ದಾವಣಗೆರೆ ಸೇರಿ 180 ನಗರಗಳಿಗೆ ‘ಫುಡ್ ಆನ್ ಟ್ರೈನ್’ ಸೇವೆ ವಿಸ್ತರಿಸಿದ ಸ್ವಿಗ್ಗಿ; ಬುಕ್‌ ಮಾಡುವ ವಿಧಾನ ಹೀಗಿದೆ – Kannada News | Swiggy expands ‘Food On Train’ Service 180 Train Stations including Davanagere, here Is How To book

ಬೆಂಗಳೂರು, (ಜುಲೈ 08): ದೂರದೂರಿಗೆ ರೈಲಿನಲ್ಲಿ (Train Journey) ಪ್ರಯಾಣಿಸುವಾಗ ಊಟ-ತಿಂಡಿಯ ಚಿಂತೆ ಅನೇಕ ಮಂದಿಯನ್ನು ಕಾಡುತ್ತದೆ. ಇದೀಗ ರೈಲ್ವೆ ನಿಲ್ದಾಣಗಳಲ್ಲಿ ಇಳಿದು ತರಾತುರಿಯಲ್ಲಿ ಆಹಾರ ಖರೀದಿಸುವ ಆತಂಕವನ್ನು ದೂರ ಮಾಡಲು ‘ಸ್ವಿಗ್ಗಿ’ ತನ್ನ ಜನಪ್ರಿಯ ‘ಫುಡ್ ಆನ್ ಟ್ರೈನ್’ (Swiggy Food On Train Service) ಸೇವೆಯನ್ನು ಈಗ ದೇಶಾದ್ಯಂತ 180 ನಗರಗಳಿಗೆ ವಿಸ್ತರಿಸಿದೆ. ಕರ್ನಾಟಕದ  (Karnataka) ದಾವಣಗೆರೆ (Davanagere) ಸೇರಿದಂತೆ 17 ರೈಲು ನಿಲ್ದಾಣಗಳಿಗೆ ಈ ಸೇವೆ ಹೊಸದಾಗಿ ಕಾಲಿಟ್ಟಿದ್ದು, ಬುಕ್ ಮಾಡಿದ್ರೆ ಸಾಕು…

Read More

T20 World Cup 2026: ಟಿ20 ವಿಶ್ವಕಪ್​ಗೆ 15 ಸದಸ್ಯರ ಇಂಗ್ಲೆಂಡ್‌ ತಾತ್ಕಾಲಿಕ ತಂಡ ಪ್ರಕಟ – Kannada News | England T20 World Cup 2026 Provisional Squad: Brook Captain, Livingstone Out

ಮುಂದಿನ ವರ್ಷ ಅಂದರೆ 2026 ರ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ (T20 World Cup 2026) ಇಂಗ್ಲೆಂಡ್ ತನ್ನ ತಾತ್ಕಾಲಿಕ ತಂಡವನ್ನು ಪ್ರಕಟಿಸಿದೆ. ತಾತ್ಕಾಲಿಕ ತಂಡ ಎಂದರೆ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಇಂಗ್ಲೆಂಡ್ ಈಗ ಆಯ್ಕೆ ಮಾಡಿರುವ ತಂಡದಲ್ಲಿ ಬದಲಾವಣೆಗಳನ್ನು ಮಾಡುವ ಅವಕಾಶ ಹೊಂದಿರುತ್ತದೆ. ಅಂದರೆ ಟಿ20 ವಿಶ್ವಕಪ್​ಗೆ ಇದೇ ಅಂತಿಮ ತಂಡವಲ್ಲ. ವಾಸ್ತವವಾಗಿ ಐಸಿಸಿ (ICC) ನಿಯಮಗಳ ಪ್ರಕಾರ, ಎಲ್ಲಾ ತಂಡಗಳು ಪಂದ್ಯಾವಳಿಗೆ ಒಂದು ತಿಂಗಳ ಮೊದಲು ತಮ್ಮ ತಂಡಗಳನ್ನು ಘೋಷಿಸಬೇಕು….

Read More

ಇಂದು 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಸ್ಥಾನಗಳಿಗೆ ಅವಿರೋಧ ಆಯ್ಕೆ; ಮತ್ತಷ್ಟು ಭದ್ರವಾಗಲಿದೆ ಬಿಜೆಪಿ ಸ್ಥಾನ

ನವದೆಹಲಿ, ಮಾರ್ಚ್ 16: ಇಂದು ಸೋಮವಾರ 10 ರಾಜ್ಯಗಳಲ್ಲಿನ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ (Rajya Sabha polls) ನಡೆಯುತ್ತಿದೆ. ಈ ಪೈಕಿ ಏಳು ರಾಜ್ಯಗಳ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಲಿದ್ದಾರೆ. ಉಳಿದ 11 ಅಭ್ಯರ್ಥಿಗಳ ಆಯ್ಕೆಯು ಮತದಾನದ ಮೂಲಕ ನಿರ್ಧಾರ ಆಗಲಿದೆ. ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಆಗಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಚುನಾವಣೆ ಎದುರಿಸುತ್ತಿರುವ 37 ರಾಜ್ಯಸಭಾ ಸ್ಥಾನಗಳು ಮಹಾರಾಷ್ಟ್ರ: 7 ತಮಿಳುನಾಡು: 6 ಪಶ್ಚಿಮ…

Read More

ದಾವಣಗೆರೆ ಬೈ ಎಲೆಕ್ಷನ್: ಇಬ್ಬರ ಜಗಳದಲ್ಲಿ 3ನೇ ವ್ಯಕ್ತಿಗೆ ಟಿಕೆಟ್, ಬಿಜೆಪಿಯಲ್ಲಿ ಸಂಚಲನ

ದಾವಣಗೆರೆ, (ಮಾರ್ಚ್ 16): ಬಾಗಲಕೋಟೆ  (Bagalkote) ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ  (Davanagere South By Election) ದಿನಾಂಕ ಘೋಷಣೆಯಾದ ಬೆನ್ನಲ್ಲೇ ಇದೀಗ ಅಭ್ಯರ್ಥಿಗಳ ಟಿಕೆಟ್ ಗೆ ಜಟಾಪಟಿ ನಡೆಯುತ್ತಿದೆ. ಹೌದು.. ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress)​​ ಎರಡೂ ಪಕ್ಷಗಳಲ್ಲಿಯೂ ಉಪ ಚುನಾವಣೆ ಟಿಕೆಟ್​​ ಆಕಾಂಕ್ಷಿಗಳ ಕಾದಾಟ ಜೋರಾಗಿದೆ. ಉಪ ಚುನಾವಣೆಯ ದಿನಾಂಕ ಘೋಷಣೆಯಾಗಿರೋದು, ಬೈ ಎಲೆಕ್ಷನ್​​ ಅಖಾಡವನ್ನು ಮತ್ತಷ್ಟು ರಂಗೇರಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​​ ಹಂಚಿಕೆ ವಿಚಾರ ಬಿಜೆಪಿ ಮತ್ತು…

Read More

‘ವಾರಣಾಸಿ’ ಸಿನಿಮಾ ಶೂಟಿಂಗ್​​ನ ಕಷ್ಟದ ಸನ್ನಿವೇಶ ಯಾವುದು: ವಿವರಿಸಿದ ರಾಜಮೌಳಿ – Kannada News | SS Rajamouli talks about difficult part to shoot in Varanasi movie

ರಾಜಮೌಳಿ (Rajamouli), ಈಗ ವಿಶ್ವದ ಟಾಪ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ರಾಜಮೌಳಿ ಸಿನಿಮಾಕ್ಕಾಗಿ ವಿಶ್ವದಾದ್ಯಂತ ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಅವರ ಜನಪ್ರಿಯತೆ ಪ್ಯಾನ್ ವರ್ಲ್ಡ್ ಮಟ್ಟಕ್ಕೆ ಏರಿದೆ. ‘ಆರ್​​ಆರ್​​ಆರ್’ ನೋಡಿದ ಕೆಲ ಹಾಲಿವುಡ್ ದಿಗ್ಗಜರೇ ರಾಜಮೌಳಿಗೆ ತಮ್ಮ ಇಂಡಸ್ಟ್ರಿಗೆ ಬಂದು ಬಿಡುವಂತೆ ಆಫರ್ ನೀಡಿದ್ದಾರೆ. ಆದರೆ ರಾಜಮೌಳಿ, ಭಾರತೀಯ ಚಿತ್ರರಂಗದಲ್ಲೇ ಮುಂದುವರೆಯುವುದಾಗಿ ಹೇಳಿದ್ದಾರೆ. ಇದೀಗ ‘ವಾರಣಾಸಿ’ ಸಿನಿಮಾ ನಿರ್ದೇಶನ ಮಾಡುತ್ತಿರುವ ರಾಜಮೌಳಿ, ಇಡೀ ಸಿನಿಮಾದ ಚಿತ್ರೀಕರಣದಲ್ಲಿ ಯಾವ ದೃಶ್ಯಗಳ ಚಿತ್ರೀಕರಣ ಕಷ್ಟಕರವಾಗಿತ್ತು ಎಂದು…

Read More

ಸೋಲಿನ ನಡುವೆಯೂ RCB ತಂಡ ಭರ್ಜರಿ ದಾಖಲೆ – Kannada News | RCB W is the first team to go past 150 despite losing their 5 wickets for under 50

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. Source link

Read More

‘ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌: 24 ಗಂಟೆಯಲ್ಲಿ 8 ಕೋಟಿ ರೂ. ಬೆಲೆಯ ಟಿಕೆಟ್ ಸೇಲ್

ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧಾರ್ ಕಾಂಬಿನೇಶನ್‌ನ ಬಹುನಿರೀಕ್ಷಿತ ‘ಧುರಂಧರ್ 2’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಲು ಸಿದ್ಧವಾಗಿದೆ. ಮಾರ್ಚ್ 19ರಂದು ಚಿತ್ರ ವಿಶ್ವದಾದ್ಯಂತ ಬಿಡುಗಡೆ ಆಗಲಿದ್ದು, ಮಾರ್ಚ್ 18ರಂದೇ ಪೇಯ್ಡ್ ಪ್ರೀಮಿಯರ್ ಶೋಗಳು (Dhurandhar 2 Paid Premiere) ನಡೆಯಲಿವೆ. ಶನಿವಾರ (ಮಾರ್ಚ್ 7) ಚಿತ್ರದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಆರಂಭವಾದ ಮುಂಗಡ ಟಿಕೆಟ್ ಬುಕ್ಕಿಂಗ್‌ನಲ್ಲಿ ಈ ಸಿನಿಮಾ ಅಬ್ಬರದ ಸಾಧನೆ ಮಾಡಿದೆ. ಬುಕ್ಕಿಂಗ್ ಆರಂಭವಾದ ಕೇವಲ…

Read More

ಕ್ರಾಸ್ ವೋಟಿಂಗ್ ಮಾಹಿತಿ ನೀಡಿದ ಬಿಜೆಪಿ ನಾಯಕರಿಗೆ ಹೈಕಮಾಂಡ್​ನಿಂದ ಸಾಲು ಸಾಲು ಪ್ರಶ್ನೆಗಳು! – Kannada News | BJP Cross Voting: High Command Grills Karnataka Leaders in Delhi, Demands Detailed Report With Evidence

ಆರ್ ಅಶೋಕ್ ಹಾಗೂ ವಿಜಯೇಂದ್ರImage Credit source: tv9 ಬೆಂಗಳೂರು, ಜೂನ್ 24: ಅಡ್ಡ ಮತದಾನದ ಕುರಿತು ವರಿಷ್ಠರಿಗೆ ಮಾಹಿತಿ ನೀಡಲು ನವದೆಹಲಿಗೆ ತೆರಳಿದ್ದ ರಾಜ್ಯ ಬಿಜೆಪಿ (BJP) ನಾಯಕರು ಬೆಂಗಳೂರಿಗೆ ವಾಪಸಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಒಬ್ಬರೇ ದೆಹಲಿಯಲ್ಲಿ ಉಳಿದುಕೊಂಡಿದ್ದಾರೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ 45 ನಿಮಿಷಗಳ ಕಾಲ ನಡೆದ ಸಭೆಯಲ್ಲಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಉಪಸ್ಥಿತಿಯಲ್ಲೇ ವರಿಷ್ಠರು ಪರಿಷತ್ ಚುನಾವಣೆ ಘೋಷಣೆಯಾದಾಗಿನಿಂದ ಮತದಾನದವರೆಗೆ ಕೈಗೊಂಡ ಕ್ರಮಗಳ…

Read More

ರಾಮ ಮಂದಿರ ದೇಣಿಗೆ ಹಗರಣದ ತನಿಖೆ ವೇಳೆ ಬಯಲಾಯ್ತು ನಕಲಿ ನೇಮಕಾತಿ ದಂಧೆ, ಸಿಗದ ಉದ್ಯೋಗ ದಾಖಲೆಗಳು – Kannada News | Ayodhya Ram Mandir: Fake Recruitment Scam Uncovered Amidst Donation Theft Probe

ಅಯೋಧ್ಯೆ, ಜುಲೈ 02: ಅಯೋಧ್ಯೆ ರಾಮ ಮಂದಿರ(Ram Mandir)ದ ದೇಣಿಗೆ ಕಳ್ಳತನ ಹಗರಣವು ಈಗ ಕೇವಲ ಹಣದ ದುರುಪಯೋಗಕ್ಕೆ ಸೀಮಿತವಾಗಿರದೆ, ಅದರ ಹಿಂದೆ ದೊಡ್ಡ ಮಟ್ಟದ ‘ನಕಲಿ ನೇಮಕಾತಿ ದಂಧೆ’ ನಡೆದಿರುವ ಆಘಾತಕಾರಿ ಸುಳಿವು ಪೊಲೀಸರಿಗೆ ಸಿಕ್ಕಿದೆ. ಉತ್ತರ ಪ್ರದೇಶದ ವಿಶೇಷ ತನಿಖಾ ತಂಡ (SIT) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ವರದಿ ಸಲ್ಲಿಸಿದ ಬೆನ್ನಲ್ಲೇ, ಅಯೋಧ್ಯಾ ಪೊಲೀಸರು ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಭೀಕರ ದಾಳಿ ನಡೆಸಿದ್ದಾರೆ. ಉದ್ಯೋಗ ದಾಖಲೆಗಳೇ ಮಾಯ, ಸಿಕ್ಕಿಬಿದ್ದ ಆಪ್ತರು ದೇವಾಲಯದ…

Read More

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಪತ್ನಿ ಸೌಮ್ಯ ಅರೆಸ್ಟ್!

ಉಡುಪಿ, ಏಪ್ರಿಲ್ 12: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ (Sudeep Rai Suicide) ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಸೌಮ್ಯ ಶೆಟ್ಟಿ ಮೇಲೆ ಹತ್ತು ಹಲವು ಆರೋಪಗಳು ಕೇಳಿ ಬಂದಿದ್ದವು. ಸುದೀಪ್​ ಜೊತೆಗೆ ಎರಡನೇ ಮದುವೆಯಾಗಿದ್ದ ಆಕೆ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಆತನ ತಂದೆ ದಾಮೋದರ ಶೆಟ್ಟಿ ಕೇಸ್ ದಾಖಲಿಸಿದ್ದರು. ತನ್ನ ಮೇಲಿನ ಆರೋಪಗಳನ್ನು ಸೌಮ್ಯ ಅಲ್ಲಗಳೆದರೂ ಇದೀಗ ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಸೌಮ್ಯಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗೆ…

Read More