Headlines

9ನೇ ತರಗತಿಯಿಂದ ಬೇಡ; ಸಿಬಿಎಸ್​ಇ ತ್ರಿಭಾಷಾ ನೀತಿಗೆ ಸುಪ್ರೀಂ ಕೋರ್ಟ್ ಆಕ್ಷೇಪ – Kannada News | Supreme Court Urges Centre To Review CBSE 3 Language Policy From Class 9 flags stress on students

ನವದೆಹಲಿ, ಜುಲೈ 16: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) 9ನೇ ತರಗತಿಯಿಂದ ಜಾರಿಗೆ ತರಲು ಉದ್ದೇಶಿಸಿರುವ ಮೂರು ಭಾಷಾ ನೀತಿಯನ್ನು (ತ್ರಿಭಾಷಾ ನೀತಿ) ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಇದು ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡಕ್ಕೆ ಕಾರಣವಾಗಲಿದೆ ಎಂದಿರುವ ಸುಪ್ರೀಂ ಕೋರ್ಟ್ ಈ ನೀತಿಯನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. 9ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಈಗಾಗಲೇ ಬೋರ್ಡ್ ಪರೀಕ್ಷೆಗಳ (ಎಸ್​ಎಸ್​ಎಲ್​ಸಿ) ಸಿದ್ಧತೆಯಲ್ಲಿರುತ್ತಾರೆ. ಗಣಿತ, ವಿಜ್ಞಾನದಂತಹ ಕಠಿಣ ವಿಷಯಗಳ ಒತ್ತಡದಲ್ಲಿರುತ್ತಾರೆ. ಇಂತಹ ಹಂತದಲ್ಲಿ ದಿಢೀರನೆ ಸಿಬಿಎಸ್​ಇ ಮೂರನೇ ಭಾಷೆಯನ್ನು ಕಡ್ಡಾಯವಾಗಿ…

Read More

Video: ಮಾಲೀಕನ ತೊಡೆ ಮೇಲೆ ತಲೆಯಿಟ್ಟು ಮಲಗಿದ ಮರಿಯಾನೆ – Kannada News | The owner sang a song and put the baby elephant to sleep

ಮರಿಯಾನೆಗಳ (baby elephant) ಆಟ ತುಂಟಾಟಗಳನ್ನು ನೋಡುವ ಖುಷಿಯೇ ಬೇರೆ. ಮನೆ ಮಾಲೀಕನ ಜತೆಗೆ ತುಂಟಾಟ ಮಾಡುತ್ತ ಪುಟಾಣಿ ಮಗುವಿನಂತೆ ವರ್ತಿಸುತ್ತದೆ. ಆದರೆ ಇದೀಗ ಮರಿಯಾನೆ ಮುಗ್ಧತೆ ನೀವು ಕಳೆದೇ ಹೋಗುತ್ತೀರಿ. ಮಾಲೀಕನ ತೊಡೆ ಮೇಲೆ ತಲೆಯಿಟ್ಟು ಮರಿಯಾನೆಯೊಂದು ನಿದ್ರೆಗೆ ಜಾರಿದೆ. ಈ ಮುದ್ದಾದ ದೃಶ್ಯವನ್ನು ನೆಟ್ಟಿಗರು ಕಣ್ತುಂಬಿಸಿಕೊಂಡಿದ್ದಾರೆ. ಎಲಿಫೆಂಟ್ ರಿಸೆಕ್ಯೂರ್ (elephantresures) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಮಾಲೀಕನು ಲಾಲಿ ಹಾಡಿ ಮರಿಯಾನೆಯನ್ನು ಮಲಗಿಸಿಕೊಂಡಿದ್ದಾನೆ. ಮಾಲೀಕನ ಮಡಿಲಿನಲ್ಲಿ ಮರಿಯಾನೆ ಹಾಯಾಗಿ ನಿದ್ರಿಸುತ್ತಿರುವುದನ್ನು…

Read More

ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ ಹರಿಪ್ರಸಾದ್ – Kannada News | Karnataka cabinet expansion Meeting postponed Over AICC President mallikarjun kharge Bengaluru Tour

ನವದೆಹಲಿ, (ಜುಲೈ 16): ತೀವ್ರ ಕುತೂಹಲ ಮೂಡಿಸಿರುವ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗಲಿದೆ. ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಮಾತುಕತೆಗಾಗಿ ಈಗಾಗಲೇ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ದೆಹಲಿ ತೆರಳಿದ್ದಾರೆ. ಸುರ್ಜೆವಾಲಾ, ವೇಣುಗೋಪಾಲ್ ಹಾಗೂ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಆದ್ರೆ, ಪ್ರಮುಖವಾಗಿ ಎಐಸಿಸಿಅ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಹೀಗಾಗಿ ಸಂಪುಟ ವಿಸ್ತರಣೆ…

Read More

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಹೊಸ ಟ್ರೇನ್: ಹೆಬ್ಬಗೋಡಿ ಡಿಪೋ ತಲುಪಿದ 14ನೇ ಡ್ರೈವರ್ ಲೆಸ್ ರೈಲು – Kannada News | Namma Metro Yellow Line Boost: 14th Driverless Train Arrives at Hebbagodi Depot

ನಮ್ಮ ಮೆಟ್ರೋದ ಹಳದಿ ಮಾರ್ಗದ ರೈಲುಗಳ ಸಂಖ್ಯೆ ಹೆಚ್ಚಾಗಿದ್ದು, ಮತ್ತೊಂದು ಹೊಸ ಟ್ರೇನ್​​ ಬೆಂಗಳೂರು ತಲುಪಿದೆ. 14ನೇ ಡ್ರೈವರ್ ಲೆಸ್ ಟ್ರೈನ್ ಈಗಾಗಲೇ ಹೆಬ್ಬಗೋಡಿ ಡಿಪೋಗೆ ಬಂದಿದ್ದು, ಆರ್ ವಿ ರಸ್ತೆಯಿಂದ- ಬೊಮ್ಮಸಂದ್ರದವರೆಗಿನ‌ ಹಳದಿ ಮಾರ್ಗಕ್ಕೆ ಒಟ್ಟು 15 ಡ್ರೈವರ್ ಲೆಸ್ ರೈಲುಗಳನ್ನು ಆರ್ಡರ್​ ನೀಡಲಾಗಿದೆ. Source link

Read More

ಹೆಚ್ಎಂಟಿ ಕಾರ್ಖಾನೆ ಜಾಗ ವಿವಾದ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ – Kannada News | HMT Factory Land Dispute: HD Kumaraswamy Levels Serious Allegations Against Karnataka Government

ಹೆಚ್.ಡಿ.ಕುಮಾರಸ್ವಾಮಿImage Credit source: tv9 kannada ಬೆಂಗಳೂರು, ಜುಲೈ 16: ‘‘ಹೆಚ್ಎಂಟಿ (HMT) ಕಾರ್ಖಾನೆಗೆ ಹೊಸ ರೂಪ ನೀಡಿ, ಅದನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ, ರಾಜ್ಯ ಸರ್ಕಾರ ನಿರಂತರವಾಗಿ ಕಾರ್ಖಾನೆಯ ಮೇಲೆ ದಾಳಿ ಮಾಡುತ್ತಿದ್ದು, ಭೂಮಿಯನ್ನು ಕಬಳಿಸುವ ಹುನ್ನಾರ ನಡೆಸಿದೆ’’ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ. ಹೆಚ್​ಎಂಟಿ ಕಾರ್ಖಾನೆ ಕ್ಯಾಂಪಸ್​​ಗೆ ಹೆಚ್​ಡಿ ಕುಮಾರಸ್ವಾಮಿ ದಿಢೀರ್​ ಭೇಟಿ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ…

Read More

ಸೋನಂ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹಕ್ಕೆ ದೀಪಿಕಾ ಪಡುಕೋಣೆ ಬೆಂಬಲ? ಅಸಲಿ ಕಥೆ ಇಲ್ಲಿದೆ – Kannada News | Fact Check: Did Deepika Padukone Support Sonam Wangchuk Hunger Strike? The Real Story

ನಟಿ ದೀಪಿಕಾ ಪಡುಕೋಣೆ ಅವರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಸ್ಟೋರಿಯೊಂದು ವೈರಲ್ ಆಗಿದೆ. ಸಾಮಾಜಿಕ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರಿಗೆ ದೀಪಿಕಾ ಬೆಂಬಲ ನೀಡಿದ್ದಾರೆ ಎಂದು ಇದರಲ್ಲಿ ಬಿಂಬಿಸಲಾಗಿದೆ. ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ ಎಂದೂ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆದರೆ, ದೀಪಿಕಾ ಪಡುಕೋಣೆ ಈ ರೀತಿಯ ಯಾವುದೇ ಪೋಸ್ಟ್ ಹಾಕಿಲ್ಲ. ಕಳೆದ ಆರು ತಿಂಗಳಲ್ಲಿ ಅವರ ಹೆಸರಿನಲ್ಲಿ ಹರಿದಾಡುತ್ತಿರುವ ಎರಡನೇ ನಕಲಿ ಸ್ಕ್ರೀನ್‌ಶಾಟ್ ಇದಾಗಿದೆ. ವೈರಲ್ ಪೋಸ್ಟ್‌ನಲ್ಲೇನಿದೆ? ವೈರಲ್ ಆಗಿರುವ ನಕಲಿ…

Read More

IOB Recruitment 2026: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | IOB Apprentice Recruitment 2026: 750 Vacancies Apply Online Before July 20! Banking Jobs

ಇಂಡಿಯನ್ ಓವರ್ಸೀಸ್ ಬ್ಯಾಂಕ್ (ಐಒಬಿ) ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗಾವಕಾಶಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದ್ದು, ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಭರದಿಂದ ಸಾಗುತ್ತಿದೆ. ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೇವಲ ಐದು ದಿನಗಳು ಮಾತ್ರ ಬಾಕಿ ಉಳಿದಿವೆ. ಪ್ರಮುಖ ದಿನಾಂಕಗಳು ಮತ್ತು ಪರೀಕ್ಷೆಯ ವೇಳಾಪಟ್ಟಿ: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನ ಈ…

Read More

ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ? – Kannada News | High Level Meeting In Delhi for Karnataka Cabinet expansion And KPCC bearers Appointment

ನವದೆಹಲಿ, (ಜುಲೈ 16): ಸಂಪುಟ ವಿಸ್ತರಣೆ ಸರ್ಕಸ್ ತೀವ್ರಗೊಂಡಿದ್ದು, ಈ ಸಂಬಂಧ ದೆಹಲಿಯಲ್ಲಿ ಸುರ್ಜೆವಾಲಾ ನಿವಾಸದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ವರಿಷ್ಠರ ಜೊತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಂತ್ರಿ ಸ್ಥಾನ ಪಡೆದುಕೊಳ್ಳಲು ಅನೇಕ ಮಂದಿ ಪ್ರಯತ್ನ ನಡೆಸುತ್ತಿದ್ದಾರೆ. ಇಪ್ಪತ್ತು ಸ್ಥಾನಗಳ ಪೈಕಿ ಐವತ್ತು ಮಂದಿ ಲಾಬಿ ನಡೆಸುತ್ತಿದ್ದಾರೆ. ಆದರೆ ಎಷ್ಟು ಜನರಿಗೆ ಈ ಬಾರಿ ಅವಕಾಶ ಸಿಗುತ್ತದೆ? ಯಾರಿಗೆಲ್ಲಾ ಮಂತ್ರಿ ಸ್ಥಾನ? ಸಿಗಲಿದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸಿಎಂ ಡಿಕೆ ಶಿವಕುಮಾರ್, ಮಾಜಿ…

Read More

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ LLB ವಿದ್ಯಾರ್ಥಿನಿ – Kannada News | LLB Student Amrutha Stabbed to Death by Lover’s Brother in Bengaluru; Family Donates Her Eyes

ಬೆಂಗಳೂರು, ಜುಲೈ 16: ಅಣ್ಣನ ಜೊತೆ ಮದುವೆ ಆಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಅಮೃತಾ ಮೃತ ದುರ್ದೈವಿಯಾಗಿದ್ದು, ಈಕೆಗೆ ಜು.13ರಂದು ಬೆಂಗಳೂರಿನ HAL ರಸ್ತೆಯ ಕೋಡಿಹಳ್ಳಿಯಲ್ಲಿ ಸೂರ್ಯ ಎಂಬಾತ ಚಾಕು ಇರಿದಿದ್ದ. ಈ ವೇಳೆ ಗಂಭೀರ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅಮೃತಾ ನಿನ್ನೆ ಪ್ರಾಣಬಿಟ್ಟಿದ್ದಾರೆ. ಮದುವೆ, ಮಗು ಇರುವ ವಿಚಾರ ಮುಚ್ಚಿಟ್ಟು ಪ್ರೀತಿ ಅಮೃತಾ…

Read More

ಐಟಿ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆಯ ದಿನ; ಡೆಡ್​ಲೈನ್ ಮಿಸ್ ಆದರೆ ಏನೆಲ್ಲಾ ದಂಡ, ಶುಲ್ಕಗಳಿವೆ ಗೊತ್ತಾ? – Kannada News | Income Tax Return update, July 31st last date to file ITR, know what happens if deadline missed

ಆದಾಯ ತೆರಿಗೆ ರಿಟರ್ನ್Image Credit source: Getty Images ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸಲು ಕೊನೆಯ ದಿನಾಂಕ ಜುಲೈ 31ಕ್ಕೆ ಇದೆ. ನೀವು ಇನ್ನೂ ರಿಟರ್ನ್ ಸಲ್ಲಿಸಿಲ್ಲ ಎಂದಾದಲ್ಲಿ ತ್ವರಿತ ಮಾಡಿ. ಡೆಡ್​ಲೈನ್ ತಪ್ಪಿಸಿಕೊಂಡರೆ ನಿಮ್ಮ ಜೇಬಿಗೆ ಕತ್ತರಿ ಬಿದ್ದೀತು. ಐಟಿಆರ್ ಅನ್ನು ನಿಗದಿತ ಅವಧಿಯೊಳಗೆ ಸಲ್ಲಿಸಿಲ್ಲವೆಂದರೆ ದಂಡ, ಬಡ್ಡಿ ಇತ್ಯಾದಿ ತಲೆನೋವು ಭರಿಸಬೇಕಾಗುತ್ತದೆ. ಈ ಬಾರಿ ಗಡುವನ್ನು ವಿಸ್ತರಿಸುವ ಸಾಧ್ಯತೆಗಳು ತೀರಾ ಕಡಿಮೆ ಇರುವುದರಿಂದ, ತೆರಿಗೆದಾರರು ಕೊನೆಯ ದಿನದವರೆಗೂ ಕಾಯದೆ ತಕ್ಷಣವೇ ಐಟಿಆರ್ ಸಲ್ಲಿಸುವಂತೆ…

Read More