Headlines

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು – Kannada News | Charmadi Forest Fire: Western Ghats Grasslands Ablaze in Chickmagalur

ಚಿಕ್ಕಮಗಳೂರು, ಫೆಬ್ರವರಿ 02: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿಘಾಟ್​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ಜ್ವಾಲೆ ಹೆಚ್ಚುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ವೋಟ್​​ ಚೋರಿ ಎಂದ ‘ಕೈ’ಗೆ ಬಿಜೆಪಿ ಗುದ್ದು: ಕಾಂಗ್ರೆಸ್​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ಆರೋಪ! – Kannada News | Voter List Scam in Hungund: BJP Blames Congress for Illegal Additions

ಬಾಗಲಕೋಟೆ, ಡಿಸೆಂಬರ್​ 31: ಬಿಜೆಪಿ ವಿರುದ್ಧ ದೇಶಾದ್ಯಂತ ಕಾಂಗ್ರೆಸ್​​ ವೋಟ್​​ ಚೋರಿ ಅಭಿಯಾನ ನಡೆಸಿತ್ತು. ಕರ್ನಾಟಕದ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿಯೂ ಮತದಾರರ ಪಟ್ಟಿ ಅಕ್ರಮ ಆರೋಪ ಕೇಳಿಬಂದಿತ್ತು. ಈ ನಡುವೆ ಹುನಗುಂದ ಮತಕ್ಷೇತ್ರದಲ್ಲಿ ಕಾಂಗ್ರೆಸ್​​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ನಡೆದಿದೆ ಎಂದು ಬಿಜೆಪಿ ದೂರಿದೆ. ದಾಖಲೆ ಸಮೇತ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರನ್ನೂ ನೀಡಿದೆ. ಹುನಗುಂದ ಮತಕ್ಷೇತ್ರದಲ್ಲಿ ಪ್ರತಿ ಬೂತ್​​ನಿಂದ ಅಕ್ರಮವಾಗಿ 18 ವಯೋಮಿತಿ ಒಳಗಿನ 50 ಜನರನ್ನ ಮತದಾರ ಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ…

Read More

Bengaluru Air Quality: ಮಂಗಳೂರಿನಲ್ಲೂ ಅನಾರೋಗ್ಯಕರವಾಗಿದೆ ವಾಯು ಗುಣಮಟ್ಟ! – Kannada News | Bangalore Air Pollution Crisis: Mangalore Air quality gets worse, Bengaluru AQI is slightly better

ಮಂಗಳೂರಿನಲ್ಲೂ ಅನಾರೋಗ್ಯಕರವಾಗಿದೆ ವಾಯು ಗುಣಮಟ್ಟ! Image Credit source: MediaForge AI ಬೆಂಗಳೂರು, ಏಪ್ರಿಲ್ 27: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಮೊದಲಿನಂತೆಯೇ ಬಳ್ಳಾರಿಯ ಜೊತೆಗೆ ಮಂಗಳೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು…

Read More

ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ: ಪ್ರವಾಸಿಗರನ್ನು ಸಾವಿನ ದವಡೆಗೆ ತಳ್ಳಿದ್ದು ಯಾರು? – Kannada News | Pahalgam Attack Video: ‘Allah Hu Akbar’ Chant Raises Serious Questions on Operator’s Intent

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದನಾ ದಾಳಿಗೆ ಇಂದು (ಏ.22) ಒಂದು ವರ್ಷ. ಈ ಘಟನೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಆದರೆ ಈ ಭೀಕರ ಘಟನೆ ನಡೆಯುದಕ್ಕೂ ಮುನ್ನ ಏನಾಗಿತ್ತು ಎಂಬ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿನ ‘ಆಪರೇಟರ್’ ವರ್ತನೆ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರವಾಸಿಗರು ಸಂಚರಿಸುತ್ತಿದ್ದ ವೇಳೆ ಹಠಾತ್ ಗುಂಡಿನ ದಾಳಿ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಅಲ್ಲಿದ್ದ ಆಪರೇಟರ್ ಒಬ್ಬರು…

Read More

ದಕ್ಷಿಣ ಭಾರತವನ್ನು ಕೇಂದ್ರ ಸರ್ಕಾರ ಕೀಳಾಗಿ ಕಾಣುತ್ತಿದೆ; ಟಿವಿ9 ಶೃಂಗಸಭೆಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆರೋಪ

ನವದೆಹಲಿ, ಮಾರ್ಚ್ 24: ಟಿವಿ9 ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯಲ್ಲಿ (WITT Summit 2026) ಭಾಗವಹಿಸಿದ ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ದಕ್ಷಿಣ ಭಾರತದ ರಾಜ್ಯಗಳ ಬಗ್ಗೆ ಕೇಂದ್ರ ಸರ್ಕಾರ ತೋರಿಸುತ್ತಿರುವ ತಾರತಮ್ಯವನ್ನು ಟೀಕಿಸಿದರು. ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳನ್ನು ಕೀಳಾಗಿ ಕಾಣುತ್ತಿದೆ. ಕೇರಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳಿಗೆ ಕೇಂದ್ರದಲ್ಲಿ ಸರಿಯಾದ ಪ್ರಾತಿನಿಧ್ಯವಿಲ್ಲ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆರೋಪಿಸಿದ್ದಾರೆ. ಕ್ಷೇತ್ರಗಳ ಮರುವಿಂಗಡಣೆ ನಡೆದರೆ, ಉತ್ತರ ಮತ್ತು ದಕ್ಷಿಣ ಭಾರತದ…

Read More

ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಕಂಪನಿ ಶುರು ಮಾಡಿ ಕೆಲಸಗಾರರ ಆಟಕ್ಕೆ ಬೇಸ್ತು ಬಿದ್ದ ಆಸ್ಟ್ರೇಲಿಯನ್ ಉದ್ಯಮಿ – Kannada News | Australian origin garments businessman in Bengaluru get bitter experience of handling workers

ಬೆಂಗಳೂರು, ಜನವರಿ 7: ಬೆಂಗಳೂರಿನಂಥ ನಗರಗಳಲ್ಲಿ ಒಂದು ಬ್ಯುಸಿನೆಸ್ ನಡೆಸುವುದು ಎಷ್ಟು ಕಷ್ಟ ಎಂಬ ಕಹಿಸತ್ಯವನ್ನು ಆಸ್ಟ್ರೇಲಿಯನ್ ಉದ್ಯಮಿಯೊಬ್ಬರು ಎರಡು ವರ್ಷದಲ್ಲಿ ಅರಿತುಕೊಂಡಿದ್ದಾರೆ. ಗಾರ್ಮೆಂಟ್ಸ್ ಉದ್ಯಮದಲ್ಲಿ (Garments factory) ಕೆಲಸಗಾರರಿಗೆ ಆಗುತ್ತಿರುವ ಶೋಷಣೆ ಬಗ್ಗೆ ಓದಿ ಮರುಗುತ್ತಿದ್ದ 38 ವರ್ಷದ ಕ್ರಿಸ್ ಎಚ್ ಎಂಬುವವರು ತಾವೇ ಒಂದು ಗಾರ್ಮೆಂಟ್ಸ್ ಫ್ಯಾಕ್ಟರಿ ಶುರು ಮಾಡಿ, ಮಾದರಿ ಆಗಲೊರಟಿದ್ದರು. ಆದರೆ, ಒಂದೇ ವರ್ಷದಲ್ಲಿ ಕೆಲಸಗಾರರ ಆಟಗಳಿಗೆ ಬೇಸ್ತುಬಿದ್ದು ಹೋಗಿ, ಚಡಪಡಿಸುತ್ತಿದ್ದಾರೆ. ಲಕ್ಷಾಂತರ ರೂ ನಷ್ಟ ಮಾಡಿಕೊಂಡು ಕಂಪನಿಯನ್ನು ಮುಂದುವರಿಸಬೇಕೋ ಬೇಡವೋ…

Read More

ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್ – Kannada News | Election Commission issues notice to Mallikarjun Kharge over terrorist remarks against PM Modi

ನವದೆಹಲಿ, ಏಪ್ರಿಲ್ 22: ತಮಿಳುನಾಡಿನ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು “ಭಯೋತ್ಪಾದಕ” ಎಂದು ಕರೆದಿದ್ದರು. ಈ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಇಂದು ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ನಿಮ್ಮ ನಿಲುವೇನೆಂದು ತಿಳಿಸಿ ಎಂದು ಸೂಚಿಸಿದೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ…

Read More

ಪ್ರಭಾಸ್ ಸಿನಿಮಾದಿಂದ ಹೊರಬಂದ ಪ್ರಕಾಶ್ ರೈ: ಕಾರಣವೇನು? – Kannada News | Prakash Raj out of Prabhas starrer Spirit movie

ಪ್ರಕಾಶ್ ರೈ (Prakash Raj) ಭಾರತದ ಅತ್ಯಂತ ಬ್ಯುಸಿ ನಟರಲ್ಲಿ ಒಬ್ಬರು. ಭಾಷೆಯ ಹಂಗಿಲ್ಲದೆ ಹಲವಾರು ಭಾಷೆಗಳಲ್ಲಿ ಪೋಷಕ ನಟ, ವಿಲನ್ ಹೀಗೆ ಹಲವಾರು ಪಾತ್ರಗಳಲ್ಲಿ ಪ್ರಕಾಶ್ ರೈ ನಟಿಸುತ್ತಾ ಬರುತ್ತಿದ್ದಾರೆ. ಆದರೆ ಪ್ರಕಾಶ್ ರೈ ಇದೀಗ ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾದಿಂದ ಹೊರಗೆ ಬಂದಿದ್ದಾರೆ ಎನ್ನಲಾಗುತ್ತಿದೆ. ಅದುವೇ ಪ್ರಭಾಸ್ ನಟನೆಯ ‘ಸ್ಪಿರಿಟ್’. ಸಿನಿಮಾದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಜೊತೆಗಿನ ಭಿನ್ನಾಭಿಪ್ರಾಯವೇ ಈ ನಿರ್ಧಾರಕ್ಕೆ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಸಲಿಗೆ ಪ್ರಕಾಶ್ ರೈ…

Read More

Pooja Room Vasthu: ದೇವರ ಕೋಣೆಯಲ್ಲಿ ಯಾವಾಗಲೂ ನೀರಿನಿಂದ ತುಂಬಿರುವ ಚೆಂಬು ಇರಲೇಬೇಕು , ಯಾಕೆ ಗೊತ್ತಾ? – Kannada News | The Sacred Copper Pot: A Daily Devotional Practice for Divine Blessings

ದೇವರ ಕೋಣೆಯಲ್ಲಿ ಪುಟ್ಟ ತಾಮ್ರದ ಚೆಂಬನ್ನು ಇಡುವುದರಿಂದ ಆಗುವ ಲಾಭಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಈಶಾನ್ಯ ದಿಕ್ಕಿನಲ್ಲಿ ಒಂದು ಪುಟ್ಟ ತಾಮ್ರದ ಚೆಂಬನ್ನು ಇಡಬೇಕು. ಇದನ್ನು ಶುದ್ಧ ನೀರಿನಿಂದ ತುಂಬಿಸಬೇಕು ಮತ್ತು ಯಾವುದೇ ಕಾರಣಕ್ಕೂ ತಟ್ಟೆಯಿಂದ ಮುಚ್ಚಬಾರದು. ಈ ಚೆಂಬನ್ನು ದೇವರ ಮನೆಯ ಈಶಾನ್ಯ ಭಾಗದಲ್ಲಿ ಇರಿಸಿ. ಪ್ರತಿ ಮೂರು ದಿನಕ್ಕೊಮ್ಮೆ ಈ ನೀರನ್ನು ಬದಲಾಯಿಸಬೇಕು. ಬದಲಿಸಿದ ನೀರನ್ನು…

Read More

ಕರ್ನಾಟಕ ತಂಡದ ವಿಶ್ವ ದಾಖಲೆಯ ಚೇಸಿಂಗ್ – Kannada News | Karnataka Script History With Record Breaking Run Chase

ಏಕದಿನ ಪಂದ್ಯದಲ್ಲಿ 400 ಕ್ಕಿಂತಲೂ ಅಧಿಕ ರನ್​ಗಳನ್ನು ಚೇಸ್ ಮಾಡಿ ಗೆದ್ದಿರುವುದು ಕೇವಲ 2 ತಂಡಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ತಂಡ ಸೌತ್ ಆಫ್ರಿಕಾ. ಇನ್ನು ಎರಡನೇ ತಂಡ ಕರ್ನಾಟಕ. ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಬೃಹತ್ ಮೊತ್ತ ಬೆನ್ನತ್ತಿ ಕರ್ನಾಟಕ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು….

Read More