Headlines

IND vs ENG: ಬೃಹತ್ ಗುರಿ ಬೆನ್ನಟ್ಟಲಾಗದೆ ಸೋತ ಟೀಂ ಇಂಡಿಯಾ; ಇಂಗ್ಲೆಂಡ್​ಗೆ ಸರಣಿ – Kannada News | England Beats India 2 1 in ODI Series at Lord’s: Duckett Heroics, Rohit’s Ton Not Enough

ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯವನ್ನು ಇಂಗ್ಲೆಂಡ್‌ 27 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಇಂಗ್ಲೆಂಡ್‌ ಟಿ20 ಸರಣಿ ಜೊತೆಗೆ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಬೆನ್ ಡಕೆಟ್ ಅವರ ಶತಕ ಸೇರಿದಂತೆ ಸ್ಫೋಟಕ ಬ್ಯಾಟಿಂಗ್ ಮತ್ತು ಸ್ಯಾಮ್ ಕರನ್ ಅವರ ಅದ್ಭುತ ಸ್ಪೆಲ್‌ ಇಂಗ್ಲೆಂಡ್ ಗೆಲುವಿಗೆ ಕಾರಣವಾಯಿತು. ರೋಹಿತ್ ಶರ್ಮಾ ಅವರ ಐತಿಹಾಸಿಕ ಶತಕ ಕೂಡ ತಂಡವನ್ನು ಸೋಲಿನಿಂದ…

Read More

ಹೊಸ DL, ವಾಹನ ನಿಯಮ: ಪರವಾನಗಿ ಅವಧಿ ವಿಸ್ತರಣೆ, ಆನ್​ಲೈನ್​ನಲ್ಲೇ ವಾಹನ ಮಾಲಕತ್ವ ವರ್ಗಾವಣೆ – Kannada News

ಆಟೊರಿಕ್ಷಾ ಚಾಲಕನ ಸಾಂದರ್ಭಿಕ ಚಿತ್ರImage Credit source: triloks/E+/Getty Images ನವದೆಹಲಿ, ಜೂನ್ 9: ಚಾಲನಾ ಪರವಾನಗಿ (Driving Licence) ಮತ್ತು ವಾಹನಗಳಿಗೆ ಸಂಬಂಧಿಸಿದ ನಿಯಮಗಳಲ್ಲಿ ಕೇಂದ್ರ ಸರ್ಕಾರವು ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲು ಚಿಂತನೆ ನಡೆಸಿದೆ. ಪ್ರಸ್ತುತ ಚಾಲನಾ ಪರವಾನಗಿಯು ಸಾಮಾನ್ಯವಾಗಿ 20 ವರ್ಷಗಳವರೆಗೆ ಸಿಂಧುವಾಗಿರುತ್ತದೆ. ಇದನ್ನು ಬದಲಾಯಿಸಿ, ಪರವಾನಗಿ ಹೊಂದಿರುವವರಿಗೆ 50 ವರ್ಷ ವಯಸ್ಸಾಗುವವರೆಗೆ ಅದರ ಸಿಂಧುತ್ವವನ್ನು (Validity) ವಿಸ್ತರಿಸುವ ಪ್ರಸ್ತಾವನೆಯನ್ನು ರಸ್ತೆ ಸಾರಿಗೆ ಸಚಿವಾಲಯವು ಪರಿಶೀಲಿಸುತ್ತಿದೆ. ಹಾಗೆಯೇ, ವಾಹನಗಳ ಮಾಲೀಕತ್ವ ವರ್ಗಾವಣೆ (Vehicle…

Read More

Vastu Shastra: ಮನೆಯಲ್ಲಿ ಗಿಳಿ ಸಾಕುವುದು ಅಥವಾ ಅದರ ಚಿತ್ರ ಇಡುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Keeping Parrots at Home: Auspicious, Inauspicious Effects and Vastu Tips for Good Fortune

ಮನೆಯಲ್ಲಿ ಗಿಳಿ ಸಾಕುವುದರ ಧಾರ್ಮಿಕ ನಂಬಿಕೆImage Credit source: Getty Images ಅನೇಕ ಜನರು ತಮ್ಮ ಮನೆಗಳಲ್ಲಿ ಗಿಳಿಗಳನ್ನು ಸಾಕಲು ಬಯಸುತ್ತಾರೆ. ಗಿಳಿಯ ಆಕರ್ಷಕ ರೂಪ ಮತ್ತು ಮಧುರ ಧ್ವನಿ ಮನಸ್ಸಿಗೆ ಮುದ ನೀಡುತ್ತದೆ. ಆದರೆ ಶಾಸ್ತ್ರಗಳು ಮತ್ತು ಜಾನಪದ ನಂಬಿಕೆಗಳ ಪ್ರಕಾರ, ಮನೆಯಲ್ಲಿ ಗಿಳಿಯನ್ನು ಸಾಕುವುದರಿಂದ ಅಥವಾ ಅದರ ಚಿತ್ರವನ್ನು ಇಡುವುದರಿಂದ ಕೆಲವು ನಿರ್ದಿಷ್ಟ ಶುಭ ಹಾಗೂ ಅಶುಭ ಫಲಗಳು ಎದುರಾಗಬಹುದು. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. ಗ್ರಹ ದೋಷಗಳ ನಿವಾರಣೆ: ಮನೆಯಲ್ಲಿ…

Read More

ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ – Kannada News | Heartbroken Husband Builds Resting Place Beside Wife’s Grave in Andhra Pradesh

ಕಡಪ, ಮೇ 19: ಬದುಕಿನ ಪಯಣದಲ್ಲಿ ಸಪ್ತಪದಿ ತುಳಿದು ಒಂದಾದ ನಾವು, ಸಾವಿನ ನಂತರವೂ ಬೇರೆಯಾಗಬಾರದು ಎಂಬ ಈ ಮಾತುಗಳನ್ನು ಅಕ್ಷರಶಃ ನಿಜವಾಗಿಸಿದ್ದಾರೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಚಿನ್ನ ಚೌಕ್‌ನ ಸಹಕಾರಿ ಕಾಲೋನಿ ನಿವಾಸಿ ಪಿ. ರಾಮಮೋಹನ್ ರಾಜು. ಕ್ಯಾನ್ಸರ್‌(Cancer)ನಿಂದ ಮೃತಪಟ್ಟ ಪತ್ನಿಯ ಮೇಲಿನ ಪ್ರೀತಿಗಾಗಿ, ಅವರು ಸ್ಮಶಾನದಲ್ಲೇ ಆಕೆಯ ಸಮಾಧಿಯ ಪಕ್ಕದಲ್ಲಿ ತನಗಾಗಿಯೂ ಒಂದು ಸಮಾಧಿಯನ್ನು ನಿರ್ಮಿಸಿಕೊಂಡಿದ್ದಾರೆ. ನಿವೃತ್ತ ಸರ್ಕಾರಿ ಉದ್ಯೋಗಿಯಾದ ಪಿ. ರಾಮಮೋಹನ್ ರಾಜು ಅವರು ಭವಿಷ್ಯ ನಿಧಿ (PF) ಕಚೇರಿಯಲ್ಲಿ ಅಧಿಕಾರಿಯಾಗಿ ಹಾಗೂ…

Read More

ಅಧಿಕಾರಕ್ಕಾಗಿ ಬ್ರೇಕಪ್; ಕಾಂಗ್ರೆಸ್-ಡಿಎಂಕೆ, ಬಿಜೆಪಿ-ಶಿವಸೇನೆ… ದಶಕಗಳ ಮೈತ್ರಿ ಮುರಿದುಕೊಂಡ ಪಕ್ಷಗಳಿವು – Kannada News | Congress Breaks 55 years alliance with DMK to support TVK Timeline of the Political Parties Ditched Their Old Allies

ನವದೆಹಲಿ, ಮೇ 6: ತಮಿಳುನಾಡು (Tamil Nadu Politics) ರಾಜಕೀಯದಲ್ಲಿ ಹೊಸದಾಗಿ ಪ್ರವೇಶ ಪಡೆದಿರುವ ತಮಿಳುನಾಡು ವಿಕ್ಟರಿ ಪಾರ್ಟಿ (ಟಿವಿಕೆ) ತನ್ನ ಮೊದಲ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭಾರಿ ಜಯ ಸಾಧಿಸಿದೆ. ಇದರೊಂದಿಗೆ, ಇದು ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಟಿವಿಕೆ ಮೊದಲ ಚುನಾವಣೆಯಲ್ಲಿಯೇ ಗೆದ್ದು ಅಧಿಕಾರ ವಹಿಸಿಕೊಳ್ಳಲಿದೆ. ಬಹುಮತ ಸಿಗದ ಹಿನ್ನೆಲೆಯಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಈ ಮೂಲಕ ತಮಿಳುನಾಡಿನಲ್ಲಿ 5 ದಶಕಗಳ ಕಾಲದ ಡಿಎಂಕೆ ಜೊತೆಗಿನ ಕಾಂಗ್ರೆಸ್…

Read More

ಪ್ರಭಾಸ್ ವಿರುದ್ಧ ಸಲ್ಮಾನ್ ಖಾನ್​​ನ ಎತ್ತಿಕಟ್ಟಿದ ಟಾಲಿವುಡ್ ಮಂದಿ – Kannada News | Eid 2027 Showdown: Prabhas’ Spirit and Salman Khan’s SVC 63 Clash – Is Tollywood Behind It?

ಸಲ್ಮಾನ್ ಖಾನ್ ನಟನೆಯ ಹೊಸ ಸಿನಿಮಾ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಎಸ್​​ವಿಸಿ 63’ ಎಂದು ಹೆಸರು ಇಡಲಾಗಿದೆ. 2027ರ ಈದ್ ಪ್ರಯುಕ್ತ ಅವರ ಈ ಚಿತ್ರ ರಿಲೀಸ್ ಆಗಲಿದೆ. ಈ ವಿಷಯ ಪ್ರಭಾಸ್ ಅಭಿಮಾನಿಗಳಲ್ಲಿ ಆತಂಕ ತಂದಿದೆ. ಏಕೆಂದರೆ ಈಗಾಗಲೇ ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಆಗಿದ್ದು, ಎರಡೂ ಚಿತ್ರಗಳ ನಡುವೆ ಕ್ಲ್ಯಾಶ್ ಆಗಲಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಪ್ರಭಾಸ್ ಅವರು ‘ಸ್ಪಿರಿಟ್’…

Read More

ನಾಯಕತ್ವ ಬದಲಾವಣೆ ಗೊಂದಲ ಆದಷ್ಟು ಬೇಗ ಬಗೆಹರಿಸಿ: ಮಲ್ಲಿಕಾರ್ಜುನ ಖರ್ಗೆಗೆ VR ಸುದರ್ಶನ್ ಪತ್ರ – Kannada News | Karnataka Power Tussle: KPCC Vice President Appeals to AICC President Kharge Over Political Uncertainty in State

ಬೆಂಗಳೂರು, ಡಿಸೆಂಬರ್​ 21: ಕರ್ನಾಟಕ ಕಾಂಗ್ರೆಸ್‌ನಲ್ಲಿನ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದೆ. ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಕೆಪಿಸಿಸಿ ಪದಾಧಿಕಾರಿಗಳ ಪರವಾಗಿ ಬರೆದ ಈ ಪತ್ರದಲ್ಲಿ, ರಾಜ್ಯದಲ್ಲಿರುವ ರಾಜಕೀಯ ಗೊಂದಲಗಳನ್ನು ಆದಷ್ಟು ಬೇಗ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದ ಆಡಳಿತ ಮತ್ತು ಪಕ್ಷದ ಪ್ರತಿಷ್ಠೆಗೆ ಈ ಗೊಂದಲಗಳು ಧಕ್ಕೆ ತರುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಸುಕುಮಾರ್ ಹೊಸ ಸಿನಿಮಾ ಮತ್ತಷ್ಟು ತಡ? ಪೆದ್ದಿ ನಟನಿಗೆ ವರವಾಯ್ತು ವಿಳಂಬ – Kannada News | Ram Charan Sukumar Film Delayed: Script Refinement and RC’s Injury Recovery Time

ರಾಮ್ ಚರಣ್ (Ram Charan) ಮತ್ತು ಸುಕುಮಾರ್ ಕಾಂಬಿನೇಷನ್‌ ಅಲ್ಲಿ ‘ರಂಗಸ್ಥಳಂ’ ಸಿನಿಮಾ ಮೂಡಿ ಬಂದಿತ್ತು. ಇದಕ್ಕೆ ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯ ಸುದ್ದಿಯೊಂದು ಕೇಳಿಬಂದಿದೆ. ಇವರಿಬ್ಬರ ಬಹುನಿರೀಕ್ಷಿತ ಚಿತ್ರದ ಶೂಟಿಂಗ್ ಆರಂಭವಾಗುವುದು ಮತ್ತಷ್ಟು ತಡವಾಗಲಿದೆ ಎಂದು ಸಿನಿಮಾ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ಆದರೆ, ಇದು ರಾಮ್ ಚರಣ್​​ಗೆ ವರದಾನವಾಗಿದೆ. ಮೂಲಗಳ ಪ್ರಕಾರ, ನಿರ್ದೇಶಕ ಸುಕುಮಾರ್ ಅವರು ಈ ಚಿತ್ರದ ಚಿತ್ರಕಥೆಯನ್ನು ಇನ್ನೂ ಸಂಪೂರ್ಣವಾಗಿ ಫೈನಲ್ ಮಾಡಿಲ್ಲ ಎನ್ನಲಾಗಿದೆ. ಕಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲು ಮತ್ತು ಪ್ರತಿಯೊಂದು…

Read More

ಬೆಂಗಳೂರಲ್ಲಿ 55 ಕೋಟಿ ರೂ ಡ್ರಗ್ಸ್​​ ಪತ್ತೆ: ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್ – Kannada News | Bengaluru Drug Factory Bust: G. Parameshwara Says Maharashtra Police Statement Is Far from the Truth

ಬೆಂಗಳೂರು, ಡಿಸೆಂಬರ್​​ 28: ಹೊಸ ವರ್ಷದ ಸಂಭ್ರಮದ ಹೊಸ್ತಿಲಲ್ಲೇ ಮೂರು ಬೃಹತ್ ಡ್ರಗ್ಸ್ ಫ್ಯಾಕ್ಟರಿಗಳನ್ನು ಭೇದಿಸಲಾಗಿದೆ. ಮಹಾರಾಷ್ಟ್ರದ ಎಎನ್‌ಟಿಎಫ್ ಡಿಸೆಂಬರ್ 26ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಹೊರಮಾವು, ಯರಪನಹಳ್ಳಿ ಮತ್ತು ಕಣ್ಣೂರು ಪ್ರದೇಶಗಳಲ್ಲಿ ಸಿಂಥೆಟಿಕ್ ಡ್ರಗ್ಸ್ ಮತ್ತು ಎಂ.ಡಿ.ಎಂ.ಎ. ತಯಾರಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಲಾಗಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಜಿ ಪರಮೇಶರ್​​ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು 55 ಕೋಟಿ ರೂ ಮೌಲ್ಯದ್ದು ಎಂದಿದ್ದಾರೆ. ಅದು 1…

Read More

ಕಲಬುರಗಿ: ಬಿಜೆಪಿ ಕಾರ್ಯಕರ್ತನ ಮನೆಯಲ್ಲೇ ಪಕ್ಷದ ಕಾರ್ಯಕರ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ – Kannada News | Kalaburagi Incident: BJP Woman Worker Dies After Fire Incident at Party Activist’s House

ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ, ಜ್ಯೋತಿ ಪಾಟೀಲ್ ಕಲಬುರಗಿ, ಡಿಸೆಂಬರ್ 20: ಕಲಬುರಗಿ (Kalaburagi) ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಈ ಘಟನೆ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ ಅವರ ಮನೆಯ ಆವರಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಘಟನೆ ಬಳಿಕ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರರನ್ನು ಪೊಲೀಸರು ವಶಕ್ಕೆ ಪಡೆದು…

Read More