ವರ್ಷದ ಮೊದಲ ದಿನದಂದೇ ಸ್ಫೋಟಕ ಶತಕ ಸಿಡಿಸಿದ ಮಿಚೆಲ್ ಮಾರ್ಷ್ – Kannada News | Mitchell Marsh’s BBL Century: Perth Scorchers Captain Smashes 102 After T20 WC Squad

ಆಸ್ಟ್ರೇಲಿಯಾದ ಟಿ20 ನಾಯಕ ಮಿಚೆಲ್ ಮಾರ್ಷ್ 2025-26ರ ಬಿಗ್ ಬ್ಯಾಷ್ ಲೀಗ್​ನ 19 ನೇ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಜನವರಿ 1, 2026 ರಂದು ಹೋಬಾರ್ಟ್‌ನ ಬೆಲ್ಲೆರಿವ್ ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್ ಸ್ಕಾರ್ಚರ್ಸ್ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 229 ರನ್ ಗಳಿಸಿತು. 2026 ರ ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡವನ್ನು ಘೋಷಿಸಿದ ಕೆಲವು ಗಂಟೆಗಳ ನಂತರ ಮಿಚೆಲ್ ಮಾರ್ಷ್ ಈ…

Read More

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ಧಾರವಾಡ, ಮಾರ್ಚ್​​ 14: ರಾಜ್ಯದಲ್ಲಿ ಬಿಸಿಲು ಹೆಚ್ಚಳವಾಗಿದೆ. ಜನರು ಸೆಕೆಗೆ ಬೇಸತ್ತಿದ್ದಾರೆ. ಈ ಮಧ್ಯೆ ವಿದ್ಯಾಕಾಶಿ ಧಾರವಾಡಲ್ಲಿ ಇಂದು ಆಲಿಕಲ್ಲು ಸಹಿತ ಭಾರಿ ಮಳೆ ಆಗಿದೆ. ಆ ಮೂಲಕ ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ವರುಣ ತಂಪೆರೆದಿದೆ. ಗುಡುಗು ಸಹಿತ ಮಳೆಯಿಂದ ಜನರ ಮೊಗದಲ್ಲಿ ಹರ್ಷ ಮೂಡಿದೆ. ಆದರೆ ಗಾಳಿ ಜೋರಾಗಿ ಬೀಸುತ್ತಿರುವುದರಿಂದ ಮಾವಿನ ಬೆಳೆಗೆ ಈ ಬಾರಿಯೂ ಮಳೆ ಕಂಟಕವಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

Daily Devotional: ಮಕ್ಕಳು ಮಾತನಾಡುವಾಗ ತೊದಲುತ್ತಿದ್ದಾರಾ? ಜ್ಯೋತಿಷ್ಯ ಪರಿಹಾರ ಇಲ್ಲಿದೆ – Kannada News | Astrological and Spiritual Remedies for Childrens Delayed Speech and Stuttering

ಮಕ್ಕಳು ಮಾತನಾಡುವಾಗ ತೊದಲುತ್ತಿದ್ದರೆ ಅಥವಾ ಮಾತು ತಡವಾಗಿದ್ದರೆ ಪೋಷಕರಿಗೆ ಇದು ಸಾಮಾನ್ಯವಾಗಿ ಆತಂಕವನ್ನುಂಟು ಮಾಡುವ ಸಂಗತಿಯಾಗಿದೆ. ಸಾಮಾನ್ಯವಾಗಿ ವೈದ್ಯರು “ಏನೂ ತೊಂದರೆ ಇಲ್ಲ, ಸ್ವಲ್ಪ ದಿನ ಕಾಯಿರಿ, ಸರಿಹೋಗುತ್ತದೆ” ಎಂದು ಹೇಳುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಇದಕ್ಕೆ ಕೆಲವು ನಿರ್ದಿಷ್ಟ ಕಾರಣಗಳು ಮತ್ತು ಪರಿಹಾರಗಳು ಇವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಮಕ್ಕಳ ಮಾತಿನ ಸಾಮರ್ಥ್ಯವನ್ನು…

Read More

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿದ್ರೆ ಎಲ್ಲ ಗೊತ್ತಾಗತ್ತೆ: ವಿನಯ್ ಗೌಡ – Kannada News | Bigg Boss Kannada Ex contestant Vinay Gowda talks about Toxic Teaser controversy

‘ಬಲರಾಮನ ದಿನಗಳು’ ಸಿನಿಮಾದಲ್ಲಿ ವಿನಯ್ ಗೌಡ ಅವರು ನಟಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ‘ಟಾಕ್ಸಿಕ್’ (Toxic Teaser) ಚಿತ್ರದ ಟೀಸರ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಟಾಕ್ಸಿಕ್ ಟೀಸರ್ ಅಮೇಜಿಂಗ್ ಆಗಿದೆ. ಹಾಲಿವುಡ್ ಮಟ್ಟಕ್ಕೆ ನಮ್ಮ ಕನ್ನಡ ಸಿನಿಮಾ ಆಗುತ್ತಿದೆ. ಅದರ ಬಗ್ಗೆ ನಮಗೆ ಹೆಮ್ಮೆ ಇರಬೇಕು. ಅದನ್ನು ಗೇಲಿ ಮಾಡಬಾರದು. ಈಗ ಮಾತನಾಡೋರೆಲ್ಲ ಏನೂ ಮಾಡೇ ಇಲ್ಲವಾ? ಆ ರೀತಿಯದ್ದು ಏನೂ ನೋಡೇ ಇಲ್ಲವಾ? ಹೋಗಿ ಅವರ ಮೊಬೈಲ್​​ನಲ್ಲಿ ಗೂಗಲ್…

Read More

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಬೆಂಗಳೂರು, (ಮೇ 30): ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರು ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು. ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ , ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ…

Read More

ಕಾಂಗೋ, ಉಗಾಂಡಾದಲ್ಲಿ ಎಬೋಲಾ ರುದ್ರನರ್ತನ: ಕೇಂದ್ರ ಆರೋಗ್ಯ ಸಚಿವಾಲಯದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ – Kannada News | Ebola Surge in Africa: Health Ministry Issues Travel Advisory

ನವದೆಹಲಿ, ಮೇ 22: ಕಾಂಗೋ ಮತ್ತು ಉಗಾಂಡಾದಲ್ಲಿ ಎಬೋಲಾ ಅಬ್ಬರದ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ ಹಿನ್ನಲೆ ದೇಶದವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆಗೆ ಕೇಂದ್ರ ಆರೋಗ್ಯ ಸಚಿವಾಲಯ ಕಟ್ಟುನಿಟ್ಟಿನ ಆದೇಶ ನೀಡಿದೆ. ಪ್ರಯಾಣಿಕರ ಸುರಕ್ಷತೆ ಹಾಗೂ ಅಂತಾರಾಷ್ಟ್ರೀಯ ಆರೋಗ್ಯ ನಿಯಮಾವಳಿಗಳ ಹಿತದೃಷ್ಟಿಯಿಂದ ಆರೋಗ್ಯ ತಪಾಸಣೆ ಮತ್ತು ಸಾರ್ವಜನಿಕ ಆರೋಗ್ಯ ಕ್ರಮಗಳಿಗೆ ಸಹಕರಿಸಿ ಎಂದು ಸಲಹೆಯಲ್ಲಿ ತಿಳಿಸಲಾಗಿದೆ. ಏನೆಲ್ಲ ಸೂಚನೆ? ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಉಗಾಂಡಾ ಹಾಗೂ ದಕ್ಷಿಣ ಸೂಡಾನ್‌ನಿಂದ…

Read More

ಸಿದ್ಧಗಂಗಾ ಮಠದಲ್ಲಿ ವಿಶಿಷ್ಟವಾಗಿ ಶಿವಕುಮಾರ ಶ್ರೀಗಳ ಜನ್ಮೋತ್ಸವ: 119 ಮಕ್ಕಳಿಗೆ ನಾಮಕರಣೋತ್ಸವ

ತುಮಕೂರು, ಏಪ್ರಿಲ್​ 05: ತ್ರಿವಿಧ ದಾಸೋಹಕ್ಕೆ ಹೊಸ ಭಾಷೆ ಕೊಟ್ಟವರು ಸಿದ್ದಗಂಗಾ ಮಠದ (Siddaganga Math) ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಜಿಗಳು. ಹಸಿವಿನಿಂದ ಬಂದವರಿಗೆ ಅನ್ನ ಹಾಗೂ ಆಶ್ರಯ ಕೊಟ್ಟು, ಬಡ ಮಕ್ಕಳಿಗೆ ಶಿಕ್ಷಣ ಸೇವೆ ಮುಖಾಂತರ ಲಕ್ಷಾಂತರ ಯುವ ಜನತೆಗೆ ಭವಿಷ್ಯದ ದಾರಿ ದೀಪವಾದ ಅವರು ನಡೆದಾಡುವ ದೇವರು. ಅವರ 119ನೇ ವರ್ಷದ ಜನ್ಮದಿನೋತ್ಸವ ಹಿನ್ನಲೆ ಸಿದ್ಧಗಂಗಾ ಮಠದಲ್ಲಿ ಇಂದು 119 ಮಕ್ಕಳಿಗೆ ನಾಮಕರಣೋತ್ಸವ ಎಂಬ ವಿಶೇಷ ಕಾರ್ಯಕ್ರಮ ಮಾಡಲಾಗಿದೆ. ಅವರ ನೆನಪು, ಮಾರ್ಗದರ್ಶನದ ದಾರಿ…

Read More

ಭಾರತದ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್: ಅಮೆರಿಕವನ್ನು ಹಿಂದಿಕ್ಕಿದ ಚೀನಾ

ನವದೆಹಲಿ, ಏಪ್ರಿಲ್ 8: ಚೀನಾ (China) 2025-26ರ ಹಣಕಾಸು ವರ್ಷದಲ್ಲಿ ಭಾರತದ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್ ಎನಿಸಿದೆ. ಈ ವಿಚಾರದಲ್ಲಿ ಅಮೆರಿಕವನ್ನು ಚೀನಾ ಹಿಂದಿಕ್ಕಿದೆ ಎಂದು ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿಯ ವಕ್ತಾರ ಶು ಫೇಹೋಂಗ್ ತಿಳಿಸಿದ್ದಾರೆ. ಕಳೆದ ಹಣಕಾಸು ವರ್ಷದ ಮೊದಲ 11 ತಿಂಗಳ ದತ್ತಾಂಶವನ್ನು ಆಧಾರವಾಗಿಟ್ಟುಕೊಂಡು ಅವರು ಈ ಟ್ವೀಟ್ ಮಾಡಿದ್ದಾರೆ. 2025ರ ಏಪ್ರಿಲ್​ನಿಂದ 2026ರ ಫೆಬ್ರುವರಿವರೆಗಿನ 11 ತಿಂಗಳಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ 127.8 ಬಿಲಿಯನ್ ಡಾಲರ್​ನಷ್ಟು ಇತ್ತು. ಅದೇ…

Read More

‘ನಾನು ಮೀಟರ್ ಇರೋವ್ನು, ಸಿಎಂ ಹೇಳಿದ್ರೂ ವಿಡಿಯೋ ಡಿಲೀಟ್ ಮಾಡಲ್ಲ’; ಸತೀಶ್ – Kannada News | Satish Cadabam’s Controversial Video: Won’t Delete Even if CM Asks

ಸತೀಶ್ ಕ್ಯಾಡಬಾಮ್ (Satish) ಅವರು ಸದಾ ಸುದ್ದಿಯಲ್ಲಿರಲು ಪ್ರಯತ್ನಿಸುತ್ತಾರೆ. ಒಂದಲ್ಲಾ ಒಂದು ವಿಷಯದ ಮೂಲಕ ಅವರು ವಿವಾದ ಸೃಷ್ಟಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಇತ್ತೀಚೆಗೆ ಸತೀಶ್ ಅವರು ಮೂತ್ರ ಮಾಡುವ ವಿಡಿಯೋ ಪೋಸ್ಟ್ ಮಾಡಿ ಅದಕ್ಕೆ, ‘ದಾದ ಯಾರ್ ಗೊತ್ತ..’ ಹಾಡನ್ನು ಹಾಕಿದ್ದರು. ಈ ವಿಷಯದಲ್ಲಿ ಸುದೀಪ್ ಅಭಿಮಾನಿಗಳು ಸಿಟ್ಟಾಗಿದ್ದರು. ಸುದೀಪ್ ಆಪ್ತ ಬಳಗದಲ್ಲಿರೋ ರಜತ್ ಹಾಗೂ ಸುದೀಪ್ ಕೂಡ ಸಿಟ್ಟಾಗಿದ್ದರು. ಈಗ ಈ ಬಗ್ಗೆ ಸತೀಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಚಾಲೆಂಜ್ ಕೂಡ ಹಾಕಿದ್ದಾರೆ….

Read More

ಬೆಂಗಳೂರಿನಲ್ಲಿ ವಿನಾ ಕಾರಣ ಬೈಕ್ ತಡೆದು ಹಣ ವಸೂಲಿ: ಮೂವರು ಪೊಲೀಸರು ಸಸ್ಪೆಂಡ್

ಬೆಂಗಳೂರು, (ಮಾರ್ಚ್ 30): ಸ್ಮಾರ್ಟ್‌ ಟ್ರಾಫಿಕ್‌ ನಿರ್ವಹಣಾ ವ್ಯವಸ್ಥೆ ಜಾರಿಗೆ ಕಾನೂನು ಸುವ್ಯವಸ್ಥೆ ಹಾಗೂ ಮೇಲ್ವಿಚಾರಣೆ ದೃಷ್ಟಿಯಿಂದ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿ ಬಾಡಿ ಕ್ಯಾಮೆರಾ (body worn camera) ಬಳಸುವುದು ಕಡ್ಡಾಯವಾಗಿದೆ. ಆದ್ರೆ, ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ (Bengaluru High Grounds Traffic Police Station) ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದ್ದು, ಸಂಬಂಧ ಇದೀಗ ಮೂವರು ಪೊಲೀಸ್ ಸಿಬ್ಬಂದಿಯನ್ನು…

Read More