Headlines

ಭಾರತದಲ್ಲಿ ಈ ವರ್ಷ ದಾಖಲೆಯ 1.37 ಲಕ್ಷ ಎಂಬಿಬಿಎಸ್ ಸೀಟುಗಳಿಗೆ ಅನುಮೋದನೆ; ಕರ್ನಾಟಕಕ್ಕೆ ಹೆಚ್ಚು ಲಾಭ! – Kannada News | Record MBBS Seats Approved this Year Karnataka tops the list with 15,395 seats

ನವದೆಹಲಿ, ಜುಲೈ 16: ಭಾರತದಲ್ಲಿ ಈ ಬಾರಿ ವೈದ್ಯರ ಸಂಖ್ಯೆ ಹೆಚ್ಚಾಗಲಿದೆ. ಏಕೆಂದರೆ, ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಇತಿಹಾಸದಲ್ಲೇ ಮೊದಲ ಬಾರಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ದೇಶಾದ್ಯಂತ ಬರೋಬ್ಬರಿ 1.37 ಲಕ್ಷ ಎಂಬಿಬಿಎಸ್ (MBBS) ಸೀಟುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮೋದನೆ ನೀಡಿದೆ. ಇನ್ನೊಂದು ಮುಖ್ಯವಾದ ಸಂಗತಿಯೆಂದರೆ, ರಾಜ್ಯವಾರು ಎಂಬಿಬಿಎಸ್​ ಸೀಟು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚು ಸೀಟುಗಳನ್ನು ನೀಡಲಾಗಿದೆ. ದೇಶದಲ್ಲೇ ಅತಿಹೆಚ್ಚು ಎಂಬಿಬಿಎಸ್​ ಸೀಟುಗಳನ್ನು ಪಡೆಯುವ ಮೂಲಕ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ. ನೀಟ್-ಯುಜಿ…

Read More

ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಎಸ್ಕೇಪ್​​!: ಶಿವಕಾಳಿ ಸ್ವಾಮೀಜಿ ವಿರುದ್ಧ ಆರೋಪ – Kannada News | Nelamangala Robbery: Shivakali Swamiji Held for Allegedly Stealing Gold, Cash During Puja

ನೆಲಮಂಗಲ, ಜುಲೈ 16: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಾಗಲಗುಂಟೆಯಲ್ಲಿ ಪೂಜೆ ನೆಪದಲ್ಲಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿರುವ ಪ್ರಕರಣ ವರದಿಯಾಗಿದೆ. ಗೀತಾ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ನಿತಿನಿ ಅಲಿಯಾಸ್​​ ಶಿವಕಾಳಿ ಸ್ವಾಮೀಜಿ ವಿರುದ್ಧ ಆರೋಪ ಕೇಳಿಬಂದಿದೆ. ಗೀತಾ ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಅದಾಗಲೇ ಅವರಿಗೆ ಮದುವೆಯೂ ಆಗಿದೆ. ಈ ನಡುವೆ ಎರಡನೆ ಮಗಳ ಸಂಸಾರದಲ್ಲಿ ಆಗಾಗ ಜಗಳ ಹಿನ್ನೆಲೆ ಪರಿಚಯಸ್ಥರ ಮೂಲಕ ಶಿವಕಾಳಿ ಸ್ವಾಮೀಜಿಯನ್ನು ಗೀತಾ ಭೇಟಿಯಾಗಿದ್ದರು. ಆಗ ನಿಮ್ಮ ಅಳಿಯನಿಗೆ…

Read More

IND vs ENG: ಬೌಂಡರಿ ಬಾರಿಸಿ ಇಂಗ್ಲೆಂಡ್‌ ವಿರುದ್ಧ ವಿಶೇಷ ದಾಖಲೆ ನಿರ್ಮಿಸಿದ ಕೊಹ್ಲಿ – Kannada News | Virat Kohli Breaks Dravid’s Record: Most Runs vs England in England! IND vs ENG ODI

ಈ ದಾಖಲೆಯ ಜೊತೆಗೆ ಕೊಹ್ಲಿ ಸೆನಾ ದೇಶಗಳಲ್ಲಿ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) 100 ಏಕದಿನ ಪಂದ್ಯಗಳನ್ನಾಡಿದ ಸಾಧನೆಯನ್ನು ಮಾಡಿದರು. ಇದು ಇಂಗ್ಲೆಂಡ್‌ನಲ್ಲಿ ಕೊಹ್ಲಿಯ 35 ನೇ ಪಂದ್ಯವಾಗಿದೆ. ಆದಾಗ್ಯೂ, 2014 ರಲ್ಲಿ ಇದೇ ಮೈದಾನದಲ್ಲಿ ಆಡಿದ ಪಂದ್ಯದಲ್ಲಿ ಅವರು ತಮ್ಮ ಖಾತೆಯನ್ನು ತೆರೆಯಲು ವಿಫಲರಾಗಿದ್ದರು(PC-PTI). Source link

Read More

ತೂಕ ಇಳಿಸಿಕೊಳ್ಳುವವರಿಗೆ ಬೆಲ್ಲ ಅಥವಾ ಖರ್ಜೂರ ಯಾವುದು ಬೆಸ್ಟ್‌ ತಿಳಿದುಕೊಳ್ಳಿ – Kannada News | Dates or Jaggery: Which Traditional Sweetener Is Better for Weight Loss?

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವವರು ಸಕ್ಕರೆಯ ಬದಲಿಗೆ ಬೆಲ್ಲ ಮತ್ತು ಖರ್ಜೂರವನ್ನು ಆಹಾರದಲ್ಲಿ ಬಳಸಲು ಆರಂಭಿಸಿದ್ದಾರೆ. ಇವೆರಡೂ ಸಕ್ಕರೆಗಿಂತ ಉತ್ತಮ ಪರ್ಯಾಯಗಳಾಗಿದ್ದರೂ, ತೂಕ ಇಳಿಸಿಕೊಳ್ಳುವವರಿಗೆ ಯಾವುದು ಹೆಚ್ಚು ಪ್ರಯೋಜನಕಾರಿ ಎಂಬ ಪ್ರಶ್ನೆ ಹುಟ್ಟುಕೊಳ್ಳುತ್ತದೆ. ಆರೋಗ್ಯ ತಜ್ಞರ ಅಭಿಪ್ರಾಯ ಹಾಗೂ ವಿವಿಧ ಅಧ್ಯಯನಗಳ ಪ್ರಕಾರ, ಖರ್ಜೂರ ಮತ್ತು ಬೆಲ್ಲ ಎರಡಕ್ಕೂ ತಮ್ಮದೇ ಆದ ಆರೋಗ್ಯ ಲಾಭಗಳಿದ್ದರೂ, ಅವುಗಳನ್ನು ಸೇವಿಸುವ ವಿಧಾನ ಬಹಳ ಮುಖ್ಯವಾಗುತ್ತದೆ. ಹಾಗಾದರೆ ಇವೆರಡರ ಸೇವನೆಯಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ ಮತ್ತು…

Read More

250 ರೂ ಸಣ್ಣ ಎಸ್​ಐಪಿಗಳತ್ತ ಮುಗಿಬಿದ್ದ ಹೊಸ ಹೂಡಿಕೆದಾರರು; ಬಂದಷ್ಟೇ ವೇಗದಲ್ಲಿ ನಿರ್ಗಮನ; ಏನು ಕಾರಣ? – Kannada News | Choti SIP of Rs 250 gaining popularity and fast exits at same time, why small investors pulling out

ನವದೆಹಲಿ, ಜುಲೈ 16: ಭಾರತೀಯ ಹೂಡಿಕೆ ಮಾರುಕಟ್ಟೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಣ್ಣ ಮೊತ್ತದ ಎಸ್‌ಐಪಿಗಳು (Systematic Investment Plans – SIP) ಭಾರಿ ಸಂಚಲನ ಸೃಷ್ಟಿಸುತ್ತಿವೆ. ಮ್ಯೂಚುವಲ್ ಫಂಡ್‌ಗಳನ್ನು ಸಾಮಾನ್ಯ ಜನರಿಗೂ ತಲುಪಿಸುವ ಉದ್ದೇಶದಿಂದ ಜಾರಿಗೆ ತರಲಾದ ‘ಚೋಟಿ ಎಸ್‌ಐಪಿ’ (Choti SIP) ಯೋಜನೆಗೆ ದೇಶಾದ್ಯಂತ ಭಾರಿ ಜನಪ್ರಿಯತೆ ವ್ಯಕ್ತವಾಗುತ್ತಿದೆ. ಕೇವಲ ತಿಂಗಳಿಗೆ ₹250 ಹೂಡಿಕೆ ಮಾಡುವ ಮೂಲಕ ಹೂಡಿಕೆ ಪ್ರಪಂಚಕ್ಕೆ ಕಾಲಿಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ, ಇದರ ನಡುವೆಯೇ ಮಾರುಕಟ್ಟೆ ತಜ್ಞರು ಒಂದು…

Read More

IND vs ENG: ಟೀಂ ಇಂಡಿಯಾದ ಯುವ ವೇಗಿಗೆ ದಂಡದ ಬರೆ ಎಳೆದ ಐಸಿಸಿ

ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 6 ವಿಕೆಟ್​ಗಳಿಂದ ಗೆದ್ದುಕೊಳ್ಳುವಲ್ಲಿ ತಂಡದ ಯುವ ವೇಗಿ ಗುರ್ನೂರ್ ಬ್ರಾರ್ ಅವರ ಪ್ರದರ್ಶನವೂ ಪ್ರಮುಖ ಪಾತ್ರವಹಿಸಿತ್ತು. ಈ ಪಂದ್ಯದಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದ ಬ್ರಾರ್, 2 ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದ್ದರು. ಇಂಗ್ಲೆಂಡ್​ನ ಆರಂಭಿಕರಿಬ್ಬರನ್ನು ಬ್ರಾರ್ ಒಂದೇ ಓವರ್​ನಲ್ಲಿ ಔಟ್ ಮಾಡಿದ್ದರು (PC-BCCI). ಆರಂಭಿಕರಿಬ್ಬರ ವಿಕೆಟ್ ಪತನದ ಬಳಿಕ ಇಂಗ್ಲೆಂಡ್‌ ತಂಡದ ಬ್ಯಾಟಿಂಗ್‌ ಸಂಪೂರ್ಣ ಕುಸಿಯಿತು. ಹೀಗಾಗಿ ಇಂಗ್ಲೆಂಡ್‌ ತಂಡಕ್ಕೆ ಪೂರ್ಣ 50 ಓವರ್​ಗಳನ್ನು ಆಡಲು…

Read More

ಸಿಬಿಲ್ ಸ್ಕೋರ್ ಎಷ್ಟಿದರೆ ಬ್ಯಾಂಕ್‌ನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಸಿಗುತ್ತೆ – Kannada News | Bank Loan: If your CIBIL score is excellent, you can get a loan at a low interest rate.

ಸಾಲ (Loan) ತಕೊಳ್ಳುವುದಕ್ಕಿಂತ ಅದನ್ನು ಮರುಪಾವತಿ ಮಾಡುವುದೇ ದೊಡ್ಡ ತಲೆ ನೋವು. ಹೀಗಾಗಿ ಬಡ್ಡಿದರ ಕಡಿಮೆ ಇರುವ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಯಲ್ಲಿ ಸಾಲ ಪಡೆಯಲು ಮುಂದಾಗುವುದೇ ಹೆಚ್ಚು. ಆದರೆ ಈ ಸಾಲದ ಬಡ್ಡಿಯು ಸಿಬಿಲ್ ಸ್ಕೋರ್ ಮೇಲೆ ಅವಲಂಬಿತವಾಗಿರುತ್ತದೆ. ಸಿಬಿಲ್ ಸ್ಕೋರ್ ಹೆಚ್ಚಿದರೆ ಮಾತ್ರ ಕಡಿಮೆ ಬಡ್ಡಿದರದಲ್ಲಿ ಸಾಲ ದೊರೆಯುತ್ತದೆ. ಹಾಗಾದ್ರೆ ಕಡಿಮೆ ಬಡ್ಡಿದರದಲ್ಲಿ ಸಾಲ ಸಿಗಬೇಕು ಅಂತಾದ್ರೆ ಸಿಬಿಲ್ ಸ್ಕೋರ್ ಎಷ್ಟಿರಬೇಕು ಎಂಬುದು ತಿಳಿದಿದೆಯೇ. ಈ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ. ಸಿಬಿಲ್ ಸ್ಕೋರ್…

Read More

9, 10ನೇ ತರಗತಿ ವಿದ್ಯಾರ್ಥಿಗಳಿಗೆ ಪಿಯುಸಿ ಉಪನ್ಯಾಸಕರಿಂದ ಪಾಠ: ಸರ್ಕಾರದ ನಿರ್ಧಾರಕ್ಕೆ ವಿಜಯೇಂದ್ರ ವಿರೋಧ – Kannada News | BY Vijayendra Slams Karnataka Govt’s Decision to Deploy PUC Lecturers for Classes 9 and 10

ಬೆಂಗಳೂರು, ಜುಲೈ 16: ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) ನಿಯಮಗಳ ಕುರಿತ ಅಧಿಸೂಚನೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪಿಯುಸಿ ಉಪನ್ಯಾಸಕರನ್ನು ಪ್ರೌಢಶಾಲೆಯ 9 ಮತ್ತು 10 ನೇ ತರಗತಿಗೆ ಬೋಧನೆಗೆ ನಿಯೋಜಿಸಲು ಅವಕಾಶ ಮಾಡಿಕೊಡುವ ಈ ಅಧಿಸೂಚನೆ ಬಗ್ಗೆ ಕಿಡಿ ಕಾರಿರುವ ಅವರು, ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದೆ ಎಂಬ ನೆಪವೊಡ್ಡಿ ಪಿಯುಸಿ ಉಪನ್ಯಾಸಕರನ್ನು ನಿಯೋಜಿಸಲು ಸರ್ಕಾರ ಮುಂದಾಗಿದೆ. ಕೂಡಲೇ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಕೈ ಬಿಡಬೇಕೆಂದು ಆಗ್ರಹಿಸಿದ್ದಾರೆ. ವಿಜಯೇಂದ್ರ…

Read More

ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಜಿ. ಪರಮೇಶ್ವರ್ ಪತ್ರ, ತಕ್ಷಣ ನೆರವಿಗೆ ಮನವಿ – Kannada News | Karnatakas DyCM Minister G. Parmeshwar Urges PM Modi for Drought Relief Aid

ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿನ ಭೀಕರ ಬರಗಾಲದ ಪರಿಸ್ಥಿತಿ ಕುರಿತು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ತಕ್ಷಣದ ಪರಿಹಾರ ಮತ್ತು ಆರ್ಥಿಕ ನೆರವಿಗೆ ಮನವಿ ಮಾಡಿದ್ದಾರೆ. ಮೋದಿಗೆ ಮುಖ್ಯಮಂತ್ರಿಗಳ ಮನವಿಯ ಬೆನ್ನಲ್ಲೇ, ಡಿಸಿಎಂ ಪರಮೇಶ್ವರ್ ಅವರು ರಾಜ್ಯಕ್ಕೆ ವಿಶೇಷ ಅನುದಾನ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ಮುಂಗಡ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವರು ಮತ್ತು ಕೃಷಿ ಸಚಿವರಿಗೂ…

Read More

IND vs ENG: 2ನೇ ಏಕದಿನದಲ್ಲಿ ಕಣಕ್ಕಿಳಿದ ಕೂಡಲೇ ವಿಶೇಷ ಶತಕ ಪೂರೈಸಿದ ಕೊಹ್ಲಿ – Kannada News | Virat Kohli’s Historic 100th ODI in SENA Countries: Records and India vs England Series

ಕಾರ್ಡಿಫ್ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಮೈದಾನಕ್ಕಿಳಿದ ತಕ್ಷಣ ವಿರಾಟ್ ಕೊಹ್ಲಿ SENA ದೇಶಗಳಲ್ಲಿ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) 100 ಏಕದಿನ ಪಂದ್ಯಗಳನ್ನು ಪೂರ್ಣಗೊಳಿಸಿದ ಸಾಧನೆ ಮಾಡಿದರು(PC-PTI). Source link

Read More