Headlines

ದಾಂಡೇಲಿ: ಶೌಚಕ್ಕೆ ಕುಳಿತಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ; ಸ್ಥಳೀಯರ ಸಮಯಪ್ರಜ್ಞೆಯಿಂದ ಬಚಾವ್!

ದಾಂಡೇಲಿ, ಮೇ.3: ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಇಲ್ಲದ ಕಾರಣ ನದಿ ದಡಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೊಸಳೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕುಳಗಿ ರಸ್ತೆಯಲ್ಲಿ ನಡೆದಿದೆ. ಕುಳಗಿ ನಿವಾಸಿ ಆನಂದ ಮಣ್ಣವಡ್ಡರ (42) ಎಂಬುವವರೇ ಮೊಸಳೆ ದಾಳಿಗೆ ಒಳಗಾದ ದುರ್ದೈವಿ. ಕುಳಗಿ ರಸ್ತೆಯ ಕಾಳಿ ನದಿ ದಡದಲ್ಲಿ ಆನಂದ ಅವರು ಶೌಚಕ್ಕೆಂದು ಕುಳಿತಿದ್ದಾಗ ಏಕಾಏಕಿ ನದಿಯಿಂದ ಬಂದ ಮೊಸಳೆ ಅವರ ಮೇಲೆರಗಿದೆ. ದಾಳಿಯಿಂದ ಕಂಗಾಲಾದ ಆನಂದ ಅವರು ಜೋರಾಗಿ…

Read More

VIDEO: ಭಯಂಕರ ಬ್ರಿಯಾನ್… ವಾಟ್ ಎ ಕ್ಯಾಚ್ – Kannada News | Brian Bennett pulls off stunning diving catch in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 8ನೇ ಪಂದ್ಯದಲ್ಲಿ ಝಿಂಬಾಬ್ವೆ ಆಟಗಾರ ಬ್ರಿಯಾನ್ ಬೆನೆಟ್ ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಒಮಾನ್ ಹಾಗೂ ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 27 ರನ್​ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಐವರು…

Read More

CSK vs PBKS: ಏಳರಿಂದ ಮೇಲೇಳದ ಸಂಜು ಸ್ಯಾಮ್ಸನ್

ರಾಜಸ್ಥಾನ್ ರಾಯಲ್ಸ್ ವಿರುದ್ಧದ ತನ್ನ ಮೊದಲ ಪಂದ್ಯವನ್ನು ಹೀನಾಯವಾಗಿ ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ತನ್ನ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತ ಸಿಎಸ್​ಕೆ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ಎಂದಿನಂತೆ ಈ ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ಹಾಗೂ ರುತುರಾಜ್ ಗಾಯಕ್ವಾಡ್ ಸಿಎಸ್​ಕೆ ಪರ ಇನ್ನಿಂಗ್ಸ್ ಆರಂಭಿಸಿದರು. ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ 7 ಎಸೆತಗಳನ್ನು ಎದುರಿಸಿ ಕೇವಲ…

Read More

ಹಾಸನ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು – Kannada News | Woman Killed in Wild Elephant Attack in Sakleshpur, Hassan; Villagers Protest Against Forest Department

ಆನೆ ದಾಳಿಗೆ ಮೃತಪಟ್ಟ ಶೋಭಾ ಹಾಗೂ ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು ಹಾಸನ, ಜನವರಿ 13: ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಶೋಭಾ (40) ಎಂದು ಗುರುತಿಸಲಾಗಿದ್ದು, ಈ ದುರ್ಘಟನೆ ಜಿಲ್ಲೆಯಲ್ಲಿನ ಮಾನವ–ಕಾಡಾನೆ ಸಂಘರ್ಷ ಮತ್ತೊಮ್ಮೆ ತೀವ್ರವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಮಂಗಳವಾರ ಮುಂಜಾನೆ ಕಾಫಿ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸಕ್ಕೆ ಪುತ್ರಿಯರಾದ ಶೋಭ ಮತ್ತು ರಾಗಿಣಿ ಜತೆ ರಾಜಮ್ಮ ತೆರಳಿದ್ದರು. ಕೆಲಸದ ವೇಳೆ…

Read More

Solar Eclipse 2026: ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವವು ವೃಶ್ಚಿಕ ರಾಶಿಯವರ ಮೇಲೆ ಮಧ್ಯಮವಾಗಿದೆ ಎಂದು ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಈ ಅವಧಿಯಲ್ಲಿ ವೃಶ್ಚಿಕ ರಾಶಿಯವರು ಮಿಶ್ರಫಲಗಳನ್ನು ನಿರೀಕ್ಷಿಸಬಹುದು. ಗ್ರಹಣವು ನಾಲ್ಕನೇ ಮನೆಯಲ್ಲಿ ಸಂಭವಿಸುವುದರಿಂದ ಅನಾವಶ್ಯಕ ಆರೋಗ್ಯ ಸಮಸ್ಯೆಗಳು ಮತ್ತು ಕೌಟುಂಬಿಕ ವಿಷಯಗಳಲ್ಲಿ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಆಹಾರದ ವಿಷಯದಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ವಾಹನ ಯೋಗ ಉತ್ತಮವಾಗಿದ್ದು, ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳಿಗೆ ಶುಭವಾಗಲಿದೆ. ಹೊಸ ವ್ಯಾಪಾರಕ್ಕೆ ಪ್ರಯತ್ನಿಸುವವರಿಗೆ, ಪಾಲುದಾರಿಕೆಯಲ್ಲಿ ಮತ್ತು ನಿರ್ದಿಷ್ಟ ವೃತ್ತಿಯವರಿಗೆ (ಸಾಫ್ಟ್‌ವೇರ್,…

Read More

ಕೂದಲು ಬೇಗ ಬಿಳಿಯಾಗುವುದಕ್ಕೆ ಈ ವಿಟಮಿನ್ ಕೊರತೆಯೂ ಕಾರಣವಾಗಿರಬಹುದು! – Kannada News | Can Premature Grey Hair Turn Black Again? Dermatologist Explains the Truth

ಇತ್ತೀಚಿನ ದಿನಗಳಲ್ಲಿ 20ರಿಂದ 30 ವರ್ಷದ ಯುವಕರಲ್ಲಿ ಬೇಗ ಕೂದಲು ಬಿಳಿಯಾಗುವ ಸಮಸ್ಯೆ ಹೆಚ್ಚುತ್ತಿದೆ. ಹಿಂದೆ ವಯಸ್ಸಾದ ಬಳಿಕ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಈ ಸಮಸ್ಯೆ ಈಗ ಯುವಜನರಲ್ಲಿಯೇ ಸಾಮಾನ್ಯವಾಗಿದೆ. ಒತ್ತಡ, ಅಸಮತೋಲಿತ ಆಹಾರ, ವಿಟಮಿನ್ ಕೊರತೆ, ಮಾಲಿನ್ಯ ಹಾಗೂ ಜೀವನಶೈಲಿಯ ಬದಲಾವಣೆಗಳು ಇದರ ಪ್ರಮುಖ ಕಾರಣಗಳಾಗಿವೆ. ಹಾಗಾದರೆ ಒಮ್ಮೆ ಬಿಳಿಯಾದ ಕೂದಲು ಮತ್ತೆ ಸಹಜವಾಗಿ ಕಪ್ಪಾಗಬಹುದೇ, ಈ ಬಗ್ಗೆ ಚರ್ಮರೋಗ ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ. ಅಕಾಲಿಕವಾಗಿ ಕೂದಲು ಬಿಳಿಯಾಗಲು ಕಾರಣವೇನು? ಚರ್ಮರೋಗ ತಜ್ಞೆ ಡಾ. ಅರ್ಜು…

Read More

‘ಮೀಸೆ ತಿರುವಿ, ತೊಡೆ ತಟ್ಟಿ ಪ್ರಚೋದನೆ’ಆರೋಪ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದೂರು ದಾಖಲಿಸಿದ ಜೆಡಿಎಸ್ – Kannada News | JDS Files complaint against Chikkaballapur Congress MLA Pradeep Eshwar for provoking behavior

ಚಿಕ್ಕಬಳ್ಳಾಪುರ (ಜೂನ್.29): ಚಿಕ್ಕಬಳ್ಳಾಪುರ (Chikkaballapur) ಶಾಸಕ ಪ್ರದೀಪ್ ಈಶ್ವರ್  (Pradeep Eshwar) ಅವರ ವರ್ತನೆ ಈಗ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿ ಹಾಗೂ ಸಾರ್ವಜನಿಕವಾಗಿ ಮೀಸೆ ತಿರುವಿ, ತೊಡೆ ತಟ್ಟಿ ಕುಸ್ತಿಗೆ ಆಹ್ವಾನ ನೀಡಿದ ಆರೋಪದ ಮೇಲೆ ಶಾಸಕರ ವಿರುದ್ಧ ಜೆಡಿಎಸ್ (JDS) ದೂರು ದಾಖಲಿಸಿದೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ…

Read More

ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ – Kannada News | Mysuru land fraud ex mlc siddaraju 30 cr property targeted with fake docs

ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಮೈಸೂರು, ಡಿಸೆಂಬರ್​​ 26: ಬಿಜೆಪಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ (former mlc siddaraju) ಸೇರಿರುವ ಆಸ್ತಿಗೆ (land) ಕನ್ನ ಹಾಕಲು ಖದೀಮರು ಯತ್ನಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. 30 ಕೋಟಿ‌ ರೂ. ಆಸ್ತಿಯನ್ನು ಕೇವಲ 2 ಸಾವಿರ ರೂ. ಖರ್ಚು ಮಾಡಿ, ನಕಲಿ ದಾಖಲೆ ಸೃಷ್ಟಿಸಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ಬರೆಸಿಕೊಳ್ಳಲು ಯತ್ನಿಸಿರುವಂತಹ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಉಪ ನೋಂದಣಾಧಿಕಾರಿ ಕಚೇರಿಗೆ…

Read More

ಬಿಗ್ ಬಜೆಟ್ ಐತಿಹಾಸಿಕ ಸಿನಿಮಾಗಾಗಿ ಸಲ್ಮಾನ್ ಖಾನ್ ಜತೆ ಕೈ ಜೋಡಿಸಿದ ಫರ್ಹಾನ್ ಅಖ್ತರ್? – Kannada News | Salman Khan and Farhan Akhtar Two Part Historical epic Movie updates

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ಮುಂಬರುವ ಸಿನಿಮಾಗಳ ಲಿಸ್ಟ್ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದೆ. ಸದ್ಯ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿರುವ ಸಲ್ಲು ಭಾಯ್, ಇದೀಗ ಭಾರತೀಯ ಇತಿಹಾಸದ ಪ್ರಮುಖ ಪುಟಗಳನ್ನು ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ ಎಂಬ ಬಿಗ್ ನ್ಯೂಸ್ ಒಂದು ಬಾಲಿವುಡ್ ಅಂಗಳದಿಂದ ಕೇಳಿಬರುತ್ತಿದೆ. ಈ ಸಿನಿಮಾಗಾಗಿ ಖ್ಯಾತ ನಟ ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ (Farhan Akhtar) ಜೊತೆ ಸಲ್ಮಾನ್ ಖಾನ್ ಕೈಜೋಡಿಸುತ್ತಾರೆ ಎನ್ನಲಾಗಿದೆ. ಕೇಳಿಬರುತ್ತಿರುವ…

Read More

‘ಅದೆಲ್ಲ ಗೊತ್ತಿಲ್ಲ, 20 ಕೋಟಿ ರೂ. ಕೊಡಿ’; ಧನುಶ್ ಹಿಂದೆ ಬಿದ್ದ ನಿರ್ಮಾಪಕ – Kannada News | Dhanush Rs 20 Crore Legal Notice: Thendal Films Sues Actor for Delayed Film Project

ತಮಿಳು ನಟ ಧನುಶ್ (Dhanush) ಅವರು ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಇಷ್ಟು ದಿನ ಅವರ ಎರಡನೇ ವಿವಾಹದ ಬಗ್ಗೆ ಚರ್ಚೆ ಆಗಿತ್ತು. ಈಗ ಅವರು ಲೀಗಲ್ ಸಮಸ್ಯೆ ಎದುರಿಸುವ ಪರಿಸ್ಥಿತಿ ಬಂದಿದೆ. ‘ಥೇಂಡಾಲ್’ ಫಿಲ್ಮ್ಸ್’ ಸಂಸ್ಥೆ ನಟನಿಗೆ ಲೀಗಲ್ ನೋಟಿಸ್ ಕಳುಹಿಸಿದೆ. ಅಷ್ಟೇ ಅಲ್ಲ, 20 ಕೋಟಿ ರೂಪಾಯಿ ಕೊಡಬೇಕು ಎಂದು ಬೇಡಿಕೆ ಇಟ್ಟಿದೆ. ಅಷ್ಟಕ್ಕೂ ಏನಿದು ಪ್ರಕರಣ? ಆ ಬಗ್ಗೆ ಇಲ್ಲಿದೆ ವಿವರ. ‘ಥೆಂಡಾಲ್ ಫಿಲ್ಮ್ಸ್’ ಹೆಸರಿನ ಸಂಸ್ಥೆ ಜೊತೆ ಧನುಶ್ ಸಿನಿಮಾ ಒಪ್ಪಿಕೊಂಡಿದ್ದರು….

Read More