Headlines

ರಾಯಚೂರು: ಗರ್ಭಿಣಿ ಅಂತಾ ನೋಡದೆ ಸೊಸೆಯ ಕತ್ತು ಸೀಳಿ ಕೊಂದ ಮಾವ – Kannada News | Raichur: Pregnant Daughter in Law Murdered by Father in Law Amidst Family Feud

ಪ್ರಾತಿನಿಧಿಕ ಚಿತ್ರImage Credit source: meltzerandbell.com ರಾಯಚೂರು, ಜನವರಿ 28: ಹಣ ಕೊಡದಿದ್ದಕ್ಕೆ ಮಗನೋರ್ವ ಹೆತ್ತ ತಾಯಿಯನ್ನೇ ಅಟ್ಟಾಡಿಸಿ ಕೊಲೆ (murder) ಮಾಡಿದ್ದ ಘಟನೆ ಮಂಗಳವಾರ ನಗರದಲ್ಲಿ ನಡೆದಿತ್ತು. ಇಂದು ಇದೇ ರಾಯಚೂರಿನಲ್ಲಿ (Raichur) ಮತ್ತೊಂದು ಭೀಕರ ಘಟನೆ ನಡೆದಿದೆ. ಗರ್ಭಿಣಿ ಸೊಸೆಯನ್ನ ಕತ್ತು ಸೀಳಿ ಮಾವ ಕೊಲೆ ಮಾಡಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ನಡೆದಿದೆ. ರೇಖಾ(25) ಕೊಲೆಯಾದ ಸೊಸೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹ: ಸೊಸೆ…

Read More

ನಾಳೆ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್​ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ ಸಾಧ್ಯತೆ – Kannada News | PM Modi and Amit Shah Likely To Attend Maharashtra Deputy CM Ajit Pawar Funeral in Baramati

ಮುಂಬೈ, ಜನವರಿ 28: ಇಂದು ಬೆಳಗ್ಗೆ ಬಾರಾಮತಿ ಬಳಿಯ ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ನಾಳೆ (ಗುರುವಾರ) ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲ ಪಕ್ಷದ ನಾಯಕರು ಅಂತ್ಯಕ್ರಿಯೆಯಲ್ಲಿ…

Read More

ರಾತ್ರಿ ವೇಳೆ ಈ ಅಭ್ಯಾಸಗಳನ್ನು ಪಾಲಿಸಿದರೆ ಕಾಂತಿಯುತ ತ್ವಚೆ ನಿಮ್ಮದಾಗುತ್ತದೆ – Kannada News | If you follow these habits at night, you will have radiant skin

ಪ್ರತಿಯೊಬ್ಬರೂ ಕಾಂತಿಯುತ, ಆರೋಗ್ಯಕರ ತ್ವಚೆ ನಮ್ಮದಾಗಬೇಕೆಂದು ಬಯಸುತ್ತಾರೆ. ಆದರೆ ಹಗಲಿನ ಧೂಳು, ಮಾಲಿನ್ಯ, ಬೆವರು ಮತ್ತು ಮೇಕಪ್ ಮುಖದ ನೈಸರ್ಗಿಕ ಹೊಳಪನ್ನು ಕಡಿಮೆ ಮಾಡುತ್ತದೆ. ಹೀಗಿರುವಾಗ ರಾತ್ರಿ ಹೊತ್ತು ಚರ್ಮವನ್ನು ಸರಿಪಡಿಸಲು ಮತ್ತು ಗುಣಪಡಿಸಲು ಉತ್ತಮ ಸಮಯವಾಗಿದ್ದು,  ಈ ಸಮಯದಲ್ಲಿ ಸರಿಯಾದ ರೀತಿಯಲ್ಲಿ ತ್ವಚೆಯ ಆರೈಕೆಯನ್ನು (skin care) ಮಾಡಿದರೆ ಖಂಡಿತವಾಗಿಯೂ ಮೃದು, ಕಾಂತಿಯುತ ತ್ವಚೆಯನ್ನು ಪಡೆಯಬಹುದು. ಹೀಗೆ ನಿಮ್ಮ ತ್ವಚೆಯೂ ಕಾಂತಿಯುತವಾಗಿರಬೇಕೆಂದು ಬಯಸಿದರೆ ರಾತ್ರಿ ಮಲಗುವ ಮುನ್ನ ಈ ಕೆಲವೊಂದು ಆರೋಗ್ಯಕರ ಅಭ್ಯಾಸಗಳನ್ನು ಚಾಚು ತಪ್ಪದೆ…

Read More

‘ಕಟ್ಲೆ’ ಸಿನಿಮಾ ಮೂಲಕ ಹೀರೋ ಆದ ಕೆಂಪೇಗೌಡ; ಟ್ರೇಲರ್ ರಿಲೀಸ್ – Kannada News | Comedy actor Kempegowda turns hero in Katle movie

ಮೊದಲು ಹಾಸ್ಯ ನಟರಾಗಿ, ನಂತರ ಹೀರೋ ಆಗಿ ಯಶಸ್ಸು ಕಂಡವರು ಹಲವರು ಇದ್ದಾರೆ. ಈಗ ಕಾಮಿಡಿ ಕಲಾವಿದ ಕೆಂಪೇಗೌಡ (Kempegowda) ಕೂಡ ಹೀರೋ ಆಗಿದ್ದಾರೆ. ಹೌದು, ಅವರು ಹೀರೋ ನಟಿಸಿರುವ ಸಿನಿಮಾ ‘ಕಟ್ಲೆ’. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಯಿತು. ಸಿ.ಎನ್. ಅಶ್ವತ್ಥ್ ನಾರಾಯಣ, ರವಿಕುಮಾರ್‌ ಗೌಡ, ಪ್ರಥಮ್, ಕಾಕ್ರೋಚ್ ಸುಧಿ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ‘ಕಟ್ಲೆ’ (Katle) ಸಿನಿಮಾಗೆ ಶ್ರೀವಿಧಾ ಅಭಿನಂದನ್ ಅವರು ಕಥೆ, ಚಿತ್ರಕತೆ, ಸಂಭಾಷಣೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದಾರೆ….

Read More

ವಿಮಾನ ಪತನದಲ್ಲಿ ಡಿಸಿಎಂ ಅಜಿತ್ ಪವಾರ್​​ ನಿಧನ; ಇದುವರೆಗೂ ಏನೇನಾಯ್ತು? – Kannada News | Ajit Pawar Plane Crash What Happened in 40 Minutes before Aircraft Crash in Baramati

ಪುಣೆ, ಜನವರಿ 28: ಮಹಾರಾಷ್ಟ್ರದ ಪುಣೆ ಬಳಿ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಮತ್ತು ಇತರ 5 ಜನರು ಸಾವನ್ನಪ್ಪಿದ್ದಾರೆ. ಅಜಿತ್ ಪವಾರ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಜನವರಿ 29ರಂದು ಬೆಳಿಗ್ಗೆ 11 ಗಂಟೆಗೆ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು. ಅಜಿತ್ ಪವಾರ್ ಅವರ ನಿಧನದ ನಂತರ 3 ದಿನಗಳ ರಾಜ್ಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮವನ್ನು…

Read More

T20 World Cup 2026: ‘ಭಾರತದ ಬ್ಯಾಟಿಂಗ್‌ ನೋಡಿ ಹೆದರಿದ್ದೀರಿ’; ಪಾಕ್ ತಂಡದ ಮಾನ ಹರಾಜು – Kannada News | 2026 T20 World Cup: Pakistan threatens boycott; Srikkanth slams fear of India’s batting

ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್​ಗೆ (T20 World Cup 2026) ಕೆಲವೇ ದಿನಗಳು ಬಾಕಿ ಉಳಿದಿವೆ. ಆದರೆ ಈ ಟೂರ್ನಿ ಆರಂಭಕ್ಕೂ ಮುನ್ನವೇ ವಿವಾದಗಳು ಹುಟ್ಟಿಕೊಂಡಿವೆ. ಭದ್ರತಾ ಕಾರಣಗಳನ್ನು ನೀಡಿ ಬಾಂಗ್ಲಾದೇಶ ಪಂದ್ಯಾವಳಿಯಿಂದ ಹಿಂದೆ ಸರಿದರೆ ಅದರ ಬದಲಿಗೆ ಸ್ಕಾಟ್ಲೆಂಡ್​ಗೆ ಆಡುವ ಅವಕಾಶ ಸಿಕ್ಕಿದೆ. ಇತ್ತ ಬಾಂಗ್ಲಾದೇಶವನ್ನು ಹೊರಗಿಟ್ಟಿದ್ದಕ್ಕೆ ಕೆರಳಿರುವ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಹಿಂದೆ ಸರಿಯುವ ಮಾತನಾಡುತ್ತಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಪಿಸಿಬಿ ಅಧ್ಯಕ್ಷ ಮೊಹ್ಸಿನ್…

Read More

ಸರ್ಕಾರದಿಂದ ಮಹತ್ವದ ಆದೇಶ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಕನಸು ಕಾಣುತ್ತಿದ್ದವರಿಗೆ ಬಿಗ್ ಶಾಕ್ – Kannada News | Karnataka Governmnet Orders continue 25 corporate board chairmen them positions for Next Order

ಬೆಂಗಳೂರು, (ಜನವರಿ 28): ಅವಧಿ ಪೂರ್ಣಗೊಂಡಿದ್ದ ಕರ್ನಾಟಕದ ವಿವಿಧ 25 ನಿಗಮ ಮಂಡಳಿ (Karnataka Boards And Corporations) ಅಧ್ಯಕ್ಷರ ಪದಾವಧಿಯನ್ನು ಮುಂದುವರೆಸಲಾಗಿದೆ. 2024, ಜನವರಿ 26ರಿಂದ 2 ವರ್ಷಗಳವರೆಗೆ ವಿವಿಧ ನಿಗಮ ಮಂಡಳಿಗಳಿಗೆ ಸಚಿವ ಸಂಪುಟ ಸ್ಥಾನ ಮಾನಗಳೊಂದಿಗೆ 25 ಕಾಂಗ್ರೆಸ್​ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು.ಈಗ ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರವಧಿ ಅಂತ್ಯವಾಗಿದ್ದರಿಂದ ಗಾದಿ ಕೈತಪ್ಪುವ ಆತಂಕದಲ್ಲಿದ್ದರು. ಆದ್ರೆ, ಇದೀಗ ಈ ಹಿಂದೆ ನೇಮಕಗೊಂಡಿದ್ದವರನ್ನೇ ಮುಂದುವರಿಸಲು ಸರ್ಕಾರ ಆದೇಶ ಹೊರಡಿಸಿದೆ. ಇನ್ನು…

Read More

WPL 2026: 2 ಸ್ಥಾನ, 3 ಪಂದ್ಯಗಳು, 4 ತಂಡಗಳು; ಹೀಗಿದೆ ಎಲ್ಲಾ ತಂಡಗಳ ಪ್ಲೇಆಫ್‌ ಲೆಕ್ಕಾಚಾರ

ಮಹಿಳಾ ಪ್ರೀಮಿಯರ್ ಲೀಗ್ 2026 ಟೂರ್ನಮೆಂಟ್‌ನಲ್ಲಿ ಈಗಾಗಲೇ 17 ಪಂದ್ಯಗಳು ಮುಗಿದಿವೆ. ಲೀಗ್ ಹಂತದಲ್ಲಿ ಇನ್ನೂ 3 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಆದಾಗ್ಯೂ ಆರ್‌ಸಿಬಿಯನ್ನು ಹೊರತುಪಡಿಸಿ ಬೇರೆ ಯಾವ ತಂಡವೂ ಪ್ಲೇ ಆಫ್​ಗೆ ಅರ್ಹತೆ ಪಡೆದುಕೊಂಡಿಲ್ಲ. ಇದರರ್ಥ ಇನ್ನು ನಾಲ್ಕು ತಂಡಗಳು ಪ್ಲೇ ಆಫ್​ ರೇಸ್‌ನಲ್ಲಿವೆ. ಹೀಗಾಗಿ ನಾಕೌಟ್ ಹಂತ ತಲುಪ ಬೇಕೆಂದರೆ 4 ತಂಡಗಳು ಉಳಿದ 3 ಪಂದ್ಯಗಳಲ್ಲಿ ಏನು ಮಾಡಬೇಕು ಎಂಬುದನ್ನು ನೋಡುವುದಾದರೆ.. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 7 ಪಂದ್ಯಗಳಲ್ಲಿ 5…

Read More

ಬೆಂಗಳೂರು ವಿವಿ ವಿದ್ಯಾರ್ಥಿಗಳ ಜೊತೆ ‘ಲ್ಯಾಂಡ್​ಲಾರ್ಡ್’ ವಿಜಯ್ ಜಾಥಾ – Kannada News | Landlord movie actor Vijay Kumar aka Duniya Vijay marched with Bangalore University students

ದುನಿಯಾ ವಿಜಯ್ (Duniya Vijay), ರಚಿತಾ ರಾಮ್, ರಾಜ್ ಬಿ. ಶೆಟ್ಟಿ, ರಿತನ್ಯಾ, ಶಿಶಿರ್ ಬೈಕಾಡಿ ಮುಂತಾದವರು ನಟಿಸಿರುವ ‘ಲ್ಯಾಂಡ್​ಲಾರ್ಡ್’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸಿದೆ. ಈ ಸಿನಿಮಾಗೆ ಜಡೇಶ್ ಕೆ. ಹಂಪಿ ಅವರು ನಿರ್ದೇಶನ ಮಾಡಿದ್ದಾರೆ.ಈ ಸಿನಿಮಾದಲ್ಲಿನ ಕಲಾವಿದರ ನಟನೆ, ಕಥೆ, ಚಿತ್ರದ ಆಶಯವನ್ನು ಸಿನಿ ಪ್ರಿಯರು ಮೆಚ್ಚಿಕೊಂಡಿದ್ದಾರೆ. ಈ ಪ್ರಯುಕ್ತ ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾ ತಂಡದವರು ಇಂದು (ಜನವರಿ 28) ಮಧ್ಯಾಹ್ನ 1.45ಕ್ಕೆ ವಿದ್ಯಾರ್ಥಿಗಳ ಜೊತೆ ಜಾಥಾ ನಡೆಸಿದರು. ‘ಲ್ಯಾಂಡ್​ಲಾರ್ಡ್’ ಸಿನಿಮಾ…

Read More

ಫೆಬ್ರವರಿಯಲ್ಲಿ ನಡೆಯಲಿದೆ ಅಪರೂಪದ ಗ್ರಹ ಯೋಗ: ಈ ರಾಶಿಗೆ ಅದೃಷ್ಟವೋ ಅದೃಷ್ಟ – Kannada News | February 2026 Astrology: Pancha Graha Yoga and Guru’s Influence on Your Rashi

ಫೆಬ್ರವರಿ- 2026 ರಲ್ಲಿ ಪಂಚ ಗ್ರಹರ ಯೋಗವಾಗಲಿದೆ. ಅಪರೂಪದ ಈ ವಿಸ್ಮಯಕ್ಕೆ ಫೆಬ್ರವರಿ ತಿಂಗಳ ಸಾಕ್ಷಿಯಗಲಿದೆ. ಅನೇಕ ಬದಲಾವಣೆಗೂ ಇದು ಕಾರಣವಾಗಲಿದೆ. ವಿಶೇಷವೆಂದರೆ ಈ ಐದೂ ಗ್ರಹಗಳ ಮೇಲೆ ಗುರುವಿನ ಪ್ರಭಾವ ಇಲಿದ್ದು, ಸಂಕಟ ಎದುರಾದರೆ ಮಹಾವಿಷ್ಣುವನ್ನೂ ಗುರುವನ್ನು ದರ್ಶಿಸುವುದು, ಅನುಗ್ರಹ ಪಡೆಯುವುದು ಅಥವಾ ಗುರುಚರಿತೆಯನ್ನು ಪಠಿಸುವುದು ಅಥವಾ ಆಲಿಸಿ. ಮೇಷ ರಾಶಿ : ಆರ್ಥಿಕವಾಗಿ ಈ ತಿಂಗಳು ನಿಮಗೆ ಅತ್ಯಂತ ಲಾಭದಾಯಕವಾಗಿದೆ. ಹಳೆಯ ಹೂಡಿಕೆಗಳಿಂದ ಉತ್ತಮ ಲಾಭ ಬರಲಿದೆ. ವೃತ್ತಿಜೀವನದಲ್ಲಿ ಹೊಸ ಜವಾಬ್ದಾರಿಗಳು ಸಿಗುತ್ತವೆ. ಆದರೆ,…

Read More