Headlines

ಸೋನಂ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹಕ್ಕೆ ದೀಪಿಕಾ ಪಡುಕೋಣೆ ಬೆಂಬಲ? ಅಸಲಿ ಕಥೆ ಇಲ್ಲಿದೆ – Kannada News | Fact Check: Did Deepika Padukone Support Sonam Wangchuk Hunger Strike? The Real Story

ನಟಿ ದೀಪಿಕಾ ಪಡುಕೋಣೆ ಅವರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಸ್ಟೋರಿಯೊಂದು ವೈರಲ್ ಆಗಿದೆ. ಸಾಮಾಜಿಕ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರಿಗೆ ದೀಪಿಕಾ ಬೆಂಬಲ ನೀಡಿದ್ದಾರೆ ಎಂದು ಇದರಲ್ಲಿ ಬಿಂಬಿಸಲಾಗಿದೆ. ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ ಎಂದೂ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆದರೆ, ದೀಪಿಕಾ ಪಡುಕೋಣೆ ಈ ರೀತಿಯ ಯಾವುದೇ ಪೋಸ್ಟ್ ಹಾಕಿಲ್ಲ. ಕಳೆದ ಆರು ತಿಂಗಳಲ್ಲಿ ಅವರ ಹೆಸರಿನಲ್ಲಿ ಹರಿದಾಡುತ್ತಿರುವ ಎರಡನೇ ನಕಲಿ ಸ್ಕ್ರೀನ್‌ಶಾಟ್ ಇದಾಗಿದೆ. ವೈರಲ್ ಪೋಸ್ಟ್‌ನಲ್ಲೇನಿದೆ? ವೈರಲ್ ಆಗಿರುವ ನಕಲಿ…

Read More

IOB Recruitment 2026: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | IOB Apprentice Recruitment 2026: 750 Vacancies Apply Online Before July 20! Banking Jobs

ಇಂಡಿಯನ್ ಓವರ್ಸೀಸ್ ಬ್ಯಾಂಕ್ (ಐಒಬಿ) ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗಾವಕಾಶಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದ್ದು, ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಭರದಿಂದ ಸಾಗುತ್ತಿದೆ. ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೇವಲ ಐದು ದಿನಗಳು ಮಾತ್ರ ಬಾಕಿ ಉಳಿದಿವೆ. ಪ್ರಮುಖ ದಿನಾಂಕಗಳು ಮತ್ತು ಪರೀಕ್ಷೆಯ ವೇಳಾಪಟ್ಟಿ: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನ ಈ…

Read More

ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ? – Kannada News | High Level Meeting In Delhi for Karnataka Cabinet expansion And KPCC bearers Appointment

ನವದೆಹಲಿ, (ಜುಲೈ 16): ಸಂಪುಟ ವಿಸ್ತರಣೆ ಸರ್ಕಸ್ ತೀವ್ರಗೊಂಡಿದ್ದು, ಈ ಸಂಬಂಧ ದೆಹಲಿಯಲ್ಲಿ ಸುರ್ಜೆವಾಲಾ ನಿವಾಸದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ವರಿಷ್ಠರ ಜೊತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಂತ್ರಿ ಸ್ಥಾನ ಪಡೆದುಕೊಳ್ಳಲು ಅನೇಕ ಮಂದಿ ಪ್ರಯತ್ನ ನಡೆಸುತ್ತಿದ್ದಾರೆ. ಇಪ್ಪತ್ತು ಸ್ಥಾನಗಳ ಪೈಕಿ ಐವತ್ತು ಮಂದಿ ಲಾಬಿ ನಡೆಸುತ್ತಿದ್ದಾರೆ. ಆದರೆ ಎಷ್ಟು ಜನರಿಗೆ ಈ ಬಾರಿ ಅವಕಾಶ ಸಿಗುತ್ತದೆ? ಯಾರಿಗೆಲ್ಲಾ ಮಂತ್ರಿ ಸ್ಥಾನ? ಸಿಗಲಿದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸಿಎಂ ಡಿಕೆ ಶಿವಕುಮಾರ್, ಮಾಜಿ…

Read More

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ LLB ವಿದ್ಯಾರ್ಥಿನಿ – Kannada News | LLB Student Amrutha Stabbed to Death by Lover’s Brother in Bengaluru; Family Donates Her Eyes

ಬೆಂಗಳೂರು, ಜುಲೈ 16: ಅಣ್ಣನ ಜೊತೆ ಮದುವೆ ಆಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಅಮೃತಾ ಮೃತ ದುರ್ದೈವಿಯಾಗಿದ್ದು, ಈಕೆಗೆ ಜು.13ರಂದು ಬೆಂಗಳೂರಿನ HAL ರಸ್ತೆಯ ಕೋಡಿಹಳ್ಳಿಯಲ್ಲಿ ಸೂರ್ಯ ಎಂಬಾತ ಚಾಕು ಇರಿದಿದ್ದ. ಈ ವೇಳೆ ಗಂಭೀರ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅಮೃತಾ ನಿನ್ನೆ ಪ್ರಾಣಬಿಟ್ಟಿದ್ದಾರೆ. ಮದುವೆ, ಮಗು ಇರುವ ವಿಚಾರ ಮುಚ್ಚಿಟ್ಟು ಪ್ರೀತಿ ಅಮೃತಾ…

Read More

ಐಟಿ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆಯ ದಿನ; ಡೆಡ್​ಲೈನ್ ಮಿಸ್ ಆದರೆ ಏನೆಲ್ಲಾ ದಂಡ, ಶುಲ್ಕಗಳಿವೆ ಗೊತ್ತಾ? – Kannada News | Income Tax Return update, July 31st last date to file ITR, know what happens if deadline missed

ಆದಾಯ ತೆರಿಗೆ ರಿಟರ್ನ್Image Credit source: Getty Images ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸಲು ಕೊನೆಯ ದಿನಾಂಕ ಜುಲೈ 31ಕ್ಕೆ ಇದೆ. ನೀವು ಇನ್ನೂ ರಿಟರ್ನ್ ಸಲ್ಲಿಸಿಲ್ಲ ಎಂದಾದಲ್ಲಿ ತ್ವರಿತ ಮಾಡಿ. ಡೆಡ್​ಲೈನ್ ತಪ್ಪಿಸಿಕೊಂಡರೆ ನಿಮ್ಮ ಜೇಬಿಗೆ ಕತ್ತರಿ ಬಿದ್ದೀತು. ಐಟಿಆರ್ ಅನ್ನು ನಿಗದಿತ ಅವಧಿಯೊಳಗೆ ಸಲ್ಲಿಸಿಲ್ಲವೆಂದರೆ ದಂಡ, ಬಡ್ಡಿ ಇತ್ಯಾದಿ ತಲೆನೋವು ಭರಿಸಬೇಕಾಗುತ್ತದೆ. ಈ ಬಾರಿ ಗಡುವನ್ನು ವಿಸ್ತರಿಸುವ ಸಾಧ್ಯತೆಗಳು ತೀರಾ ಕಡಿಮೆ ಇರುವುದರಿಂದ, ತೆರಿಗೆದಾರರು ಕೊನೆಯ ದಿನದವರೆಗೂ ಕಾಯದೆ ತಕ್ಷಣವೇ ಐಟಿಆರ್ ಸಲ್ಲಿಸುವಂತೆ…

Read More

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ನಾವಿಕರನ್ನು ನಿಯೋಜಿಸಬೇಡಿ; ಹಡಗು ಕಂಪನಿ ಮಾಲೀಕರಿಗೆ ಭಾರತ ಆದೇಶ – Kannada News | Do not deploy Indian sailors on ships passing through Hormuz India’s big warning to shipowners

ನವದೆಹಲಿ, ಜುಲೈ 16: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿ (Strait of Hormuz) ಮತ್ತು ಪರ್ಷಿಯನ್ ಗಲ್ಫ್ ವಲಯದಲ್ಲಿ ಸಂಚರಿಸುವ ಹಡಗುಗಳಲ್ಲಿ ಭಾರತೀಯ ನಾವಿಕರನ್ನು ನಿಯೋಜಿಸದಂತೆ ಭಾರತ ಸರ್ಕಾರವು ಶಿಪ್ಪಿಂಗ್ ಕಂಪನಿಗಳಿಗೆ ಕಟ್ಟುನಿಟ್ಟಿನ ಆದೇಶ ಜಾರಿಗೊಳಿಸಿದೆ. ಕಳೆದ 3 ದಿನಗಳಲ್ಲಿ ಈ ವಲಯದಲ್ಲಿ ನಡೆದ ದಾಳಿಗಳಲ್ಲಿ ಇಬ್ಬರು ಭಾರತೀಯ ನಾವಿಕರು ಪ್ರಾಣ ಕಳೆದುಕೊಂಡ ಬೆನ್ನಲ್ಲೇ ಈ ದೊಡ್ಡ ನಿರ್ಧಾರ ಹೊರಬಿದ್ದಿದೆ. ಭಾರತದ ನೌಕಾಯಾನ ನಿಯಂತ್ರಕ…

Read More

ಕರ್ನಾಟಕದಲ್ಲಿ ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್! – Kannada News | No Changes CM Name In karnataka social welfare department Bard at Chitradurga

ಚಿತ್ರದುರ್ಗ, (ಜುಲೈ 16): ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದು ತಿಂಗಳುಗಳೇ ಕಳೆದಿದ್​ದು, ಡಿಕೆ ಶಿವಕುಮಾರ್  ಅವರು ನೂತನ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಸಹ ಕೆಲ ಸರ್ಕಾರಿ ಬೋರ್​ಡ್​​​​ಗಳಲ್ಲಿ ಇನ್ನೂ ಸಿದ್ದರಾಮಯ್ಯನವರೇ ಸಿಎಂ ಎಂದೇ ಇದೆ. ಸರ್ಕಾರಿ ಮಾಹಿತಿ ನಾಮಫಲಕಗಳಲ್ಲಿ ಸಿಎಂ ಹೆಸರು ಮತ್ತು ಭಾವಚಿತ್ರ ಬದಲಾಗಿಸಿಲ್ಲ. ಹೌದು….ಚಿತ್ರದುರ್ಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಾಹಿತಿ ಬೋರ್ಡ್​​​ನಲ್ಲಿ ಸಿದ್ದರಾಮಯ್ಯನವರು ಇನ್ನೂ ಸಿಎಂ ಆಗಿಯೇ ಉಳಿದಿದ್ದರೆ, ಡಿಕೆ ಶಿವಕುಮಾರ್ ಡಿಸಿಎಂ ಎನ್ನುವ ನಾಮಫಲಕ ರಾರಾಜಿಸುತ್ತಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

Tourism and Hospitality Jobs Boom: AI ಉದ್ಯೋಗ ಕಿತ್ತುಕೊಳ್ಳುತ್ತೆ ಎಂಬ ಆತಂಕಬೇಡ; 2028ರ ವೇಳೆಗೆ ಸೃಷ್ಟಿಯಾಗಲಿವೆ 30 ಲಕ್ಷ ಹೊಸ ಉದ್ಯೋಗಗಳು! – Kannada News | Tourism and Hospitality Jobs Boom: 3 Million New Roles by 2028 in India

ನಿರುದ್ಯೋಗಿಗಳಿಗೆ ಬಂಪರ್ ಕೊಡುಗೆImage Credit source: glion.edu ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿರುವ ಯುವಜನತೆಗೆ ಇಲ್ಲಿದೆ ಒಂದು ಅದ್ಭುತ ಸುದ್ದಿ. ನಮ್ಮ ದೇಶದಲ್ಲಿ ಪ್ರವಾಸೋದ್ಯಮ ಮತ್ತು ಆತಿಥ್ಯ (Tourism and Hospitality) ಕ್ಷೇತ್ರದಲ್ಲಿ ಮುಂಬರುವ ದಿನಗಳಲ್ಲಿ ಉದ್ಯೋಗಾವಕಾಶಗಳು ಗಮನಾರ್ಹವಾಗಿ ಹೆಚ್ಚಾಗಲಿವೆ. ಪ್ರವಾಸೋದ್ಯಮ ಮತ್ತು ಆತಿಥ್ಯ ಕೌಶಲ್ಯ ಮಂಡಳಿ (THSC) ಬಿಡುಗಡೆ ಮಾಡಿರುವ ಹೊಸ ವರದಿಯ ಪ್ರಕಾರ, ಇಲಾಖೆಯು ಮುಂಬರುವ ವರ್ಷಗಳಲ್ಲಿ ಬೃಹತ್ ಉದ್ಯೋಗ ಕ್ರಾಂತಿಗೆ ಸಾಕ್ಷಿಯಾಗಲಿದೆ. 2028ರ ವೇಳೆಗೆ ಸೃಷ್ಟಿಯಾಗಲಿದೆ 30…

Read More

ಕೆಲಸದಾಕೆಯ ಮೇಲೆ ಕಾರು ಹತ್ತಿಸಿ, ಆಸ್ಪತ್ರೆಗೆ ಕರೆದೊಯ್ದ, ಆಕೆ ಸತ್ತಿದ್ದಾಳೆಂದು ತಿಳಿಯುತ್ತಿದ್ದಂತೆ ಮತ್ತದೇ ಜಾಗದಲ್ಲಿ ಶವ ಎಸೆದು ಹೋದ ಮಹಿಳೆ – Kannada News | Gurugram Car Accident: Driver Abandons Maid’s Body After Fatal Thar Collision

ಗುರುಗ್ರಾಮ, ಜುಲೈ 16: ಕೆಲವೊಮ್ಮೆ ಅಪಘಾತ(Accident)ಗಳು ಕಣ್ತಪ್ಪಿನಿಂದ ಆಗಿಬಿಡುತ್ತವೆ. ಕೆಲವೊಮ್ಮೆ ತಪ್ಪು ಚಾಲಕರದ್ದಾಗಿದ್ದರೆ ಇನ್ನೂ ಕೆಲವೊಮ್ಮೆ ಬೇರೆಯವರದ್ದಾಗಿರುತ್ತದೆ. ಆದರೆ ಯಾರಿಗೆ ಅಪಾಯವಾದರೂ ಕನಿಷ್ಠ ಮಾನವೀಯತೆ ಎಂಬುದು ಮನುಷ್ಯರಿಗಿರಬೇಕು. ಆದರೆ ಗುರುಗ್ರಾಮದಲ್ಲಿ ನಡೆದ ಘಟನೆ ಎಲ್ಲರ ರಕ್ತ ಕುದಿಯುವಂತೆ ಮಾಡುತ್ತದೆ. ಮಹಿಳೆಯೊಬ್ಬರು ಕಾರು ರಿವರ್ಸ್​ ತೆಗೆಯುವಾಗ ಅಲ್ಲೇ ಮಲಗಿದ್ದ ಮನೆಗೆಲಸದಾಕೆ ಮೇಲೆ ಥಾರ್ ಗಾಡಿ ಹತ್ತಿಸಿದ್ದಾರೆ. ನಂತರ ತನ್ನ ತಪ್ಪಿನ ಅರಿವಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಆ ಮಹಿಳೆ ಈಗಾಗಲೇ ಮೃತಪಟ್ಟಿದ್ದಾಳೆ ಎಂದು ಹೇಳಿದ್ದನ್ನು…

Read More

ದಸರಾ ಕಂಬಳಕ್ಕೆ 8 ಕೋಟಿ ಕೊಡೋದಾದ್ರೆ, ಕರಾವಳಿ ಕಂಬಳಕ್ಕೆ 25 ಲಕ್ಷ ಕೊಡಿ: ಸುನೀಲ್​ ಕುಮಾರ್ ಆಗ್ರಹ​ – Kannada News | MLA Sunil Kumar Demands 25 Lakh Grant for Coastal Kambala Events

ಬೆಂಗಳೂರು, ಜುಲೈ 16: ‘‘ನಮ್ಮ ಸರ್ಕಾರದ ಅವಧಿಯಲ್ಲಿ ಕಂಬಳ ನಡೆಸಲು ಅನುದಾನ ನೀಡಿದ್ದರು. ಈಗ ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಕೊಡಿ ಅಂತಾ ಕೇಳಿದ್ದೇವೆ ಕೊಟ್ಟಿಲ್ಲ. ಯಾವುದೋ ಒಂದು ಕಂಬಳಕ್ಕೆ 8 ಕೋಟಿ ರೂ ಕೊಡೋದಾದರೆ ದಕ್ಷಿಣ ಕನ್ನಡ ಕಂಬಳಕ್ಕೆ 25 ಲಕ್ಷ ರೂ ಕೊಡಿ’’ ಎಂದು ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​​ ಆಗ್ರಹಿಸಿದ್ದಾರೆ. ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆ ವಿಚಾರವಾಗಿ ಮಾತನಾಡಿದ ಅವರು, ‘‘ದಸರಾದಲ್ಲಿ ಕಂಬಳ ನಡೆಸಬೇಕೋ, ಬೇಡವೋ ಅಂತಾ ಚರ್ಚೆ ಶುರುವಾಗಿದೆ….

Read More