Headlines

ದೀಕ್ಷಿತ್ ಶೆಟ್ಟಿ ವೇಗಕ್ಕೆ ಬ್ರೇಕ್ ಇಲ್ಲ, ಮತ್ತೊಂದು ಬಿಗ್ ಬಜೆಟ್ ತೆಲುಗು ಸಿನಿಮಾನಲ್ಲಿ ನಟನೆ – Kannada News | Deekshit Shetty to act along with Dulquer Salman and Pooja Hegde

ದೀಕ್ಷಿತ್ ಶೆಟ್ಟಿ(Deekshit Shetty), ತಮ್ಮ ಪ್ರತಿಭೆಯಿಂದ, ಸರಳತೆಯಿಂದ, ಕೆಲಸದ ಮೇಲಿನ ಶ್ರದ್ಧೆಯಿಂದ ಪರಭಾಷೆ ಚಿತ್ರರಂಗದಲ್ಲಿ ಅವಕಾಶ ಮೇಲೆ ಅವಕಾಶಗಳನ್ನು ಪಡೆಯುತ್ತಿರುವ ಕನ್ನಡದ ನಟ. ಕನ್ನಡದ ‘ದಿಯಾ’ ಸಿನಿಮಾ ಮೂಲಕ ಸಿನಿಮಾಕ್ಕೆ ಎಂಟ್ರಿ ಕೊಟ್ಟ ದೀಕ್ಷಿತ್ ಶೆಟ್ಟಿ ಸ್ವಪ್ರತಿಭೆಯಿಂದ ಸಫಲತೆಯ ಮೆಟ್ಟಿಲುಗಳನ್ನು ಒಂದೊಂದಾಗಿ ಏರುತ್ತಾ ಹೋಗುತ್ತಿದ್ದಾರೆ. ಸ್ಟಾರ್ ನಟ ನಾನಿ, ಕೀರ್ತಿ ಸುರೇಶ್ ಜೊತೆಗೆ ‘ದಸರಾ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ದೀಕ್ಷಿತ್ ಶೆಟ್ಟಿ, ‘ದಿ ಗರ್ಲ್​​ಫ್ರೆಂಡ್’ ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ಜೊತೆ ನಟಿಸಿದರು. ಇದೀಗ ಮತ್ತೊಂದು ದೊಡ್ಡ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ – Kannada News | Bengaluru temperature: Dry weather all over the state, misty weather in Bengaluru

ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ ಬೆಂಗಳೂರು, ಡಿಸೆಂಬರ್ 30: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದ್ದು, ನಾಳೆಯೂ ಸಹ ಇದೇ ರೀತಿಯ ವಾತಾವರಣವಿರಬಹುದೆಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ…

Read More

ಜಗ್ಗೇಶ್ ಹೇಳಿದ್ದನ್ನು ಸಾಬೀತು ಮಾಡಿ, ಅವರಿಂದಲೇ ಸನ್ಮಾನ ಮಾಡಿಸಿಕೊಂಡ ಗಿಲ್ಲಿ ನಟ – Kannada News | Jaggesh’s Prophecy Fulfilled: Gilli Actor Felicitated After Bigg Boss Win and Success

ಆ ಭವಿಷ್ಯ ನಿಜವಾಗಿದೆ. ಗಿಲ್ಲಿ ಹೋದಲ್ಲಿ ಬಂದಲ್ಲಿ, ಬೌನ್ಸರ್​​ಗಳು, ಪೊಲೀಸರು ಸುತ್ತುವರಿಯುತ್ತಿದ್ದಾರೆ. ಗಿಲ್ಲಿಗೆ ಇಷ್ಟು ಜನಪ್ರಿಯತೆ ಸಿಗುತ್ತದೆ ಎಂದು ಅಂದೇ ಜಗ್ಗೇಶ್ ಊಹಿಸಿದ್ದರು. ಆ ಮಾತು ನಿಜವಾಗಿದೆ. ಈ ವಿಷಯದಲ್ಲಿ ಜಗ್ಗೇಶ್​​ಗೂ ಖುಷಿಯಾಗಿದೆ. ಜಗ್ಗೇಶ್ ಒಬ್ಬರನ್ನು ಎಷ್ಟು ಆಳವಾಗಿ ಅಧ್ಯಯನ ಮಾಡುತ್ತಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ. Source link

Read More

ಬದಲಾದ ಲೆಕ್ಕಾಚಾರ… ಪಾಕಿಸ್ತಾನ್ ಸೂಪರ್​ ಲೀಗ್​ಗೆ ಕೈಕೊಟ್ಟ ಮ್ಯಾಕ್ಸ್​ವೆಲ್ – Kannada News | Glenn Maxwell pulls out of PSL 2026

ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ಮ್ಯಾಕ್ಸ್​ವೆಲ್ ಅವರನ್ನು ಪೇಶಾವರ್ ಝಲ್ಮಿ ಫ್ರಾಂಚೈಸಿಯು ಡೈರೆಕ್ಟನ್ ಸೈನಿಂಗ್ ಆಯ್ಕೆ ಮೂಲಕ  ತಂಡಕ್ಕೆ ಸೇರಿಸಿಕೊಂಡಿದೆ ಎಂದು ವರದಿಯಾಗಿತ್ತು. Source link

Read More

ಬೆಂಗಳೂರು ಪಬ್​​ನಲ್ಲಿ ಮಹಿಳೆಯ ಸೊಂಟದ ಕೆಳಗೆ ಹೊಡೆದ ವ್ಯಕ್ತಿ, ಮುಂದೇನಾಯಿತು ನೋಡಿ? – Kannada News | Bengaluru Pub Harassment: Female Technician Assaulted, Justice Denied

ಬೆಂಗಳೂರು, ಜ.7: ಬೆಂಗಳೂರಿನ ಪಬ್​​ನಲ್ಲಿ ಮಹಿಳಾ ಪೈರೋ ಟೆಕ್ನಿಷಿಯನ್ ಮೇಲೆ ಲೈಂಗಿಕ ಕಿರುಕುಳ ನಡೆದಿದೆ (Bengaluru pub harassment). ಹೊಸ ವರ್ಷದ ವೇಳೆ ಈ ಘಟನೆ ನಡೆದಿದೆ. ಇದೀಗ ಈ ಸುದ್ದಿ ಭಾರೀ ತಡವಾಗಿ ಬೆಳಕಿಗೆ ಬಂದಿದೆ. ಮಹಿಳಾ ಪೈರೋ ಟೆಕ್ನಿಷಿಯನ್​​​ ಜತೆಗೆ ಗ್ರಾಹಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪಬ್​​ಗೆ ಬಂದಿದ್ದ ಗ್ರಾಹಕ ಮಹಿಳೆಯ ಸೊಂಟದ ಕೆಳಗೆ ಹೊಡೆದಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಪಬ್​​ ಸಿಬ್ಬಂದಿ ಹಾಗೂ ಬೌನ್ಸರ್​​​ಗೆ​​​​​​…

Read More

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ‘ಜನ ನಾಯಗನ್’ ಸಿನಿಮಾ ವಿವಾದ – Kannada News | Thalapathy Vijay starrer Jana Nayagan movie Producer moves to Supreme Court over CBFC issue

ನಟ ದಳಪತಿ ವಿಜಯ್ (Thalapathy Vijay) ಅವರ ಕೊನೇ ಸಿನಿಮಾ ಎಂಬ ಕಾರಣಕ್ಕೆ ‘ಜನ ನಾಯಗನ್’ (Jana Nayagan) ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜನವರಿ 9ರಂದು ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಚಿತ್ರದ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿತ್ತು. ಅಡ್ವಾನ್ಸ್ ಬುಕಿಂಗ್ ಕೂಡ ಶುರುವಾಗಿತ್ತು. ಆದರೆ ಅಂತಿಮ ಹಂತದಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆ ಎದುರಾಯಿತು. ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣ ಚಿತ್ರದ ಬಿಡುಗಡೆಯನ್ನು ಮುಂದೂಡುವುದು ಅನಿವಾರ್ಯ ಆಯಿತು. ಈಗ…

Read More

Grah Pravesh: ಗೃಹ ಪ್ರವೇಶ ಮಾಡುವುದರ ಹಿಂದಿನ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣ ತಿಳಿಯಿರಿ – Kannada News | Grah Pravesh: New Home Rituals, Vastu and Auspicious Timings Guide

ಹೊಸ ಮನೆ ಕಟ್ಟಿದಾಗ ಅದ್ಧೂರಿಯಾಗಿ ಗೃಹ ಪ್ರವೇಶ ಮಾಡುವುದು ಸಾಮಾನ್ಯ. ಆದರೆ ಈ ಸಡಗರ ಹಿಂದೆ ಧಾರ್ಮಿಕ ಕಾರಣಗಳಿವೆ. ಗೃಹ ಪ್ರವೇಶದ ಮುಖ್ಯ ಉದ್ದೇಶವೆಂದರೆ ಹೊಸ ಮನೆಯನ್ನು ಶುದ್ಧೀಕರಿಸುವುದು ಮತ್ತು ಅಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬುವುದು. ನಿರ್ಮಾಣದ ಸಮಯದಲ್ಲಿ, ಉತ್ಖನನ ಮತ್ತು ಇತರ ಕೆಲಸಗಳ ಸಮಯದಲ್ಲಿ ಅನೇಕ ಸೂಕ್ಷ್ಮಜೀವಿಗಳು ಸಾಯುತ್ತವೆ ಎಂದು ನಂಬಲಾಗಿದೆ, ಇದರಿಂದಾಗಿ ವಿವಿಧ ವಾಸ್ತು ದೋಷಗಳು ಉಂಟಾಗುತ್ತವೆ . ಕುಟುಂಬವು ಅಲ್ಲಿ ಸಂತೋಷದಿಂದ ಮತ್ತು ಶಾಂತಿಯುತವಾಗಿ ವಾಸಿಸಲು ಸಾಧ್ಯವಾಗುವಂತೆ ಈ ದೋಷಗಳು ಮತ್ತು ನಕಾರಾತ್ಮಕತೆಯನ್ನು…

Read More

Bengaluru Air Quality: ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru’s Air quality is getting worse

ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! ಬೆಂಗಳೂರು, ಜನವರಿ 21: ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) 171 ಇದ್ದು, ಏರ್ ಕ್ವಾಲಿಟಿ  ಅನಾರೋಗ್ಯಕಾರಿ ಹಂತದಲ್ಲೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಅಪಾಯಕಾರಿಯಾಗಿರುವ ಸೂಕ್ಷ್ಮ ಕಣಗಳು…

Read More

ಅಶ್ವಿನಿ ಗೌಡ ಗೆಲ್ಲಿಸಲು 25 ಲಕ್ಷ ಪೇಮೆಂಟ್ ಆಗಿದ್ಯಾ? ಕರವೇ ಸದಸ್ಯರ ಖಡಕ್ ತಿರುಗೇಟು – Kannada News | Karave members dismiss the allegations of Ashwini Gowda payment to Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ (Ashwini Gowda) ಅವರು ಫಿನಾಲೆ ತಲುಪಿದ್ದಾರೆ. ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಗೆಲ್ಲಿಸಲು 25 ಲಕ್ಷ ರೂಪಾಯಿ ಪೇಮೆಂಟ್ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆ ಆರೋಪಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ತಿರುಗೇಟು ನೀಡಿದ್ದಾರೆ. ‘ಕರವೇ ಅಧ್ಯಕ್ಷರಾದ ನಾರಾಯಣ ಗೌಡ ಅವರು ಮಗನ ಮದುವೆಯ ಕಾರ್ಡ್ ಕೊಡಲು ಸುದೀಪ್ ಮನೆಗೆ ಹೋಗಿದ್ದರು. ಅದನ್ನು ಗಿಲ್ಲಿ ಫ್ಯಾನ್ಸ್ ಈ ರೀತಿ ತಿರುಗಿಸಿ ಟ್ರೋಲ್…

Read More

T20 World Cup 2026: ಟೀಂ ಇಂಡಿಯಾದ ಐವರಿಗೆ ಇದು ಚೊಚ್ಚಲ ಟಿ20 ವಿಶ್ವಕಪ್ – Kannada News | T20 World Cup 2026:Team India’s Five Young Debutants Ready to Shine

ಅಭಿಷೇಕ್ ಶರ್ಮಾ ಮೊದಲ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಆಡಲಿದ್ದಾರೆ. 2024 ರಲ್ಲಿ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿರುವ ಅಭಿಷೇಕ್ ಶರ್ಮಾ, ರೋಹಿತ್ ಶರ್ಮಾ ನಿವೃತ್ತಿಯ ನಂತರ ತಂಡದಲ್ಲಿ ಆರಂಭಿಕನಾಗಿ ಆಡುತ್ತಿದ್ದಾರೆ. ಅಂದಿನಿಂದ ಟಿ20 ತಂಡದ ಭಾಗವಾಗಿರುವ ಅಭಿಷೇಕ್ 38 ಟಿ20 ಪಂದ್ಯಗಳಲ್ಲಿ 194.74 ಸ್ಟ್ರೈಕ್ ರೇಟ್‌ನಲ್ಲಿ 1297 ರನ್ ಗಳಿಸಿದ್ದಾರೆ. Source link

Read More