Headlines

ಪೀರಿಯಡ್ಸ್‌ ಸರಿಯಾಗಿ ಆಗದಿರಲು ಕಾರಣವೇನು? ಪಿಸಿಒಎಸ್, ಥೈರಾಯ್ಡ್‌ ಸೇರಿ 7 ಕಾರಣಗಳು ಇಲ್ಲಿವೆ – Kannada News | Why Are Your Periods Getting Irregular? These Health Issues Could Be the Reason

ಮಹಿಳೆಯರ ಆರೋಗ್ಯದಲ್ಲಿ ಪೀರಿಯಡ್ಸ್‌ (ಮಾಸಿಕ ಧರ್ಮ) ಚಕ್ರ ಪ್ರಮುಖ ಪಾತ್ರ ವಹಿಸುತ್ತದೆ. ಸಾಮಾನ್ಯವಾಗಿ ಪೀರಿಯಡ್ಸ್‌ ದಿನಾಂಕದಲ್ಲಿ ಕೆಲವು ದಿನಗಳ ವ್ಯತ್ಯಾಸವಾಗುವುದು ಸಹಜ. ಆದರೆ ಪದೇಪದೇ ಪೀರಿಯಡ್ಸ್‌ ತಡವಾಗುವುದು, ಬೇಗ ಬರುವುದು, ಎರಡು ಪೀರಿಯಡ್ಸ್‌ಗಳ ನಡುವಿನ ಅವಧಿ ಬದಲಾಗುವುದು ಅಥವಾ ರಕ್ತಸ್ರಾವದ ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಕಂಡುಬಂದರೆ ಅದನ್ನು ನಿರ್ಲಕ್ಷಿಸಬಾರದು. ಒತ್ತಡ, ತೂಕದಲ್ಲಿ ತ್ವರಿತ ಬದಲಾವಣೆ, ಹಾರ್ಮೋನ್‌ಗಳ ಅಸಮತೋಲನ, ಪಿಸಿಒಎಸ್ (PCOS), ಥೈರಾಯ್ಡ್‌ ಸಮಸ್ಯೆ, ಅತಿಯಾದ ವ್ಯಾಯಾಮ ಹಾಗೂ ಗರ್ಭಧಾರಣೆ ಸೇರಿದಂತೆ ಹಲವು ಕಾರಣಗಳಿಂದ ಪೀರಿಯಡ್ಸ್‌ ಅನಿಯಮಿತವಾಗಬಹುದು. ಕೆಲವೊಮ್ಮೆ…

Read More

ಮುಂಬೈ ಔಟ್..! ಪ್ಲೇಆಫ್​ಗೇರಿದ ಸನ್‌ರೈಸರ್ಸ್ ಮತ್ತು ಸೂಪರ್‌ಜೈಂಟ್ಸ್ – Kannada News | The Hundred 2026 Playoffs: MI London Out, Trent Rockets to Final! Qualified Teams and Schedule

2026 ರ ದಿ ಹಂಡ್ರೆಡ್ ಲೀಗ್​ನಲ್ಲಿ ಪ್ಲೇಆಫ್‌ ಸುತ್ತು ಇನ್ನೇನು ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಈ ಸುತ್ತಿಗೆ ಅರ್ಹತೆ ಪಡೆದ ತಂಡಗಳ ಪಟ್ಟಿ ಅಂತಿಮಗೊಂಡಿದೆ. ಆದರೆ ತನ್ನ ಕೊನೆಯ ಲೀಗ್ ಪಂದ್ಯವನ್ನು ಗೆದ್ದರೂ, ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಎಂಐ ಲಂಡನ್ ಪಂದ್ಯಾವಳಿಯಿಂದ ಹೊರಬಿದ್ದಿದೆ. 1 / 5 ಇತ್ತ ಭಾರತೀಯ ಮಾಲೀಕತ್ವದ ಸನ್‌ರೈಸರ್ಸ್ ಲೀಡ್ಸ್ ಮತ್ತು ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪ್ಲೇಆಫ್‌ಗೆ ಅರ್ಹತೆ ಪಡೆದಿವು. ಇದಲ್ಲದೆ, ಟ್ರೆಂಟ್ ರಾಕೆಟ್ಸ್ ಲೀಗ್ ಹಂತದಲ್ಲಿ ಅಗ್ರಸ್ಥಾನ ಪಡೆದು ನೇರವಾಗಿ…

Read More

Indian Independence 2026: ತ್ರಿವರ್ಣ ಧ್ವಜದ ಮಧ್ಯದಲ್ಲಿ “ಅಶೋಕ ಚಕ್ರ”ದ ಕುತೂಹಲಕಾರಿ ಸಂಗತಿಗಳು – Kannada News | Independence Day 2026; Interesting Facts About the Ashoka Chakra in Kannada

ಇದೇ  ಆಗಸ್ಟ್ 15ರಂದು 80ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷ ರೀತಿಯಲ್ಲಿ ಆಚರಿಸಲು ಕೇಂದ್ರ ಸರ್ಕಾರ ಹರ್ ಘರ್ ತಿರಂಗಾ ಅಭಿಯಾನ ಸಹ ಹಮ್ಮಿಕೊಂಡಿದ್ದು, ಇದಕ್ಕಾಗಿ ಸಿದ್ಧತೆಗಳು ಬಹಳ ಉತ್ಸಾಹ ಮತ್ತು ಹುರುಪಿನಿಂದ ನಡೆಯುತ್ತಿದೆ. ಇನ್ನು ನಮ್ಮ ದೇಶದ ತ್ರಿವರ್ಣ ಧ್ವಜದಲ್ಲಿರುವ ಅಶೋಕ ಚಕ್ರ ಅದೆಷ್ಟೋ ಜನರಿಗೆ ಗೊತ್ತಿಲ್ಲ. ಹೀಗಾಗಿ ಈ ಅಶೋಕ್ ಚಕ್ರವನ್ನು ಏಕೆ ಅಳವಡಿಸಲಾಯ್ತು? ಮತ್ತು ಅಶೋಕ ಚಕ್ರದಲ್ಲಿರುವ 24 ಗೆರೆಗಳು ಇದ್ದು, ಇವು…

Read More

‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್ – Kannada News | Actor Sharan watched Ayogya 2 movie and praised watch video

ಸತೀಶ್ ನೀನಾಸಂ (Satish Neenasam), ರಚಿತಾ ರಾಮ್ ನಟಿಸಿರುವ ‘ಅಯೋಗ್ಯ 2’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದೆ. ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗುತ್ತಿದೆ. ತುಂಬಿದ ಚಿತ್ರಮಂದಿರಗಳ ವಿಡಿಯೋಗಳನ್ನು ಸತೀಶ್ ನೀನಾಸಂ ಹಂಚಿಕೊಳ್ಳುತ್ತಲೇ ಇದ್ದಾರೆ. ಇತ್ತೀಚೆಗಷ್ಟೆ ನಟ ಶರಣ್ ‘ಅಯೋಗ್ಯ 2’ ಸಿನಿಮಾ ವೀಕ್ಷಿಸಿದ್ದು, ಸಿನಿಮಾ ಅನ್ನು ಮೆಚ್ಚಿ ಮಾತನಾಡಿದ್ದಾರೆ. ‘ಈ ಸಿನಿಮಾಕ್ಕಾಗಿ ಕೆಲಸ ಮಾಡಿದವರೆಲ್ಲ, ಒಂದೇ ಭಾವದಿಂದ ದುಡಿದಿದ್ದಾರೆ. ಅವರು ಗೆದ್ದರೆ, ನಾನು ಗೆದ್ದಂತೆ’ ಎಂದಿದ್ದಾರೆ. ಶರಣ್ ಹೊಗಳಿಕೆಗೆ ನಟ ಸತೀಶ್ ಧನ್ಯವಾದ ಹೇಳಿದ್ದಾರೆ. ಶರಣ್…

Read More

ಮಾಫಿ ಸಾಕ್ಷಿ: ನಟ ದರ್ಶನ್ ಮೇಲ್ಮನವಿ ವಜಾ; ಹೈಕೋರ್ಟ್​ನಲ್ಲಿ ಮತ್ತೆ ಹಿನ್ನಡೆ – Kannada News | Actor Darshan High Court appeal rejected Pradosh approver petition

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಪ್ರಮುಖ ಆರೋಪಿ ಆಗಿರುವ ನಟ ದರ್ಶನ್ ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚುತ್ತಲೇ ಇದೆ. ಇನ್ನೋರ್ವ ಆರೋಪ ಪ್ರದೋಷ್ (Pradosh) ಮಾಫಿ ಸಾಕ್ಷಿಯಾಗಲು ಮುಂದಾಗಿರುವುದರಿಂದ ದರ್ಶನ್ ಎದೆಯಲ್ಲಿ ಢವಢವ ಶುರುವಾಗಿದೆ. ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಯಾವುದೇ ಹಕ್ಕು ಇಲ್ಲ ಎಂದು 59ನೇ ಸಿಸಿಹೆಚ್ ಕೋರ್ಟ್ ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿ ದರ್ಶನ್ (Darshan) ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ಕೂಡ ಅವರಿಗೆ ಹಿನ್ನಡೆ ಆಗಿದೆ….

Read More

ಹಲ್ಲೆಗೊಳಗಾದ ಸುಖ್‌ಬೀರ್ ಸಿಂಗ್ ಬಾದಲ್ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ; ದಾಳಿಯ ತನಿಖೆಗೆ ಮಹಾರಾಷ್ಟ್ರ ಸಿಎಂ ಆದೇಶ – Kannada News | PM Narendra Modi inquires about Sukhbir Singh Badal health after attack CM Fadnavis orders probe into Motive

ಮುಂಬೈ, ಆಗಸ್ಟ್ 13: ಮಹಾರಾಷ್ಟ್ರದ ನಾಂದೇಡ್‌ನ ಗುರುದ್ವಾರದಲ್ಲಿ ನಡೆದ ದಾಳಿಯಲ್ಲಿ ಗಾಯಗೊಂಡಿರುವ ಶಿರೋಮಣಿ ಅಕಾಲಿದಳ (SAD) ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರ ಆರೋಗ್ಯದ ಕುರಿತು ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಬಾದಲ್ ಅವರ ಪತ್ನಿ ಹಾಗೂ ಅಕಾಲಿದಳದ ಸಂಸದೆ ಹರ್‌ಸಿಮ್ರತ್ ಕೌರ್ ಬಾದಲ್ ಅವರಿಗೆ ಕರೆ ಮಾಡಿ ವಿಚಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಘಟನೆ ನಡೆದ ಸಮಯದಲ್ಲಿ ಸುಖ್‌ಬೀರ್ ಬಾದಲ್ ಅವರೊಂದಿಗೆ ಅವರ ಪತ್ನಿ ಹರ್‌ಸಿಮ್ರತ್ ಕೂಡ ಅಲ್ಲೇ ಇದ್ದರು. ಇಂದು…

Read More

IPL 2027: ಆರ್​ಸಿಬಿಗೆ ಇಶಾನ್ ಕಿಶನ್, ಸನ್‌ರೈಸರ್ಸ್​ಗೆ ಜಿತೇಶ್ ಶರ್ಮಾ..! – Kannada News | IPL 2027 Trade Rumor: SRH RCB Eye Jitesh Sharma, Ishan Kishan Swap Deal

2027 ರ ಐಪಿಎಲ್‌ಗೆ ಇನ್ನು ಸಾಕಷ್ಟು ಸಮಯವಿದೆ. ಆದರೆ ಈಗಾಗಲೇ ಕೆಲವು ಫ್ರಾಂಚೈಸಿಗಳು ತಮ್ಮ ತಮ್ಮ ತಂಡಗಳಲ್ಲಿನ ಲೋಪದೋಷಗಳನ್ನು ಸರಿ ಮಾಡಲಾರಂಭಿಸಿವೆ. ಇದೀಗ ಕೇಳಿ ಬಂದಿರುವ ಸುದ್ದಿಯ ಪ್ರಕಾರ, ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಬಿಗ್ ಡೀಲ್ ನಡೆಯುತ್ತಿದೆ ಎಂದು ವರದಿಯಾಗಿದೆ(PC-PTI). 1 / 5 ಐಪಿಎಲ್ 2026 ರಲ್ಲಿ ಅದ್ಭುತ ಪ್ರದರ್ಶನದೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ ಪ್ಲೇಆಫ್ ತಲುಪಿತು, ಆದರೆ ಎಲಿಮಿನೇಟರ್ ಪಂದ್ಯದಲ್ಲಿ ಸೋತು ಐಪಿಎಲ್ ರೇಸ್‌ನಿಂದ ನಿರ್ಗಮಿಸಿತು. ಇದೀಗ ಕಾವ್ಯ…

Read More

ಅತ್ಯಾಚಾರ ಆರೋಪ, ದೂರು ದಾಖಲಿಸಿದ ನಟಿಯ ಸಹೋದರಿ – Kannada News | Actress Sister: Blackmail Complaint Filed Against Raghavendra in Bengaluru

ಸ್ಯಾಂಡಲ್​​ವುಡ್ ನಟಿಯ (Sandalwood actress) ಸಹೋದರಿಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದು, ವ್ಯಕ್ತಿಯೊಬ್ಬನ ಮೇಲೆ ದೂರು ದಾಖಲಿಸಿದ್ದಾರೆ. ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ ಆಧಾರದ ಮೇಲೆ ರಾಘವೇಂದ್ರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ತಮ್ಮ ಇಚ್ಛೆಗೆ ವಿರುದ್ಧವಾಗಿ ತಮ್ಮೊಟ್ಟಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆಂದು ನಟಿಯ ಸಹೋದರಿ ಆರೋಪ ಮಾಡಿದ್ದಾರೆ. ನಟಿಯ ಸಹೋದರಿ ನೀಡಿರುವ ದೂರಿನ ಅನ್ವಯ ಆಕೆ ಮತ್ತು ಬಂಧಿತ ರಾಘವೇಂದ್ರ ಇಬ್ಬರೂ ಒಂದೇ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರಂತೆ. ಆ ವೇಳೆ ಪರಸ್ಪರ ಪರಿಚಯವಾಗಿತ್ತು,…

Read More

ಭಾರತೀಯ ರಾಜಕಾರಣಿಗಳು ಹೆಚ್ಚಾಗಿ ಬಿಳಿ ಬಣ್ಣದ ಬಟ್ಟೆಯನ್ನೇ ಧರಿಸುವುದೇಕೆ? – Kannada News | Reason behind Indian politicians wear white clothes?

ಭಾರತೀಯ ರಾಜಕೀಯ ನಾಯಕರು Image Credit source: Getty Images ನಮ್ಮ ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ರಾಷ್ಟ್ರವಾಗಿದೆ. ಇಲ್ಲಿ ಸ್ಥಳದಿಂದ ಸ್ಥಳಕ್ಕೆ ಆಹಾರ ಪದ್ಧತಿ, ಭಾಷೆ, ಆಚಾರ ವಿಚಾರ ಪ್ರತಿಯೊಂದರಲ್ಲೂ ಸಾಕಷ್ಟು ಭಿನ್ನತೆಗಳಿರುತ್ತವೆ. ಆದರೆ ರಾಜಕಾರಣಿಗಳ ಉಡುಗೆಯಲ್ಲಿ ಮಾತ್ರ ಯಾವುದೇ ಬದಲಾವಣೆಗಳಿಲ್ಲ. ಹಳ್ಳಿಯಿಂದ ದಿಲ್ಲಿಯವರೆಗೆ ಪ್ರತಿಯೊಬ್ಬ ರಾಜಕಾರಣಿಗಳು ಸಹ ಹೆಚ್ಚಾಗಿ ಬಿಳಿ ಬಣ್ಣದ ಉಡುಗೆಯನ್ನೇ (white clothes) ತೊಡುತ್ತಾರೆ. ಬಹುತೇಕ ರಾಜಕಾರಣಿಗಳು  ಬಿಳಿ ಬಣ್ಣದ ಕುರ್ತಾ-ಪೈಜಾಮ, ಧೋತಿ ಅಥವಾ ಲುಂಗಿ, ಪ್ಯಾಂಟ್‌ ಶರ್ಟ್‌  ಧರಿಸುತ್ತಾರೆ. ಇತರ…

Read More

ಕರ್ನಾಟಕದಲ್ಲಿ ಬಹಳ ಹೆಚ್ಚಾಗುತ್ತಿವೆ ಎಲೆಕ್ಟ್ರಿಕ್ ಸ್ಕೂಟರ್, ಬೈಕುಗಳು; ರಾಜ್ಯದ ಇವಿ ನೀತಿಗಳೇ ಇದಕ್ಕೆ ಕಾರಣವಾ? – Kannada News | Karnataka’s EV Policies helps changing the mobility scenario of the state

ಎಲೆಕ್ಟ್ರಿಕ್ ದ್ವಿಚಕ್ರ ವಾಹನImage Credit source: Getty Images ಕರ್ನಾಟಕವು ದೇಶದಲ್ಲೇ ಎಲೆಕ್ಟ್ರಿಕ್ ವಾಹನ (EV) ಸ್ಟಾರ್ಟ್‌ಅಪ್‌ಗಳು ಮತ್ತು ಬೃಹತ್ ವಾಹನ ತಯಾರಕರ ಪ್ರಮುಖ ಉತ್ಪಾದನಾ ಕೇಂದ್ರವಾಗಿ ಹೊರಹೊಮ್ಮಿದೆ. ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆಯತ್ತ (Cleaner Mobility) ಭಾರತ ಮಾಡುತ್ತಿರುವ ಪಯಣದಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸುತ್ತಿದೆ. ಈ ಬದಲಾವಣೆ ಈಗ ರಾಜ್ಯದ ರಸ್ತೆಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಇಂಧನ ಬೆಲೆ…

Read More