Headlines

ಮೈಸೂರಿನಲ್ಲಿ ಡ್ರಗ್ಸ್ ಲ್ಯಾಬ್​ ಶಂಕೆ? ಎನ್​ಸಿಬಿ ದಿಢೀರ್​ ದಾಳಿ – Kannada News | Mysuru: NCB Conducts Sudden Raid on Suspected Drug Lab

ಮೈಸೂರು, (ಜನವರಿ 28): ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ (Drugs Lab) ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB Raid) ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಫಿನಾಯಿಲ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಯಾವುದೇ ಮಾದಕ ದ್ರವ್ಯ ಸಿಕ್ಕಿಲ್ಲ. ಸದ್ಯ ಎನ್​ಸಿಬಿ ಅಧಿಕಾರಿಗಳು ಲ್ಯಾಬ್ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಎನ್​ಸಿಬಿ ಅಧಿಕಾರಿಗಳ ತಂಡ ಮಾದಕ ದ್ರವ್ಯ ಜಾಲ ಪತ್ತೆಹಚ್ಚಿದ್ದರು….

Read More

ಅಲ್ಲು ಅರ್ಜುನ್, ದೀಪಿಕಾ ಸಿನಿಮಾ ಬಗ್ಗೆ ಅಟ್ಲಿ ಕೊಟ್ಟರು ಅಪ್​​ಡೇಟ್ – Kannada News | Atlee talks about Allu Arjun and Deepika Padukone movie

‘ಪುಷ್ಪ’ ಮತ್ತು ‘ಪುಷ್ಪ 2’ (Pushpa 2) ಸಿನಿಮಾಗಳ ಮೂಲಕ ಭಾರಿ ದೊಡ್ಡ ಹಿಟ್ ಸಿನಿಮಾ ನೀಡಿದ ಅಲ್ಲು ಅರ್ಜುನ್ (Allu Arjun), ಮುಂದಿನ ಸಿನಿಮಾ ಆಗಿ ಅಟ್ಲಿಯ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದು ಸ್ವತಃ ಅಲ್ಲು ಅಭಿಮಾನಿಗಳಿಗೇ ಗೊಂದಲ ಮೂಡಿಸಿತ್ತು. ಅಟ್ಲಿ ಕೆಲವಾರು ಹಿಟ್ ಸಿನಿಮಾ ನೀಡಿದ್ದಾರಾದರೂ ಅಟ್ಲಿ ಸ್ವಂತ ಸಿನಿಮಾ ಮಾಡುವುದಿಲ್ಲ ಬದಲಿಗೆ ನಕಲು ಮಾಡಿ ಸಿನಿಮಾ ಮಾಡುವ ನಿರ್ದೇಶಕ ಎಂಬ ಕೆಟ್ಟ ಹೆಸರಿದೆ. ಅದೂ ಅಲ್ಲದೆ, ಅಟ್ಲಿಯ ಈ ಬಾರಿ ಅಲ್ಲು ಅರ್ಜುನ್​​ಗಾಗಿ…

Read More

ಅಜಿತ್ ಪವಾರ್ ಸಾವಿನಲ್ಲಿ ಷಡ್ಯಂತ್ರವಿಲ್ಲ, ಅದೊಂದು ಅಪಘಾತ; ಶರದ್ ಪವಾರ್ ಮೊದಲ ಪ್ರತಿಕ್ರಿಯೆ – Kannada News | Purely an accident Sharad Pawar first reaction on Ajit Pawardeath in plane crash

ನವದೆಹಲಿ, ಜನವರಿ 28: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ (Ajit Pawar) ಅವರ ನಿಧನದ ನಂತರ ಅವರ ಚಿಕ್ಕಪ್ಪ, ಸಂಸದ ಶರದ್ ಪವಾರ್ ಕೂಡ ಬಾರಾಮತಿಗೆ ಆಗಮಿಸಿದ್ದಾರೆ. ಅವರು ಬಾರಾಮತಿಯ ಸರ್ಕಾರಿ ಆಸ್ಪತ್ರೆಗೆ ಹೋಗಿ ಅಜಿತ್ ಪವಾರ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಇದಾದ ನಂತರ, ಶರದ್ ಪವಾರ್ ಅವರು ಮೊದಲ ಬಾರಿಗೆ ಅಜಿತ್ ಪವಾರ್ ಅವರ ಆಕಸ್ಮಿಕ ಸಾವಿಗೆ ಪ್ರತಿಕ್ರಿಯಿಸಿದ್ದಾರೆ. ಅಜಿತ್ ಪವಾರ್ ಸಾವು ಆಕಸ್ಮಿಕ ಅಪಘಾತ. ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಷಡ್ಯಂತ್ರವೂ ಇಲ್ಲ. ಈ…

Read More

ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನ, ಬೆಂಗಳೂರು ಚಲೋ ಮುಂದೂಡಿಕೆ – Kannada News | Transport employees leader ananth subbarao passes away, So tomorrows Workers Bengaluru chalo postponed

ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಬೆಂಗಳೂರು, (ಜನವರಿ 28): ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) (Transport employees leader ananth subbarao)ನಿಧನರಾಗಿದ್ದಾರೆ. ಇಂದು (ಜನವರಿ 28) ಸಂಜೆ ಅನಂತ್ ಸುಬ್ಬರಾವ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಬೆಂಗಳೂರಿನ ವಿಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. 85 ವರ್ಷದ ಅನಂತ್ ಸುಬ್ಬರಾವ್ ಅವರು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿದ್ದರು. ಕಳೆದ ಐದು ದಶಕಗಳಿಂದ ಸಾರಿಗೆ ನೌಕರರ…

Read More

ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್ – Kannada News | Landlord movie actor Duniya Vijay says he has no intention to enter politics

ನಟ ದುನಿಯಾ ವಿಜಯ್ ಅವರು ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾದಲ್ಲಿ ನಟಿಸಿದ್ದು, ಶೋಷಿತರ ಬಗ್ಗೆ ಈ ಚಿತ್ರದಲ್ಲಿ ತೋರಿಸಲಾಗಿದೆ. ರಾಜಕೀಯಕ್ಕೆ ಬರುವ ಯೋಜನೆಯಿಂದ ವಿಜಯ್ ಅವರು ಈ ರೀತಿಯ ಸಿನಿಮಾ ಮಾಡಿದ್ದಾರಾ ಎಂಬ ಪ್ರಶ್ನೆ ಕೆಲವರಿಗೆ ಇದೆ. ಅಂಥವರಿಗೆ ವಿಜಯ್ (Duniya Vijay) ಅವರು ಉತ್ತರ ನೀಡಿದ್ದಾರೆ. ‘ಒರಿಜಿನಲ್ ಆಗಿ ಯೋಚನೆ ಮಾಡುವವರಿಗೆ ಅದು ಗೊತ್ತಿದೆ. ಡೂಪ್ಲಿಕೇಟ್ ಆಗಿ ಯೋಚನೆ ಮಾಡುವವರಿಗೆ ಮಾತ್ರ ರಾಜಕೀಯ ಕಾಣುತ್ತಿದೆ. ನನಗೆ ಸಿನಿಮಾದಲ್ಲಿ ಇರುವ ರಾಜಕೀಯ ತಡೆದುಕೊಳ್ಳೋಕೇ ಕಷ್ಟ ಆಗುತ್ತಿದೆ. ಇನ್ನು ಆ…

Read More

Patanjali Online: ಈ ಪತಂಜಲಿ ಪ್ಲಾಟ್​ಫಾರ್ಮ್​ಗಳಲ್ಲಿ ರಿಯಾಯಿತಿ ದರದಲ್ಲಿ ಉತ್ಪನ್ನಗಳನ್ನು ಖರೀದಿಸುವ ಅವಕಾಶ – Kannada News | Patanjali Ayurveda’s online platforms give good discounts and cashback offers on its products

ಪತಂಜಲಿ ಆಯುರ್ವೇದ (Patanjali Ayurveda) ತನ್ನ ಗ್ರಾಹಕರಿಗೆ ಆನ್‌ಲೈನ್ ಶಾಪಿಂಗ್ ಸೇವೆ ನೀಡುತ್ತಿದೆ. ಸೋಪ್, ಟೂತ್‌ಪೇಸ್ಟ್, ಹಿಟ್ಟು, ತುಪ್ಪ ಮತ್ತು ಆಯುರ್ವೇದ ಔಷಧಿಗಳಿಂದ ಹಿಡಿದು, ಅದರ ಎಲ್ಲಾ ಉತ್ಪನ್ನಗಳನ್ನು ಈಗ ನಿಮ್ಮ ಮನೆಯಿಂದಲೇ ಆನ್​ಲೈನ್ ಮೂಲಕ ಆರ್ಡರ್ ಮಾಡಬಹುದು. ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಆರ್ಡರ್ ಮಾಡುವಾಗ ಗ್ರಾಹಕರು ಗಮನಾರ್ಹ ರಿಯಾಯಿತಿಗಳನ್ನು ಸಹ ಪಡೆಯುತ್ತಾರೆ. ಪತಂಜಲಿ ಉತ್ಪನ್ನಗಳನ್ನು ಖರೀದಿಸಲು ಅಂಗಡಿಗೆ ಹೋಗಲು ಸಾಧ್ಯವಾಗದವರಿಗೆ ಈ ಫೀಚರ್ ಪ್ರಯೋಜನಕಾರಿಯಾಗಿದೆ. ಅವರು ಈಗ ತಮ್ಮ ಮನೆಯಿಂದಲೇ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಬಹುದು….

Read More

ರಾಯಚೂರು: ಗರ್ಭಿಣಿ ಅಂತಾ ನೋಡದೆ ಸೊಸೆಯ ಕತ್ತು ಸೀಳಿ ಕೊಂದ ಮಾವ – Kannada News | Raichur: Pregnant Daughter in Law Murdered by Father in Law Amidst Family Feud

ಪ್ರಾತಿನಿಧಿಕ ಚಿತ್ರImage Credit source: meltzerandbell.com ರಾಯಚೂರು, ಜನವರಿ 28: ಹಣ ಕೊಡದಿದ್ದಕ್ಕೆ ಮಗನೋರ್ವ ಹೆತ್ತ ತಾಯಿಯನ್ನೇ ಅಟ್ಟಾಡಿಸಿ ಕೊಲೆ (murder) ಮಾಡಿದ್ದ ಘಟನೆ ಮಂಗಳವಾರ ನಗರದಲ್ಲಿ ನಡೆದಿತ್ತು. ಇಂದು ಇದೇ ರಾಯಚೂರಿನಲ್ಲಿ (Raichur) ಮತ್ತೊಂದು ಭೀಕರ ಘಟನೆ ನಡೆದಿದೆ. ಗರ್ಭಿಣಿ ಸೊಸೆಯನ್ನ ಕತ್ತು ಸೀಳಿ ಮಾವ ಕೊಲೆ ಮಾಡಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ನಡೆದಿದೆ. ರೇಖಾ(25) ಕೊಲೆಯಾದ ಸೊಸೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹ: ಸೊಸೆ…

Read More

ನಾಳೆ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್​ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ ಸಾಧ್ಯತೆ – Kannada News | PM Modi and Amit Shah Likely To Attend Maharashtra Deputy CM Ajit Pawar Funeral in Baramati

ಮುಂಬೈ, ಜನವರಿ 28: ಇಂದು ಬೆಳಗ್ಗೆ ಬಾರಾಮತಿ ಬಳಿಯ ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ನಾಳೆ (ಗುರುವಾರ) ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲ ಪಕ್ಷದ ನಾಯಕರು ಅಂತ್ಯಕ್ರಿಯೆಯಲ್ಲಿ…

Read More

ರಾತ್ರಿ ವೇಳೆ ಈ ಅಭ್ಯಾಸಗಳನ್ನು ಪಾಲಿಸಿದರೆ ಕಾಂತಿಯುತ ತ್ವಚೆ ನಿಮ್ಮದಾಗುತ್ತದೆ – Kannada News | If you follow these habits at night, you will have radiant skin

ಪ್ರತಿಯೊಬ್ಬರೂ ಕಾಂತಿಯುತ, ಆರೋಗ್ಯಕರ ತ್ವಚೆ ನಮ್ಮದಾಗಬೇಕೆಂದು ಬಯಸುತ್ತಾರೆ. ಆದರೆ ಹಗಲಿನ ಧೂಳು, ಮಾಲಿನ್ಯ, ಬೆವರು ಮತ್ತು ಮೇಕಪ್ ಮುಖದ ನೈಸರ್ಗಿಕ ಹೊಳಪನ್ನು ಕಡಿಮೆ ಮಾಡುತ್ತದೆ. ಹೀಗಿರುವಾಗ ರಾತ್ರಿ ಹೊತ್ತು ಚರ್ಮವನ್ನು ಸರಿಪಡಿಸಲು ಮತ್ತು ಗುಣಪಡಿಸಲು ಉತ್ತಮ ಸಮಯವಾಗಿದ್ದು,  ಈ ಸಮಯದಲ್ಲಿ ಸರಿಯಾದ ರೀತಿಯಲ್ಲಿ ತ್ವಚೆಯ ಆರೈಕೆಯನ್ನು (skin care) ಮಾಡಿದರೆ ಖಂಡಿತವಾಗಿಯೂ ಮೃದು, ಕಾಂತಿಯುತ ತ್ವಚೆಯನ್ನು ಪಡೆಯಬಹುದು. ಹೀಗೆ ನಿಮ್ಮ ತ್ವಚೆಯೂ ಕಾಂತಿಯುತವಾಗಿರಬೇಕೆಂದು ಬಯಸಿದರೆ ರಾತ್ರಿ ಮಲಗುವ ಮುನ್ನ ಈ ಕೆಲವೊಂದು ಆರೋಗ್ಯಕರ ಅಭ್ಯಾಸಗಳನ್ನು ಚಾಚು ತಪ್ಪದೆ…

Read More

‘ಕಟ್ಲೆ’ ಸಿನಿಮಾ ಮೂಲಕ ಹೀರೋ ಆದ ಕೆಂಪೇಗೌಡ; ಟ್ರೇಲರ್ ರಿಲೀಸ್ – Kannada News | Comedy actor Kempegowda turns hero in Katle movie

ಮೊದಲು ಹಾಸ್ಯ ನಟರಾಗಿ, ನಂತರ ಹೀರೋ ಆಗಿ ಯಶಸ್ಸು ಕಂಡವರು ಹಲವರು ಇದ್ದಾರೆ. ಈಗ ಕಾಮಿಡಿ ಕಲಾವಿದ ಕೆಂಪೇಗೌಡ (Kempegowda) ಕೂಡ ಹೀರೋ ಆಗಿದ್ದಾರೆ. ಹೌದು, ಅವರು ಹೀರೋ ನಟಿಸಿರುವ ಸಿನಿಮಾ ‘ಕಟ್ಲೆ’. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಯಿತು. ಸಿ.ಎನ್. ಅಶ್ವತ್ಥ್ ನಾರಾಯಣ, ರವಿಕುಮಾರ್‌ ಗೌಡ, ಪ್ರಥಮ್, ಕಾಕ್ರೋಚ್ ಸುಧಿ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ‘ಕಟ್ಲೆ’ (Katle) ಸಿನಿಮಾಗೆ ಶ್ರೀವಿಧಾ ಅಭಿನಂದನ್ ಅವರು ಕಥೆ, ಚಿತ್ರಕತೆ, ಸಂಭಾಷಣೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದಾರೆ….

Read More