Headlines

ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ನಿದ್ರೆಯ ಕೊರತೆಯೇ ಕ್ಯಾನ್ಸರ್ ಅಪಾಯ ಹೆಚ್ಚಳಕ್ಕೆ ಕಾರಣ; ತಜ್ಞರಿಂದ ಎಚ್ಚರಿಕೆ – Kannada News | Signs of Cancer: Body Symptoms That Need Medical Attention

Signs of Cancer: Body Symptoms That Need Medical AttentionImage Credit source: Getty Images ಇತ್ತೀಚಿನ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿವೆ. ವೈದ್ಯರ ಪ್ರಕಾರ, ಜನರ ದೈನಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದೇ ಈ ರೀತಿಯ ರೋಗಗಳ ಅಪಾಯವನ್ನು ಹೆಚ್ಚಿಸುತ್ತಿವೆ. ವಿಶೇಷವಾಗಿ ಧೂಮಪಾನ ಮತ್ತು ನಿದ್ರೆ ಕೊರತೆ ಪ್ರಮುಖ ಕಾರಣಗಳಾಗಿವೆ. ಅದಲ್ಲದೆ ತಂಬಾಕು ಮತ್ತು ಧೂಮಪಾನವು ಕ್ಯಾನ್ಸರ್‌ಗೆ ಪ್ರಮುಖ ಕಾರಣವಾಗಿದೆ. ಇದರಿಂದ ಬಾಯಿ, ಶ್ವಾಸಕೋಶ…

Read More

ಮಧ್ಯಪ್ರಾಚ್ಯದಿಂದ ಭಾರತೀಯರ ಕರೆತರಲು ಕೇಂದ್ರದಿಂದ ವಿಶೇಷ ಕಾರ್ಯಾಚರಣೆ, ತೆರಳಲಿವೆ 10 ಇಂಡಿಗೋ ವಿಮಾನ – Kannada News | Middle East Airspace Crisis: India’s Civil Aviation Ministry Announces Special Flights to Evacuate Stranded Indians

ಇಂಡಿಗೋ ವಿಮಾನಗಳು (ಸಾಂದರ್ಭಿಕ ಚಿತ್ರ)Image Credit source: TV9 Network ನವದೆಹಲಿ, ಮಾರ್ಚ್ 3: ಇರಾನ್-ಇಸ್ರೇಲ್ ಯುದ್ಧದ (Israel-Iran War) ಕಾರಣ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಿವಿಧೆಡೆ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಸಂಭಾವ್ಯ ವಾಯುಪ್ರದೇಶಗಳ ಮೂಲಕ ಭಾರತೀಯರನ್ನು ಕರೆತರಲು ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಂಡಿಗೋ (IndiGo) ಏರ್​ಲೈನ್ಸ್​ನ 10 ವಿಶೇಷ ವಿಮಾನಗಳು ಮಂಗಳವಾರ ಜೆದ್ದಾಗೆ ತೆರಳಿ ಭಾರತೀಯರನ್ನು ಕರೆತರಲು ಉದ್ದೇಶಿಸಿವೆ ಎಂದು ಸಚಿವಾಲಯ…

Read More

ಮೆಟ್ರೋ ವಿಸ್ತರಣೆಗೆ 40,000 ಕೋಟಿ ರೂ! ಬೆಂಗಳೂರು ಆಚೆಗೂ ಅಭಿವೃದ್ಧಿಗೆ ಡಿಕೆಶಿ ಮನವಿ – Kannada News | DCM DK Shivakumar Pushes for Bengaluru Metro Expansion and River Interlinking with Central Government

ದೆಹಲಿ, ಡಿಸೆಂಬರ್ 24: ಬೆಂಗಳೂರು ಮೆಟ್ರೋ ಯೋಜನೆಗಳ ಪ್ರಗತಿ ಹಾಗೂ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದು, ಈ ಎರಡನೇ ಹಂತದ ಮೆಟ್ರೋ ಯೋಜನೆಗೆ 15 ವರ್ಷಗಳ ಹಿಂದೆ 26,000 ಕೋಟಿ ರೂ. ವೆಚ್ಚ ಅಂದಾಜು ಮಾಡಲಾಗಿದ್ದರೂ, ಈಗ ಅದು 40,000 ಕೋಟಿಗ ರೂ.ಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಭೂಸ್ವಾಧೀನ ವೆಚ್ಚ 2,250 ಕೋಟಿಯಿಂದ 5,195 ಕೋಟಿ ರೂ.ಗೆ ಹಾಗೂ ಸಿವಿಲ್ ಕಾಮಗಾರಿಗಳ ವೆಚ್ಚ 12,000 ಕೋಟಿಯಿಂದ 16,000 ಕೋಟಿ…

Read More

ಕಸ್ಟಮರ್ ಮನೆಯಲ್ಲಿ ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್​​: ದೋಚಿದ್ದಿದ್ದು ಬರೋಬ್ಬರಿ 25 ಲಕ್ಷ ಮೌಲ್ಯದ ಬಂಗಾರ!

ಬೆಂಗಳೂರು, ಮಾರ್ಚ್​ 09: ಕಸ್ಟಮರ್ ಮನೆಯಲ್ಲಿ 25 ಲಕ್ಷ ಮೌಲ್ಯದ ಚಿನ್ನಾಭರಣ ದೊಚ್ಚಿದ್ದ ಕ್ಯಾಬ್ ಚಾಲಕನನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರೆಹಮಾನ್ ಬಂಧಿತ ಆರೋಪಿಯಾಗಿದ್ದು, ಚಿನ್ನಾಭರಣ ಸಮೇತ ಚಾಲಕನನ್ನು ಪೊಲೀಸರು ಲಾಕ್​​ ಮಾಡಿದ್ದಾರೆ. ಫೆಬ್ರವರಿ 11 ಶಾಪಿಂಗ್​​ಗೆ ಮುಂಬೈಗೆ ಹೊರಟಿದ್ದ ದಂಪತಿ, ಹೆಬ್ಬಾಳದಿಂದ ಯಶವಂತಪುರಕ್ಕೆ ಕ್ಯಾಬ್ ಬುಕ್ ಮಾಡಿದ್ದರು. ಈ ವೇಳೆ ಸೈಯದ್ ಸಲ್ಮಾನ್ ಪತ್ನಿಗೆ ಮನೆಯಲ್ಲಿ ಚಿನ್ನಾಭರಣ ಇರುವ ಕಪಾಟು ಲಾಕ್ ಮಾಡಿದ್ದೀಯಾ ಎಂದು ಕೇಳಿದ್ದರು. ಮಾರ್ಗ ಮಧ್ಯೆ ಮೂರು ದಿನಗಳ ಕಾಲ ಮನೆಗೆ…

Read More

ಸರ್ಕಾರದಿಂದ ಎಲ್​ಪಿಜಿ ಪೂರೈಕೆ ನಿಯಮದಲ್ಲಿ ಬದಲಾವಣೆ; ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ

ನವದೆಹಲಿ, ಮಾರ್ಚ್ 15: ಸರ್ಕಾರವು ಎಲ್​ಪಿಜಿ ಪೂರೈಕೆಯಲ್ಲಿ ತೊಂದರೆ ಆಗಿಲ್ಲ ಎಂದು ಹೇಳುತ್ತಿದ್ದರೂ ಗ್ಯಾಸ್ ಸಿಲಿಂಡರ್ (LPG cylinder) ಸಿಗುವುದು ತಡವಾಗುತ್ತಿರುವುದು ಹೌದು. ಜನರೂ ಕೂಡ ಎಂದಿಗಿಂತ ಹೆಚ್ಚು ಬೇಗ ಎಲ್​ಪಿಜಿ ಗ್ಯಾಸ್ ಬುಕಿಂಗ್ ಮಾಡುತ್ತಿರುವುದೂ ಹೌದು. ಇದೇ ವೇಳೆ, ಎಲ್​ಪಿಜಿ ಪೂರೈಕೆ ಮತ್ತು ವಿತರಣೆ ನಿಯಂತ್ರಣ ಆದೇಶದಲ್ಲಿ (LPG supply and distribution order) ಸರ್ಕಾರ ಬದಲಾವಣೆ ಮಾಡಿದೆ. ಪೈಪ್ಡ್ ಗ್ಯಾಸ್ ಅಥವಾ ಪಿಎನ್​ಜಿ (PNG- Piped Natural Gas) ಸೌಲಭ್ಯ ಹೊಂದಿರುವ ಜನರಿಗೆ ಎಲ್​ಪಿಜಿ…

Read More

Vasthu Tips: ಮನೆಯ ಟೆರೇಸ್ ಮೇಲೆ ತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ; ಸಂಕಷ್ಟ ತಪ್ಪಿದ್ದಲ್ಲ – Kannada News | Vastu for Terrace: 7 Items to Remove from Your Home Terrace for Prosperity and Peace

ಮನೆಯ ಟೆರೇಸ್ ಎಂದರೆ ಕೇವಲ ತಂಪಾದ ಗಾಳಿ ಸೇವಿಸುವ ಅಥವಾ ಕಾಫಿ ಕುಡಿಯುವ ಜಾಗವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯ ‘ಶಿರಸ್ಸು’ ಇದ್ದಂತೆ. ಮನೆಯ ಮೇಲ್ಭಾಗ ಅಥವಾ ಟೆರೇಸ್ ಎಷ್ಟು ಸ್ವಚ್ಛವಾಗಿರುತ್ತದೋ, ಆ ಮನೆಯಲ್ಲಿ ಅಷ್ಟೇ ನೆಮ್ಮದಿ ಇರುತ್ತದೆ. ಆದರೆ, ನಮಗೆ ಅರಿವಿಲ್ಲದೆಯೇ ಟೆರೇಸ್ ಮೇಲೆ ನಾವು ಹಾಕುವ ಕಸ ಅಥವಾ ಹಳೆಯ ವಸ್ತುಗಳು ಮನೆಯಲ್ಲಿ ಅಶಾಂತಿ ಮತ್ತು ಆರ್ಥಿಕ ಮುಗ್ಗಟ್ಟಿಗೆ ಕಾರಣವಾಗಬಹುದು. ನಿಮ್ಮ ಮನೆಯ ಟೆರೇಸ್ ಮೇಲೆ ಈ ಕೆಳಗಿನ ವಸ್ತುಗಳಿದ್ದರೆ, ಅವುಗಳನ್ನು ತಕ್ಷಣವೇ…

Read More

ನಾವು ಗೆಳೆಯರಿಗಿಂತ ಹೆಚ್ಚಾಗಿ ಸಹೋದರರು; ಮೋದಿ ಬಗ್ಗೆ ಇಸ್ರೇಲ್ ಸಂಸತ್​​ನಲ್ಲಿ ಪ್ರಧಾನಿ ನೆತನ್ಯಾಹು ಬಣ್ಣನೆ – Kannada News | PM Modi is more than a friend he is a brother Israel PM Netanyahu highlights bond in Parliament

ಟೆಲ್ ಅವಿವ್, ಫೆಬ್ರವರಿ 25: ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಮಾನ ನಿಲ್ದಾಣಕ್ಕೇ ಆಗಮಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು. ಇಂದು ಪ್ರಧಾನಿ ಮೋದಿ (PM Modi in Israel) ಇಸ್ರೇಲ್ ಸಂಸತ್​​ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಇಸ್ರೇಲ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯೆಂಬ ಹೆಗ್ಗಳಿಕೆಗೂ ಮೋದಿ ಪಾತ್ರರಾಗಲಿದ್ದಾರೆ. ಅದಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನೆತನ್ಯಾಹು ಪ್ರಧಾನಿ ಮೋದಿಯನ್ನು ತಮ್ಮ ಸಹೋದರನಿದ್ದಂತೆ ಎಂದು ಬಣ್ಣಿಸಿದ್ದಾರೆ. ಈ…

Read More

IND vs NZ: ಕಿವೀಸ್ ವಿರುದ್ಧ ಕಣಕ್ಕಿಳಿಯಲು ಶ್ರೇಯಸ್ ಅಯ್ಯರ್​ಗೆ ಗ್ರೀನ್ ಸಿಗ್ನಲ್ ನೀಡಿದ ಬಿಸಿಸಿಐ

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಂದು ಪ್ರಾರಂಭವಾಗಲಿದೆ. ಈ ಸರಣಿಗೆ ಟೀಂ ಇಂಡಿಯಾವನ್ನು ಈಗಾಗಲೇ ಘೋಷಿಸಲಾಗಿದೆ. ಆದರೆ ಉಪನಾಯಕತ್ವದ ಜವಾಬ್ದಾರಿ ಹೊತ್ತಿರುವ ಶ್ರೇಯಸ್ ಅಯ್ಯರ್ ಆಡುವುದು ಅವರ ಫಿಟ್ನೆಸ್ ಅವಲಂಭಿಸಿರುತ್ತದೆ ಎಂದು ಬಿಸಿಸಿಐ ಉಲ್ಲೇಖಿಸಿತ್ತು . ಅದರಂತೆ ಇಂಜುರಿಯಿಂದ ಚೇತರಿಸಿಕೊಂಡು ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಕಣಕ್ಕಿಳಿದಿದ್ದ ಶ್ರೇಯಸ್ ಅಯ್ಯರ್ ತಮ್ಮ ಫಿಟ್ನೆಸ್ ಸಾಭೀತುಪಡಿಸಿದಲ್ಲದೆ, ಅರ್ಧಶತಕ ಬಾರಿಸುವುದರೊಂದಿಗೆ ತಮ್ಮ ಫಾರ್ಮ್​ ಕೂಡ ಖಚಿತಪಡಿಸಿದ್ದರು. ಇದೀಗ…

Read More

ಗಿಲ್ಲಿ ಬಗ್ಗೆ ಗುಟ್ಟಾಗಿ ಮಾತಾಡಿದ ಕಾವ್ಯಾ ಫ್ಯಾಮಿಲಿ: ಕೂಡಲೇ ಹೊರಗೆ ಕಳಿಸಿದ ಬಿಗ್ ಬಾಸ್ – Kannada News | Kavya Shaiva family sent out of Bigg Boss Kannada 12 house for this reason

ಬಿಗ್ ಬಾಸ್ ಮನೆಗೆ ಕಾವ್ಯಾ ಅವರ ಕುಟುಂಬದವರು ಬಂದಿದ್ದರು. ಆದರೆ ಕೆಲವೇ ಹೊತ್ತಿನಲ್ಲಿ ಅವರನ್ನು ವಾಪಸ್ ಕಳಿಸಲಾಗಿದೆ. ಬಿಗ್ ಬಾಸ್ (BBK 12) ಮನೆಯ ಮೂಲ ನಿಯಮವನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಈ ಶಿಕ್ಷೆ ನೀಡಲಾಗಿದೆ. ಈ ಘಟನೆಯಿಂದಾಗಿ ಕಾವ್ಯಾ ಶೈವ (Kavya Shaiva) ಅವರಿಗೆ ತುಂಬಾ ನೋವಾಗಿದೆ. ತಾಯಿ ಮತ್ತು ತಮ್ಮ ದಿಢೀರ್ ಅಂತ ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುವ ಪರಿಸ್ಥಿತಿ ಬಂತಲ್ಲ ಎಂದು ಕಾವ್ಯಾ ಅವರು ಕಣ್ಣೀರು ಹಾಕಿದ್ದಾರೆ. ಗಿಲ್ಲಿ ನಟ (Gilli Nata)…

Read More

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ನೆಲಮಂಗಲ, ಮಾರ್ಚ್​​ 14: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಾಷ್ಟ್ರಪಕ್ಷಿ 6 ನವಿಲುಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಲಾಲ್ ನಗರದ ತೋಟದ ಶೆಡ್ ಬಳಿ ಒಂದೇ ಜಾಗದಲ್ಲಿ ಆರು ನವಿಲುಗಳ ಕಳೇಬರ ಪತ್ತೆಯಾಗಿದೆ. ನವಿಲುಗಳಿಗೆ ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟೌನ್ ಠಾಣೆ​ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More