NZ vs WI: ಐಪಿಎಲ್​ನಲ್ಲಿ ಹರಾಜಾಗದ ಆಟಗಾರ ಒಂದೇ ಪಂದ್ಯದಲ್ಲಿ 327 ರನ್ ಚಚ್ಚಿದ

ಐಪಿಎಲ್ 2026 ರ ಹರಾಜು ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆಯಿತು. ಈ ಹರಾಜಿನಲ್ಲಿ ಕೆಲವು ಆಟಗಾರರಿಗೆ ಬಂಗಾರದ ಬೆಲೆ ಸಿಕ್ಕರೆ, ಇನ್ನೂ ಅನೇಕರು ಮಾರಾಟವಾಗದೆ ಉಳಿದರು. ಮಾರಾಟವಾಗದೆ ಉಳಿದವರಲ್ಲಿ ನ್ಯೂಜಿಲೆಂಡ್​ನ ಡೆವೊನ್ ಕಾನ್ವೇ ಕೂಡ ಒಬ್ಬರು. ಮೂಲ ಬೆಲೆ 2 ಕೋಟಿ ರೂಗಳೊಂದಿಗೆ ಹರಾಜಿಗೆ ಬಂದಿದ್ದ ಕಾನ್ವೇ ಅವರನ್ನು ಯಾವ ಫ್ರಾಂಚೈಸಿಯೂ ಖರೀದಿಸಲಿಲ್ಲ. ಆದರೆ ಹರಾಜು ಮುಗಿದ ಬಳಿಕ ಅಬ್ಬರಿಸಿರುವ ಕಾನ್ವೇ ಒಂದೇ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ…

Read More

ಬೆಂಗಳೂರು ಚಿತ್ರೋತ್ಸವದ ಕೊನೆಯ ದಿನ ಈ 10 ಸಿನಿಮಾ ಮಿಸ್ ಮಾಡಿಕೊಳ್ಳಬೇಡಿ – Kannada News | 10 Best movies to watch on last day in 17th Bengaluru International Film Festival

ಜನವರಿ 29ರಿಂದ ಫೆಬ್ರವರಿ 6ರ ತನಕ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bengaluru Film Festival) ನಡೆದಿದೆ. ಫೆಬ್ರವರಿ 6ರಂದು ಸಮಾರೋಪ ಸಮಾರಂಭ ನಡೆಯಲಿದೆ. ಕನ್ನಡ ಚಿತ್ರರಂಗದಲ್ಲಿ 50 ವರ್ಷಗಳನ್ನು ಪೂರೈಸಿರುವ ನಟಿ, ನಿರ್ಮಾಪಕಿ ಜಯಮಾಲಾ, ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಬಾಬು, ನಿರ್ಮಾಪಕಿ ಪಾರ್ವತಮ್ಮ ರಾಜ್​ಕುಮಾರ್ ಹಾಗೂ ಹಿರಿಯ ಛಾಯಾಗ್ರಾಹಕ ಎಸ್. ರಾಮಚಂದ್ರ ಅವರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಪಾರ್ವತಮ್ಮ ಪರವಾಗಿ ಅವರ ಪುತ್ರಿ ಪೂರ್ಣಿಮಾ ರಾಮ್​ಕುಮಾರ್, ಎಸ್. ರಾಮಚಂದ್ರ ಪರವಾಗಿ ಅವರ ಪುತ್ರಿ ಉಷಾ…

Read More

ಎಐ ಶೃಂಗಸಭೆಯಲ್ಲಿ ಚೀನಾದ ರೋಬೋಟ್ ಪ್ರದರ್ಶನ; ವಿವಾದಕ್ಕೆ ಕ್ಷಮೆ ಯಾಚಿಸಿದ ಗಾಲ್ಗೋಟಿಯಾಸ್ ವಿವಿ – Kannada News | Galgotias University apologises after Chinese robodog row at AI Summit

ನವದೆಹಲಿ, ಫೆಬ್ರವರಿ 18: ಭಾರತದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Summit) ಚೀನಾದ ಬ್ರಾಂಡ್ ರೋಬೋಡಾಗ್ (Robodog) ಅನ್ನು ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯ ಪ್ರದರ್ಶಿಸಿತ್ತು. ಅದು ಭಾರತೀಯ ರೋಬೋಟ್ ಅಲ್ಲ ಎಂಬ ವಿವಾದ ಶುರುವಾಗುತ್ತಿದ್ದಂತೆ ವಿಶ್ವವಿದ್ಯಾಲಯದ ಮಳಿಗೆಯನ್ನು ತೆರವುಗೊಳಿಸಲಾಗಿತ್ತು. ಒರಿಯನ್ ಎಂಬ ಹೆಸರಿನಲ್ಲಿ ಪ್ರದರ್ಶಿಸಲಾಗಿದ್ದ ರೋಬೋಡಾಗ್ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯದ ಆವಿಷ್ಕಾರವಲ್ಲ, ಅದು ಚೀನಾದ ರೋಬೋಟ್ ಎಂದು ವಿವಾದ ಸೃಷ್ಟಿಯಾಗಿತ್ತು. “ಇತ್ತೀಚಿನ ಎಐ ಶೃಂಗಸಭೆಯಲ್ಲಿ ಸೃಷ್ಟಿಯಾದ ಗೊಂದಲಕ್ಕಾಗಿ ನಾವು ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯದಿಂದ ಕ್ಷಮೆಯಾಚಿಸಲು ಬಯಸುತ್ತೇವೆ. ಪೆವಿಲಿಯನ್ ಅನ್ನು ನಿರ್ವಹಿಸುತ್ತಿದ್ದ ನಮ್ಮ…

Read More

‘ಜೈ ಹನುಮಾನ್’ ಸಿನಿಮಾ ಶೂಟ್ ಆರಂಭಕ್ಕೂ ಮೊದಲೇ ಮಹತ್ವದ ಬದಲಾವಣೆ

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಬಳಿಕ, ‘ಕಾಂತಾರ: ಚಾಪ್ಟರ್ 1’ ಮಾಡಿದರು. ಈ ಎರಡೂ ಸಿನಿಮಾಗಳು ಅವರನ್ನು ಪ್ಯಾನ್ ಇಂಡಿಯಾ ಮಟ್ಟಕ್ಕೆ ಕರೆದುಕೊಂಡು ಹೋಗಿದೆ. ಈ ಸಿನಿಮಾಗಳಲ್ಲಿ ನಟಿಸೋದು ಮಾತ್ರವಲ್ಲ, ನಿರ್ದೇಶನ ಕೂಡ ಅವರದ್ದೇ. ಸದ್ಯ ರಿಷಬ್ ಅವರು ನಿರ್ದೇಶನದಿಂದ ಬ್ರೇಕ್ ಪಡೆದಿದ್ದು, ‘ಜೈ ಹನುಮಾನ್’ (Jai Hanuman) ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ಸೆಟ್ಟೇರಿ ಹಲವು ದಿನ ಕಳೆದ ಬಳಿಕ ಸಿನಿಮಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ‘ಜೈ ಹನುಮಾನ್’ ಚಿತ್ರಕ್ಕೆ ಫೆಬ್ರವರಿಯಲ್ಲಿ ಮುಹೂರ್ತ ನೆರವೇರಿದೆ….

Read More

IAS ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದಿಟ್ಟ ಬಟ್ಟೆ ಬ್ಯಾಗ್ ಖರೀದಿ ಅಕ್ರಮ ಆರೋಪದ ಹಿನ್ನೆಲೆ ಏನು ಗೊತ್ತೇ? ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್ 03: ಸುಮಾರು 5 ವರ್ಷಗಳ ಹಿಂದೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ತುತ್ತಾಗಿದ್ದರು. ಈ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಕರ್ನಾಟಕ ಹೈಕೋರ್ಟ್ ​ಮಹತ್ವದ ಆದೇಶ ಹೊರಡಿಸಿದೆ. ದೂರುದಾರ ವಕೀಲ, ರವಿಚಂದ್ರೇಗೌಡ ಎನ್.ಆರ್ ಎನ್ನುವರು ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಗೆ ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮ ರದ್ದುಪಡಿಸಿದೆ. ರೋಹಿಣಿ…

Read More

RCB vs DC: 74 ಸಿಕ್ಸರ್‌, 64 ಬೌಂಡರಿ.! 560 ಎಸೆತಗಳಲ್ಲಿ ಇತಿಹಾಸ ಸೃಷ್ಟಿಸಿದ ಟಿಮ್ ಡೇವಿಡ್

ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರು, ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರು ಮತ್ತು ಅತಿ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳೆ ಮುಂಚೂಣಿಯಲ್ಲಿದ್ದಾರೆ. ಆದರೆ ಇದೆಲ್ಲದರ ನಡುವೆ ಅತಿ ವೇಗವಾಗಿ ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ಆರ್​ಸಿಬಿಯ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ ಇದೀಗ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಐಪಿಎಲ್ 2026 ರ 26 ನೇ ಪಂದ್ಯ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ 26 ರನ್​ಗಳ ಇನ್ನಿಂಗ್ಸ್ ಆಡಿದ…

Read More

ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ನಡೆಯಲಿದೆ ಬೃಹತ್ ಪ್ರತಿಭಟನೆ – Kannada News | A big Protest to Take Place against fake document created against Darshan

ಎಸಿಪಿ ಚಂದನ್ ಹಾಗೂ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಅಮಾನತಿಗೆ ಆಗ್ರಹ ಕೇಳಿ ಬಂದಿದೆ. ರೇಣುಕಾಸ್ವಾಮಿ‌ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಇವರು ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 11ರಂದು ಬುಧವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟದಿಂದ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ನಟರಾಜ್ ಬೊಮ್ಮಸಂದ್ರ ಮಾಹಿತಿ ನೀಡಿದ್ದಾರೆ. ಅವರು ನೀಡಿದ ವಿವರಣೆ ಮೇಲಿನ…

Read More

Cold Water Vs Warm Water: ಬಿಸಿ ನೀರು ಅಥವಾ ತಣ್ಣೀರು; ಬೇಸಿಗೆಯಲ್ಲಿ ಕುಡಿಯಲು ಯಾವುದು ಬೆಸ್ಟ್?

ಬೇಸಿಗೆಯ ಧಗೆಗೆ ಪದೇ ಪದೇ ಬಾಯಾರಿಕೆಯಾಗುವುದು ಸಹಜ. ಉಷ್ಣತೆ ಹೆಚ್ಚಾಗುತ್ತಿರುವ ಈ ಸಮಯದಲ್ಲಿ, ಹೈಡ್ರೇಟ್ ಆಗಿರುವುದು ಬಹಳ ಮುಖ್ಯ. ಆದರೆ ಬೇಸಿಗೆಯಲ್ಲಿ ಬಿಸಿ ನೀರಿನ ಸೇವನೆ ಮಾಡಲು ಯಾರೂ ಇಷ್ಟಪಡುವುದಿಲ್ಲ. ಹೆಚ್ಚಿನವರು ತಣ್ಣೀರನ್ನೇ ಕುಡಿಯಲು ಇಷ್ಟಪಡುತ್ತಾರೆ. ಬಿಸಿ ನೀರು ಅಥವಾ ಸಾಮಾನ್ಯ ತಾಪಮಾನದಲ್ಲಿರುವ ನೀರು ಅಂದರೆ ಉಗುರು ಬೆಚ್ಚಗಿನ ನೀರು (Lukewarm Water) ಆರೋಗ್ಯಕ್ಕೆ ಹೆಚ್ಚು ಒಳ್ಳೆಯದಾದರೂ ಕೂಡ ಬಿಸಿ ನೀರು ಕುಡಿಯಲು ಮನಸ್ಸು ಬರುವುದಿಲ್ಲ. ಹಾಗಾಗಿ ಫ್ರಿಡ್ಜ್ ನಲ್ಲಿಟ್ಟ ಐಸ್ ಆಗಿರುವ ನೀರು, ತಂಪಾದ ನೀರು,…

Read More

IPL​ 2026 ಆರಂಭಕ್ಕೂ ಮುನ್ನವೇ RCBಗೆ ಆಘಾತ ನೀಡಿದ ಮುಂಬೈ ಇಂಡಿಯನ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲು ಇನ್ನೂ ಕೆಲ ದಿನಗಳವರೆಗೆ ಕಾಯಬೇಕಾಗಿ ಬರಬಹುದು. ಏಕೆಂದರೆ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಿಂದ ಹೊರ ನಡೆಯಲು ತೆರೆಮರೆಯ ಪ್ರಯತ್ನ ಮುಂದುವರೆಸಿದ್ದಾರೆ. ಅದರಂತೆ ಐಪಿಎಲ್ 2026ರ ಸೀಸನ್‌ಗಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತನ್ನ ತವರು ಮೈದಾನವಾಗಿ ಬಳಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲ್ಯಾನ್ ರೂಪಿಸಿತ್ತು. ಆದರೆ ಆರ್​ಸಿಬಿಯ ಈ ಮನವಿಯನ್ನು…

Read More

SMAT 2025: 33 ಸಿಕ್ಸರ್‌, 516 ರನ್..! ಇಶಾನ್ ಕಿಶನ್ ಭಾರತ ತಂಡಕ್ಕೆ ಎಂಟ್ರಿ ಯಾವಾಗ? – Kannada News | Ishan Kishan’s Record Century in Syed Mushtaq Ali Final: Is India Comeback Near?

ಜಾರ್ಖಂಡ್ ನಾಯಕ ಇಶಾನ್ ಕಿಶನ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್‌ನಲ್ಲಿ ಕೇವಲ 45 ಎಸೆತಗಳಲ್ಲಿ ಅಬ್ಬರದ ಶತಕ ಸಿಡಿಸುವ ಮೂಲಕ ತಂಡವನ್ನು ಮೊಟ್ಟ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 10 ಸಿಕ್ಸರ್‌ಗಳನ್ನು ಬಾರಿಸಿದ ಕಿಶನ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್‌ನಲ್ಲಿ ಶತಕ ಬಾರಿಸಿದ ಮೊದಲ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು, ಶ್ರೇಯಸ್ ಅಯ್ಯರ್ ಕರ್ನಾಟಕ ವಿರುದ್ಧ ಅಜೇಯ 98 ರನ್ ಗಳಿಸುವ ಮೂಲಕ ನಾಯಕನಾಗಿ ಫೈನಲ್‌ನಲ್ಲಿ ಅತ್ಯಧಿಕ ಇನ್ನಿಂಗ್ಸ್‌ಗಳ ದಾಖಲೆಯನ್ನು…

Read More