Headlines

ಬರೋಬ್ಬರಿ 11 ಶಸ್ತ್ರಚಿಕಿತ್ಸೆ: ಯುವತಿ ಸ್ಥಿತಿ ಕಂಡು ಮರುಗಿದ ಕುಮಾರಸ್ವಾಮಿ: ಮನೆಗೆ ಹೋಗಿ ಸಹಾಯ ಹಸ್ತ

ಮೈಸೂರು, ಏಪ್ರಿಲ್ 10: ನಂಜನಗೂಡಿನ ಪುಟ್ಟ ಹಳ್ಳಿಯೊಂದರಲ್ಲಿ ವಿಧಿಯ ಅಟ್ಟಹಾಸಕ್ಕೆ ಸಿಲುಕಿ ಇಡೀ ಕುಟುಂಬವೇ ಬೀದಿಗೆ ಬಿದ್ದಿತ್ತು. ಮಾರಕ ಕಾಯಿಲೆಯಿಂದ ಎರಡು ಕಾಲು ಕಳೆದುಕೊಂಡ ಪೂಜಾ ಎಂಬಾಕೆಯ ಬದುಕು ಅಂಧಕಾರದಲ್ಲಿತ್ತು. ಅತ್ತ ಪತಿಗೂ ಅಪಘಾತ, ಇತ್ತ ಕೈಯಲ್ಲಿ ಹಣವಿದಲ್ಲ ಸ್ಥಿತಿ. ಈ ಕಣ್ಣೀರಿನ ಕಥೆ ಕೇಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy), ಇಂದು ಆ ಬಡ ಕುಟುಂಬಕ್ಕೆ ಸಾಕ್ಷಾತ್ ದೇವರಾಗಿ ಬಂದಿದ್ದರು. ಹಳೆಯ ಲೀಸ್ ಹಣ ತೀರಿಸುವ ಭರವಸೆ ಜೊತೆಗೆ, ಮನೆಯ ಮಗನಂತೆ ಆ…

Read More

ವಾರ ಭವಿಷ್ಯ: ಜೂನ್ 8 ರಿಂದ 14 ರ ವರೆಗಿನ ದ್ವಾದಶ ರಾಶಿಗಳ ಫಲಾಫಲ – Kannada News

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಜೂನ್ 8 ರಿಂದ ಜೂನ್ 14ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದ್ದಾರೆ. ಈ ವಾರದಲ್ಲಿ ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ ಮತ್ತು ಚತುರ್ದಶಿ ಸೇರಿದಂತೆ ಪ್ರಮುಖ ತಿಥಿಗಳು ಬರಲಿವೆ. ಜ್ಯೋತಿಷ್ಯದ ಪ್ರಕಾರ, ಈ ಅವಧಿಯು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು ಮತ್ತು ಕೃಷ್ಣ ಪಕ್ಷದಲ್ಲಿ ನಡೆಯುತ್ತದೆ. ಈ ಗ್ರಹಗತಿಗಳು ರಾಶಿಗಳ…

Read More

ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಕೋಲಾರಕ್ಕೆ ದೊಡ್ಡ ಮೋಸ ಮಾಡಿದ್ದಾರೆ: ಶಾಸಕ ನಾರಾಯಣಸ್ವಾಮಿ ಆಕ್ರೋಶ – Kannada News | Kharge, Siddaramaiah and D.K. Shivakumar Have Cheated Kolar: MLA K Narayanaswamy Alleges

ಕೋಲಾರ, ಆಗಸ್ಟ್​​ 03: ‘ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತೆಂಬ ನಂಬಿಕೆ ಇತ್ತು. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಡಿಕೆ ಶಿವಕುಮಾರ್​ ಅವರು ಕೋಲಾರಕ್ಕೆ ದೊಡ್ಡ ಮೋಸ ಮಾಡಿದ್ದಾರೆ’ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಪ್ರತಿ ಬಾರಿ ಎಡಗೈ ಸಮುದಾಯದ ಮುನಿಯಪ್ಪ ಗೆಲ್ಲಬೇಕು, ಮುನಿಯಪ್ಪರ ಮಗಳು KGF ಶಾಸಕಿ ರೂಪಾ ಗೆಲ್ಲಬೇಕು. ಇಲ್ಲಿ ಬಲಗೈ ಸಮುದಾಯದ ಸಹಾಯ ಪಡೆದು ಗೆಲುತ್ತಾರೆ. ಎಡಗೈ-ಬಲಗೈ…

Read More

Karnataka Governor: ಒಂದೇ ವಾಕ್ಯದಲ್ಲಿ ಮಾತು ಮುಗಿಸಿದ ರಾಜ್ಯಪಾಲರು, ಸರ್ಕಾರದ ಭಾಷಣ ಓದಲು ನಕಾರ: ವಿಧಾನಸಭೆಯಲ್ಲಿ ಹೈಡ್ರಾಮಾ – Kannada News | Karnataka Governor vs Government: Karnataka Assembly Drama as Governor Skips Government Speech, Ends Address in One Line

ಬೆಂಗಳೂರು, ಜನವರಿ 22: ನರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನ ಕೂಡ ರಾಜ್ಯಪಾಲರು ಮತ್ತು ಸರ್ಕಾರದ ವಿರುದ್ಧದ ಸಂಘರ್ಷಕ್ಕೆ ಕಾರಣವಾಗಿದೆ. ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ವಿಧಾನಸಭೆಗೆ ಬರುತ್ತಾರೆಯೇ ಎಂಬ ಅನುಮಾನವಿತ್ತು. ಆದರೆ, ಇದನ್ನು ಹುಸಿ ಮಾಡಿದ ರಾಜ್ಯಪಾಲರು, ಕೇವಲ ಒಂದೆರಡು ವಾಕ್ಯಗಳಲ್ಲಿ ಮಾತನಾಡಿ ಶುಭಾಶಯ ತಿಳಿಸಿ ಸರ್ಕಾರ ಕೊಟ್ಟ ಭಾಷಣದ ಪ್ರತಿ ಓದದೆ ತೆರಳಿದರು. ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ…

Read More

‘ಕಲ್ಕಿ 2’ ಚಿತ್ರದಲ್ಲಿ ಆಲಿಯಾ ಭಟ್, ಸಾಯಿ ಪಲ್ಲವಿ ನಟಿಸ್ತಾರಾ? ಉತ್ತರಿಸಿದ ನಿರ್ದೇಶಕ ನಾಗ್ ಅಶ್ವಿನ್ – Kannada News | Kalki 2898 AD director Nag Ashwin clarifies rumours on Alia Bhatt Sai Pallavi joining Kalki 2

‘ರೆಬೆಲ್ ಸ್ಟಾರ್’ ಪ್ರಭಾಸ್ ನಟನೆಯ, ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 AD’ ಚಿತ್ರದ ಸೀಕ್ವೆಲ್ (Kalki 2) ಕುರಿತು ದಿನಕ್ಕೊಂದು ಹೊಸ ಗಾಸಿಪ್‌ಗಳು ಹುಟ್ಟಿಕೊಳ್ಳುತ್ತಿವೆ. ಚಿತ್ರದಿಂದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೊರನಡೆದ ಬಳಿಕ ಅವರ ಜಾಗಕ್ಕೆ ಆಲಿಯಾ ಭಟ್ (Alia Bhatt) ಅಥವಾ ಸಾಯಿ ಪಲ್ಲವಿ ಬರಲಿದ್ದಾರೆ ಎಂಬ ಬಲವಾದ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿದ್ದವು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ನಿರ್ದೇಶಕ ನಾಗ್ ಅಶ್ವಿನ್ (Nag Ashwin) ಅಧಿಕೃತವಾಗಿ ಪ್ರತಿಕ್ರಿಯಿಸಿದ್ದಾರೆ. ಕಳೆದ ವರ್ಷ…

Read More

ಮೇ 21ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ – Kannada News | Traffic diversions around Freedom Park in Bengaluru On May 21 Over Youth Congress Protest Against NEET Scam

ಬೆಂಗಳೂರು, (ಮೇ 20): NEET UG ಪ್ರಶ್ನೆಸೋರಿಕೆಯಿಂದ 4 ವಿದ್ಯಾರ್ಥಿಗಳು ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ನಾಳೆ (ಗುರುವಾರ) ಯುವ ಕಾಂಗ್ರೆಸ್  ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ (Youth Congress Protest) ನಡೆಸಲಿದೆ. ಇದರಿಂದ ಮೇ 21ರ ಬೆಳಗ್ಗೆ 7.30ರಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ (Bengaluru) ಫ್ರೀಡಂಪಾರ್ಕ್​ ಸುತ್ತಮುತ್ತ ವಾಹನ ಸಂಚಾರ ಮಾರ್ಗ ಬದಲಾವಣೆ (Traffic diversions) ಮಾಡಲಾಗಿದೆ. ಫ್ರೀಡಂಪಾರ್ಕ್ (Freedom Park)​​ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು,…

Read More

ಮೈಸೂರು ಉದ್ಯಮಿಯಿಂದ 1 ಕೋಟಿ ರೂ. ಲಂಚ ಪಡೆದ ಜಿಎಸ್‌ಟಿ ಗುಪ್ತಚರ ಅಧಿಕಾರಿ! – Kannada News | CBI Registers Case Against Bengaluru GST Officer for Rs 1 Crore Bribe

ಮೈಸೂರು ಉದ್ಯಮಿಯಿಂದ 1 ಕೋಟಿ ರೂ. ಲಂಚ ಪಡೆದ ಜಿಎಸ್‌ಟಿ ಗುಪ್ತಚರ ಅಧಿಕಾರಿ ಮೈಸೂರು, ಜುಲೈ 18: ಡೈರೆಕ್ಟರೇಟ್ ಜನರಲ್ ಆಫ್ ಜಿಎಸ್‌ಟಿ ಇಂಟೆಲಿಜೆನ್ಸ್ (DGGI) ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ಭ್ರಷ್ಟಾಚಾರದ ಪ್ರಕರಣ ದಾಖಲಿಸಿದೆ. ಈ ಅಧಿಕಾರಿ 21 ಕೋಟಿ ರೂಪಾಯಿ ಮೌಲ್ಯದ ಜಿಎಸ್‌ಟಿ ವಂಚನೆ ಪ್ರಕರಣವನ್ನು ಮುಚ್ಚಿಹಾಕಲು ಮೈಸೂರಿನ ಉದ್ಯಮಿಯೊಬ್ಬರಿಂದ ಬರೋಬ್ಬರಿ 1 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ನಡೆದಿದ್ದೇನು? ಬೆಂಗಳೂರಿನ ಕೇಂದ್ರ ಜಿಎಸ್‌ಟಿ ಘಟಕದ ಸೀನಿಯರ್…

Read More

ಸಖತ್ ಫೈಟ್ ಮಾಡ್ತಾರೆ ರಾಮ್ ಗೋಪಾಲ್ ವರ್ಮಾ: ವಿಡಿಯೋ

ರಾಮ್ ಗೋಪಾಲ್ ವರ್ಮಾ (Ram Gopal Varma) ಇತ್ತೀಚೆಗೆ ತಮ್ಮ ಸಿನಿಮಾಗಳಿಗಿಂತಲೂ ತಮ್ಮ ವಿವಾದಾತ್ಮಕ ಹೇಳಿಕೆಗಳು, ಟ್ವೀಟುಗಳಿಂದಲೇ ಹೆಚ್ಚು ಜನಪ್ರಿಯರು. ಇತ್ತೀಚೆಗಷ್ಟೆ ತಾವು ಇನ್ನು ಮುಂದೆ ತೆಲುಗು ಸಿನಿಮಾ ಮಾಡುವುದಿಲ್ಲ, ಹಿಂದಿ ಸಿನಿಮಾ ಮಾಡುವುದಾಗಿ ಘೋಷಿಸಿ, ವಾಸ್ತವ್ಯವನ್ನು ಮುಂಬೈಗೆ ಶಿಫ್ಟ್ ಸಹ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಇದೀಗ ರಾಮ್ ಗೋಪಾಲ್ ವರ್ಮಾ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋನಲ್ಲಿ ವರ್ಮಾ ಸಖತ್ ಆಗಿ ಫೈಟ್ ಮಾಡುತ್ತಿದ್ದಾರೆ. ಅವರ ಆಕ್ಷನ್​ ನೆಟ್ಟಿಗರನ್ನು ಅವಾಕ್ಕಾಗಿಸಿದೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

‘ಟಾಕ್ಸಿಕ್’ ಟೀಸರ್ ಬಗ್ಗೆ ಟೀಕೆ, ನಟ ಹೇಳಿದ್ದೇನು? – Kannada News | Criticism against Toxic movie teaser, actor calls it hypocrisy

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆದಾಗೆಲ್ಲ ಒಂದು ವರ್ಗದ ಜನ ಟೀಕೆ ಮಾಡುತ್ತಲೇ ಬರುತ್ತಿದ್ದಾರೆ. ವಿಶೇಷವಾಗಿ ಸಿನಿಮಾನಲ್ಲಿರುವ ಲೈಂಗಿಕತೆ ಅಂಶಗಳು ಕರಿತಂತೆ ಈ ಟೀಕೆ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ಸಹ ‘ಟಾಕ್ಸಿಕ್’ ಸಿನಿಮಾದ ಟೀಸರ್ ಒಂದು ಬಿಡುಗಡೆ ಆಗಿತ್ತು. ಟೀಸರ್​ನಲ್ಲಿ ಸಿನಿಮಾದ ನಾಯಕಿಯರನ್ನು ಪರಿಚಯಲಾಯ್ತು. ಟೀಸರ್​​ನ ಕೊನೆಯಲ್ಲಿ ಯಶ್, ಮಹಿಳೆಯರ ಜೊತೆ ಫೈಟ್ ಮಾಡುವ ದೃಶ್ಯವಿತ್ತು. ಜೊತೆಗೆ ಕೆಲ ಹಾಟ್ ದೃಶ್ಯಗಳು ಸಹ ಇದ್ದವು. ವಿಶೇಷವಾಗಿ ಟೀಸರ್​​ನ ಕೊನೆಯಲ್ಲಿ ಯಶ್ ಅವರು ಬಂದೂಕಿನ ನಳಿಕೆಯನ್ನು…

Read More

ವಾಚ್ ಟವರ್‌, ಹೀಟ್ ಮ್ಯಾಪ್, ಚೆನ್ನಮ್ಮ ಪಡೆ: ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಲ್ಲೆಡೆ ಪೊಲೀಸ್ ಬಂದೋಬಸ್ತ್ – Kannada News | Bengaluru New Year 2026: Watch Towers, Heat Maps and 20000 Cops Deployed for Citywide Security

ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು (Bangalore) ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್‌ನಂತಹ ಪ್ರಮುಖ ಕೇಂದ್ರಗಳು ದೀಪಾಲಂಕಾರದಿಂದ ಜಗಮಗಿಸುತ್ತಿವೆ. ಈ ಪ್ರದೇಶಗಳು ಮತ್ತು ಕೋರಮಂಗಲ ಸೇರಿದಂತೆ ಹೆಚ್ಚು ಜನಸಂದಣಿ ನಿರೀಕ್ಷಿತ ಸ್ಥಳಗಳಲ್ಲಿ ಪೊಲೀಸರು ಅತ್ಯಂತ ಹೆಚ್ಚಿನ ನಿಗಾ ವಹಿಸಿದ್ದಾರೆ. ನಗರದಾದ್ಯಂತ ಸುಮಾರು 20,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು…

Read More