Headlines

ತೂಕ ಇಳಿಸಿಕೊಳ್ಳುವವರಿಗೆ ಬೆಲ್ಲ ಅಥವಾ ಖರ್ಜೂರ ಯಾವುದು ಬೆಸ್ಟ್‌ ತಿಳಿದುಕೊಳ್ಳಿ – Kannada News | Dates or Jaggery: Which Traditional Sweetener Is Better for Weight Loss?

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವವರು ಸಕ್ಕರೆಯ ಬದಲಿಗೆ ಬೆಲ್ಲ ಮತ್ತು ಖರ್ಜೂರವನ್ನು ಆಹಾರದಲ್ಲಿ ಬಳಸಲು ಆರಂಭಿಸಿದ್ದಾರೆ. ಇವೆರಡೂ ಸಕ್ಕರೆಗಿಂತ ಉತ್ತಮ ಪರ್ಯಾಯಗಳಾಗಿದ್ದರೂ, ತೂಕ ಇಳಿಸಿಕೊಳ್ಳುವವರಿಗೆ ಯಾವುದು ಹೆಚ್ಚು ಪ್ರಯೋಜನಕಾರಿ ಎಂಬ ಪ್ರಶ್ನೆ ಹುಟ್ಟುಕೊಳ್ಳುತ್ತದೆ. ಆರೋಗ್ಯ ತಜ್ಞರ ಅಭಿಪ್ರಾಯ ಹಾಗೂ ವಿವಿಧ ಅಧ್ಯಯನಗಳ ಪ್ರಕಾರ, ಖರ್ಜೂರ ಮತ್ತು ಬೆಲ್ಲ ಎರಡಕ್ಕೂ ತಮ್ಮದೇ ಆದ ಆರೋಗ್ಯ ಲಾಭಗಳಿದ್ದರೂ, ಅವುಗಳನ್ನು ಸೇವಿಸುವ ವಿಧಾನ ಬಹಳ ಮುಖ್ಯವಾಗುತ್ತದೆ. ಹಾಗಾದರೆ ಇವೆರಡರ ಸೇವನೆಯಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ ಮತ್ತು…

Read More

250 ರೂ ಸಣ್ಣ ಎಸ್​ಐಪಿಗಳತ್ತ ಮುಗಿಬಿದ್ದ ಹೊಸ ಹೂಡಿಕೆದಾರರು; ಬಂದಷ್ಟೇ ವೇಗದಲ್ಲಿ ನಿರ್ಗಮನ; ಏನು ಕಾರಣ? – Kannada News | Choti SIP of Rs 250 gaining popularity and fast exits at same time, why small investors pulling out

ನವದೆಹಲಿ, ಜುಲೈ 16: ಭಾರತೀಯ ಹೂಡಿಕೆ ಮಾರುಕಟ್ಟೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಣ್ಣ ಮೊತ್ತದ ಎಸ್‌ಐಪಿಗಳು (Systematic Investment Plans – SIP) ಭಾರಿ ಸಂಚಲನ ಸೃಷ್ಟಿಸುತ್ತಿವೆ. ಮ್ಯೂಚುವಲ್ ಫಂಡ್‌ಗಳನ್ನು ಸಾಮಾನ್ಯ ಜನರಿಗೂ ತಲುಪಿಸುವ ಉದ್ದೇಶದಿಂದ ಜಾರಿಗೆ ತರಲಾದ ‘ಚೋಟಿ ಎಸ್‌ಐಪಿ’ (Choti SIP) ಯೋಜನೆಗೆ ದೇಶಾದ್ಯಂತ ಭಾರಿ ಜನಪ್ರಿಯತೆ ವ್ಯಕ್ತವಾಗುತ್ತಿದೆ. ಕೇವಲ ತಿಂಗಳಿಗೆ ₹250 ಹೂಡಿಕೆ ಮಾಡುವ ಮೂಲಕ ಹೂಡಿಕೆ ಪ್ರಪಂಚಕ್ಕೆ ಕಾಲಿಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ, ಇದರ ನಡುವೆಯೇ ಮಾರುಕಟ್ಟೆ ತಜ್ಞರು ಒಂದು…

Read More

IND vs ENG: ಟೀಂ ಇಂಡಿಯಾದ ಯುವ ವೇಗಿಗೆ ದಂಡದ ಬರೆ ಎಳೆದ ಐಸಿಸಿ

ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 6 ವಿಕೆಟ್​ಗಳಿಂದ ಗೆದ್ದುಕೊಳ್ಳುವಲ್ಲಿ ತಂಡದ ಯುವ ವೇಗಿ ಗುರ್ನೂರ್ ಬ್ರಾರ್ ಅವರ ಪ್ರದರ್ಶನವೂ ಪ್ರಮುಖ ಪಾತ್ರವಹಿಸಿತ್ತು. ಈ ಪಂದ್ಯದಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದ ಬ್ರಾರ್, 2 ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದ್ದರು. ಇಂಗ್ಲೆಂಡ್​ನ ಆರಂಭಿಕರಿಬ್ಬರನ್ನು ಬ್ರಾರ್ ಒಂದೇ ಓವರ್​ನಲ್ಲಿ ಔಟ್ ಮಾಡಿದ್ದರು (PC-BCCI). ಆರಂಭಿಕರಿಬ್ಬರ ವಿಕೆಟ್ ಪತನದ ಬಳಿಕ ಇಂಗ್ಲೆಂಡ್‌ ತಂಡದ ಬ್ಯಾಟಿಂಗ್‌ ಸಂಪೂರ್ಣ ಕುಸಿಯಿತು. ಹೀಗಾಗಿ ಇಂಗ್ಲೆಂಡ್‌ ತಂಡಕ್ಕೆ ಪೂರ್ಣ 50 ಓವರ್​ಗಳನ್ನು ಆಡಲು…

Read More

ಸಿಬಿಲ್ ಸ್ಕೋರ್ ಎಷ್ಟಿದರೆ ಬ್ಯಾಂಕ್‌ನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಸಿಗುತ್ತೆ – Kannada News | Bank Loan: If your CIBIL score is excellent, you can get a loan at a low interest rate.

ಸಾಲ (Loan) ತಕೊಳ್ಳುವುದಕ್ಕಿಂತ ಅದನ್ನು ಮರುಪಾವತಿ ಮಾಡುವುದೇ ದೊಡ್ಡ ತಲೆ ನೋವು. ಹೀಗಾಗಿ ಬಡ್ಡಿದರ ಕಡಿಮೆ ಇರುವ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಯಲ್ಲಿ ಸಾಲ ಪಡೆಯಲು ಮುಂದಾಗುವುದೇ ಹೆಚ್ಚು. ಆದರೆ ಈ ಸಾಲದ ಬಡ್ಡಿಯು ಸಿಬಿಲ್ ಸ್ಕೋರ್ ಮೇಲೆ ಅವಲಂಬಿತವಾಗಿರುತ್ತದೆ. ಸಿಬಿಲ್ ಸ್ಕೋರ್ ಹೆಚ್ಚಿದರೆ ಮಾತ್ರ ಕಡಿಮೆ ಬಡ್ಡಿದರದಲ್ಲಿ ಸಾಲ ದೊರೆಯುತ್ತದೆ. ಹಾಗಾದ್ರೆ ಕಡಿಮೆ ಬಡ್ಡಿದರದಲ್ಲಿ ಸಾಲ ಸಿಗಬೇಕು ಅಂತಾದ್ರೆ ಸಿಬಿಲ್ ಸ್ಕೋರ್ ಎಷ್ಟಿರಬೇಕು ಎಂಬುದು ತಿಳಿದಿದೆಯೇ. ಈ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ. ಸಿಬಿಲ್ ಸ್ಕೋರ್…

Read More

9, 10ನೇ ತರಗತಿ ವಿದ್ಯಾರ್ಥಿಗಳಿಗೆ ಪಿಯುಸಿ ಉಪನ್ಯಾಸಕರಿಂದ ಪಾಠ: ಸರ್ಕಾರದ ನಿರ್ಧಾರಕ್ಕೆ ವಿಜಯೇಂದ್ರ ವಿರೋಧ – Kannada News | BY Vijayendra Slams Karnataka Govt’s Decision to Deploy PUC Lecturers for Classes 9 and 10

ಬೆಂಗಳೂರು, ಜುಲೈ 16: ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) ನಿಯಮಗಳ ಕುರಿತ ಅಧಿಸೂಚನೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪಿಯುಸಿ ಉಪನ್ಯಾಸಕರನ್ನು ಪ್ರೌಢಶಾಲೆಯ 9 ಮತ್ತು 10 ನೇ ತರಗತಿಗೆ ಬೋಧನೆಗೆ ನಿಯೋಜಿಸಲು ಅವಕಾಶ ಮಾಡಿಕೊಡುವ ಈ ಅಧಿಸೂಚನೆ ಬಗ್ಗೆ ಕಿಡಿ ಕಾರಿರುವ ಅವರು, ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದೆ ಎಂಬ ನೆಪವೊಡ್ಡಿ ಪಿಯುಸಿ ಉಪನ್ಯಾಸಕರನ್ನು ನಿಯೋಜಿಸಲು ಸರ್ಕಾರ ಮುಂದಾಗಿದೆ. ಕೂಡಲೇ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಕೈ ಬಿಡಬೇಕೆಂದು ಆಗ್ರಹಿಸಿದ್ದಾರೆ. ವಿಜಯೇಂದ್ರ…

Read More

ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಜಿ. ಪರಮೇಶ್ವರ್ ಪತ್ರ, ತಕ್ಷಣ ನೆರವಿಗೆ ಮನವಿ – Kannada News | Karnatakas DyCM Minister G. Parmeshwar Urges PM Modi for Drought Relief Aid

ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿನ ಭೀಕರ ಬರಗಾಲದ ಪರಿಸ್ಥಿತಿ ಕುರಿತು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ತಕ್ಷಣದ ಪರಿಹಾರ ಮತ್ತು ಆರ್ಥಿಕ ನೆರವಿಗೆ ಮನವಿ ಮಾಡಿದ್ದಾರೆ. ಮೋದಿಗೆ ಮುಖ್ಯಮಂತ್ರಿಗಳ ಮನವಿಯ ಬೆನ್ನಲ್ಲೇ, ಡಿಸಿಎಂ ಪರಮೇಶ್ವರ್ ಅವರು ರಾಜ್ಯಕ್ಕೆ ವಿಶೇಷ ಅನುದಾನ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ಮುಂಗಡ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವರು ಮತ್ತು ಕೃಷಿ ಸಚಿವರಿಗೂ…

Read More

IND vs ENG: 2ನೇ ಏಕದಿನದಲ್ಲಿ ಕಣಕ್ಕಿಳಿದ ಕೂಡಲೇ ವಿಶೇಷ ಶತಕ ಪೂರೈಸಿದ ಕೊಹ್ಲಿ – Kannada News | Virat Kohli’s Historic 100th ODI in SENA Countries: Records and India vs England Series

ಕಾರ್ಡಿಫ್ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಮೈದಾನಕ್ಕಿಳಿದ ತಕ್ಷಣ ವಿರಾಟ್ ಕೊಹ್ಲಿ SENA ದೇಶಗಳಲ್ಲಿ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) 100 ಏಕದಿನ ಪಂದ್ಯಗಳನ್ನು ಪೂರ್ಣಗೊಳಿಸಿದ ಸಾಧನೆ ಮಾಡಿದರು(PC-PTI). Source link

Read More

Karnataka Weather Update: ಬೆಂಗಳೂರಿಗರಿಗೆ ಕೊನೆಗೂ ತಂಪೆರೆದ ವರುಣ; ರಾಜ್ಯದ ಹಲವೆಡೆಯೂ ಮಳೆ ಮುನ್ಸೂಚನೆ – Kannada News | Weather Update: Bengaluru Witnesses Widespread Rainfall; More Rain Likely Across Karnataka

ಬೆಂಗಳೂರಲ್ಲಿ ಮಳೆImage Credit source: Farman Ali khan X Account ಬೆಂಗಳೂರು, ಜುಲೈ 16: ಜುಲೈ ತಿಂಗಳಿನಲ್ಲಿ ಶತಮಾನದ ಬಳಿಕ ದಾಖಲೆಯ ತಾಪಮಾನ ಕಂಡಿದ್ದ ಬೆಂಗಳೂರಿಗರ (Bengaluru) ಮೇಲೆ ಕೊನೆಗೂ ವರುಣ (Rain) ಕೊಂಚ ಕೃಪೆ ತೋರಿದ್ದಾನೆ. ಮಹಾನಗರದ ಹಲವೆಡೆ ಮಳೆಯಾಗಿದ್ದು, ಏಕಾಏಕಿ ವರ್ಷದಾರೆಯ ಪರಿಣಾಮ, ಸಾರ್ವಜನಿಕರು ಪರದಾಟ ನಡೆಸಿದ್ದಾರೆ. ರಾಜಾಜಿನಗರ, ಮಲ್ಲೇಶ್ವರಂ, ಕುರುಬರಹಳ್ಳಿ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ  ಜನರು ಬಸ್ ನಿಲ್ದಾಣ, ಅಂಡರ್​ಪಾಸ್​ಗಳಲ್ಲಿ ಆಶ್ರಯ ಪಡೆದ ದೃಶ್ಯಗಳು ಕಂಡುಬಂದಿವೆ. ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ…

Read More

ಇಪಿಎಫ್​ಒ ಅಪ್​​ಡೇಟ್; ಪಿಎಫ್ ಖಾತೆಗೆ ಬರುತ್ತಿದೆ ಬಡ್ಡಿ ಹಣ; ನಿಮಗೆ ಬಂದಿದೆಯಾ, ಪರಿಶೀಲಿಸುವುದು ಹೇಗೆ? – Kannada News | EPFO update, interest credit starts, various ways to know PF account Balance

ನವದೆಹಲಿ, ಜುಲೈ 16: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಕೋಟ್ಯಂತರ ಪಿಎಫ್ ಚಂದಾದಾರರ ಖಾತೆಗಳಿಗೆ 2025-26ನೇ ಹಣಕಾಸು ವರ್ಷದ ವಾರ್ಷಿಕ ಬಡ್ಡಿಯನ್ನು ಜಮೆ ಮಾಡಲು ನಿನ್ನೆಯೇ (ಜುಲೈ 15) ಅಧಿಕೃತವಾಗಿ ಚಾಲನೆ ನೀಡಿದೆ. ಈ ಬಾರಿ ಇಪಿಎಫ್‌ಒ ಕೇಂದ್ರಿಕೃತ ಐಟಿ ವ್ಯವಸ್ಥೆಯ (CITES) ಅಡಿಯಲ್ಲಿ ಸ್ವಯಂಚಾಲಿತವಾಗಿ ಒಂದೇ ಬ್ಯಾಚ್‌ನಲ್ಲಿ ಸುಮಾರು 34 ಕೋಟಿ ಖಾತೆಗಳಿಗೆ ಶೇ. 8.25 ರಷ್ಟು ಬಡ್ಡಿದರದ ಹಣವನ್ನು ಜಮೆ ಮಾಡುತ್ತಿದೆ. ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಅವರ ಪ್ರಕಾರ, ಒಟ್ಟು…

Read More

ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್ ಹೀಗೆ ಹೇಳಿದ್ದೇಕೆ? – Kannada News | Daali Dhananjay talks about Mother Promise movie Negative Reviews and Court Order

ನಟ ಡಾಲಿ ಧನಂಜಯ (Daali Dhananjay) ಅವರು ನಟಿಸಿ, ನಿರ್ಮಾಣ ಮಾಡಿರುವ ‘ಮದರ್ ಪ್ರಾಮಿಸ್’ ಸಿನಿಮಾ ಬಿಡುಗಡೆ ಆಗಿದ್ದು, ಕೆಲವರು ನೆಗೆಟಿವ್ ಪ್ರಚಾರ ಮಾಡಿದ್ದಾರೆ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಧನಂಜಯ ಅವರು ಮಾತನಾಡಿದ್ದಾರೆ. ‘ನೆಗೆಟಿವ್ ವಿಮರ್ಶೆ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ. ಅದರ ಬಗ್ಗೆ ಪ್ರತಿಕ್ರಿಯೆ ನೀಡಲು ನನಗೆ ಇಷ್ಟ ಇರಲಿಲ್ಲ. ತಮ್ಮ ತಂಡದವರು ಹೇಳಿದ್ದಕ್ಕೆ ಪ್ರತಿಕ್ರಿಯೆ ನೀಡಿದೆ. ನಮ್ಮ ಈ ಹಿಂದಿನ ಸಿನಿಮಾಗಳು ಚೆನ್ನಾಗಿ ಪ್ರದರ್ಶನ ಕಾಣುತ್ತಿರುವಾಗಲೂ ಕೆಲವರು ನೆಗೆಟಿವ್ ಮಾಡಿದ್ದರು. ನಮ್ಮ ಸಿನಿಮಾಗೆ ಮಾತ್ರವಲ್ಲ,…

Read More