Headlines

ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭಾ ಆಫರ್ ನೀಡಿದ್ದ ರಾಹುಲ್ ಗಾಂಧಿ: ಬೇಡವೆಂದಿದ್ದ ಮಾಜಿ ಸಿಎಂ ಇಟ್ಟಿದ್ದು ಬೇರೆಯೇ ಬೇಡಿಕೆ!

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಜೂನ್ 1: ರಾಜ್ಯದಲ್ಲಿ ಸಿಎಂ ಹುದ್ದೆ ಬದಲಾವಣೆಯ ಜತೆಗೆ ಸಂಪುಟ ರಚನೆಯ ಕಸರತ್ತು ಅಂತಿಮ ಘಟ್ಟ ತಲುಪಿದೆ. ಸಚಿವ ಸಂಪುಟದಲ್ಲಿ ಯಾರೆಲ್ಲ ಇರಬೇಕು ಎಂಬುದು ಮತ್ತು ಇತರ ಪ್ರಮುಖ ರಾಜಕೀಯ ನಿರ್ಧಾರಗಳ ಕುರಿತು ಚರ್ಚಿಸಲು ನಿರ್ಗಮಿತ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ (DK Shivakumar) ಇಂದು (ಜೂನ್ 1) ದೆಹಲಿಗೆ ತೆರಳುತ್ತಿದ್ದಾರೆ. ಸಂಭಾವ್ಯ ಸಚಿವರ ಪಟ್ಟಿ ಅಂತಿಮಗೊಳಿಸಲು ಹೈಕಮಾಂಡ್ ನಾಯಕರೊಂದಿಗೆ…

Read More

ಭಜನೆಯಲ್ಲ, ತಾಯಿ ಶ್ರಾದ್ಧದ ದಿನ ರಾತ್ರಿ ಇಡೀ ನಡೆದಿದ್ದು ಇದೆಂಥಾ ನೃತ್ಯ

ಬೇಗುಸರಾಯ್, ಜೂನ್ 01: ಯಾರಾದರೂ ಮನೆಯಲ್ಲಿ ಸತ್ತಿದ್ದಾರೆಂದರೆ ಎಲ್ಲರ ಕಣ್ಣಂಚಲ್ಲೂ ನೀರು, ಊಟವೂ ಬೇಡ ಏನೂ ಬೇಡವೆಂಬ ಭಾವನೆ. ಸಂಜೆ ಹೊತ್ತು ದೇವರ ಮುಂದೆ ಒಂದಿಷ್ಟು ಭಜನೆ ವಾತಾವರಣ ಹೀಗಿರುವುದು ಸಾಮಾನ್ಯ. ಆದರೆ ಇಲ್ಲೊಂದು ಮನೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ, ಅವರ ಶ್ರಾದ್ಧ(Shraddha) ಕಾರ್ಯದ ದಿನ ಆ ಮಹಿಳೆಯ ಮಗ ಭಜನೆ ಬದಲು ಲಾಂಡ್ ನೃತ್ಯ ಮಾಡಿಸಿರುವ ಘಟನೆ ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿವನಗರ ಗ್ರಾಮದಲ್ಲಿ ನಡೆದ ಶ್ರಾದ್ಧ ಕಾರ್ಯಕ್ರಮವೊಂದು ಸಾಂಪ್ರದಾಯಿಕ ಪದ್ಧತಿಗಿಂತ ಸಂಪೂರ್ಣ ಭಿನ್ನವಾಗಿ…

Read More

ಒಂದಲ್ಲ, ಎರಡಲ್ಲ… ವೈಭವ್​ ಸೂರ್ಯವಂಶಿಗೆ ಸಿಕ್ಕ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2026) ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿ  ಹಲವು ದಾಖಲೆ ಬರೆದ ವೈಭವ್ ಸೂರ್ಯವಂಶಿ (Vaibhav Sooryavanshi) ಇದೀಗ ಪ್ರಶಸ್ತಿ ಪಡೆಯುವುದರಲ್ಲೂ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ಸೀಸನ್​ನಲ್ಲಿ 5 ಅವಾರ್ಡ್​ಗಳನ್ನು ಬಾಚಿಕೊಳ್ಳುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಯುವ ದಾಂಡಿಗ ಪಡೆದಿರುವ ಪ್ರಶಸ್ತಿಗಳಾವುವು ಎಂದು ನೋಡುವುದಾದರೆ… (PC: IPL) ಮೋಸ್ಟ್ ವ್ಯಾಲ್ಯೂಬಲ್ ಪ್ಲೇಯರ್ (MVP): ಈ ಬಾರಿಯ ಟೂರ್ನಿಯಲ್ಲಿ ಕಣಕ್ಕಿಳಿದ ಪ್ಲೇಯರ್​ಗಳಲ್ಲಿ ಅತ್ಯಂತ ಮೌಲ್ಯಯುತ ಆಟಗಾರ ವೈಭವ್…

Read More

ಹೊಸ ರಿಯಾಲಿಟಿ ಶೋಗೆ ಜಡ್ಜ್​ ಆಗಿ ಬಂದ ಮೇಘನಾ ರಾಜ್

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಕ್ವಾಟ್ಲೆ ಕಿಚನ್ ಸೀಸನ್ 2’ ಈಗ ಭಾರಿ ಕುತೂಹಲ ಮೂಡಿಸಿದೆ. ಈ ಹೊಸ ಸೀಸನ್‌ಗೆ ಸ್ಟಾರ್ ನಟಿ ಮೇಘನಾ ರಾಜ್ ಅವರು ಮುಖ್ಯ ತೀರ್ಪುಗಾರರಾಗಿ ಅದ್ಧೂರಿ ಎಂಟ್ರಿ ಕೊಟ್ಟಿದ್ದಾರೆ. ಹಿರಿತೆರೆಯಲ್ಲಿ ಮಿಂಚಿದ್ದ ಮೇಘನಾ, ಈ ಹಿಂದೆ ‘ಡ್ಯಾನ್ಸಿಂಗ್ ಚಾಂಪಿಯನ್ ಶಿಪ್’ ಶೋ ಮೂಲಕ ತಮ್ಮ ಯಶಸ್ವಿ ಕಿರುತೆರೆ ಜರ್ನಿ ಆರಂಭಿಸಿದ್ದರು. ಪ್ರೇಕ್ಷಕರನ್ನು ತಮ್ಮ ಹಸನ್ಮುಖಿ ನಗುವಿನಿಂದ ಸೆಳೆಯುವ ಅವರು, ಈಗ ಈ ವಿಶಿಷ್ಟ ಅಡುಗೆ ಶೋನಲ್ಲಿ ಸ್ಪರ್ಧಿಗಳ ಕ್ವಾಟ್ಲೆ ಮತ್ತು…

Read More

ಮಂಡ್ಯದಲ್ಲಿ ಆರ್‌ಸಿಬಿ ಅಭಿಮಾನಿ ಯುವಕರ ಹುಚ್ಚಾಟ: ಪೊಲೀಸರಿಂದ ಲಾಠಿ ಪ್ರಹಾರ!

ಮಂಡ್ಯ, ಜೂನ್ 1: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಗುಜರಾತ್ ಟೈಟನ್ಸ್ ವಿರುದ್ಧ ಜಯಭೇರಿ ಬಾರಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ ಬೆನ್ನಲ್ಲೇ ಸಕ್ಕರೆ ನಾಡು ಮಂಡ್ಯದಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಮೇರೆ ಮೀರಿತು. ನಗರದ ಪ್ರಮುಖ ಕೇಂದ್ರವಾದ ಸಂಜಯ ವೃತ್ತದಲ್ಲಿ ಜಮಾಯಿಸಿದ ನೂರಾರು ಆರ್‌ಸಿಬಿ ಅಭಿಮಾನಿಗಳು ಅತಿರೇಕದ ವರ್ತನೆ ತೋರಿದ್ದು, ಪರಿಸ್ಥಿತಿ ಕೈಮೀರಿದಾಗ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸಿದ್ದಾರೆ. ವಿಜಯೋತ್ಸವದ ಹಿನ್ನೆಲೆಯಲ್ಲಿ ಸಂಜಯ ವೃತ್ತದಲ್ಲಿ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಜಮಾಯಿಸಿದ್ದರು….

Read More

ಆರ್​​ಸಿಬಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್: ಗಣ್ಯರಿಂದ ಅಭಿನಂದನೆಗಳ ಮಹಾಪೂರ!

ಆರ್​​ಸಿಬಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಬೆಂಗಳೂರು, ಜೂನ್ 01: ಕ್ರಿಕೆಟ್ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಈಗ ಸತತ ಎರಡನೇ ಬಾರಿಗೆ ಐಪಿಎಲ್  ಟ್ರೋಫಿ ಎತ್ತಿ ಹಿಡಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಆರ್​​ಸಿಬಿ, ಮತ್ತೊಮ್ಮೆ ಐಪಿಎಲ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ‘ಈ ಸಲವೂ ಕಪ್ ನಮ್ಮದೇ’ ಎಂದು…

Read More

ಸಿನಿಮಾ ಜರ್ನಿಯಲ್ಲೇ ಅತ್ಯಂತ ಗರಿಷ್ಠ ಸಂಭಾವನೆ ಪಡೆದ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರು (Rashmika Mandanna) ಕನ್ನಡದಿಂದ ಸಿನಿಮಾ ಜರ್ನಿ ಆರಂಭಿಸಿ, ಈಗ ಬಾಲಿವುಡ್​ವರೆಗೆ ಪ್ರಯಾಣ ಬೆಳೆಸಿದ್ದಾರೆ. ಸದ್ಯ ಅವರು ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲೇ ಬ್ಯುಸಿ ಆಗುತ್ತಿದ್ದಾರೆ. ಅವರು ಸದ್ಯಕ್ಕಂತೂ ಕನ್ನಡಕ್ಕೆ ಮರಳೋದು ಅನುಮಾನ ಎನ್ನಲಾಗುತ್ತಿದೆ. ಏಕೆಂದರೆ ಅವರ ಸಂಭಾವನೆ ಸ್ಟಾರ್ ಹೀರೋಗಳಿಗೆ ಸರಿ ಸಮಾನವಾಗಿದೆ. ಈ ಎಲ್ಲಾ ಕಾರಣದಿಂದ ಸ್ಯಾಂಡಲ್​​ವುಡ್​ಗೆ ಅವರು ಮರಳೋದು ಅನುಮಾನ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರ ಹಿಂದಿ ಸಿನಿಮಾದ ಸಂಭಾವನೆ ಚರ್ಚೆ ಹುಟ್ಟುಹಾಕಿದೆ. ರಶ್ಮಿಕಾ ಮಂದಣ್ಣ ಅವರು ಹಿಂದಿಯಲ್ಲಿ ಸಾಲು…

Read More

Rajat Patidar: ಎಲ್ಲಾ ಹಣೆಬರಹ, ಹೀಗೆಲ್ಲಾ ಆಗುತ್ತೆ ಅಂತ ಅಂದ್ಕೊಂಡಿರಲಿಲ್ಲ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಆರ್​ಸಿಬಿ 2ನೇ ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 155 ರನ್​ಗಳು ಮಾತ್ರ. ಈ ಸುಲಭ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ 18 ಓವರ್​ಗಳಲ್ಲಿ ಪಂದ್ಯ ಮುಗಿಸಿ 5 ವಿಕೆಟ್​ಗಳ…

Read More

IPL 2026 Car Winner: ಈ ಬಾರಿ ಟಾಟಾ ಕಾರ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕೆ ತೆರೆಬಿದ್ದಿದೆ. ಅಹಮದಾಬಾದ್​ನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ (GT) ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಆರ್​ಸಿಬಿ ತಂಡ ಬಹುಮಾನ ಮೊತ್ತವಾಗಿ 20 ಕೋಟಿ ರೂ. ತನ್ನದಾಗಿಸಿಕೊಂಡಿದೆ. (PC: IPL) ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್​ ತಂಡದ ಯುವ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಈ ಬಾರಿ…

Read More

Bengaluru Air Quality: ಇಳಿಕೆಯಾಯ್ತು ಮಾಲಿನ್ಯ, ಬೆಂಗಳೂರಿಗರೇ ನಿಮಗಿದೆ ಗುಡ್ ನ್ಯೂಸ್!

ಬೆಂಗಳೂರು, ಜೂನ್ 01: ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು ಇತ್ತೀಚಿನ ಮಳೆ ಮತ್ತು ಮುಂಗಾರು ಮಾರುತಗಳ ಪ್ರಭಾವದಿಂದಾಗಿ ಸದ್ಯಕ್ಕೆ ಸ್ಥಿರ ಹಾಗೂ ಆರೋಗ್ಯಕರ ಮಟ್ಟದಲ್ಲಿದೆ. ಜೂನ್ 1ರ ಇಂದಿನ ವರದಿಯ ಪ್ರಕಾರ, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಉತ್ತಮ ಮತ್ತು ಸಮಾಧಾನಕರ ಮಟ್ಟದಲ್ಲಿ ದಾಖಲಾಗಿದೆ. ಮುಖ್ಯಾಂಶಗಳು ಪ್ರೀ-ಮಾನ್ಸೂನ್ ಮಳೆಯಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸುಧಾರಣೆ. ಸಿಲಿಕಾನ್ ಸಿಟಿ ಬೆಂಗಳೂರಿನ ಸರಾಸರಿ AQI 45…

Read More