Headlines

IPL 2026 GT vs KKR: ಸತತ 6ನೇ ಪಂದ್ಯದಲ್ಲೂ ಕೆಕೆಆರ್​ಗೆ ದಕ್ಕದ ಜಯ – Kannada News | IPL 2026: Gujarat Titans Beat KKR in Ahmedabad, Claim 3rd Win; KKR’s Losing Streak Extends

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 25ನೇ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ ಮೂರನೇ ಗೆಲುವು ದಾಖಲಿಸಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಲೀಗ್​ನಲ್ಲಿ ತನ್ನ ಮೊದಲ ಗೆಲುವಿಗಾಗಿ ಹಂಬಲಿಸುತ್ತಿರುವ ಕೆಕೆಆರ್ ತಂಡಕ್ಕೆ ಗೆಲುವು ಎಂಬುದು ಗಗನ ಕುಸುಮವಾದಂತ್ತಾಗಿದೆ. ತಂಡ ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 5 ರಲ್ಲಿ ಸೋತಿದೆ. ಉಳಿದಂತೆ ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌…

Read More

ಕಾಂಗ್ರೆಸ್ ಮಹಿಳಾ ವಿರೋಧಿ ಎಂದ ಬಿಜೆಪಿ: ದೇಶದ ಮಹಿಳೆಯರ ಗೆಲುವು ಎಂದ ಕೈ; ನಾಯಕರ ಕೆಸರೆರಚಾಟ – Kannada News | Women’s Reservation Bill Defeated in Lok Sabha: karnataka BJP spark on Congress

ಮಹಿಳಾ ಮೀಸಲಾತಿ ವಿಧೇಯ (ಸಂಗ್ರಹ ಚಿತ್ರ)Image Credit source: google ಬೆಂಗಳೂರು, ಏಪ್ರಿಲ್​ 17: ನಾರಿ ಶಕ್ತಿ ವಂದನಾ ಅಧಿನಿಯಮ ಅರ್ಥಾತ್ ಮಹಿಳಾ ಮೀಸಲಾತಿ (Women’s Reservation Bill) ವಿಧೇಯಕಕ್ಕೆ ಲೋಕಸಭೆಯಲ್ಲಿ ಸೋಲಾಗಿದೆ. ಆ ಮೂಲಕ ಒಂದೆಡೆ ಎನ್​​ಡಿಎ ಸರ್ಕಾರಕ್ಕೆ ಮುಜುಗರ ಉಂಟಾಗಿದ್ದು, ಮತ್ತೊಂದೆಡೆ ಕಾಂಗ್ರೆಸ್​ ನಾಯಕರು ಸಂಭ್ರಮಿಸಿದ್ದಾರೆ. ವಿಪಕ್ಷಗಳ ವಿರುದ್ಧ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ. ಇತ್ತ ಕರ್ನಾಟಕದಲ್ಲಿ (karnataka) ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರು ಕೆಸರೆರಚಾಟ ನಡೆಸಿದ್ದಾರೆ. ನಾರಿ ಶಕ್ತಿ ವಂದನಾ…

Read More

ಮುಂಬೈನ ರೈಲಿನಲ್ಲಿ ಮಹಿಳೆಯರ ಕಿತ್ತಾಟ; ವಿಡಿಯೋ ವೈರಲ್ – Kannada News | Woman passengers clash in mumbai Dombivli train video viral

ಮುಂಬೈ, ಏಪ್ರಿಲ್ 17: ಮಹಾರಾಷ್ಟ್ರದ ಮುಂಬೈನ ಡೊಂಬಿವ್ಲಿ ಪ್ರದೇಶದಲ್ಲಿ ಸ್ಥಳೀಯ ರೈಲಿನೊಳಗೆ ಮಹಿಳಾ ಪ್ರಯಾಣಿಕರ ನಡುವೆ ಘರ್ಷಣೆ ಸಂಭವಿಸಿದೆ. ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗಿದೆ. ಥಾಣೆಯಿಂದ ಅಸಂಗಾವ್ ಕಡೆಗೆ ಪ್ರಯಾಣಿಸುತ್ತಿದ್ದ ಸ್ಥಳೀಯ ರೈಲಿನಲ್ಲಿ ಜನದಟ್ಟಣೆಯಿಂದ ಕೂಡಿದ್ದ ಬೋಗಿಯಲ್ಲಿ ‘ಪಕ್ಕಕ್ಕೆ ಸರಿಯಿರಿ’ ಎಂದು ಹೇಳಿದ್ದಕ್ಕೆ ಈ ಗಲಾಟೆ ನಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘ಟಾಕ್ಸಿಕ್’ ಕಥೆ ಏನು ಎಂಬುದನ್ನು ಓಪನ್ ಆಗಿ ಹೇಳಿದ ಯಶ್; ವಿಡಿಯೋ ವೈರಲ್ – Kannada News | Rocking Star Yash reveals Toxic movie plot and period backdrop in new interview

‘ರಾಕಿಂಗ್ ಸ್ಟಾರ್’ ಯಶ್ (Yash) ಅವರಿಗೆ 2026ರ ವರ್ಷ ಅತ್ಯಂತ ಲಾಭದಾಯಕ ಮತ್ತು ಮಹತ್ವದ ವರ್ಷವಾಗಲಿದೆ. ಈ ವರ್ಷ ಅವರ ಅಭಿನಯದ ಎರಡು ಬಹುನಿರೀಕ್ಷಿತ ಚಿತ್ರಗಳಾದ ‘ಟಾಕ್ಸಿಕ್’ (Toxic) ಮತ್ತು ‘ರಾಮಾಯಣ’ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ, ಇತ್ತೀಚಿಗೆ ಯಶ್ ಅವರು ವಿದೇಶಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಗಳಲ್ಲಿ ತಮ್ಮ ಚಿತ್ರಗಳ ಬಗ್ಗೆ ಹೆಚ್ಚು ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ! ಇದರಿಂದಾಗಿ ‘ಟಾಕ್ಸಿಕ್’ ಸಿನಿಮಾದ ಕತೆಯೇ (Toxic movie Plot) ಲೀಕ್ ಆದಂತೆ ಆಗಿದೆ. ‘ಕೆಜಿಎಫ್ 2’ ಮೂಲಕ ಯಶ್…

Read More

ಪ್ರತಿ ಚುನಾವಣೆಯಲ್ಲೂ ಮಹಿಳೆಯರ ಕೋಪ ಎದುರಿಸುತ್ತೀರಿ; ವಿರೋಧ ಪಕ್ಷಗಳಿಗೆ ಅಮಿತ್ ಶಾ ಎಚ್ಚರಿಕೆ – Kannada News | Womens anger will come Amit Shah warns opposition after womens reservation bill rejected

ನವದೆಹಲಿ, ಏಪ್ರಿಲ್ 17: ಇಂದು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮೂರನೇ ಎರಡರಷ್ಟು ಬಹುಮತವನ್ನು ಪಡೆಯುವಲ್ಲಿ ವಿಫಲವಾದ ಕಾರಣದಿಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಇದು ವಿರೋಧ ಪಕ್ಷದ ವಿರುದ್ಧ ಬಿಜೆಪಿ ಸರ್ಕಾರದ ಆಕ್ರೋಶಕ್ಕೆ ಕಾರಣವಾಯಿತು. ಈ ಮಸೂದೆಯೊಂದಿಗೆ ಮಹಿಳಾ ಸಬಲೀಕರಣಕ್ಕಾಗಿ ಪ್ರತಿಪಾದಿಸಿದ ಗೃಹ ಸಚಿವ ಅಮಿತ್ ಶಾ, ಮುಂಬರುವ ಚುನಾವಣೆಗಳಲ್ಲಿ ಮಹಿಳೆಯರ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತು ಸಮಾಜವಾದಿ ಪಕ್ಷದ ವಿರುದ್ಧ ಅವರು ವಾಗ್ದಾಳಿ ನಡೆಸಿದರು….

Read More

ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಆಯೋಗಕ್ಕೆ ಸರ್ಕಾರ ಪತ್ರ, ಕಾರಣವೇನು? – Kannada News | Karnataka government Letter To election commission for Postpone GBA Election

ಬೆಂಗಳೂರು, (ಏಪ್ರಿಲ್ 17): ಇದೇ ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ (GBA Election) ನಡೆಸುವಂತೆ ಸುಪ್ರೀಂಕೋರ್ಟ್ ಅದೇಶಿಸಿದೆ. ಆದ್ರೆ, ಇದೀಗ ರಾಜ್ಯ ಸರ್ಕಾರ (Karnataka Government), ನಾನಾ ಕಾರಣಗಳನ್ನು ನೀಡಿ ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಮನವಿ ಮಾಡಿದೆ. ಈ ಸಂಬಂಧ ಸಿದ್ದರಾಮಯ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗಕ್ಕೆ (Karnataka Election Commission) ಪತ್ರ ಬರೆದಿದ್ದು, ಜನ ಗಣತಿ ಕಾರಣ ಮುಂದಿಟ್ಟು ಸೆಪ್ಟೆಂಬರ್ 30ರ ರವರೆಗೆ ವಿಸ್ತರಣೆಗೆ ಮನವಿ ಮಾಡಿದೆ….

Read More

ಕಳೆದ 5 ವರ್ಷದಿಂದ ಅಕ್ಷಯ ತೃತೀಯದಂದು ಚಿನ್ನ ಖರೀದಿಸುತ್ತಿದ್ದರೆ ಇವತ್ತಿನ ಮೌಲ್ಯವೆಷ್ಟಿರುತ್ತಿತ್ತು ಗೊತ್ತಾ? – Kannada News | Akshaya Tritiya Gold Investment: 5 Year Returns Show How Your Wealth Could Grow

ಅಕ್ಷಯ ತೃತೀಯವು (Akshaya Tritiya) ಭಾರತೀಯರ ಪಾಲಿಗೆ ಬಹಳ ಪುಣ್ಯವೆಂದು ಭಾವಿಸಲಾಗಿರುವ ದಿನ. ಶುಭ ಕಾರ್ಯಗಳಿಗೆ ಈ ದಿನ ಶ್ರೇಷ್ಠ ಎನ್ನಲಾಗಿದೆ. ಚಿನ್ನ ಹಾಗೂ ಅದರ ಸಂಬಂಧಿತ ಉತ್ಪನ್ನಗಳನ್ನು ಖರೀದಿಸಿದರೆ ಸಂಪತ್ತು ಸಮೃದ್ಧವಾಗಿ ಸೇರುತ್ತದೆ ಎನ್ನುವ ನಂಬಿಕೆ ಇದೆ. ಅಂತೆಯೇ, ಬಹಳಷ್ಟು ಹಿಂದೂಗಳು ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸುತ್ತಾರೆ. ಈ ವರ್ಷ (2026) ಅಕ್ಷಯ ತೃತೀಯವು ಏಪ್ರಿಲ್ 19ರಂದು ಇದೆ. ಭಾನುವಾರವೇ ಆಗಿರುವುದರಿಂದ ಹೆಚ್ಚಿನ ಜನರು ಒಡವೆ ಅಂಗಡಿಗಳಿಗೆ ಮುಗಿಬೀಳುವುದು ಹೌದು. ಅಕ್ಷಯ ತೃತೀಯದಂದು ಹೂಡಿಕೆಗಾಗಿ…

Read More

IPL 2026: ಆರ್​ಸಿಬಿ- ಡೆಲ್ಲಿ ಕಾಳಗಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಬೆಂಗಳೂರು ಹವಾಮಾನ? – Kannada News | RCB vs DC IPL 2026 Match Preview: Chinnaswamy Pitch, Prediction and Head to Head

2026 ರ ಐಪಿಎಲ್‌ನ (IPL 2026) 26 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಏಪ್ರಿಲ್ 18 ರಂದು ಮಧ್ಯಾಹ್ನ 3.30 ಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಹಾದಿಯಲ್ಲಿದೆ. ಇದುವರೆಗೆ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದು, ಒಂದು ಪಂದ್ಯವನ್ನು ಸೋತಿದೆ. ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್‌ ಹಳಿತಪ್ಪಿದ್ದು. ಸತತ ಎರಡು…

Read More

‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾಗೆ ಲೀಕ್ ಕಾಟ; ವಿಡಿಯೋ ವೈರಲ್ – Kannada News | Rajinikanth Jailer 2 Leaked Video goes Viral Sun Pictures warns fans

ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಜೈಲರ್ 2’ (Jailer 2) ಚಿತ್ರದ ಶೂಟಿಂಗ್ ಸೆಟ್‌ನ ವಿಡಿಯೋವೊಂದು ಲೀಕ್ ಆಗಿದೆ. ಇದರಿಂದ ಚಿತ್ರತಂಡಕ್ಕೆ ದೊಡ್ಡ ತಲೆನೋವು ಶುರವಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಿರ್ಮಾಣ ಸಂಸ್ಥೆಯಾದ ‘ಸನ್ ಪಿಕ್ಚರ್ಸ್’ (Sun Pictures) ಪ್ರತಿಕ್ರಿಯೆ ನೀಡಿದೆ. ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. ‘ಜೈಲರ್ 2’ ಸಿನಿಮಾದ ಸೆಟ್‌ನಲ್ಲಿ ಚಿತ್ರೀಕರಿಸಲಾದ ಸಣ್ಣ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ…

Read More

ಬೆಂಗಳೂರಿನಲ್ಲಿ ರಣ ಬಸಿಲು: ಆರೋಗ್ಯ ಇಲಾಖೆಯ ಮಾರ್ಗಸೂಚಿ, ಗರ್ಭಿಣಿಯರು, ಮಕ್ಕಳಿಗೆ ಎಚ್ಚರಿಕೆ – Kannada News | Bengaluru Heatwave: Health Advisory for Rising Temperatures and Dehydration Risks

ಪ್ರಾತಿನಿಧಿಕ ಚಿತ್ರImage Credit source: indianexpress ಬೆಂಗಳೂರ, ಏಪ್ರಿಲ್​ 17: ಕೂಲ್ ಸಿಟಿ ಎಂದು ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು (bangaluru) ಸದ್ಯ ಹಾಟ್ ಸಿಟಿಯಾಗಿ (Heatwave) ಬದಲಾಗಿದೆ. ಸೆಕೆ ಜೊತೆಗೆ ಏರಿಕೆಯಾಗುತ್ತಿರುವ ತಾಪಮಾನಕ್ಕೆ ಸಿಟಿ ಜನ ಶಾಪ್ ಹಾಕುವುದಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಗರ್ಭಿಣಿಯರು, ಮಕ್ಕಳ ಬಗ್ಗೆ ಎಚ್ಚರ  ಬೆಂಗಳೂರಿನಲ್ಲಿ ಇಂದು 36ರ ಗರಿಷ್ಠ ತಾಪಮಾನ ದಾಖಲಾಗಿದೆ. ಕ್ಷಣಕ್ಷಣಕ್ಕೂ ಏರಿಕೆ ಆಗುತ್ತಿರುವ ರಾಜಧಾನಿಯ…

Read More