Headlines

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ LLB ವಿದ್ಯಾರ್ಥಿನಿ – Kannada News | LLB Student Amrutha Stabbed to Death by Lover’s Brother in Bengaluru; Family Donates Her Eyes

ಬೆಂಗಳೂರು, ಜುಲೈ 16: ಅಣ್ಣನ ಜೊತೆ ಮದುವೆ ಆಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಅಮೃತಾ ಮೃತ ದುರ್ದೈವಿಯಾಗಿದ್ದು, ಈಕೆಗೆ ಜು.13ರಂದು ಬೆಂಗಳೂರಿನ HAL ರಸ್ತೆಯ ಕೋಡಿಹಳ್ಳಿಯಲ್ಲಿ ಸೂರ್ಯ ಎಂಬಾತ ಚಾಕು ಇರಿದಿದ್ದ. ಈ ವೇಳೆ ಗಂಭೀರ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅಮೃತಾ ನಿನ್ನೆ ಪ್ರಾಣಬಿಟ್ಟಿದ್ದಾರೆ. ಮದುವೆ, ಮಗು ಇರುವ ವಿಚಾರ ಮುಚ್ಚಿಟ್ಟು ಪ್ರೀತಿ ಅಮೃತಾ…

Read More

ಐಟಿ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆಯ ದಿನ; ಡೆಡ್​ಲೈನ್ ಮಿಸ್ ಆದರೆ ಏನೆಲ್ಲಾ ದಂಡ, ಶುಲ್ಕಗಳಿವೆ ಗೊತ್ತಾ? – Kannada News | Income Tax Return update, July 31st last date to file ITR, know what happens if deadline missed

ಆದಾಯ ತೆರಿಗೆ ರಿಟರ್ನ್Image Credit source: Getty Images ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸಲು ಕೊನೆಯ ದಿನಾಂಕ ಜುಲೈ 31ಕ್ಕೆ ಇದೆ. ನೀವು ಇನ್ನೂ ರಿಟರ್ನ್ ಸಲ್ಲಿಸಿಲ್ಲ ಎಂದಾದಲ್ಲಿ ತ್ವರಿತ ಮಾಡಿ. ಡೆಡ್​ಲೈನ್ ತಪ್ಪಿಸಿಕೊಂಡರೆ ನಿಮ್ಮ ಜೇಬಿಗೆ ಕತ್ತರಿ ಬಿದ್ದೀತು. ಐಟಿಆರ್ ಅನ್ನು ನಿಗದಿತ ಅವಧಿಯೊಳಗೆ ಸಲ್ಲಿಸಿಲ್ಲವೆಂದರೆ ದಂಡ, ಬಡ್ಡಿ ಇತ್ಯಾದಿ ತಲೆನೋವು ಭರಿಸಬೇಕಾಗುತ್ತದೆ. ಈ ಬಾರಿ ಗಡುವನ್ನು ವಿಸ್ತರಿಸುವ ಸಾಧ್ಯತೆಗಳು ತೀರಾ ಕಡಿಮೆ ಇರುವುದರಿಂದ, ತೆರಿಗೆದಾರರು ಕೊನೆಯ ದಿನದವರೆಗೂ ಕಾಯದೆ ತಕ್ಷಣವೇ ಐಟಿಆರ್ ಸಲ್ಲಿಸುವಂತೆ…

Read More

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ನಾವಿಕರನ್ನು ನಿಯೋಜಿಸಬೇಡಿ; ಹಡಗು ಕಂಪನಿ ಮಾಲೀಕರಿಗೆ ಭಾರತ ಆದೇಶ – Kannada News | Do not deploy Indian sailors on ships passing through Hormuz India’s big warning to shipowners

ನವದೆಹಲಿ, ಜುಲೈ 16: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿ (Strait of Hormuz) ಮತ್ತು ಪರ್ಷಿಯನ್ ಗಲ್ಫ್ ವಲಯದಲ್ಲಿ ಸಂಚರಿಸುವ ಹಡಗುಗಳಲ್ಲಿ ಭಾರತೀಯ ನಾವಿಕರನ್ನು ನಿಯೋಜಿಸದಂತೆ ಭಾರತ ಸರ್ಕಾರವು ಶಿಪ್ಪಿಂಗ್ ಕಂಪನಿಗಳಿಗೆ ಕಟ್ಟುನಿಟ್ಟಿನ ಆದೇಶ ಜಾರಿಗೊಳಿಸಿದೆ. ಕಳೆದ 3 ದಿನಗಳಲ್ಲಿ ಈ ವಲಯದಲ್ಲಿ ನಡೆದ ದಾಳಿಗಳಲ್ಲಿ ಇಬ್ಬರು ಭಾರತೀಯ ನಾವಿಕರು ಪ್ರಾಣ ಕಳೆದುಕೊಂಡ ಬೆನ್ನಲ್ಲೇ ಈ ದೊಡ್ಡ ನಿರ್ಧಾರ ಹೊರಬಿದ್ದಿದೆ. ಭಾರತದ ನೌಕಾಯಾನ ನಿಯಂತ್ರಕ…

Read More

ಕರ್ನಾಟಕದಲ್ಲಿ ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್! – Kannada News | No Changes CM Name In karnataka social welfare department Bard at Chitradurga

ಚಿತ್ರದುರ್ಗ, (ಜುಲೈ 16): ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದು ತಿಂಗಳುಗಳೇ ಕಳೆದಿದ್​ದು, ಡಿಕೆ ಶಿವಕುಮಾರ್  ಅವರು ನೂತನ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಸಹ ಕೆಲ ಸರ್ಕಾರಿ ಬೋರ್​ಡ್​​​​ಗಳಲ್ಲಿ ಇನ್ನೂ ಸಿದ್ದರಾಮಯ್ಯನವರೇ ಸಿಎಂ ಎಂದೇ ಇದೆ. ಸರ್ಕಾರಿ ಮಾಹಿತಿ ನಾಮಫಲಕಗಳಲ್ಲಿ ಸಿಎಂ ಹೆಸರು ಮತ್ತು ಭಾವಚಿತ್ರ ಬದಲಾಗಿಸಿಲ್ಲ. ಹೌದು….ಚಿತ್ರದುರ್ಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಾಹಿತಿ ಬೋರ್ಡ್​​​ನಲ್ಲಿ ಸಿದ್ದರಾಮಯ್ಯನವರು ಇನ್ನೂ ಸಿಎಂ ಆಗಿಯೇ ಉಳಿದಿದ್ದರೆ, ಡಿಕೆ ಶಿವಕುಮಾರ್ ಡಿಸಿಎಂ ಎನ್ನುವ ನಾಮಫಲಕ ರಾರಾಜಿಸುತ್ತಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

Tourism and Hospitality Jobs Boom: AI ಉದ್ಯೋಗ ಕಿತ್ತುಕೊಳ್ಳುತ್ತೆ ಎಂಬ ಆತಂಕಬೇಡ; 2028ರ ವೇಳೆಗೆ ಸೃಷ್ಟಿಯಾಗಲಿವೆ 30 ಲಕ್ಷ ಹೊಸ ಉದ್ಯೋಗಗಳು! – Kannada News | Tourism and Hospitality Jobs Boom: 3 Million New Roles by 2028 in India

ನಿರುದ್ಯೋಗಿಗಳಿಗೆ ಬಂಪರ್ ಕೊಡುಗೆImage Credit source: glion.edu ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿರುವ ಯುವಜನತೆಗೆ ಇಲ್ಲಿದೆ ಒಂದು ಅದ್ಭುತ ಸುದ್ದಿ. ನಮ್ಮ ದೇಶದಲ್ಲಿ ಪ್ರವಾಸೋದ್ಯಮ ಮತ್ತು ಆತಿಥ್ಯ (Tourism and Hospitality) ಕ್ಷೇತ್ರದಲ್ಲಿ ಮುಂಬರುವ ದಿನಗಳಲ್ಲಿ ಉದ್ಯೋಗಾವಕಾಶಗಳು ಗಮನಾರ್ಹವಾಗಿ ಹೆಚ್ಚಾಗಲಿವೆ. ಪ್ರವಾಸೋದ್ಯಮ ಮತ್ತು ಆತಿಥ್ಯ ಕೌಶಲ್ಯ ಮಂಡಳಿ (THSC) ಬಿಡುಗಡೆ ಮಾಡಿರುವ ಹೊಸ ವರದಿಯ ಪ್ರಕಾರ, ಇಲಾಖೆಯು ಮುಂಬರುವ ವರ್ಷಗಳಲ್ಲಿ ಬೃಹತ್ ಉದ್ಯೋಗ ಕ್ರಾಂತಿಗೆ ಸಾಕ್ಷಿಯಾಗಲಿದೆ. 2028ರ ವೇಳೆಗೆ ಸೃಷ್ಟಿಯಾಗಲಿದೆ 30…

Read More

ಕೆಲಸದಾಕೆಯ ಮೇಲೆ ಕಾರು ಹತ್ತಿಸಿ, ಆಸ್ಪತ್ರೆಗೆ ಕರೆದೊಯ್ದ, ಆಕೆ ಸತ್ತಿದ್ದಾಳೆಂದು ತಿಳಿಯುತ್ತಿದ್ದಂತೆ ಮತ್ತದೇ ಜಾಗದಲ್ಲಿ ಶವ ಎಸೆದು ಹೋದ ಮಹಿಳೆ – Kannada News | Gurugram Car Accident: Driver Abandons Maid’s Body After Fatal Thar Collision

ಗುರುಗ್ರಾಮ, ಜುಲೈ 16: ಕೆಲವೊಮ್ಮೆ ಅಪಘಾತ(Accident)ಗಳು ಕಣ್ತಪ್ಪಿನಿಂದ ಆಗಿಬಿಡುತ್ತವೆ. ಕೆಲವೊಮ್ಮೆ ತಪ್ಪು ಚಾಲಕರದ್ದಾಗಿದ್ದರೆ ಇನ್ನೂ ಕೆಲವೊಮ್ಮೆ ಬೇರೆಯವರದ್ದಾಗಿರುತ್ತದೆ. ಆದರೆ ಯಾರಿಗೆ ಅಪಾಯವಾದರೂ ಕನಿಷ್ಠ ಮಾನವೀಯತೆ ಎಂಬುದು ಮನುಷ್ಯರಿಗಿರಬೇಕು. ಆದರೆ ಗುರುಗ್ರಾಮದಲ್ಲಿ ನಡೆದ ಘಟನೆ ಎಲ್ಲರ ರಕ್ತ ಕುದಿಯುವಂತೆ ಮಾಡುತ್ತದೆ. ಮಹಿಳೆಯೊಬ್ಬರು ಕಾರು ರಿವರ್ಸ್​ ತೆಗೆಯುವಾಗ ಅಲ್ಲೇ ಮಲಗಿದ್ದ ಮನೆಗೆಲಸದಾಕೆ ಮೇಲೆ ಥಾರ್ ಗಾಡಿ ಹತ್ತಿಸಿದ್ದಾರೆ. ನಂತರ ತನ್ನ ತಪ್ಪಿನ ಅರಿವಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಆ ಮಹಿಳೆ ಈಗಾಗಲೇ ಮೃತಪಟ್ಟಿದ್ದಾಳೆ ಎಂದು ಹೇಳಿದ್ದನ್ನು…

Read More

ದಸರಾ ಕಂಬಳಕ್ಕೆ 8 ಕೋಟಿ ಕೊಡೋದಾದ್ರೆ, ಕರಾವಳಿ ಕಂಬಳಕ್ಕೆ 25 ಲಕ್ಷ ಕೊಡಿ: ಸುನೀಲ್​ ಕುಮಾರ್ ಆಗ್ರಹ​ – Kannada News | MLA Sunil Kumar Demands 25 Lakh Grant for Coastal Kambala Events

ಬೆಂಗಳೂರು, ಜುಲೈ 16: ‘‘ನಮ್ಮ ಸರ್ಕಾರದ ಅವಧಿಯಲ್ಲಿ ಕಂಬಳ ನಡೆಸಲು ಅನುದಾನ ನೀಡಿದ್ದರು. ಈಗ ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಕೊಡಿ ಅಂತಾ ಕೇಳಿದ್ದೇವೆ ಕೊಟ್ಟಿಲ್ಲ. ಯಾವುದೋ ಒಂದು ಕಂಬಳಕ್ಕೆ 8 ಕೋಟಿ ರೂ ಕೊಡೋದಾದರೆ ದಕ್ಷಿಣ ಕನ್ನಡ ಕಂಬಳಕ್ಕೆ 25 ಲಕ್ಷ ರೂ ಕೊಡಿ’’ ಎಂದು ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​​ ಆಗ್ರಹಿಸಿದ್ದಾರೆ. ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆ ವಿಚಾರವಾಗಿ ಮಾತನಾಡಿದ ಅವರು, ‘‘ದಸರಾದಲ್ಲಿ ಕಂಬಳ ನಡೆಸಬೇಕೋ, ಬೇಡವೋ ಅಂತಾ ಚರ್ಚೆ ಶುರುವಾಗಿದೆ….

Read More

TV9 Kannada News Live: ಉಪಸಭಾಪತಿ ಎಂ.ಕೆ. ಪ್ರಾಣೇಶ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ಶಾಕ್: ಪರಿಷತ್ ಸದಸ್ಯತ್ವ ರದ್ದುಗೊಳಿಸಿ ಆದೇಶ; ಇಂದಿನ ಪ್ರಮುಖ ಸುದ್ದಿಗಳು – Kannada News | TV9 Kannada Live Breaking News 16 July 2026 CM DK Shivakumar, Karnataka Politics, Dharwad News Cinema Latest Updates Online

16 Jul 2026 02:26 PM (IST) ಗದಗದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಣೆ ಯತ್ನ ಗದಗದಲ್ಲಿ ಅನ್ನಭಾಗ್ಯ ಯೋಜನೆಯ 32 ಟನ್ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಜಾಲವನ್ನು ಆಹಾರ ಇಲಾಖೆ ಮತ್ತು ಪೊಲೀಸರು ಭೇದಿಸಿದ್ದಾರೆ. ಬಿಂಕದಕಟ್ಟೆ ಗ್ರಾಮದಲ್ಲಿ ಲಾರಿ ವಶಪಡಿಸಿಕೊಂಡಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಾವೇರಿ ಎಪಿಎಂಸಿ ಹೆಸರಲ್ಲಿ ಸಾಗಾಟ ಮಾಡಲಾಗುತ್ತಿತ್ತು. ಪ್ರಕರಣ ಸಂಬಂಧ ಚಾಲಕ ಮತ್ತು ಕ್ಲೀನರ್‌ನನ್ನು ಬಂಧಿಸಲಾಗಿದ್ದು, ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 16 Jul 2026…

Read More

ರಕ್ತ ಸಿಕ್ತ ಲುಕ್​​ನಲ್ಲಿ ಪ್ರಭಾಸ್, ಘೋಷಣೆಯಾಯ್ತು ‘ಫೌಜಿ’ ರಿಲೀಸ್ ಡೇಟ್ – Kannada News | Prabhas’s Fauzi movie release date announced

ಪ್ರಭಾಸ್ (Prabhs) ಪ್ರಸ್ತುತ ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಕಲ್ಕಿ 2898 ಎಡಿ’ ಮತ್ತು ‘ಸ್ಪಿರಿಟ್’ ಸಿನಿಮಾಗಳಲ್ಲಿ ಒಟ್ಟೊಟ್ಟಿಗೆ ನಟನೆ ಆರಂಭಿಸಿದ್ದಾರೆ. ‘ಫೌಜಿ’ ಸಿನಿಮಾನಲ್ಲಿಯೂ ಅವರು ನಟಿಸುತ್ತಿದ್ದಾರೆ. ಅಂದಹಾಗೆ, ‘ಕಲ್ಕಿ’, ‘ಸ್ಪಿರಿಟ್’ ಸಿನಿಮಾಗಳ ಕತೆಯನ್ನು ಮೊದಲೇ ಕೇಳಿದ್ದರೂ ಸಹ ಪ್ರಭಾಸ್ ‘ಫೌಜಿ’ ಸಿನಿಮಾದ ಚಿತ್ರೀಕರಣವನ್ನು ಆ ಎರಡೂ ಸಿನಿಮಾಗಳಿಗಿಂತಲೂ ಬೇಗನೇ ಪ್ರಾರಂಭಿಸಿದರು. ಪ್ರಭಾಸ್ ಅವರಿಗೆ ‘ಫೌಜಿ’ ಸಿನಿಮಾದ ಕತೆ ಬಹುವಾಗಿ ಇಷ್ಟವಾಗಿದ್ದು, ಈ ಸಿನಿಮಾದ ಮೇಲೆ ಭಾರಿ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರಂತೆ. ಇದೀಗ ಈ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ…

Read More

ಗದಗದಲ್ಲಿ ಅನ್ನಭಾಗ್ಯ ಅಕ್ಕಿಗೆ ಕನ್ನ: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಜಪ್ತಿ – Kannada News | Gadag: Anna Bhagya Rice Smuggling Foiled, 32 Tonnes Seized En Route to Maharashtra

ಗದಗ, ಜುಲೈ 16: ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಅನ್ಮಭಾಗ್ಯ ಅಕ್ಕಿಯನ್ನು ಕಾರ್ಯಾಚರಣೆ ನಡೆಸಿ ಆಹಾರ ಇಲಾಖೆ ಹಾಗೂ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಗದಗ ತಾಲೂಕಿನ ಬಿಂಕದಟ್ಟಿ ಗ್ರಾಮದ ಬಳಿ ನಡೆದಿದೆ. ಲಾರಿಯಲ್ಲಿ ಸಾಗಿಸುತ್ತಿದ್ದ 32 ಟನ್ ತೂಕದ 608 ಚೀಲ ಅಕ್ಕಿ ಜಪ್ತಿ ಮಾಡಲಾಗಿದ್ದು, ಆರೋಪಿಗಳು ಹಾವೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಸಾಗಾಟ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್​​ನ ವಶಕ್ಕೆ ಪಡೆಯಲಾಗಿದ್ದು, ಗದಗ ಗ್ರಾಮೀಣ ಪೊಲೀಸ್…

Read More