Headlines

ಸರಿಯಾಗೇ ಮಾಡುತ್ತಿದೆ; ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ!

ನವದೆಹಲಿ, ಮಾರ್ಚ್ 19: ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಇಂದು ಪಶ್ಚಿಮ ಏಷ್ಯಾದ ಸಂಘರ್ಷದ ಬಗ್ಗೆ ಕೇಂದ್ರ ಸರ್ಕಾರದ ಮೌನದ ಮತ್ತು ತಟಸ್ಥ ನಿಲುವನ್ನು ಬೆಂಬಲಿಸಿದ್ದಾರೆ. ಒಂದೆಡೆ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯ (PM Modi) ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದರೆ ಇನ್ನೊಂದೆಡೆ ಅದೇ ಪಕ್ಷದ ಸಂಸದ ಮನೀಶ್ ತಿವಾರಿ ಬಿಜೆಪಿ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ! ಭಾರತವು ಇತಿಹಾಸದಿಂದಲೂ ಇಸ್ರೇಲ್ ಮತ್ತು ಇರಾನ್ ಪ್ರದೇಶದಲ್ಲಿ ಸೀಮಿತ ಪಾತ್ರವನ್ನು ವಹಿಸಿದೆ. ಅದು ನಮ್ಮ ಯುದ್ಧವಲ್ಲ ಹೀಗಾಗಿ ಅದರಲ್ಲಿ ನಾವು ಮೂಗು…

Read More

ಗಿಲ್ಲಿ ಎಂದರೆ ಯಾಕೆ ಅಷ್ಟು ಇಷ್ಟ? ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಹೇಳಿದ್ದಿಷ್ಟು.. – Kannada News | Gilli Nata fan reveals why he got Bigg Boss Kannada Season 12 Contestant Tattoo

ಕಾಮಿಡಿ ಕಲಾವಿದ ಗಿಲ್ಲಿ ನಟ (Gilli Nata) ಅವರಿಗೆ ಇರುವ ಅಭಿಮಾನಿ ಬಳಗ ಬಹಳ ದೊಡ್ಡದು. ಎಷ್ಟರಮಟ್ಟಿಗೆ ಎಂದರೆ ಗಿಲ್ಲಿ ಅವರ ಭಾವಚಿತ್ರವನ್ನು ಅನೇಕರು ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಗಿಲ್ಲಿ ಅವರೇ ಈ ಬಾರಿ ಟ್ರೋಫಿ ಗೆಲ್ಲುತ್ತಾರೆ ಎಂಬುದು ಅಭಿಮಾನಿಗಳ ನಂಬಿಕೆ. ಟ್ಯಾಟೂ (Gilli Nata Tattoo) ಹಾಕಿಸಿಕೊಂಡ ಅಭಿಮಾನಿ ಗಿರೀಶ್ ಈಗ ಟಿವಿ9 ಜೊತೆ ಮಾತನಾಡಿದ್ದಾರೆ. ‘ನಾನು ಡ್ರೈವರ್. ಕೆಲಸ ಮುಗಿಸಿ ಬಂದು ಗಿಲ್ಲಿಯ ವಿಡಿಯೋ ನೋಡಿದರೆ ಮತ್ತೆ ಕೆಲಸ ಮಾಡಬೇಕು ಎಂಬ ಚೈತನ್ಯ ಬರುತ್ತದೆ. ಅವರು…

Read More

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಹಿಳೆಯ ಮಾಂಗಲ್ಯ ಸರ ಕದ್ದು ಎಸ್ಕೇಪ್​! – Kannada News | Bengaluru Chain Snatching: Mangalsutra Stolen After Diverting Woman’s Attention

ನೆಲಮಂಗಲ, ಫೆಬ್ಬರವರಿ 02: ಬೆಂಗಳೂರಿನಲ್ಲಿ ಸರಗಳ್ಳರ ಹಾವಳಿ ನಿರಂತರವಾಗಿ ಹೆಚ್ಚಾಗುತ್ತಿದೆ. ಮಾದನಾಯಕನಹಳ್ಳಿಯ ದಾಸನಪುರದಲ್ಲಿ ಇಂತಹದೇ ಒಂದು ಘಟನೆ ನಡೆದಿದ್ದು, ಟೀ ಮತ್ತು ಸಿಗರೇಟ್ ಕೇಳುವ ನೆಪದಲ್ಲಿ ಅಂಗಡಿಗೆ ಬಂದ ವ್ಯಕ್ತಿಯೋರ್ವ ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಹಳದಿ ಬೋರ್ಡ್​ ಕಾರಿನಲ್ಲಿ ಇಬ್ಬರು ಬಂದಿದ್ದು, ಆ ಪೈಕಿ ಒಬ್ಬ ಕಾರಿನಿಂದ ಇಳಿದು ಅಂಗಡಿಗೆ ಬಂದು ಟೀ ಮತ್ತು ಸಿಗರೇಟ್ ಬೇಕು ಎಂದು ಕೇಳಿದ್ದಾನೆ. ನಂತರ ಫೋನ್ ಪೇ ಮೂಲಕ ಹಣ ಪಾವತಿಸುವುದಾಗಿ ಹೇಳಿ, ಕ್ಯೂಆರ್​​ ಕೋಡ್​​  ಕೇಳಿದ್ದಾನೆ….

Read More

ಬಿಹಾರದ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ; ಹೊಸ ಸರ್ಕಾರಕ್ಕೆ ಪೂರ್ಣ ಬೆಂಬಲದ ಪ್ರತಿಜ್ಞೆ – Kannada News | Nitish Kumar resigns as Bihar chief minister says New Government Will Have My Full Cooperation

ಪಾಟ್ನಾ, ಏಪ್ರಿಲ್ 14: ಬಿಹಾರದ ರಾಜಕೀಯದಲ್ಲಿ ನಿತೀಶ್ ಕುಮಾರ್ (Nitish Kumar) ಯುಗ ಇಂದು ಅಂತ್ಯಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾಟ್ನಾದಲ್ಲಿ ಇಂದು ತಮ್ಮ ಅಂತಿಮ ಸಚಿವ ಸಂಪುಟ ಸಭೆ ನಡೆಸಿದರು. ಈ ವೇಳೆ ಅವರು ತುಂಬಾ ಭಾವುಕರಾದರು. ಸಂಪುಟ ಸಭೆಯ ನಂತರ ನಿತೀಶ್ ಕುಮಾರ್ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಳೆ ಬಿಹಾರದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಹೊಸ ಮುಖ್ಯಮಂತ್ರಿಯ ಜೊತೆಗೆ, ಇತರ ಇಬ್ಬರು ಉಪಮುಖ್ಯಮಂತ್ರಿಗಳು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು…

Read More

ನಮಾಜ್ ವೇಳೆ ಶಾಂತಿ ಇರಬೇಕಾದ ಮಸೀದಿಯೊಳಗೇ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ – Kannada News | Assault On Boy In Mosque at Mysuru, captured on CCTV

ಮೈಸೂರು, (ಫೆಬ್ರವರಿ 15): ನಮಾಜ್ ಸಮಯದಲ್ಲಿ ಮಸೀದಿಯಲ್ಲಿ (Mosque) ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಮೈಸೂರಿನ (Mysuru) ಎನ್ ಆರ್ ಮೊಹಲ್ಲಾದ ಮಸೀದಿಯಲ್ಲಿ ನಡೆದಿದೆ. ಫೆಬ್ರವರಿ 13 ಶುಕ್ರವಾರ ನಮಾಜ್ ವೇಳೆ ಮೊದಲು ಮಾತಿನ ಜಗಳ ನಡೆದಿದ್ದು, ಬಳಿಕ ಬಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಇದಕ್ಕಿಂತಲೂ ಕ್ರೂರವಾಗಿ ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋದಲ್ಲಿ ಬಾಲಕನನ್ನು ಅಟ್ಟಾಡಿಸಿ ಹಲ್ಲೆ ಮಾಡುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಕಾಣುತ್ತಿವೆ. ಘಟನೆ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ…

Read More

ಅಶ್ಲೀಲ ಕಮೆಂಟ್ ಹಾಕಿದವರಿಗೆ ಸಂಕಷ್ಟ; ದೂರು ದಾಖಲಿಸಿ, ದಾಖಲೆ ಕೊಟ್ಟ ವಿಜಯಲಕ್ಷ್ಮೀ – Kannada News | Vijayalakshmi Files Cyber Complaint: Darshan Wife Battles Online Hate and Fan Wars

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕುವವರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಸೆಲೆಬ್ರಿಟಿಗಳು ಇದಕ್ಕೆ ಹೆಚ್ಚು ಸಂತ್ರಸ್ತರಾಗುತ್ತಿದ್ದಾರೆ. ಈಗ ವಿಜಯಲಕ್ಷ್ಮೀ ಕೂಡ ಇದರಿಂದ ತೊಂದರೆ ಅನುಭವಿಸಿದ್ದಾರೆ. ಈ ಸಂಬಂಧ ಅವರು ದೂರು ಕೂಡ ದಾಖಲು ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಂದ ಹೇಟ್ ಕಮೆಂಟ್ ಹಾಗೂ ಮೆಸೇಜ್​​ಗಳ ಸ್ಕ್ರೀನ್​ಶಾಟ್​​ಗಳನ್ನು ಸೈಬರ್ ಪೊಲೀಸರಿಗೆ ನೀಡುವುದರ ಜೊತೆಗೆ ಸೋಶಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ. ಸುದೀಪ್ ಅವರು ಇತ್ತೀಚೆಗೆ ‘ಸಿನಿಮಾ ರಿಲೀಸ್ ವೇಳೆ ಒಂದು ಪಡೆ ಯುದ್ಧಕ್ಕೆ ರೆಡಿ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳಿಗೆ…

Read More

ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 

ಪ್ರಭುದೇವ ಅವರು ನೂರಾರು ಕೋಟಿ ಒಡೆಯರು. ಅವರು ಕೊರಿಯೋಗ್ರಾಫರ್, ನಟ, ನಿರ್ಮಾಪಕ, ನಿರ್ದೇಶಕ ಹೀಗೆ ಹಲವು ಜವಾಬ್ದಾರಿಗಳನ್ನು ಅವರು ನಿರ್ವಹಿಸಿದ್ದಾರೆ. ಇಷ್ಟೆಲ್ಲ ಶ್ರೀಮಂತಿಕೆ ಇದ್ದರೂ ಅವರಿಗೆ ಬರಿ ನೆಲದ ಮೇಲೆ ಮಲಗೋದು ಹೆಚ್ಚು ಖುಷಿ ಕೊಟ್ಟಿದೆ. ಈ ಸಂದರ್ಭದ ವಿಡಿಯೋನ ಅವರು ಹಂಚಿಕೊಂಡಿದ್ದಾರೆ. ತೋಟ ಒಂದರಲ್ಲಿ ಎಳನೀರು ಕುಡಿದು ಅಲ್ಲಿಯೇ ನೆಲದ ಮೇಲೆ ಮಲಗಿದ್ದಾರೆ. ಪ್ರಭುದೇವ ಅವರ ವಿಡಿಯೋಗೆ ಫ್ಯಾನ್ಸ್ ಪ್ರತಿಕ್ರಿಯಿಸಿದ್ದು, ಸರಳತೆ ಹೊಗಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಪೂಜಾ ಹೆಗ್ಡೆ ಇಷ್ಟದ ಕನ್ನಡ ನಟ ಯಾರು: ನಟಿಯೇ ಕೊಟ್ಟಿದ್ದಾರೆ ಉತ್ತರ – Kannada News | Pooja Hegde talks about Kantara and Raj B Shetty

ಪೂಜಾ ಹೆಗ್ಡೆ (Pooja Hegde) ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​, ತೆಲುಗು, ತಮಿಳು ಸಿನಿಮಾಗಳಲ್ಲಿ ಬಲು ಬೇಡಿಕೆಯ ನಟಿಯಾಗಿರುವ ಪೂಜಾ ಹೆಗ್ಡೆ ಕನ್ನಡದ ಸಿನಿಮಾನಲ್ಲಿ ನಟಿಸಿಲ್ಲ ಆದರೆ ಅವರ ಮೂಲ ಕರ್ನಾಟಕವೇ. ಮಂಗಳೂರಿನ ಮೂಲದ ಈ ಚೆಲುವೆ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ತಮ್ಮ ಮೂಲವನ್ನು ಮರೆತಿಲ್ಲ. ಇತ್ತೀಚೆಗಷ್ಟೆ ಮಂಗಳೂರಿಗೆ ಬಂದಿದ್ದ ಪೂಜಾ ಹೆಗ್ಡೆ, ದೈವ ಕಾರ್ಯದಲ್ಲಿ ಭಾಗಿ ಆಗಿದ್ದರು. ಜೊತೆಗೆ ತುಳು ನಾಡಿನ ಹಲವು ದೇವಾಲಯಗಳಿಗೆ ಸಹ ಭೇಟಿ ಕೊಟ್ಟು ದರ್ಶನ ಪಡೆದುಕೊಂಡರು. ತುಳುವನ್ನು ಸುಲಲಿತವಾಗಿ…

Read More

GT vs MI: ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್ – Kannada News | GT vs MI Tilak Varma’s Fastest IPL Century hardik pandya celebration goes viral

ತಿಲಕ್ ವರ್ಮಾ ಕೊನೆಗೂ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಆರಂಭದಲ್ಲೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಮುಂಬೈ ತಂಡದ ಇನ್ನಿಂಗ್ಸ್ ನಿಭಾಯಿಸುವುದರ ಜೊತೆಗೆ ಐದನೇ ಕ್ರಮಾಂಕದಲ್ಲಿ ಬಂದು ಭರ್ಜರಿ ಶತಕವನ್ನು ಸಿಡಿಸಿದರು. ಗುಜರಾತ್ ಟೈಟಾನ್ಸ್ ವಿರುದ್ಧ, ಅವರು ಕೇವಲ 45 ಎಸೆತಗಳಲ್ಲಿ ಏಳು ಸಿಕ್ಸರ್‌ಗಳು ಮತ್ತು ಎಂಟು ಬೌಂಡರಿಗಳ ಸಹಾಯದಿಂದ 101 ರನ್ ಕಲೆಹಾಕಿದರು. 224.44 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ತಿಲಕ್, 20ನೇ ಓವರ್​ನ ಕೊನೆಯ ಎಸೆತದಲ್ಲಿ…

Read More

‘ಡಿಯರ್ ಹಸ್ಬೆಂಡ್’ ಸಿನಿಮಾಗೆ ಸಿಕ್ತು ಕಿಚ್ಚ ಸುದೀಪ್ ಬೆಂಬಲ; ಟೈಟಲ್ ಟೀಸರ್ ನೋಡಿ.. – Kannada News | Kichcha Sudeep releases Dear Husband Kannada movie Title Teaser

ಟೈಟಲ್ ಟೀಸರ್ ಮೂಲಕ ‘ಡಿಯರ್ ಹಸ್ಬೆಂಡ್’ ಸಿನಿಮಾ ಗಮನ ಸೆಳೆದಿದೆ. ಕಿಚ್ಚ ಸುದೀಪ್ (Kichcha Sudeep) ಅವರು ಇತ್ತೀಚೆಗೆ ಬೆಂಗಳೂರಿನ ‘ಫಿನಿಕ್ಸ್ ಮಾಲ್ ಆಫ್ ಏಷ್ಯಾ’ದಲ್ಲಿ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ‘ಜಿ9 ಕಮ್ಯುನಿಕೇಶನ್ ಆ್ಯಂಡ್ ಮೀಡಿಯಾ’ ಹಾಗೂ ‘ನಿರಂತರ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಗುರುರಾಜ ಕುಲಕರ್ಣಿ (ನಾಡಗೌಡ) ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ‘ಡಿಯರ್ ಹಸ್ಬೆಂಡ್’ (Dear Husband) ಚಿತ್ರದಲ್ಲಿ ಸೂರಜ್ ಗೌಡ, ಶರಣ್ಯಾ…

Read More