Headlines

ಇಂದಿರಾನಗರ ಮೆಟ್ರೋ ನಿಲ್ದಾಣದ ಬಳಿ ಅನುಮಾನಾಸ್ಪದ ಘಟನೆ: ಸ್ಪ್ರೇ ಮಾಡಿ ಓಡಿಹೋದ ಅನಾಮಿಕ – Kannada News | Mystery Spray at Indiranagar Metro Station: BMRCL Hunts for Anonymous Suspect

ಇಂದಿರಾನಗರ ಮೆಟ್ರೋ‌ ನಿಲ್ದಾಣImage Credit source: tv9 kannada ಬೆಂಗಳೂರು, ಜುಲೈ 16: ಸಿಲಿಕಾನ್ ಸಿಟಿಯ ಅತ್ಯಂತ ಜನನಿಬಿಡ ಮೆಟ್ರೋ (Namma Metro) ನಿಲ್ದಾಣಗಳಲ್ಲಿ ಒಂದಾದ ಇಂದಿರಾನಗರ ಮೆಟ್ರೋ ಸ್ಟೇಷನ್ ಬಳಿ ಗುರುವಾರ ಸಂಜೆ ಭೀತಿ ಮೂಡಿಸುವಂತಹ ಅನುಮಾನಾಸ್ಪದ ಘಟನೆಯೊಂದು ನಡೆದಿದೆ. ಮೆಟ್ರೋ ನಿಲ್ದಾಣದ ಹೊರಗಿನ ಆವರಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಏನೋ ಸ್ಪ್ರೇ ಮಾಡಿ ಸ್ಥಳದಿಂದ ಓಡಿ ಹೋಗಿರುವ ಘಟನೆ ನಡೆದಿದೆ. ಸದ್ಯ ಅಪರಿಚಿತ ವ್ಯಕ್ತಿಗಾಗಿ ಬಿಎಂಆರ್​ಸಿಎಲ್​ (BMRCL) ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ನಡೆದಿದ್ದೇನು? ವೈಟ್‌ಫೀಲ್ಡ್‌ನಿಂದ…

Read More

IND vs ENG: ಕೈಕೊಟ್ಟ ಆಲ್‌ರೌಂಡರ್​ಗಳು; ಅಲ್ಪ ಮೊತ್ತಕ್ಕೆ ಕುಸಿದ ಟೀಂ ಇಂಡಿಯಾ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಕೇವಲ 233 ರನ್​ಗಳಿಗೆ ಆಲೌಟ್ ಆಗಿದೆ. ತಂಡಕ್ಕೆ ಉತ್ತಮ ಆರಂಭ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಅವರ ಏಕಾಂಗಿ ಹೋರಾಟದ ಹೊರತಾಗಿಯೂ ಆಲ್‌ರೌಂಡರ್​ಗಳ ಕಳಪೆ ಬ್ಯಾಟಿಂಗ್​ನಿಂದಾಗಿ ಈ ಪಂದ್ಯದಲ್ಲಿ ಪೂರ್ಣ…

Read More

ಬಹಿರಂಗವಾಗಿ ವಿಜಯ್, ತ್ರಿಷಾ ಬಗ್ಗೆ ಹಾಸ್ಯ ಮಾಡಿದ ಮಲಯಾಳಂ ನಟ; ವಿಡಿಯೋ ವೈರಲ್ – Kannada News | Dhyan Sreenivasan jokes on CM Vijay Trisha Krishnan Navya Nair in Visitor Movie promotion

ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಹಾಗೂ ನಟಿ ತ್ರಿಷಾ ಕೃಷ್ಣನ್ ನಡುವಿನ ಸ್ನೇಹ ಮತ್ತು ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಯೇ ನಡೆಯುತ್ತಿದೆ. ಇದೀಗ ಮಲಯಾಳಂನ ಖ್ಯಾತ ನಟ ಧ್ಯಾನ್ ಶ್ರೀನಿವಾಸನ್ (Dhyan Sreenivasan) ಅವರು ಈ ಜೋಡಿಯ ಕಾಲೆಳೆಯುವ ಮೂಲಕ ಸಖತ್ ಸುದ್ದಿಯಾಗಿದ್ದಾರೆ. ತಮ್ಮ ಮುಂಬರುವ ‘ವಿಸಿಟರ್’ (Visitor) ಸಿನಿಮಾದ ಪ್ರಚಾರದ ವೇಳೆ ಧ್ಯಾನ್ ಮಾಡಿದ ತಮಾಷೆಯಿಂದಾಗಿ ಹಲವರಿಗೆ ಅಚ್ಚರಿ ಆಗಿದೆ. ‘ನಾನು ಕೇರಳದ ಮುಖ್ಯಮಂತ್ರಿ ಆಗ್ತೀನಿ’…

Read More

IND vs ENG: ಹಿಟ್​ಮ್ಯಾನ್ ಅಲ್ಲ, ಟೆಸ್ಟ್ ಮ್ಯಾನ್..! ಏನಾಯ್ತು ರೋಹಿತ್ ಶರ್ಮಾ? – Kannada News | Rohit Sharma’s Struggle: Can He Secure 2027 World Cup Spot Amidst Poor Form?

2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಸಲುವಾಗಿ ಹೋರಾಟ ನಡೆಸುತ್ತಿರುವ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ ಯಾವುದೂ ಅಂದುಕೊಂಡಂತೆ ನಡೆಯುತ್ತಿಲ್ಲ. ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ 79 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಲಯ ಕಂಡುಕೊಳ್ಳುವ ಸುಳಿವು ನೀಡಿದ್ದ ರೋಹಿತ್ ಶರ್ಮಾಗೆ ಇಂಗ್ಲೆಂಡ್‌ ಪ್ರವಾಸ ದುಃಸ್ವಪ್ನವಾಗಿ ಕಾಡುತ್ತಿದೆ. ಹೊಡಿಬಡಿ ಆಟದ ಮೂಲಕ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುತ್ತಿದ್ದ ರೋಹಿತ್​ಗೆ ಇಂಗ್ಲೆಂಡ್‌ ನೆಲದಲ್ಲಿ ಮುಕ್ತವಾಗಿ ರನ್ ಕಲೆಹಾಕಲು ಸಾಧ್ಯವಾಗುತ್ತಿಲ್ಲ….

Read More

ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ, ಒಟ್ಟು 90ಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆ – Kannada News | Major surgery In health Department, Karnataka Government Transfers 40 Officers

ಬೆಂಗಳೂರು, (ಜುಲೈ 16): ರಾಜ್ಯ ಸರ್ಕಾರದ ಸಾರ್ವತ್ರಿಕ ವರ್ಗಾವಣೆ ನಡೆಯುತ್ತಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. 9 ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳು, ಓರ್ವ ಅಪರ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ, ಮೂವರು ಜಿಲ್ಲಾ ಸರ್ಜನ್​​, ಇಲಾಖೆಯ 8 ಉಪನಿರ್ದೇಶಕರು, 8 ಪ್ರಾಂಶುಪಾಲರು ಮತ್ತಯ 42 ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು, 21 THOಗಳು ಸೇರಿ 90ಕ್ಕೂ ಹೆಚ್ಚು ಅಧಿಕಾರಿಗಳನ್ನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. 40 ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ…

Read More

ವಿಧಾನಸೌಧ, ಸಚಿವಾಲಯಗಳಿಗೂ ತಟ್ಟಿದ ಬರಗಾಲದ ಬಿಸಿ: ನೀರು, ವಿದ್ಯುತ್‌ ಉಳಿತಾಯಕ್ಕೆ ಕಟ್ಟುನಿಟ್ಟಿನ ಸೂಚನೆ – Kannada News | Karnataka Government Offices: Vidhana Soudha Enforces Strict Water and Power Saving Measures Amid Drought

ಬೆಂಗಳೂರು, ಜುಲೈ 16: ರಾಜ್ಯದ ಯಾವ ದಿಕ್ಕಿಗೆ ಹೋದರೂ ನೀರಿಲ್ಲ. ಕಳೆದ ವಾರ ಅಲ್ಪ ಸ್ವಲ್ಪ ಮಳೆಯಾದರೂ (Rain) ರಾಜ್ಯದ ಜಲಾಶಯಗಳು ತುಂಬುವಷ್ಟು ಒಳ ಹರಿವು ಬಂದಿಲ್ಲ. ಸದ್ಯ ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತ ವಿಧಾನಸೌಧ ಮತ್ತು ಸಚಿವಾಲಯಗಳಿಗೂ ಬರಗಾಲದ ಬಿಸಿ ತಟ್ಟಿದ್ದು, ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಗಟ್ಟುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಗುರುವಾರ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್​ರಿಂದ ಕಟ್ಟುನಿಟ್ಟಿನ ಆದೇಶ ದೇಶದಲ್ಲಿ…

Read More

ಅಮೃತ್ ಭಾರತ್ ನಿಲ್ದಾಣ ಯೋಜನೆ; ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ – Kannada News | Amrit Bharat Station Scheme is transforming 1,300 Railway stations 75 stations will be inaugurated by PM Modi tomorrow

ನವದೆಹಲಿ, ಜುಲೈ 16: ಭಾರತೀಯ ರೈಲ್ವೆಯನ್ನು (Indian Railways) ವಿಶ್ವದರ್ಜೆಯ ಸೌಲಭ್ಯಗಳೊಂದಿಗೆ ಆಧುನೀಕರಿಸಲು ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆಯೇ ‘ಅಮೃತ್ ಭಾರತ್ ನಿಲ್ದಾಣ ಯೋಜನೆ’ (Amrit Bharat Station Scheme). ಈ ಯೋಜನೆಯಡಿ ದೇಶಾದ್ಯಂತ ಒಟ್ಟು 1,340 ರೈಲ್ವೆ ನಿಲ್ದಾಣಗಳನ್ನು ಅತ್ಯಾಧುನಿಕ ಹಾಗೂ ಸಾಂಸ್ಕೃತಿಕ ಸೊಗಡಿನ ತಾಣಗಳನ್ನಾಗಿ ಮರುರೂಪಿಸಲಾಗುತ್ತಿದೆ. ಈ ಅಭಿವೃದ್ಧಿ ಕ್ರಾಂತಿಯ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಮರುರೂಪಿಸಲಾದ 75 ರೈಲ್ವೆ ನಿಲ್ದಾಣಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ನಾಳೆ (ಶುಕ್ರವಾರ) ಉದ್ಘಾಟಿಸಿ…

Read More

ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ:ಲಾಲ್ ಬಾಗ್ ನಲ್ಲಿ ಮರ ಕಡಿಯದಂತೆ ನೀಡಿದ್ದ ಮಧ್ಯಂತರ ಆದೇಶ ಮುಂದುವರಿಕೆ – Kannada News | Karnataka High Court postponed August 20 PIL against Bengaluru tunnel road project

ಕರ್ನಾಟಕ ಉಚ್ಛ ನ್ಯಾಯಾಲಯImage Credit source: Karnataka High court website ಬೆಂಗಳೂರು, (ಜುಲೈ 16): ಬೆಂಗಳೂರಿನ (Bengaluru) ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆ ನಿರ್ಮಿಸಲು ಉದ್ದೇಶಿಸಿರುವ ಸುರಂಗ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಆಗಸ್ಟ್ 20ಕ್ಕೆ ನಿಗದಿಪಡಿಸಿದೆ. ಸುರಂಗ ರಸ್ತೆ ಯೋಜನೆಗೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಪ್ರಕಾಶ್ ಬೆಳವಾಡಿ, ಡಾ. ಎ.ರವೀಂದ್ರ, ಸಿಟಿಜನ್ ಆಕ್ಷನ್ ಫೋರಂ ಸಲ್ಲಿಸಿದ್ದ  ಪಿಐಎಲ್ ಅರ್ಜಿಯನ್ನು ಇಂದು (ಜುಲೈ 16) ವಿಚಾರಣೆ…

Read More

IND vs ENG: ಶತಕದ ಪಂದ್ಯದಲ್ಲಿ 78ನೇ ಏಕದಿನ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ – Kannada News | Virat Kohli’s Record Breaking ODI: 78th Half Century and Sophia Gardens Milestone vs England

ಎಂದಿನಂತೆ ಶುಭ್​ಮನ್ ಗಿಲ್ ವಿಕೆಟ್ ಪತನದ ಬಳಿಕ ಕ್ರೀಸ್​ಗಿಳಿದ ಕೊಹ್ಲಿ ಬೌಂಡರಿ ಬಾರಿಸುವ ಮೂಲಕ ತಮ್ಮ ಖಾತೆ ತೆರೆದರೆ, ಇನ್ನೊಂದು ಅಚ್ಚರಿಯ ಸಂಗತಿಯಂತೆ ಕೊಹ್ಲಿ ಬೌಂಡರಿ ಬಾರಿಸುವ ಮೂಲಕ ತಮ್ಮ ಅರ್ಧಶತಕವನ್ನು ಪೂರೈಸಿದರು. ಕೊಹ್ಲಿ 50 ಎಸೆತಗಳಲ್ಲಿ ತಮ್ಮ ಏಕದಿನ ವೃತ್ತಿಜೀವನದ 78 ನೇ ಅರ್ಧಶತಕವನ್ನು ಪೂರೈಸಿದರು(PC-BCCI). Source link

Read More

ಸಂಪುಟ ವಿಸ್ತರಣೆ ಸರ್ಕಸ್: ಹೈಕಮಾಂಡ್‌ಗೆ ಒಪ್ಪಿಗೆಯಾಗದ ರಾಜ್ಯ ನಾಯಕರ ಪಟ್ಟಿ, ತಮ್ಮದೇ ಪಟ್ಟಿ ಸಿದ್ಧಪಡಿಸಿಕೊಂಡಿರೋ ರಾಹುಲ್ – Kannada News | Karnataka Cabinet Expansion: Congress High command Plan New Face In Cabinet Birth, Rahul Gandhi created separate List

ನವದೆಹಲಿ, (ಜುಲೈ 16): ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗಿ 1 ತಿಂಗಳಿಗೂ ಹೆಚ್ಚು ದಿನಗಳಾಗಿದೆ. ಕೇವಲ 13 ಮಂದಿ ಸಚಿವರನ್ನ ಇಟ್ಕೊಂಡು ಡಿಕೆಶಿ ಸರ್ಕಾರ ನಡೆಸ್ತಿದ್ದಾರೆ. ಪ್ರಬಲ ಖಾತೆಗಳಿಗೆ ಇನ್ನೂ ಸಚಿವರನ್ನೇ ನೇಮಕ ಮಾಡಿಲ್ಲ. ಹೀಗಾಗಿಯೇ ಸಿಎಂ ಡಿಕೆ ಶಿವಕಿಮಾರ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ದೆಹಲಿಗೆ ತೆರಳಿದ್ದು, ಇಂದು (ಜುಲೈ 16) ರಾಹುಲ್ ಗಾಂಧಿ ಜೊತೆ ಮಹತ್ವದ ಚರ್ಚೆ ಮಾಡಿದ್ದಾರೆ. ಸೋನಿಯಾ ಗಾಂಧಿ ಅವರ 10 ಜನಪತ್ ನಿವಾಸದಲ್ಲೂ ಸಭೆ…

Read More