Headlines

‘ರಾಮಾಯಣ ಸಿನಿಮಾ ನೋಡಬೇಡಿ’; ಆಸ್ಟ್ರೇಲಿಯಾದಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಲಹೆ; ಕಾರಣ ಏನು? – Kannada News | Ranbir Kapoor Ramayana Movie M Rating Australian Classification Board Reasons details

ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಮುಂತಾದವರು ನಟಿಸಿರುವ, ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಶೀಘ್ರದಲ್ಲೇ ಈ ಸಿನಿಮಾದ ಟ್ರೇಲರ್ ಅದ್ದೂರಿಯಾಗಿ ಲಾಂಚ್ ಆಗಲಿದ್ದು, ಇದಕ್ಕೂ ಮುನ್ನ ಚಿತ್ರದ ಬಗ್ಗೆ ಒಂದು ಪ್ರಮುಖ ಮಾಹಿತಿ ಹೊರಬಿದ್ದಿದೆ. ಆಸ್ಟ್ರೇಲಿಯಾದ ಸೆನ್ಸಾರ್ ಮಂಡಳಿಯು (Australian Classification Board) ಈ ಚಿತ್ರದ ಸ್ಪೆಷಲ್ ವಿಡಿಯೋ ಪ್ಯಾಕೇಜ್‌ಗೆ ‘M’ (Mature) ರೇಟಿಂಗ್ ನೀಡಿದೆ. ಇದರಿಂದ ಸಿನಿಮಾಗೆ ಹಿನ್ನಡೆ ಆಗುವ ಸಾಧ್ಯತೆ…

Read More

‘ಟ್ರಂಪ್‌ನನ್ನು ಕೊಲ್ಲುತ್ತೇವೆ’; ಇರಾನ್‌ನಲ್ಲಿ ಬೃಹತ್ ಬ್ಯಾನರ್! – Kannada News | We Will Kill Trump Irans New Warning big Billboard Puts US President In A Coffin

ಟೆಹ್ರಾನ್, ಜುಲೈ 16: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಹತ್ಯೆ ಮಾಡಲು ಇರಾನ್ ಸಂಚು ರೂಪಿಸಿದೆ ಎಂಬ ವರದಿಗಳ ನಡುವೆಯೇ ಇರಾನ್ ರಾಜಧಾನಿ ಟೆಹ್ರಾನ್‌ನ ಪ್ರಮುಖ ವೃತ್ತವಾದ ‘ಎಂಘೆಲಾಬ್ ಸ್ಕ್ವೇರ್’ನಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಶವಪೆಟ್ಟಿಗೆಯಲ್ಲಿ ಮಲಗಿರುವಂತೆ ಬಿಂಬಿಸುವ ಬೃಹತ್ ಬಿಲ್​ಬೋರ್ಡ್ (ಬ್ಯಾನರ್) ಒಂದನ್ನು ಅಳವಡಿಸಲಾಗಿದೆ. ಅಮೆರಿಕ-ಇಸ್ರೇಲ್ ಜಂಟಿ ಪಡೆಗಳು ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಪ್ರತಿಕ್ರಿಯೆಯಾಗಿ ಈ ಜನಾಂಗೀಯ…

Read More

ಕೇಂದ್ರದಿಂದ ಗ್ರಾ.ಪಂಗಳ 2,186 ಕೋಟಿ ಬಾಕಿ ಹಣ ಬಿಡುಗಡೆಗೆ ಸಚಿವ ಈಶ್ವರ ಖಂಡ್ರೆ ಕಸರತ್ತು – Kannada News | Karnataka Grama Panchayat Funds Delayed: Eshwar Khandre Writes to MPs

ಸಚಿವ ಈಶ್ವರ ಖಂಡ್ರೆImage Credit source: x.com/eshwar_khandre ಬೆಂಗಳೂರು, ಜುಲೈ 16: ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸಿನಡಿ ಬಿಡುಗಡೆಯಾಗಬೇಕಿದ್ದ 2,186.20 ಕೋಟಿ ರೂ ಬಾಕಿ ಅನುದಾನವನ್ನು (15th Finance Commission funds) ಕೇಂದ್ರ ಸರ್ಕಾರ ತಡೆಹಿಡಿದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅವರ ಮೇಲೆ ಒತ್ತಡ ಹೇರಿ ಹಣ ಬಿಡುಗಡೆ ಮಾಡಿಸುವಂತೆ ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ (Eshwara Khandre)…

Read More

ಮತ್ತೋರ್ವ ಆರೋಪಿ ಎಸ್ಕೇಪ್: ಊಟದ ನೆಪ ಒಡ್ಡಿ ಅರಣ್ಯ ಇಲಾಖೆ ಸಿಬ್ಬಂದಿಯನ್ನ ತಳ್ಳಿ ಪರಾರಿ – Kannada News | Shivamogga: Accused Escapes While Being Taken to Jail

ಶಿವಮೊಗ್ಗ, ಜುಲೈ 16: ರಾಜ್ಯದಲ್ಲಿ ಇತ್ತೀಚೆಗೆ ಜೈಲಿನಿಂದ ಪರಾರಿಯಾಗುತ್ತಿರುವ ಕೈದಿಗಳ (Prisoners Escape) ಸಂಖ್ಯೆ ಹೆಚ್ಚುತ್ತಿದೆ. ಮೊನ್ನೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾಗಿದ್ದರು. ಇದಕ್ಕೂ ಮುನ್ನ ಅಫಜಲಪುರ ಪೊಲೀಸ್ ಠಾಣೆಯಿಂದ ರಾತ್ರೋರಾತ್ರಿ ಪೋಕ್ಸೋ ಪ್ರಕರಣದ ಆರೋಪಿ ಒಬ್ಬ ಪರಾರಿಯಾಗಿದ್ದ. ಇವೆಲ್ಲಾ ಪ್ರಕರಣಗಳು ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಶಿವಮೊಗ್ಗ (shivamogga) ಸೆಂಟ್ರಲ್​ ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್ ಆಗಿದ್ದಾನೆ. ನಡೆದಿದ್ದೇನು? ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಅಕ್ರಮ ನಾಟಾ ಪ್ರಕರಣದ…

Read More

ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ: ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ – Kannada News | Union Governmnet extends North Karnataka district Farmers crop insurance registration to July 31

ಹುಬ್ಬಳ್ಳಿ, (ಜುಲೈ 16): ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯ ಕಾರಣ ರೈತರ ಬೆಳೆ ವಿಮೆ ನೋಂದಣಿ (crop insurance registration) ಅವಧಿ ವಿಸ್ತರಿಸಲಾಗಿದೆ. ರಾಜ್ಯದ ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ ಅನ್ವಯಿಸಲಿದೆ. ಜುಲೈ 15ರವರೆಗೆ ಇದ್ದ ಕಾಲಮಿತಿಯನ್ನು ಜುಲೈ 31ರವರೆಗೆ ವಿಸ್ತರಿಸುವ ಮೂಲಕ ಕೇಂದ್ರ ಸರ್ಕಾರ ಉತ್ತರ ಕರ್ನಾಟಕ ಭಾಗದ ಈ ನಾಲ್ಕು ಜಿಲ್ಲೆಗಳ ರೈತರ ನೆರವಿಗೆ ಧಾವಿಸಿದೆ. ಈ ಜಿಲ್ಲೆಗಳಲ್ಲಿ ರೈತರು…

Read More

ಕಾರ್ಡ್ ಪೇಮೆಂಟ್​ನಲ್ಲಿಯಂತೆ ಕೆಲ ಯುಪಿಐ ಪೇಮೆಂಟ್​ಗೂ ಎಂಡಿಆರ್ ಶುಲ್ಕ; ಸರ್ಕಾರ ಚಿಂತನೆ – Kannada News | UPI payments for large businesses may attract charges, as Govt thinks of bringing MDR

ನವದೆಹಲಿ, ಜುಲೈ 16: ಭಾರತದಲ್ಲಿ ಡಿಜಿಟಲ್ ಪಾವತಿಯ ಕ್ರಾಂತಿ ಸೃಷ್ಟಿಸಿರುವ ಯುಪಿಐ (UPI- Unified Payments Interface) ವಹಿವಾಟುಗಳ ಮೇಲೆ ಮತ್ತೊಮ್ಮೆ ಸೇವಾ ಶುಲ್ಕಗಳು ಜಾರಿಯಾಗುವ ಮುನ್ಸೂಚನೆ ಸಿಕ್ಕಿದೆ. ದೇಶದ ದೊಡ್ಡ ದೊಡ್ಡ ವ್ಯಾಪಾರ ಸಂಸ್ಥೆಗಳು ಮತ್ತು ಕಾರ್ಪೊರೇಟ್ ಕಂಪನಿಗಳು (Large Businesses) ನಡೆಸುವ ಯುಪಿಐ ವಹಿವಾಟುಗಳ ಮೇಲೆ ಎಂಡಿಆರ್ (Merchant Discount Rate – MDR), ಅಂದರೆ ವ್ಯಾಪಾರಿ ರಿಯಾಯಿತಿ ದರವನ್ನು ವಿಧಿಸುವ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಯೋಚಿಸುತ್ತಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ…

Read More

IND vs ENG: ಏಕದಿನದಲ್ಲಿ ಅತಿ ಹೆಚ್ಚು ರನ್; ಪಾಕ್ ಮಾಜಿ ನಾಯಕನನ್ನು ಹಿಂದಿಕ್ಕಿದ ರೋಹಿತ್ – Kannada News | Rohit Sharma Breaks ODI Run Record: Surpasses Inzamam to Become 7th Highest Scorer

ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾಗೆ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲೂ ರನ್ ಬರ ಎದುರಿಸಿದ್ದ ರೋಹಿತ್ ಕೊನೆಯ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಲಯ ಕಂಡುಕೊಳ್ಳುವ ಪ್ರಯತ್ನ ಮಾಡಿದರು. ಆದರೆ ಇಂಗ್ಲೆಂಡ್‌ ವಿರುದ್ಧ ರೋಹಿತ್​ಗೆ ಲಯ ಕಂಡುಕೊಳ್ಳಲು ಸಾಧ್ಯವಾಗಿಲ್ಲ (PC-PTI). ಮೊದಲ ಏಕದಿನದಲ್ಲಿ 21 ಎಸೆತಗಳನ್ನು ಎದುರಿಸಿ ಕೇವಲ 11 ರನ್ ಗಳಿಸಲಷ್ಟೇ ಶಕ್ತರಾಗಿದ್ದ ರೋಹಿತ್ ಇದೀಗ ಎರಡನೇ ಏಕದಿನ ಪಂದ್ಯದಲ್ಲಿ ಬರೋಬ್ಬರಿ…

Read More

‘ಹೆಗ್ಗಣ ಮುದ್ದು’ ನನ್ನ ಕೊನೇ ಸಿನಿಮಾ ಆಗಬಹುದು; ನಿರ್ಮಾಣದ ಬಗ್ಗೆ ಡಾಲಿ ಬೇಸರ – Kannada News | Daali Dhananjaya says Heggana Muddu may be Last Movie as Producer after Mother Promise

‘ಮದರ್ ಪ್ರಾಮಿಸ್’ (Mother Promise) ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟ, ನಿರ್ಮಾಪಕ ಡಾಲಿ ಧನಂಜಯ ಅವರು ಮಾತನಾಡಿದ್ದಾರೆ. ‘ನಾನು 2021ರಲ್ಲಿ ಬಡವ ರಾಸ್ಕಲ್ ಸಿನಿಮಾ ಮೂಲಕ ನಿರ್ಮಾಪಕನಾಗಿ ಗೆಲುವು ನೋಡಿದವನು. ಅಲ್ಲಿಯವರೆಗೂ ಏನು ಕೊಡುತ್ತಾರೋ ಅದನ್ನು ಇಸ್ಕೊಂಡು ಕೆಲಸ ಮಾಡಿದವನು. ಇವತ್ತು 2026. ಎಷ್ಟೋ ಜನರ ಜೊತೆ ಕೆಲಸ ಮಾಡಿ, ಎಷ್ಟೋ ಪ್ರಯತ್ನ ಮಾಡಿದ್ದೇನೆ. ನಿರ್ಮಾಪಕನಾಗಿ ಬಡವ ರಾಸ್ಕಲ್, ಹೆಡ್ ಬುಷ್, ವಿದ್ಯಾಪತಿ, ಟಗರು ಪಲ್ಯ, ಜೆಸಿ, ಮದರ್ ಪ್ರಾಮಿಸ್ ಮಾಡಿದ್ದೇನೆ. ಮುಂದೆ ‘ಹೆಗ್ಗಣ ಮುದ್ದು’ (Heggana Muddu)…

Read More

ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್: ಆಹಾರ ಸಚಿವ ಮಹತ್ವದ ಹೇಳಿಕೆ – Kannada News | Central Government Recognized 7.76 Lakh Illegal BPL Card In Karnataka Says Ministers KH Muniyappa

ಬೆಂಗಳೂರು, (ಜುಲೈ 16): ರಾಜ್ಯದ 7.76 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್​ಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ.ಅಕ್ರಮ ಬಿಪಿಎಲ್​ ಕಾರ್ಡ್​ಗಳ ಪರಿಷ್ಕರಣೆ ಕೆಲಸ ನಡೆಯುತ್ತಿದೆ. ಈಗಾಗಲೇ 50% ಪರಿಷ್ಕರಣೆ ಮಾಡಲಾಗಿದೆ. ಬಿಪಿಎಲ್​ನಲ್ಲಿದ್ದ 4,32,295 ಜನರನ್ನು ಎಪಿಎಲ್​ಗೆ ಸೇರಿಸಲಾಗಿದೆ. ಇನ್ನುಳಿದವರನ್ನು ಆದಷ್ಟು ಬೇಗ ಎಪಿಎಲ್​ಗೆ ಪರಿವರ್ತನೆ ಮಾಡ್ತೇವೆ ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದ್ದಾರೆ. ಇನ್ನು ಬಿಪಿಎಲ್ ಕಾರ್ಡ್ ಎಪಿಎಲ್ ಆಗಿದ್ರೆ, 15 ದಿನಗಳಲ್ಲಿ ಸರಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿ, ತಹಸೀಲ್ದಾರ್‌ಗೆ 15 ದಿನದ ಸಮಯ ನೀಡಲಾಗಿದೆ ಎಂದು…

Read More

ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?

ಬೆಂಗಳೂರು, ಜುಲೈ 16: ‘‘ರಾಜ್ಯದಲ್ಲಿ ಅಕ್ರಮ ಬಿಪಿಎಲ್​ ಕಾರ್ಡ್​ಗಳ ಪರಿಷ್ಕರಣೆ ಕೆಲಸ ನಡೆಯುತ್ತಿದೆ. ಈಗಾಗಲೇ 50% ಪರಿಷ್ಕರಣೆ ಮಾಡಲಾಗಿದೆ’’ ಎಂದು ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಸ್ಮಾರ್ಟ್ ಪಿಡಿಎಸ್ ಸುಧಾರಣೆಗಳ ಭಾಗವಾಗಿ, ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಪಾಸ್ ಯಂತ್ರಗಳು ಮತ್ತು ಎಲೆಕ್ಟ್ರಾನಿಕ್ ತೂಕದ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಇದು ಗ್ರಾಹಕರಿಗೆ ತೂಕದಲ್ಲಿ ಆಗುತ್ತಿದ್ದ ಸಮಸ್ಯೆಗಳನ್ನು ನಿವಾರಿಸಲಿದೆ. ಜೊತೆಗೆ, ವಿತರಣಾ ವಾಹನಗಳಿಗೆ ಜಿಪಿಎಸ್ ಅಳವಡಿಸಿ, ಅವುಗಳ ಚಲನವಲನವನ್ನು ಪತ್ತೆಹಚ್ಚಲು ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗುತ್ತಿದೆ. ಇದು…

Read More