Headlines

‘ದಿ ಕೇರಳ ಸ್ಟೋರಿ’ ಬಗ್ಗೆ ಮಲಯಾಳಂ ಸ್ಟಾರ್ ನಟ ಟೊವಿನೊ ಥಾಮಸ್ ಹೇಳಿದ್ದೇನು?

ಇತ್ತೀಚೆಗಷ್ಟೆ ‘ದಿ ಕೇರಳ ಸ್ಟೋರಿ 2’ (The Kerala story 2) ಸಿನಿಮಾ ಬಿಡುಗಡೆ ಆಯ್ತು. ಮೊದಲ ಭಾಗದಷ್ಟು ದೊಡ್ಡ ಹಿಟ್ ಆಗದಿದ್ದರೂ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಸೋಲನ್ನೇನೂ ಕಾಣಲಿಲ್ಲ. ಆದರೆ ಸಿನಿಮಾದ ಮೊದಲ ಭಾಗಕ್ಕೆ ಬಂದಷ್ಟು ವಿರೋಧ ವಿಶೇಷವಾಗಿ ಕೇರಳದಿಂದ ಈ ಬಾರಿ ವ್ಯಕ್ತವಾಗಲಿಲ್ಲ. ಮೊದಲ ಭಾಗ ಬಿಡುಗಡೆ ಆಗುವಾಗ ಖುದ್ದು ಸರ್ಕಾರವೇ ಸಿನಿಮಾದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ಮಾಡಿತ್ತು. ಕೆಲವಾರು ಸೆಲೆಬ್ರಿಟಿಗಳು ಸಹ ಸಿನಿಮಾದ ವಿರುದ್ಧ ಮಾತನಾಡಿದ್ದರು. ಆದರೆ ಈ ಬಾರಿ ಅಂಥಹದ್ದೇನೂ ಹೆಚ್ಚಿಗೆ…

Read More

ಇವರೇ ಅಲ್ವಾ ‘ಬೆಸ್ಟ್ ಬಾಸ್’ ಅಂದ್ರೆ!: ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ

ದೆಹಲಿ, ಏಪ್ರಿಲ್ 03: ಸಾಮಾನ್ಯವಾಗಿ ಹಣಕಾಸು ವರ್ಷದ ಅಂತ್ಯ ಎಂದರೆ ಉದ್ಯೋಗಿಗಳಿಗೆ ಟಾರ್ಗೆಟ್ ಮುಗಿಸುವ ಒತ್ತಡವಿರುತ್ತದೆ. ಆದರೆ ದೆಹಲಿಯ ಈ ಏಜೆನ್ಸಿ ಬಾಸ್ ಮಾತ್ರ ತನ್ನ ಉದ್ಯೋಗಿಗಳಿಗೆ ಅಚ್ಚರಿಯ ಮತ್ತು ಖುಷಿಯ ಸುದ್ದಿಯೊಂದನ್ನು ನೀಡಿದ್ದಾರೆ. ಕಳೆದ ಹಣಕಾಸು ವರ್ಷದಲ್ಲಿ ಕಂಪನಿಯು ಅದ್ಭುತ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ, ಎಲ್ಲಾ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸವನ್ನು ಉಡುಗೊರೆಯಾಗಿ ಘೋಷಿಸಿದ್ದಾರೆ. “ಕಳೆದ ಹಣಕಾಸು ವರ್ಷ ನಮಗೆ ಅದ್ಭುತವಾಗಿತ್ತು. ನಮ್ಮ ತಂಡದ ಕಠಿಣ ಪರಿಶ್ರಮಕ್ಕೆ ಪ್ರತಿಫಲವಾಗಿ ಎಲ್ಲರಿಗೂ 4 ದಿನಗಳ ಗೋವಾ…

Read More

IPL 2026: ಮೊದಲ ಗೆಲುವಿನ ಹುಡುಕಾಟದಲ್ಲಿ ಸಿಎಸ್​ಕೆ; ತಂಡದಲ್ಲಿ ಏನೆಲ್ಲಾ ಬದಲಾವಣೆ?

ಐಪಿಎಲ್ 2026 (IPL 2026) ರ ಏಳನೇ ಪಂದ್ಯವು ಏಪ್ರಿಲ್ 3 ರ ಶುಕ್ರವಾರದಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ (CSK vs PBKS) ನಡುವೆ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಆರಂಭವಾಗಲಿದೆ. ಕಳೆದ ಆವೃತ್ತಿಯಲ್ಲಿ ಈ ಎರಡೂ ತಂಡಗಳ ನಡುವೆ ನಡೆದ 2 ಪಂದ್ಯಗಳನ್ನು ಪಂಜಾಬ್ ಕಿಂಗ್ಸ್ ಗೆದ್ದುಕೊಂಡಿದೆ. ಹೀಗಾಗಿ ಹಿಂದಿನ ಸೋಲುಗಳಿಗೆ ಸೇಡು ತೀರಿಸಿಕೊಳ್ಳಲು ಸಿಎಸ್​ಕೆ ಸಿದ್ಧವಾಗಿದೆ. ಆದಾಗ್ಯೂ ಈ ಆವೃತ್ತಿಯಲ್ಲಿ…

Read More

Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್

ನವದೆಹಲಿ, ಏಪ್ರಿಲ್ 03: ಭಾರತ ಸರ್ಕಾರವು ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಭಾರತವು ಅಮೆರಿಕದ ಆದೇಶ ಪಾಲಿಸುವ ದೇಶವಲ್ಲ ಎಂದಿರುವ ವಿಶ್ವಸಂಸ್ಥೆಯ ಮಾಜಿ ಭಾರತೀಯ ರಾಯಭಾರಿ ಸೈಯದ್ ಅಕ್ಬರುದ್ದೀನ್ ಈ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿ ಹಾಕಿದ್ದಾರೆ. ಭಾರತವು ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಅವಿಧೇಯತೆ ತೋರಿದ ನಿದರ್ಶನಗಳ ದೀರ್ಘ ಪಟ್ಟಿಯೇ ಇದೆ ಎಂದು ಅವರು ಹೇಳಿದರು. ಭಾರತ ಅಮೆರಿಕವನ್ನು ಅನುಸರಿಸುತ್ತಿದೆ ಎನ್ನುವ ಆರೋಪಗಳು ಕೂಡ ಆಧಾರ ರಹಿತ, ಡೊನಾಲ್ಡ್ ಟ್ರಂಪ್ ಶಾಂತಿ ಮಂಡಳಿಯನ್ನು…

Read More

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳಿಯ ಕೃತ್ಯ!

ಅಯೋಧ್ಯೆ, ಏ.3: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಗ್ರಾಹಕಿಯ ಸೋಗಿನಲ್ಲಿ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ನಡೆದಿದೆ. ಅಯೋಧ್ಯೆಯ ಜನನಿಬಿಡ ಪ್ರದೇಶದಲ್ಲಿರುವ ಆಭರಣದ ಅಂಗಡಿಯೊಂದಕ್ಕೆ ಬಂದ ಮಹಿಳೆ, ಆಭರಣಗಳನ್ನು ಖರೀದಿಸುವ ನೆಪದಲ್ಲಿ ಒಳಬಂದಿದ್ದಾಳೆ. ಅಂಗಡಿಯವರು ಆಭರಣಗಳನ್ನು ತೋರಿಸುತ್ತಿದ್ದಾಗ ಸಮಯ ಸಾಧಿಸಿದ ಆಕೆ, ಸುಮಾರು 26 ಗ್ರಾಂ ತೂಕದ ಚಿನ್ನದ ಸರ ಮತ್ತು ನೆಕ್ಲೇಸ್‌ ಅನ್ನು ತನ್ನೊಂದಿಗೆ ತಂದಿದ್ದ ಬಟ್ಟೆಯೊಳಗೆ ಅಡಗಿಸಿಟ್ಟುಕೊಂಡಿದ್ದಾಳೆ. ಕಳುವಾದ ಈ ಆಭರಣಗಳ ಮೌಲ್ಯ ಸುಮಾರು 3,80,000 ರೂಪಾಯಿಗಳಿಗೂ…

Read More

ಮತ್ತೆ ಒಂದಾಗಿ ಸಿನಿಮಾ ಮಾಡ್ತಾರಾ ಅಜಯ್ ದೇವಗನ್, ಓಂ ರಾವುತ್? ಸಿಕ್ತು ಸ್ಪಷ್ಟನೆ

ಬಾಲಿವುಡ್‌ನ ಬ್ಲಾಕ್‌ಬಸ್ಟರ್ ಸಿನಿಮಾ ‘ತನಾಜಿ: ದಿ ಅನ್​ಸಂಗ್ ವಾರಿಯರ್’ ಮೂಲಕ ನಟ ಅಜಯ್ ದೇವಗನ್ ಅವರು ದೊಡ್ಡ ಮಟ್ಟದ ಯಶಸ್ಸು ಕಂಡಿದ್ದರು. ಆ ಸಿನಿಮಾಗೆ ನಿರ್ದೇಶಕ ಓಂ ರಾವುತ್ (Om Raut) ಅವರು ಆ್ಯಕ್ಷನ್-ಕಟ್ ಹೇಳಿದ್ದರು. ಈಗ ಓಂ ರಾವುತ್ ಮತ್ತು ಅಜಯ್ ದೇವಗನ್ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿತ್ತು. ಆದರೆ, ಈ ವರದಿಗಳ ಬಗ್ಗೆ ಈಗ ಅಜಯ್ ದೇವಗನ್ (Ajay Devgn) ಅವರ ಕಡೆಯಿಂದ ಅಧಿಕೃತ ಸ್ಪಷ್ಟನೆ…

Read More

ತೈಲ ಬಿಕ್ಕಟ್ಟು ಹೀಗೇ ಇದ್ದರೆ ಈ ವರ್ಷದ ಜಿಡಿಪಿ ಬೆಳವಣಿಗೆ ಎಷ್ಟಕ್ಕಿಳಿಯಬಹುದು ಗೊತ್ತಾ?

ಮುಂಬೈ, ಏಪ್ರಿಲ್ 3: ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿದ್ದು ಜಾಗತಿಕ ತೈಲ ಬಿಕ್ಕಟ್ಟು ಸ್ಥಿತಿ ಉದ್ಭವವಾಗಿದೆ. ಇದು ಹೆಚ್ಚು ಕಾಲ ಹೀಗೇ ಮುಂದುವರಿದರೆ ಜಾಗತಿಕ ಆರ್ಥಿಕ ಹಿಂಜರಿತ ಶುರುವಾಗುತ್ತದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಭಾರತದ ಆರ್ಥಿಕತೆಯೂ ಈ ಪರಿಣಾಮದಿಂದ ಹೊರತಾಗಿರುವುದಿಲ್ಲ. ಕೇರ್ ಎಡ್ಜ್ ರೇಟಿಂಗ್ಸ್ (CareEdge Ratings) ವರದಿ ಪ್ರಕಾರ ದೀರ್ಘಾವಧಿ ತೈಲ ಬಿಕ್ಕಟ್ಟಿನಿಂದ ಭಾರತದ ಆರ್ಥಿಕ ಬೆಳವಣಿಗೆಯ ವೇಗ ಮಂದಗೊಳ್ಳಬಹುದು ಮತ್ತು ಹಣದುಬ್ಬರ ಹೆಚ್ಚಬಹುದು. ಕಚ್ಛಾ ತೈಲ ಬೆಲೆ 2026-27ರ ವರ್ಷದಲ್ಲಿ ಒಂದು ಬ್ಯಾರಲ್​ಗೆ ಸರಾಸರಿ…

Read More

ಹಿಂದೂ ಯುವತಿಯನ್ನ ಮತಾಂತರಕ್ಕೆ ಯತ್ನ: ಸಮೀರ್ ನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದು ಸಂಘಟನೆಗಳು

ಹುಬ್ಬಳ್ಳಿ, (ಏಪ್ರಿಲ್ 03): ಛೋಟಾ ಬಾಂಬೆ ಎಂದೇ ಹೆಸರುವಾಸಿಯಾರುವ ಹುಬ್ಬಳ್ಳಿಯಲ್ಲಿ (Hubbli) ಮತ್ತೊಂದು ಲವ್ ಜಿಹಾದ್ (Love Jihad) ಆರೋಪ ಕೇಳಿಬಂದಿದೆ. ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್, ಹಿಂದೂ ಯುವತಿಯನ್ನು ಪರಿಚಯಿಸಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದಾನೆಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಈ ಸಂಬಂಧ ಹಿಂದು ಕಾರ್ಯಕರ್ತರು ಸಮೀರ್ ನನ್ನು ಹಿಡಿದು ಹಳೇ ಹುಬ್ಬಳ್ಳಿ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿ ನಗರದ ವಿಕಾಸ ನಗರದ ಯುವತಿಯನ್ನು ಸಮೀರ್​​​ ಜಿಮ್ ನಲ್ಲಿ ಪರಿಚಯಿಸಿಕೊಂಡಿದ್ದು, ಬಳಿಕ ಲವ್ ಜಿಹಾದ್…

Read More

ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ

ಕುವೈತ್, ಏಪ್ರಿಲ್ 3: ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ಧ್ವಂಸಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಕೆ ನೀಡಿದ ಬೆನ್ನಲ್ಲೇ ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರವಾದ ಮಿನಾ ಅಲ್-ಅಹ್ಮದಿ ಮೇಲೆ ಇರಾನ್‌ ಡ್ರೋನ್ ದಾಳಿ ನಡೆಸಿದೆ. ಡ್ರೋನ್ ದಾಳಿಯ ನಂತರ ಕುವೈತ್‌ನ ರಾಷ್ಟ್ರೀಯ ತೈಲ ಕಂಪನಿ ಮಿನಾ ಅಲ್-ಅಹ್ಮದಿ ಘಟಕಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕುವೈತ್ ಪೆಟ್ರೋಲಿಯಂ ಕಾರ್ಪೊರೇಷನ್ (KPC) ಮಿನಾ ಅಲ್-ಅಹ್ಮದಿ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗಿದ್ದು, ಇದರ ಪರಿಣಾಮವಾಗಿ ಹಲವಾರು ಘಟಕಗಳಲ್ಲಿ ಬೆಂಕಿ…

Read More

ಮಗನ ಬಿಗಿದಪ್ಪಿದ ಸೋನಂ; ಎರಡನೇ ಮಗುವಿನ ಫೋಟೋ ಹಂಚಿಕೊಂಡ ನಟಿ

ನಟಿ ಸೋನಂ ಕಪೂರ್ ಹಾಗೂ ಆನಂದ್ ಅಹೂಜ ಇತ್ತೀಚೆಗೆ ತಮ್ಮ ಎರಡನೇ ಮಗುವನ್ನು ಸ್ವಾಗತಿಸಿದರು. ಈ ದಂಪತಿಗೆ ಗಂಡು ಮಗು ಜನಿಸಿದೆ. ಹೀಗಿರುವಾಗಲೇ ಅವರು ಮಗುವಿನ ಫೋಟೋ ಹಂಚಿಕೊಂಡಿದ್ದಾರೆ. ಸೋನಂ ಕಪೂರ್ ಅವರು ಮಾರ್ಚ್ 29ರಂದು ಗಂಡುಮಗುವಿಗೆ ಜನ್ಮನೀಡಿದರು. ಈಗ ಮಗುವಿನ ಜೊತೆ ಇರುವ ಮುದ್ದಾದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಮಗುವನ್ನು ಬಿಗಿದಪ್ಪಿದ್ದಾರೆ. ಮತ್ತೊಂದು ಫೋಟೋದಲ್ಲಿ ಅವರು ಆಹಾರ ಸೇವನೆ ಮಾಡುತ್ತಿರುವ ಫೋಟೋ ಇದೆ. ಈ ಫೋಟೋದಲ್ಲಿ ಅವರ ಕೈಗೆ ಬ್ಯಾಂಡೇಜ್ ಮಾದರಿಯ ವಸ್ತುವನ್ನು…

Read More