದಲ್ಲಿ ತಾಂತ್ರಿಕ ದೋಷದಿಂದ ಲಿಫ್ಟ್ ಮಧ್ಯದಲ್ಲೇ ನಿಂತುಹೋಗಿತ್ತು. ಲಿಫ್ಟ್‌ನಲ್ಲಿ ಸಿಲುಕಿದ್ದ…

Read More

ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು

ದಾವಣಗೆರೆ, (ಏಪ್ರಿಲ್ 03): ಶಾಮನೂರು ಶಿವಶಂಕರಪ್ಪನವರು ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Davanagere South By Election )ಎದುರಾಗಿದ್ದು, ಕಾಂಗ್ರೆಸ್ (Congress) ಹಾಗೂ ಬಿಜೆಪಿ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಅದರಲ್ಲೂ ಈ ಬೈಎಲೆಕ್ಷನ್​​ ನಲ್ಲಿ ಗೆಲ್ಲಲ್ಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದ್ದು, ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವ, ಶಾಸಕರು, ವಿಧಾನಪರಿಷತ್ ಸದಸ್ಯರು ಮತಬೇಟೆಗಿಳಿದಿದ್ದಾರೆ. ಇನ್ನೊಂದೆಡೆ ವಿಪಕ್ಷ ಬಿಜೆಪಿ, ಆಡಳಿರೂಢ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ ಶಾಮನೂರ ಅವರನ್ನ ಸೋಲಿಸಲು ಇನ್ನಿಲ್ಲದ ಕಸರತ್ತು…

Read More

ಜಗಳದ ವಿಡಿಯೋ ವೈರಲ್ ಬೆನ್ನಲ್ಲೇ ಪಿಎಸ್​ಎಲ್ ತೊರೆದ ಡೇವಿಡ್ ವಾರ್ನರ್

ವರ್ಷಗಳ ಕಾಲ ಐಪಿಎಲ್‌ನಲ್ಲಿ ಅಬ್ಬರಿಸಿದ್ದ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಇದೀಗ ಐಪಿಎಲ್‌ನಲ್ಲಿ ಆಡುತ್ತಿಲ್ಲ. ಇದಕ್ಕೆ ಕಾರಣ ಹರಾಜಿನಲ್ಲಿ ಯಾರು ಅವರನ್ನು ಖರೀದಿಸಿಲ್ಲ. ಹೀಗಾಗಿ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ಆಡುತ್ತಿರುವ ವಾರ್ನರ್, ಕರಾಚಿ ಕಿಂಗ್ಸ್ ತಂಡದ ಪರ ಆಡುತ್ತಿದ್ದಾರೆ. ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಇದುವರೆಗೆ ಹತ್ತು ಪಂದ್ಯಗಳು ನಡೆದಿದ್ದು, ಕರಾಚಿ ಕಿಂಗ್ಸ್ ತಂಡವು ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಮಧ್ಯೆ, ಕರಾಚಿ ಕಿಂಗ್ಸ್ ನಾಯಕ ಡೇವಿಡ್…

Read More

ಬೆಂಗಳೂರಲ್ಲಿ ಹೊಸ ಫ್ಲೈಓವರ್ ನಿರ್ಮಾಣಕ್ಕೆ ಮುಂದಾದ ಜಿಬಿಎ: ಎಲ್ಲಿಂದ ಎಲ್ಲಿಗೆ ಸಂಪರ್ಕ?

ಬೆಂಗಳೂರು, ಏಪ್ರಿಲ್​​ 03: ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತಿದ್ದ ನಗರದ ಹೆಬ್ಬಾಳದಲ್ಲಿ ಎರಡು ಲೂಪ್​ಗಳನ್ನ ಅಳವಡಿಸಿರುವ ಕಾರಣಕ್ಕೆ ಇತ್ತೀಚೆಗೆ ಟ್ರಾಫಿಕ್ ಕೊಂಚ ಸುಧಾರಿಸಿದೆ. ಆದರೆ ಅಲ್ಲಿನ ಟ್ರಾಫಿಕ್ ಈಗ ಮೇಖ್ರಿ ಸರ್ಕಲ್​ಗೆ ಶಿಫ್ಟ್ ಆಗಿದ್ದು, ವಾಹನ ಸವಾರರಿಗೆ ಕಿರಿಕಿರಿ ಹೆಚ್ಚಾಗಿದೆ. ಹೀಗಾಗಿ ಬಳ್ಳಾರಿ ರಸ್ತೆಯ ವೆಟರ್ನರಿ ಕಾಲೇಜು ಬಳಿಯಿಂದ ಮೇಖ್ರಿ ಸರ್ಕಲ್​​ವರೆಗೆ ಹೊಸ ಫ್ಲೈಓವರ್ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಧರಿಸಿದ್ದು, ಇದಕ್ಕಾಗಿ ಟೆಂಡರ್ ಕೂಡ ಆಹ್ವಾನಿಸಿದೆ. ಬರೋಬ್ಬರಿ 420 ಕೋಟಿ ರೂಪಾಯಿ ವೆಚ್ಚದಲ್ಲಿ 4…

Read More