ನಾನು ಬಾಯಿ ಮುಚ್ಕೊಂಡು ಇದ್ದೆ, ಯಾಕಂದ್ರೆ; ಹುಬ್ಬಳಿಯಿಂದ ಇಡೀ ರಾಜ್ಯಕ್ಕೆ ಸುದೀಪ್ ಖಡಕ್ ಸಂದೇಶ – Kannada News | Kichcha Sudeep speech in Mark Movie pre release event in Hubballi

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ (Mark Movie) ಡಿಸೆಂಬರ್ 25ರಂದು ಅದ್ದೂರಿಯಾಗಿ ತೆರೆಕಾಣಲಿದೆ. ಈ ಪ್ರಯುಕ್ತ ಡಿಸೆಂಬರ್ 20ರ ಸಂಜೆ ಹುಬ್ಬಳ್ಳಿಯಲ್ಲಿ ಪ್ರೀ-ರಿಲೀಸ್ ಇವೆಂಟ್ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಚಿತ್ರತಂಡದ ಕಲಾವಿದರು, ತಂತ್ರಜ್ಞರು ಹಾಗೂ ಆಪ್ತರ ಸಮ್ಮುಖದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಮಾತನಾಡಿದರು. ಈ ವೇದಿಕೆಯಲ್ಲಿ ತಮ್ಮ ಅಭಿಮಾನಿಗಳಿಗೆ ಅವರು ಖಡಕ್ ಸಂದೇಶ ನೀಡಿದರು. ‘ಎಲ್ಲರೂ ಹೇಗಿದ್ದೀರಿ? 2003ರಲ್ಲಿ ಇಲ್ಲಿ ಒಂದು ಪ್ರೋಗ್ರಾಂ ಮಾಡಿದ ಬಳಿಕ ಮತ್ತೆ…

Read More

Chikkamagaluru: ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​; ವಿಡಿಯೋ ವೈರಲ್​ – Kannada News | Youth Dances With Dog at New Year Party in Chikkamagaluru; Video Goes Viral

ಚಿಕ್ಕಮಗಳೂರು, ಜನವರಿ 01: ಹೊಸ ವರ್ಷದ ಹಿನ್ನೆಲೆ ರಾಜ್ಯಾದ್ಯಂತ ಪಾರ್ಟಿಗಳು ಜೋರಾಗಿಯೇ ನಡೆದಿವೆ. ಅತಿಯಾದ ಮದ್ಯ ಸೇವನೆ ಕಾರಣ ಹಲವರು ರಸ್ತೆಯಲ್ಲಿಯೇ ತೂರಾಟ ಕೂಡ ನಡೆಸಿದ್ದಾರೆ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿದ ಮತ್ತಲ್ಲಿದ್ದ ಯುವಕನೋರ್ವ ಬೀದಿ ನಾಯಿ ಜೊತೆ ಡ್ಯಾನ್ಸ್​​ ಮಾಡಿರುವ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ. ನ್ಯೂ ಇಯರ್​​ ಹಿನ್ನೆಲೆ ಕಣತಿ‌ ಗ್ರಾಮದ ಸಂದೀಪ್ ಮತ್ತು ಸ್ನೇಹಿತರು ಪಾರ್ಟಿ ಆಯೋಜಿಸಿದ್ದರು. ಈ ವೇಳೆ ಬೀದಿ ನಾಯಿಯ ಮುಂಬದಿ ಕಾಲುಗಳನ್ನು ಹಿಡಿದುಕೊಂಡು ಸಂದೀಪ್​​ ಡ್ಯಾನ್ಸ್​​ ಮಾಡಿದ್ದಾರೆ….

Read More

Optical Illusion: ಕಳ್ಳಿ ಸಸ್ಯಗಳ ನಡುವೆ ಅಡಗಿರುವ ಜಿಂಕೆಯನ್ನು ಕಂಡು ಹಿಡಿಯಬಲ್ಲಿರಾ

ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್ (Optical Illusion) ಸೇರಿದಂತೆ ಕಠಿಣ ಸವಾಲಿನ ಒಗಟಿನ ಚಿತ್ರಗಳು ಸಾಕಷ್ಟು ಜನಪ್ರಿಯವಾಗಿವೆ. ಮೆದುಳಿಗೆ ಕೆಲಸ ನೀಡುವ ಇಂತಹ ಒಗಟಿನ ಚಿತ್ರವನ್ನು ಬಿಡಿಸುವುದರಲ್ಲಿರುವ ಖುಷಿಯೇ ಬೇರೆ. ಇದು ನಿಮ್ಮ ಮೆದುಳಿಗೆ ವ್ಯಾಯಾಮವನ್ನು ನೀಡುತ್ತವೆ. ಇದೀಗ ನಿಮ್ಮ ಕಣ್ಣಿನ ತೀಕ್ಷ್ಣತೆಯನ್ನು ಪರೀಕ್ಷಿಸಲು ಇದೊಂದು ಒಳ್ಳೆಯ ಸಮಯ. ಕಳ್ಳಿ ಸಸ್ಯಗಳ ನಡುವೆ ಜಿಂಕೆಯೊಂದು ಅಡಗಿ ಕುಳಿತಿದ್ದು, ಈ ಪ್ರಾಣಿಯನ್ನು ಹದಿನೈದು ಸೆಕೆಂಡುಗಳ ಒಳಗೆ ಗುರುತಿಸಬೇಕು. ಜಿಂಕೆಯನ್ನು ಪತ್ತೆ ಹಚ್ಚಿ ಈ ಒಗಟು ಬಿಡಿಸಿದರೆ ನೀವು ಜಾಣರು…

Read More

T20 World Cup 2026: ಸೂಪರ್-8 ಸುತ್ತಿಗೆ 5 ತಂಡಗಳ ಎಂಟ್ರಿ – Kannada News | 5 Teams Qualified For T20 World Cup 2026 Super 8s So Far

ಇನ್ನು ಈ ಬಾರಿ ಟಿ20 ವಿಶ್ವಕಪ್​​ನಿಂದ ಈವರೆಗೆ ಎಲಿಮಿನೇಟ್ ಆದ ತಂಡಗಳೆಂದರೆ… ನಮೀಬಿಯ, ಒಮಾನ್, ಸ್ಕಾಟ್ಲೆಂಡ್, ಇಟಲಿ ಮತ್ತು ನೇಪಾಳ. ಇನ್ನುಳಿದ ಆಸ್ಟ್ರೇಲಿಯಾ, ಪಾಕಿಸ್ತಾನ್, ಝಿಂಬಾಬ್ವೆ, ಅಫ್ಘಾನಿಸ್ತಾನ್, ನ್ಯೂಝಿಲೆಂಡ್, ಐರ್ಲೆಂಡ್, ಯುಎಸ್​ಎ ತಂಡಗಳು ಇನ್ನೂ ಸಹ ಸೂಪರ್-8 ಹಂತಕ್ಕೇರುವ ರೇಸ್​ನಲ್ಲಿದ್ದಾರೆ. Source link

Read More

ಮೇ ತಿಂಗಳಲ್ಲಿ ಭರ್ಜರಿ ಜಿಎಸ್​ಟಿ ಸಂಗ್ರಹ; 1.94 ಲಕ್ಷ ಕೋಟಿ ರೂಗೆ ಏರಿದ ತೆರಿಗೆ ಆದಾಯ

ನವದೆಹಲಿ, ಜೂನ್ 1: ಭಾರತದ ಆರ್ಥಿಕತೆಯು ಬಲಿಷ್ಠವಾಗಿ ಮುನ್ನುಗ್ಗುತ್ತಿರುವುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. 2026 ರ ಮೇ ತಿಂಗಳ ದೇಶದ ಒಟ್ಟು ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವು ಶೇಕಡಾ 3.2 ರಷ್ಟು ಪ್ರಗತಿ ಸಾಧಿಸಿದ್ದು, ಬರೋಬ್ಬರಿ 1.94 ಲಕ್ಷ ಕೋಟಿ ರೂ ತಲುಪಿದೆ. ದೇಶೀಯ ವಹಿವಾಟುಗಳಲ್ಲಿನ ಸ್ಥಿರತೆ ಮತ್ತು ಗ್ರಾಹಕರ ಖರೀದಿ ಸಾಮರ್ಥ್ಯ ಹೆಚ್ಚುತ್ತಿರುವುದು ಈ ದಾಖಲೆಯ ಸಂಗ್ರಹಕ್ಕೆ ಪ್ರಮುಖ ಕಾರಣವಾಗಿದೆ. ನಿವ್ವಳ ಜಿಎಸ್​ಟಿ (Net GST) ಆದಾಯದಲ್ಲೂ ಏರಿಕೆ ಆಗಿದೆ. ಸರ್ಕಾರ ಬಿಡುಗಡೆ…

Read More

Chanakya Niti: ತಂದೆಯ ಈ ತಪ್ಪುಗಳು ಮಗಳ ಭವಿಷ್ಯವನ್ನೇ ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರ ಪ್ರಕಾರ, ಮಗಳು (daughter) ಕುಟುಂಬದ ಹೆಮ್ಮೆಯಷ್ಟೇ ಅಲ್ಲ, ಸಮಾಜದ ಶಕ್ತಿಯೂ ಹೌದು. ಆದ್ದರಿಂದ, ಅವಳನ್ನು ಸರಿಯಾಗಿ ಬೆಳೆಸುವುದು ಬಹಳ ಮುಖ್ಯ. ಸರಿಯಾದ ಮೌಲ್ಯಗಳು, ಆತ್ಮವಿಶ್ವಾಸ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಧೈರ್ಯವನ್ನು ಅವಳಲ್ಲಿ ತುಂಬುವುದು ಪೋಷಕರ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಬೇಕಾದರೇ ಈ ಒಂದಷ್ಟು ತಪ್ಪುಗಳನ್ನು ಮಾಡಬಾರದು ಎಂದು ಹೇಳಿದ್ದಾರೆ. ಅದೇ ತಂದೆ ತನ್ನ ಮುದ್ದು ಮಗಳ ವಿಚಾರದಲ್ಲಿ ಮಾಡುವಂತಹ ಈ ಕೆಲವೊಂದಿಷ್ಟು ತಪ್ಪುಗಳ ಮಗಳ ಭವಿಷ್ಯವನ್ನೇ ಹಾಳು ಮಾಡುತ್ತದೆ ಎಂದು ಆಚಾರ್ಯ ಚಾಣಕ್ಯರು…

Read More

ಮುರಿದು ಬಿತ್ತು ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ? ಇಲ್ಲಿದೆ ಸಾಕ್ಷಿ – Kannada News | Sunaina Khalid Al Ameri Engagement Broken? Unfollow Sparks Social Media Rumors

ಕನ್ನಡದ ‘ಗಂಗೆ ಬಾರೆ ತುಂಗೆ ಬಾರೆ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದ ಸುನೈನಾ ಅವರು ತಮ್ಮ ವೈಯಕ್ತಿಕ ಕಾರಣಕ್ಕೆ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ದುಬೈ ಮೂಲದ ಯೂಟ್ಯೂಬರ್, ಸೋಶಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್ ಖಲೀದ್ ಅಲ್ ಅಮೇರಿ ಜೊತೆ ಕಳೆದ ಜುಲೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎಂದು ವರದಿ ಆಗಿತ್ತು. ಆದರೆ, ಗುಟ್ಟಾಗಿ ನಡೆದ ನಿಶ್ಚಿತಾರ್ಥ ಈಗ ಮುರಿದು ಬಿದ್ದ ಬಗ್ಗೆ ವರದಿ ಆಗಿದೆ. ಇದಕ್ಕೆ ನೆಟ್ಟಿಗರು ಬಲವಾದ ಸಾಕ್ಷಿಗಳನ್ನು ತೆಗೆದುಕೊಂಡು ಬರುತ್ತಿದ್ದಾರೆ. ಖಲೀದ್ ಅವರು ಯುಎಇ ಅಲ್ಲಿ ವಾಸ ಮಾಡುತ್ತಾರೆ. ಅವರು…

Read More

ಅಜ್ಜನ ಕ್ಷೇತ್ರದಿಂದ ಗೆದ್ದು ಅವರ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್​ – Kannada News | Samarth takes Oath as MLA On His grandfather Shamanur shivashankarappa Name

ಬೆಂಗಳೂರು, (ಮೇ 14): ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ ಗೆದ್ದಿರುವ ಕಾಂಗ್ರೆಸ್​​ನ (Congress) ಉಮೇಶ್ ಮೇಟಿ ಮತ್ತು ದಾವಣಗೆರೆ (Davanagere) ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸಮರ್ಥ್ ಮಲ್ಲಿಕಾರ್ಜುನ್ ಇಂದು(ಮೇ 14) ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಮೇಶ್ ಮೇಟಿ ಮತ್ತು ಸಮರ್ಥ ಮಲ್ಲಿಕಾರ್ಜುನ್ ಅವರಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಇನ್ನು ಸಮರ್ಥ್​, ಮೃತ ತಮ್ಮ ಅಜ್ಜ…

Read More

Horoscope Today 20 December: ಇಂದು ಈ ರಾಶಿಯವರಿಗೆ ನಿಶ್ಚಿಂತೆ ಕೊಟ್ಟ ಮಾತಿನ ನೆರವೇರಿಕೆ – Kannada News | Horoscope Today in Kannada on 20 December Satursday; Dina Bhavishya Tithi Panchanga Details here

ಮೇಷ ರಾಶಿ: ಕಲ್ಪನೆಗಳನ್ನು ವಾಸ್ತವಕ್ಕೆ ಇಳಿಸುವ ಅಗತ್ಯ. ಭಾವನೆಗಳನ್ನು ನಿಯಂತ್ರಿಸಿ. ನಿಮ್ಮ ಭಾವಲೋಕಕ್ಕೆ ಗಡಿ ಹಾಕಿಕೊಳ್ಳಿ. ಬಹಳ ದಿನಗಳಿಂದ ಇದ್ದ ಆಸ್ತಿಯ ಮೇಲಿನ ಮೋಹವು ಕಡಿಮೆ ಆಗುವುದು. ರಾಜಕೀಯದ ಜೊತೆ ಸಂಪರ್ಕವು ಬೆಳೆಯವಹುದು. ಆರ್ಥಿಕ ಸಮಸ್ಯೆಯು ತಾತ್ಕಾಲಿಕವಾಗಿ ನಿವಾರಣೆಯಾಗಿ ಒತ್ತಡದಿಂದ ಹೊರಬರುವಿರಿ. ಇಂದು ನಿಮ್ಮ ಪ್ರಯತ್ನದಲ್ಲಿ ಯಶಸ್ಸು ನಿರೀಕ್ಷಿಸಬಹುದು. ನಿರಂಕುಶದಂತೆ ವರ್ತಿಸುವುದು ಬೇಡ. ಇಂದಾಗುವ ಖರ್ಚನ್ನು ರೂಪಾಯಿಯಲ್ಲಿ ಲೆಕ್ಕವಿಡಲು ಸಾಧ್ಯವಾಗದು. ಶತ್ರುಗಳಿಗೆ ಏನನ್ನಾದರೂ ಮಾಡಲು ಯಾರಿಂದಲಾದರೂ ಪ್ರೇರಣೆ ಸಿಕ್ಕೀತು. ಗ್ರಾಹಕರಿಂದ‌ ಮೆಚ್ಚುಗೆ ಸಿಗಲಿದೆ. ಅಶಿಸ್ತು ನಿಮ್ಮ ಕಾರ್ಯವನ್ನು…

Read More

ಎಸ್ಸೆಮ್ಮೆಸ್ ಅಲರ್ಟ್​ಗಳಿಗೆ ಗ್ರಾಹಕರಿಂದ ಹಣ ಪಡೆಯುವಂತಿಲ್ಲ; ಆರ್​ಬಿಐ ನಿಯಮದಿಂದ ಬ್ಯಾಂಕುಗಳಿಗೆ 300 ಕೋಟಿ ರೂ ಆದಾಯನಷ್ಟ? – Kannada News | New RBI Rules on SMS alerts might cut banks fee income by Rs 300 crore

ನವದೆಹಲಿ, ಜುಲೈ 8: ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ಕಡ್ಡಾಯ ಎಸ್‌ಎಂಎಸ್ (SMS) ಅಲರ್ಟ್‌ಗಳಿಗೆ ಗ್ರಾಹಕರಿಂದ ಶುಲ್ಕ ವಿಧಿಸುವುದನ್ನು ಆರ್‌ಬಿಐ ನಿಷೇಧಿಸಿದೆ. ಆರ್‌ಬಿಐನ ಈ ಹೊಸ ನಿಯಮದಿಂದಾಗಿ ಭಾರತದ ಒಟ್ಟಾರೆ ಬ್ಯಾಂಕಿಂಗ್ ವಲಯದ ವಾರ್ಷಿಕ ಸೇವಾ ಶುಲ್ಕದ ಆದಾಯದಲ್ಲಿ (Fee Income) ಸುಮಾರು ₹300 ಕೋಟಿ ರೂಗಳಷ್ಟು ಭಾರಿ ಕಡಿತ ಉಂಟಾಗಲಿದೆ ಎಂದು ಎಕನಾಮಿಕ್ ಟೈಮ್ಸ್ ಮೊದಲಾದ ಮಾಧ್ಯಮಗಳಲ್ಲಿ ವರದಿಯಾಗಿದೆ. ಇಲ್ಲಿಯವರೆಗೆ ಬಹುತೇಕ ಬ್ಯಾಂಕುಗಳು ಗ್ರಾಹಕರಿಗೆ ಕಳುಹಿಸುವ ಎಸ್‌ಎಂಎಸ್ ಅಲರ್ಟ್‌ಗಳಿಗಾಗಿ…

Read More