Headlines

U19 World Cup: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ

ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ಯುವ ಭಾರತ ತಂಡ ಇತಿಹಾಸ ಸೃಷ್ಟಿಸಿದೆ. ಅಂಡರ್ 19 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 100 ರನ್​ಗಳಿಂದ ಸೋಲಿಸಿತು. ಇದರೊಂದಿಗೆ, ಭಾರತ ಆರನೇ ಬಾರಿಗೆ ಅಂಡರ್ 19 ವಿಶ್ವಕಪ್ ಎತ್ತಿಹಿಡಿಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 411 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 311 ರನ್​ಗಳಿಗೆ ಆಲೌಟ್ ಆಗುವ ಮೂಲಕ 100 ರನ್​ಗಳಿಂದ…

Read More

ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ: ತಕ್ಷಣ ಫಲಿತಾಂಶ ಘೋಷಣೆ ಕೋರಿ ಲೀಗಲ್​ ನೋಟಿಸ್​​ – Kannada News | BJP Candidate Jeevaraj advocate Sends Legal Notice to Election Officer Over Announce Sringeri assembly Re courting Result

ಬೆಂಗಳೂರು/ಚಿಕ್ಕಮಗಳೂರು) ಮೇ 03): ಕರ್ನಾಟಕ ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ (Sringeri assembly Re courting) ಆಗಿದ್ದು, ಫಲಿತಾಂಶ ವ್ಯತಿರಿಕ್ತವಾಗಿದೆ. ಹೌದು.. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ಜೀವರಾಜ್ ಅವರು ಮುನ್ನಡೆ ಸಾಧಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಮೂಲಗಳ ಮಾಹಿತಿ ಪ್ರಕಾರ, ರಾಜೇಗೌಡರು ಪಡೆದಿದ್ದ 569 ಅಂಚೆಮತಗಳ ಪೈಕಿ 255 ಅಸಿಂಧು ಆಗಿದ್ದು, ಅವರ ಮತ 314ಕ್ಕೆ ಕುಸಿದಿದೆ. ಹೀಗಾಗಿ…

Read More

ಕರುನಾಡ ಜನತೆಗೆ ಕೈ ಮುಗಿದ ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ?

ಬೆಂಗಳೂರು, (ಮೇ 28): ಬಡವರಿಗೆ ಭಾಗ್ಯಗಳ ಕೊಟ್ಟ ಸರದಾರ.. ಹಸಿದವರಿಗೆ ಅನ್ನ ನೀಡಿದ ಅನ್ನರಾಮಯ್ಯ.. ರೈತರ ಧ್ವನಿಯಾಗಿದ್ದ ರೈತರಾಮಯ್ಯ, ಕನ್ನಡ ನಾಡು ನುಡಿಗಾಗಿ ದಿಟ್ಟ ಹೆಜ್ಜೆ ಇಟ್ಟ ಕನ್ನಡ ರಾಮಯ್ಯ.. ದಾಖಲೆ ಬಜೆಟ್ ಮಂಡಿಸಿದ ಬಜೆಟ್ ರಾಮಯ್ಯ. ವಿಧಾನಸಭೆಯಲ್ಲಿ ಎದುರಾಳಿಗಳನ್ನ ಮಾತಿನಲ್ಲೇ ಕಟ್ಟಿಹಾಕುತ್ತಿದ್ದ ಸಿದ್ದರಾಮಯ್ಯ, ತಮ್ಮ ಕೆಲಸಗಳಿಂದಲೇ ನಾನಾ ಹೆಸರಿನಿಂದ ಕರೆಸಿಕೊಂಡವರು. ಇಂತಹ ಸಿದ್ದರಾಮಯ್ಯ (Siddaramaiah) ಇವತ್ತು ಮುಖ್ಯಮಂತ್ರಿ ಪದವಿಯನ್ನೇ ತ್ಯಾಗ ಮಾಡಿ ತ್ಯಾಗರಾಮಯ್ಯರಾಗಿದ್ದಾರೆ. ಎದೆಭಾರ ಮಾಡಿಕೊಂಡೇ ತನ್ನ ಆಪ್ತ ಭೈರತಿ ಸುರೇಶ್ ಕಾರು ಹತ್ತಿದ ಸಿದ್ದರಾಮಯ್ಯ,…

Read More

ಪವನ್ ಕಲ್ಯಾಣ್ ಅನುಪಸ್ಥಿತಿಯಲ್ಲಿ ಪ್ರಚಾರದ ಜವಾಬ್ದಾರಿ ಹೊತ್ತ ಶ್ರೀಲೀಲಾ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಅದೇ ದಿನ ಬಿಡುಗಡೆ ಆಗಲಿದ್ದು, ದೊಡ್ಡ ಪ್ರತಿಸ್ಪರ್ಧೆಯನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಒಡ್ಡಿದೆ. ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಸಿನಿಮಾದ ನಾಯಕ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದು, ಪ್ರಚಾರಗಳಲ್ಲಿ ಪಾಲ್ಗೊಳ್ಳುವಷ್ಟು ಸಮಯ ಅವರಿಗಿಲ್ಲ. ಆಡಳಿತದ ದೃಷ್ಟಿಯಿಂದ ಅದು ಉಚಿತವೂ ಅಲ್ಲ. ಆದರೆ ಪವನ್ ಕಲ್ಯಾಣ್ ಗೈರು…

Read More

ಮಂಗನ ಕಾಯಿಲೆ ಭೀತಿ: ಶಿವಮೊಗ್ಗದ ಬಳಿಕ, ಶಿರಸಿಯಲ್ಲೂ ಲ್ಯಾಬ್​​ ಆರಂಭಕ್ಕೆ ನಿರ್ಧಾರ – Kannada News | New KFD Lab in Sirsi, Karnataka Boosts Fight Against Monkey Fever

ಬೆಂಗಳೂರು, ಡಿಸೆಂಬರ್​​ 24: ಮಂಗನ ಕಾಯಿಲೆ ಭೀತಿ ಹಿನ್ನೆಲೆ ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೊಂದು KFD ಪರೀಕ್ಷಾ ಲ್ಯಾಬ್ ತೆರೆಯಲು ನಿರ್ಧರಿಸಲಾಗಿದೆ. ಶಿವಮೊಗ್ಗದಲ್ಲಿ ಒಂದು ಲ್ಯಾಬ್ ಕಾರ್ಯಾಚರಣೆ ಚಾಲ್ತಿಯಲ್ಲಿರುವ ನಡುವೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮತ್ತೊಂದು ಪರೀಕ್ಷಾ ಕೇಂದ್ರ ತೆರೆಯಲು ತಯಾರಿ ನಡೆದಿದೆ. ಮಂಗನ ಕಾಯಿಲೆಯನ್ನು ಗುರುತಿಸಲು ಹಾಗೂ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು ಆರೋಗ್ಯ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ. 13 ಜನರಲ್ಲಿ ಮಂಗನ ಕಾಯಿಲೆ ಪತ್ತೆ ಪ್ರತಿವರ್ಷವೂ ಅಕ್ಟೋಬರ್​​ನಿಂದ ಜೂನ್​ವರೆಗೆ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ…

Read More

ಮಂಕಾಳು ವೈದ್ಯ ಹೆಸರು ಔಟ್, ಎಸ್.ಎಸ್. ಮಲ್ಲಿಕಾರ್ಜುನ್ ಇನ್ ಆಗಿದ್ದು ಹೇಗೆ? – Kannada News | Karnataka Cabinet Reshuffle: SS Mallikarjun Replaces Mankalu Vaidya Amidst Confusion

ಬೆಂಗಳೂರು, ಆ.3: ಕರ್ನಾಟಕದ ನೂತನ ಸಚಿವ ಸಂಪುಟ ಸೇರ್ಪಡೆಯ ಕುರಿತು ನಡೆದ ಕೊನೆ ಕ್ಷಣದ ಬೆಳವಣಿಗೆಗಳ ಬಗ್ಗೆ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಗೊಂದಲ ವ್ಯಕ್ತಪಡಿಸಿದ್ದಾರೆ. ಆರಂಭದಲ್ಲಿ ಸಚಿವರ ಪಟ್ಟಿಯಿಂದ ಮಂಕಾಳು ವೈದ್ಯ ಅವರನ್ನು ಕೈಬಿಟ್ಟು, ಕೊನೆ ಕ್ಷಣದಲ್ಲಿ ಮಲ್ಲಿಕಾರ್ಜುನ್ ಅವರಿಗೆ ಸ್ಥಾನ ನೀಡಲಾಗಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಎಸ್. ಮಲ್ಲಿಕಾರ್ಜುನ್, “ನನಗೆ ಗೊತ್ತಿಲ್ಲ. ಬೆಳಗ್ಗೆ ಸಿಎಂ ಅವರೇ ಫೋನ್ ಮಾಡಿ ನೀನು ಬಾರಪ್ಪ, ರೆಡಿಯಾಗಪ್ಪ ನಾಲ್ಕು ಗಂಟೆಗೆ ಅಂದಿದ್ರು” ಎಂದು ತಿಳಿಸಿದರು. ಆದರೆ, ನಂತರ ಪಟ್ಟಿಯಲ್ಲಿ ತಮ್ಮ…

Read More

ಕರ್ನಾಟಕ ಹವಾಮಾನ: ಮುಂದಿನ 3 ದಿನಗಳ ಕಾಲ ಹೇಗಿರಲಿದೆ ವಾತಾವರಣ?

ಬೆಂಗಳೂರು, ಮಾ.11: ರಾಜ್ಯಾದ್ಯಂತ ಮಾರ್ಚ್ ತಿಂಗಳ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನ ಕಂಗೆಟ್ಟಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ವಾಡಿಕೆಗಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಕೂಡ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜಧಾನಿಯಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 21°C ದಾಖಲಾಗುವ ಸಾಧ್ಯತೆ ಇದೆ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪ ಹೆಚ್ಚಿರಲಿದೆ. ಕಲಬುರಗಿ,…

Read More

ISRO VSSC Internship 2026: ISRO ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಇಂಟರ್ನ್‌ಶಿಪ್​​​ಗೆ ಅರ್ಜಿ ಆಹ್ವಾನ – Kannada News | ISRO VSSC Internship 2026: Apply Now for Space Research Opportunities!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಆಶ್ರಯದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ(VSSC) ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶವನ್ನು ತಂದಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ವಿವಿಧ ಇಂಟರ್ನ್‌ಶಿಪ್ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಟೆಕ್, ಬಿಇ, ಎಂಟೆಕ್, ಎಂಇ, ಎಂಎಸ್ಸಿ, ಇಂಟಿಗ್ರೇಟೆಡ್ ಎಂಎಸ್ಸಿ/ಎಂಟೆಕ್, ಬಿಎಸ್-ಎಂಎಸ್ ಮತ್ತು ಪಿಎಚ್‌ಡಿ ಸೇರಿದಂತೆ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕಾರ್ಯಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಅರ್ಹತೆ ಮತ್ತು ಅಂಕಗಳ ಮಾನದಂಡ: ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು…

Read More

SIR ಕರ್ತವ್ಯದ ವೇಳೆ ಮತ್ತೊಂದು ದುರಂತ: ಬಿಎಲ್‌ಒ ಶಿಕ್ಷಕಿ ಹೃದಯಾಘಾತದಿಂದ ಸಾವು! – Kannada News | Bengaluru: BLO Teacher Dies of Cardiac Arrest Amid SIR Duty Pressure

ಬೆಂಗಳೂರು, ಜುಲೈ 24: ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಿರತರಾಗಿದ್ದ ಬಿಎಲ್‌ಒ (BLO) ಕರ್ತವ್ಯದಲ್ಲಿದ್ದ ಮತ್ತೊಬ್ಬರು ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಶಮಂತಾಕುಮಾರಿ (44) ಮೃತಪಟ್ಟವರಾಗಿದ್ದಾರೆ. ಇತ್ತೀಚೆಗಷ್ಟೇ ಇವರನ್ನು SIR ಪ್ರಕ್ರಿಯೆಯ ಬಿಎಲ್‌ಒ ಡ್ಯೂಟಿಗೆ ನಿಯೋಜಿಸಲಾಗಿತ್ತು. ಈ ಹಿಂದೆ ತುಮಕೂರು ಮೂಲದ ಶಿಕ್ಷಕಿ ಭುವನಾ ಪರಿಷ್ಕರಣೆಗೆ ತೆರಳುತ್ತಿದ್ದ ವೇಳೆ ಅಪಘಾತದಿಂದ ಮೃತಪಟ್ಟಿದ್ದರು. ಮೇಲಾಧಿಕಾರಿಗಳ ಒತ್ತಡವೇ ಕಾರಣವೆಂದು ಕುಟುಂಬಸ್ಥರ ಆರೋಪ SIR ಪ್ರಕ್ರಿಯೆಯನ್ನು ಆದಷ್ಟು ಬೇಗ ಮುಗಿಸುವಂತೆ ಮೇಲಾಧಿಕಾರಿಗಳು ತೀವ್ರ ಒತ್ತಡ…

Read More

ರಾಜ್ಯದಲ್ಲಿ ಮೂರು ಪ್ರತ್ಯೇಕ ಅಪಘಾತಗಳು: ಇಬ್ಬರಿಗೆ ಗಂಭೀರ ಗಾಯ, ಓರ್ವ ಸಾವು!

ಬೆಂಗಳೂರು, ಏಪ್ರಿಲ್ 12: ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ರಸ್ತೆ ಅಪಘಾತಗಳು (Accidents) ನಡೆದಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಬೆಂಗಳೂರು, ಬಳ್ಳಾರಿ ಮತ್ತು ನೆಲಮಂಗಲದಲ್ಲಿ ಈ ಅಪಘಾತಗಳು ನಡೆದಿದ್ದು, ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಪತ್ನಿಯ ಎದುರೆ ಪ್ರಾಣಬಿಟ್ಟ ಪತಿ! ಬೆಂಗಳೂರಿನ ಮೈಸೂರು ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ದುರಂತದಲ್ಲಿ 45 ವರ್ಷದ ಶ್ಯಾಮ್ ದೊರೆ ಮೃತಪಟ್ಟಿದ್ದಾರೆ. ತಮಿಳುನಾಡಿಗೆ ತೆರಳಿ ಹಿಂದಿರುಗಿದ್ದ ಅವರು ಪತ್ನಿ ಜಯಶ್ರೀ ಎದುರೇ ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ…

Read More