Headlines

ಹೀಟ್ ವೇವ್​ಗೆ ತತ್ತರಿಸಿದ ರಾಯಚೂರು: ಹೈ ಅಲರ್ಟ್ ಘೋಷಣೆ, ರಿಮ್ಸ್‌ನಲ್ಲಿ ಹೈಟೆಕ್ ವಾರ್ಡ್ ಸಿದ್ಧ – Kannada News | Heatwave: 42°C High Alert for Heat Stroke and Health Risks

ರಾಯಚೂರು, ಏಪ್ರಿಲ್​ 20: ಬಿಸಿಲುನಾಡು ರಾಯಚೂರಿನಲ್ಲಿ (raichur) ಸೂರ್ಯನ ಪ್ರತಾಪ ದಿನೇದಿನೇ ಮಿತಿಮೀರುತ್ತಿದೆ. ತಾಪಮಾನ 42 ಡಿಗ್ರಿ ದಾಟುತ್ತಿರುವುದರ ನಡುವೆಯೇ ಈಗ ಬಿಸಿಗಾಳಿ ಅಂದರೆ ಹೀಟ್ ವೇವ್ (Heat Wave) ಜನರ ಜೀವಕ್ಕೆ ಆಪತ್ತನ್ನು ತಂದೊಡ್ಡುತ್ತಿದೆ. ಬಿಸಿಗಾಳಿಯ ಹೊಡೆತಕ್ಕೆ ಜನರು ‘ಹೀಟ್ ಸ್ಟ್ರೋಕ್’ಗೆ ಒಳಗಾಗುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಪರಿಸ್ಥಿತಿಯನ್ನು ಎದುರಿಸಲು ರಿಮ್ಸ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಕೂಡ ತೆರೆಯಲಾಗಿದೆ. 42 ಡಿಗ್ರಿಯಷ್ಟು ತಾಪಮಾನ ದಾಖಲು: ಹೈ…

Read More

BPL ಕಾರ್ಡ್​​ದಾರರಿಗೆ ಶೀಘ್ರವೇ ಗುಡ್​​ನ್ಯೂಸ್​?: ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ – Kannada News | Karnataka BPL Card Income Limit Revision: Good News for Beneficiaries?

ಬೆಳಗಾವಿ, ಡಿಸೆಂಬರ್​​ 18: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ…

Read More

Video: ಆಹಾ! ಎಂತ ಜೋಡಿ; ಚಿಂತೆಯೆನ್ನೆಲ್ಲಾ ಬಿಟ್ಟು ಬೀಡಿ ಸೇದುತ್ತಾ ಕುಳಿತ ವೃದ್ಧ ದಂಪತಿ – Kannada News | An elderly couple smoking a beedi, video goes viral

ಪ್ರತಿಯೊಬ್ಬ ಹೆಣ್ಣು ಕೂಡ ತನ್ನ ಗಂಡ ತನ್ನನ್ನು ಪ್ರೀತಿಸಲಿ, ಕಾಳಜಿ ವಹಿಸಲಿ ಎಂದು ಬಯಸುವುದು ಸಹಜ. ಅಂತಹ ಜೀವನ ಸಂಗಾತಿ ಸಿಕ್ಕರೆ ಆಕೆಗಿಂತ ಅದೃಷ್ಟವಂತೆ ಬೇರೆ ಯಾರಿಲ್ಲ. ಈ ವೃದ್ಧ ದಂಪತಿಯನ್ನು (elderly couple) ನೋಡಿದ್ರೆ  ನೀವು ಕೂಡ ಎಂತಹ ಜೋಡಿ ಇವರದ್ದು ಅನ್ನುತ್ತೀರಾ.  ವೈರಲ್ ಆಗಿರುವ ವಿಡಿಯೋದಲ್ಲಿ ವೃದ್ಧ ದಂಪತಿಯೂ ಚಿಂತೆಯನ್ನೆಲ್ಲಾ ಬದಿಗೆ ಇಟ್ಟು  ಬೀಡಿ ಸೇದುತ್ತಾ ಕುಳಿತ್ತಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಕಾಮೆಂಟ್ ಮಾಡಿ ಈ ಜೋಡಿಯನ್ನು ಮೆಚ್ಚಿಕೊಂಡಿದ್ದಾರೆ. Naveen_gowda_1983 ಹೆಸರಿನ ಇನ್ಸ್ಟಾಗ್ರಾಮ್…

Read More

ವಿಧಾನಸಭೆಯಲ್ಲೂ ಸಿಲಿಂಡರ್​​ ಕೊರತೆ ಗದ್ದಲ: ಆಡಳಿತ ಮತ್ತು ವಿಕ್ಷದ ನಡುವೆ ವಾಕ್ಸಮರ

ಬೆಂಗಳೂರು, ಮಾರ್ಚ್​​ 11: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಸಿಲಿಂಡರ್​​ ಪೂರೈಕೆ ವ್ಯತ್ಯಯದಿಂದಾಗಿ ರಾಜ್ಯದಲ್ಲಿ ಹೋಟೆಲ್​​ ಉದ್ಯಮಗಳು, ಜನ ಸಾಮಾನ್ಯರು ವಿಪರೀತ ಸಂಕಷ್ಟಕ್ಕೆ ಸಿಲುಕಿರುವ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಸಿಲಿಂಡರ್​ ಕೊರತೆ ಬಗ್ಗೆ ಚರ್ಚೆಗೆ ಸ್ಪೀಕರ್​​ ಅವಕಾಶ ನೀಡಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮಾತಿಗೆ ಮಾತು ಬೆಳೆದ ಪರಿಣಾಮ ಸದನದ ರಣಾಂಗಣವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್​​ ಶಾಸಕರು ಪರಸ್ಪರ ದೂಷಿಸಿಕೊಂಡಿದ್ದಾರೆ. ಚರ್ಚೆ ಮಧ್ಯೆ ಪ್ರಧಾನಿ ಮೋದಿ ಅವರ ಹೆಸರು ಪ್ರಸ್ತಾಪವಾಗಿರೋದು ಉರಿಯುವ…

Read More

ನ್ಯಾವಿಟೇರ್​​ನಲ್ಲಿ ಸಾಫ್ಟ್​ವೇರ್ ಸಮಸ್ಯೆ: ಭಾರತ, ಯುರೋಪ್​​ನಲ್ಲಿ ವಿಮಾನ ಸೇವೆಯಲ್ಲಿ ವ್ಯತ್ಯಯ – Kannada News | Navitaire System Glitch Disrupts Airline Operations Across India and Europe

ನವದೆಹಲಿ, ಫೆಬ್ರವರಿ 19: ನ್ಯಾವಿಟೇರ್​​ನಲ್ಲಿ ಉಂಟಾದ ಸಾಫ್ಟ್​ವೇರ್ ಸಮಸ್ಯೆಯಿಂದಾಗಿ ಗುರುವಾರ ಬೆಳಗ್ಗೆ ವಿವಿಧ ವಿಮಾನ ನಿಲ್ದಾಣ(Airport)ಗಳಲ್ಲಿ 40 ನಿಮಿಷಗಳಿಗೂ ಹೆಚ್ಚು ಕಾಲ ವಿಮಾನಯಾನ ಸಂಸ್ಥೆಗಳು ಸಮಸ್ಯೆಯನ್ನು ಎದುರಿಸಬೇಕಾಯಿತು. ಕೇವಲ ಭಾರತದಲ್ಲಿ ಮಾತ್ರವಲ್ಲ ಯುರೋಪ್​ನಲ್ಲಿ ಕೂಡ ಇದೇ ರೀತಿಯ ಸಮಸ್ಯೆಗಳನ್ನು ಎದುರಿಸಲಾಯಿತು. ದೆಹಲಿ, ಮುಂಬೈ ಮತ್ತು ಇತರ ವಿಮಾನ ನಿಲ್ದಾಣಗಳಲ್ಲಿ ಇಂಡಿಗೋ, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಸ್ಪೈಸ್‌ಜೆಟ್ ಮತ್ತು ಆಕಾಶ ಏರ್ ವಿಮಾನಗಳ ಹಾರಾಟದ ಪರಿಣಾಮ ಬೀರಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ. ಸಾಫ್ಟ್‌ವೇರ್ ವ್ಯತ್ಯಯದಿಂದಾಗಿ ಚೆಕ್-ಇನ್ ವ್ಯವಸ್ಥೆಗಳು…

Read More

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ ಮಿಸ್​​ – Kannada News | Drunk Driver Rams Car Into Multiple Pedestrians near Mall of Asia in Bengaluru

ದೇವನಹಳ್ಳಿ, ಜನವರಿ 01: ಹೊಸ ವರ್ಷದ ಹಿನ್ನಲೆ ಕಂಠ ಪೂರ್ತಿ ಕುಡಿದ ಕಾರು ಚಾಲಕನೊಬ್ಬ ಮದ್ಯದ ಅಮಲಿನಲ್ಲಿ ಪಾದಚಾರಿಗಳ ಮೇಲೆ ಕಾರು ಹರಿಸಿರುವ ಘಟನೆ ಬೆಂಗಳೂರಿನ ಸಹಕಾರ ನಗರದಲ್ಲಿರುವ ಮಾಲ್ ಆಫ್​​ ಏಷ್ಯಾದ ಗೇಟ್ ನಂ.3ರಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ವೇಳೆ ಅದೃಷ್ಟವಶಾತ್​​ ಕೂದಲೆಳೆ ಅಂತರದಲ್ಲಿ ಬಾಲಕಿ ಬಚಾವ್​​ ಆಗಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಚಾಲಕ ಮದ್ಯದಮಲಿನಲ್ಲಿದ್ದ ಹಿನ್ನೆಲೆ ಮಾಲ್​ನಿಂದ ಹೊರಗೆ ಬರುವಾಗ ಕಾರು ನಿಯಂತ್ರಣ ತಪ್ಪಿದೆ. ಹೀಗಾಗಿ ಫುಟ್‌ಪಾತ್​​ಗೆ ಕಾರು ನುಗ್ಗಿದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 11ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವು ಅಂದುಕೊಂಡ ಕೆಲಸಗಳಲ್ಲಿ ಹಠಾತ್ ಬದಲಾವಣೆಗಳು ಮಾಡಿಕೊಳ್ಳಬೇಕಾಗಬಹುದು. ಗೊಂದಲಗಳಿಗೆ ಒಳಗಾಗದೆ ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ವಿಜ್ಞಾನ ಮತ್ತು ತಂತ್ರಜ್ಞಾನ ವಿಚಾರದಲ್ಲಿ ಆಸಕ್ತರಿಗೆ ಇದು ಲಾಭದಾಯಕ ದಿನ. ಮನೆ ರಿಪೇರಿ ಅಥವಾ ವಾಹನಗಳ ನಿರ್ವಹಣೆಗೆ ಹಣ ವ್ಯಯವಾಗಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಜಾಗರೂಕರಾಗಿರಿ. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆಯಬೇಡಿ, ಅದು ನಿಮ್ಮ ನೆಮ್ಮದಿ ಕೆಡಿಸಬಹುದು. ಹಿರಿಯರ ಆರೋಗ್ಯದಲ್ಲಿ ಹಠಾತ್ ಏರುಪೇರು ಕಾಣಿಸಬಹುದು….

Read More

ಹೆಂಡತಿಯ ಒಂದು ಕ್ಷಣದ ಸಿಟ್ಟಿಗೆ ಪತಿ ಬಲಿ: ಶವದ ಪಕ್ಕದಲ್ಲೇ ರಾತ್ರಿ ಕಳೆದ ಪತ್ನಿ

ಗುಜರಾತ್, ಏಪ್ರಿಲ್ 10: ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಘಟನೆಯು ಕೌಟುಂಬಿಕ ಕಲಹವು ಎಷ್ಟು ಭೀಕರ ರೂಪ ಪಡೆದುಕೊಳ್ಳಬಹುದು ಎಂಬುದಕ್ಕೆ ಕನ್ನಡಿಯಾಗಿದೆ. ಆ ಕ್ಷಣದ ಸಿಟ್ಟು ಮತ್ತು ಆನಂತರದ ಮೌನ ಎರಡೂ ಈ ಘಟನೆಯಲ್ಲಿದೆ. ಪ್ರೀತಿ ಮತ್ತು ವಿಶ್ವಾಸದಿಂದ ಇರಬೇಕಾದ ದಂಪತಿ ನಡುವೆ ನಡೆದ ಸಣ್ಣ ಜಗಳವೊಂದು ಅಂತಿಮವಾಗಿ ಕೊಲೆ(Murder)ಯಲ್ಲಿ ಅಂತ್ಯವಾಗಿದೆ. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಭೀಕರ ಘಟನೆಯು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದಾರಿಯುದ್ದಕ್ಕೂ ನಡೆದ ಜಗಳ ಘಟನೆಯ ದಿನ ಪತಿ ಮತ್ತು ಪತ್ನಿ…

Read More

Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ಇಲ್ಲಿದೆ ನೋಡಿ – Kannada News | Blood Moon Total Lunar Eclipse 2026 On March 3rd, here His Effects, Significance And Timings details

2026ರ ಮೊದಲನೇ ಸೂರ್ಯ ಗ್ರಹಣವು (Lunar Eclipse 2026) ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್‌ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತುಗ್ರಸ್ತ ಚಂದ್ರ ಗ್ರಹಣ ಹಾಗೂ ರಕ್ತ ಚಂದ್ರ ಗ್ರಹಣವೆಂದು ಕರೆಯಲಾಗುತ್ತದೆ. 2026ರ ಮೊದಲನೇ ಚಂದ್ರ ಗ್ರಹಣದ ಸಮಯ, ಸೂತಕ ಅವಧಿ, ಗ್ರಹಣದ ಸಮಯದಲ್ಲಿ ಹಾಗೂ ಗ್ರಹಣದ ನಂತರ ಏನು ಮಾಡಬೇಕು ಮತ್ತು ಏನು ಮಾಡಬಾರದು ಎನ್ನುವ…

Read More

5 ಬಾರಿ ಗುಂಡೇಟು ತಿಂದು ರಕ್ತ ಸುರಿಯುತ್ತಿದ್ದರೂ ಕಾರು ಚಲಾಯಿಸಿಕೊಂಡು 25 ಕಿ.ಮೀ. ದೂರದ ಆಸ್ಪತ್ರೆ ತಲುಪಿದ ವ್ಯಕ್ತಿ!

ಗಾಜಿಯಾಬಾದ್, ಏಪ್ರಿಲ್ 4: ವಂಚನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ 35 ವರ್ಷದ ವ್ಯಕ್ತಿಯ ಮೇಲೆ ಗುರುವಾರ (ಏಪ್ರಿಲ್ 2) ರಾತ್ರಿ ಗಾಜಿಯಾಬಾದ್‌ನ ಮೋದಿನಗರದಲ್ಲಿರುವ ರಸ್ತೆಬದಿಯ ಡಾಬಾ ಹೊರಗೆ 5 ಬಾರಿ ಗುಂಡು (Shootout) ಹಾರಿಸಲಾಗಿತ್ತು. ಇದರಿಂದ ಅವರಿಗೆ ತೀವ್ರ ರಕ್ತಸ್ರಾವವಾಗಿತ್ತು. ಅಷ್ಟಾದರೂ ಆ ವ್ಯಕ್ತಿ ತಾವೇ ಕಾರು ಚಲಾಯಿಸಿಕೊಂಡು ಹೋಗಿ 25 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ. 35 ವರ್ಷದ ರಾಹುಲ್ ಚೌಧರಿ 25 ಕಿ.ಮೀ.ಗಿಂತ ದೂರದ ಆಸ್ಪತ್ರೆಗೆ ತಲುಪುವಲ್ಲಿ ಯಶಸ್ವಿಯಾದರು. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ…

Read More